ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವರು ಸಂಗಾತಿಯನ್ನು ತಬ್ಬಿ ಮಲಗುತ್ತಾರೆ. ಆದ್ರೆ ಇದ್ರಿಂದ ಲಾಭವೇನು? ನಷ್ಟವೇನು? ಎಂಬುದು ಅವ್ರಿಗೆ ತಿಳಿದಿರುವುದಿಲ್ಲ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ಸಾಕಷ್ಟು ಲಾಭವಿದೆ. ಕೇವಲ ಸಂಗಾತಿಗೆ ಪ್ರೀತಿ ವ್ಯಕ್ತಪಡಿಸುವ ವಿಧಾನ ಮಾತ್ರವಲ್ಲ. ಆರೋಗ್ಯಕ್ಕೆ ಸಂಬಂಧಿಸಿದ ಲಾಭಗಳೂ ಇವೆ.

ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಸಂಶೋಧನೆಯಲ್ಲಿ ಇದನ್ನು ಸ್ಪಷ್ಟಪಡಿಸಲಾಗಿದೆ. ಪತಿ-ಪತ್ನಿ ತಬ್ಬಿ ಮಲಗಿದ್ರೆ ಇಬ್ಬರಿಗೂ ಆರೋಗ್ಯಕರ ಲಾಭವಿದೆ.

ತಲೆನೋವು ಇತ್ತೀಚಿನ ದಿನಗಳಲ್ಲಿ ಅನೇಕರನ್ನು ಕಾಡ್ತಿದೆ. ರಾತ್ರಿ ಇಬ್ಬರು ತಬ್ಬಿ ಮಲಗುವುದ್ರಿಂದ ತಲೆನೋವು ಕಡಿಮೆಯಾಗುತ್ತದೆ. ಸಂಶೋಧಕರ ಪ್ರಕಾರ, ತಬ್ಬಿ ಮಲಗುವ ಸಂಗಾತಿಗೆ ಎಂದೂ ತಲೆನೋವು ಕಾಡುವುದಿಲ್ಲವಂತೆ.

ಮನಸ್ಸು ಕಿರಿಕಿರಿ ಅನುಭವಿಸುತ್ತಿದ್ದರೆ ತಬ್ಬಿ ಮಲಗಿ ಎನ್ನುತ್ತಾರೆ ತಜ್ಞರು. ತಬ್ಬಿ ಮಲಗಿದ್ರೆ ಕಿರಿಕಿರಿ ಕಡಿಮೆಯಾಗುತ್ತದೆಯಂತೆ. ಒತ್ತಡ ಕಡಿಮೆಯಾಗುವ ಜೊತೆಗೆ ದುಃಸ್ವಪ್ನ ಬೀಳುವುದಿಲ್ಲ.
ಉತ್ತಮ ನಿದ್ರೆಗೆ ಇದು ಸಹಕಾರಿ. ರಾತ್ರಿ ತಬ್ಬಿ ಮಲಗುವವರ ಆಲೋಚನಾ ಸಾಮರ್ಥ್ಯ ಸುಧಾರಿಸುತ್ತದೆಯಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಳಸಿ ಎಲೆಗಳಿಂದ ನಾವು ಹಲವು ರೋಗಗಳನ್ನು ಗುಣಪಡಿಸಬಹುದು. ಎಲೆಗಳಿಂದಾಗುವ ಪ್ರಯೋಜನಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ…
ಒಂದೇ ಕುಟುಂಬದ ಐವರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದ ಚಳ್ಳಕೆರೆಯ ನೆಹರು ಸರ್ಕಲ್ ಬಳಿ ನಡೆದಿದೆ. ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಶಿಲ್ಪಾ ಹಾಗೂ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಐವರು ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೊಮ್ಮಸಮುದ್ರ ಗ್ರಾಮದ ನಿವಾಸಿಗಳಾಗಿದ್ದು, ಖಾಲಿ ನಿವೇಶನದ ಹಕ್ಕು ಪತ್ರ ಮಾಡಿಕೊಡದೆ ಆರು ತಿಂಗಳಿಂದ ಸತಾಯಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗ್ರಾಮ ಪಂಚಾಯ್ತಿ ಪಿಡಿಓ ಪ್ರತಿಭಾ ಹಾಗೂ ಬಿಲ್ ಕಲೆಕ್ಟರ್ ಮಂಜುನಾಥ್ ನಿರ್ಲಕ್ಷ್ಯಕ್ಕೆ ಮನನೊಂದು ಕುಟುಂಬ ಈ ನಿರ್ಧಾರ…
ಥೈಲ್ಯಾಂಡ್ ಮಹಾರಾಜ ವಜಿರಲೊಂಗ್ ಕಾರ್ನ್ ತಮ್ಮ ಅಂಗರಕ್ಷಕಿ ಯನ್ನೇ ಮದುವೆಯಾಗಿ ಅಚ್ಚರಿ ಮೂಡಿಸಿದ್ದಾರೆ. 66 ವರ್ಷದ ವಜಿರಲೊಂಗ್ ಕಾರ್ನ್ 40 ವರ್ಷದ ಸುಥಿದಾ ತಿಜಯ್ರನ್ನು ಮದುವೆಯಾಗಿದ್ದಾರೆ. ಈ ಬಗ್ಗೆ ರಾಜಭವನ ಅಧಿಕೃತವಾಗಿ ಮಾಹಿತಿಯನ್ನು ನೀಡಿದೆ. ಅಲ್ಲದೇ ಮದುವೆ ಸಂಬಂಧದ ವಿಡಿಯೋವನ್ನು ಬಿಡುಗಡೆ ಮಾಡಿದೆ. ಥೈಲ್ಯಾಂಡ್ ರಾಜರಾಗಿ 70 ವರ್ಷ ಆಳ್ವಿಕೆ ನಡೆಸಿದ್ದ ವಜಿರಲೊಂಗ್ ಕಾರ್ನ್ ಅವರ ತಂದೆ 2016ರಲ್ಲಿ ಸಾವನ್ನಪ್ಪಿದ್ದರು. ಆ ಬಳಿಕ ಇವರನ್ನು ರಾಜರನ್ನಾಗಿ ಘೋಷಣೆ ಮಾಡಲಾಗಿತ್ತು. ಸದ್ಯ ಅಧಿಕೃತವಾಗಿ ವಜಿರಲೊಂಗ್ ಕಾರ್ನ್ ಅಧಿಕಾರ ವಹಿಸಿಕೊಳ್ಳಲಿದ್ದು,…
ಪತಂಜಲಿ ಸಂಸ್ಥೆ 5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ಯೋಗ ಗುರು ಬಾಬಾ ರಾಮ್ದೇವ್ ಹೇಳಿದ್ದಾರೆ. ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಮತ್ತು ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಅತ್ಯುತ್ತಮ ಮಾರ್ಗ. ಕಳೆದ 40 ವರ್ಷಗಳಿಂದ ನಾನು ಬೆಳಗ್ಗೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಚಟುವಟಿಕೆಯಿಂದ ಜೀವನ ನಡೆಸುತ್ತಿದ್ದೇನೆ ಎಂದು ಯೋಗ ಗುರು ಬಾಬಾ ರಾಮ್ದೇವ್ ಹೇಳಿದ್ದಾರೆ. ಮಾಧ್ಯವೊಂದರ ಜೊತೆ ಬಾಬಾ ರಾಮ್ದೇವ್ ಮಾತನಾಡಿ ಸ್ವಾವಲಂಬಿ (ಆತ್ಮನಿರ್ಭರ್) ಭಾರತಕ್ಕಾಗಿ ಅಳವಡಿಸಿಕೊಳ್ಳಬಹುದಾದ…
ರಂಗು ರಂಗಾದ ನಮ್ಮ ದೇಶದಲ್ಲಿ ನಾನಾ ವಿಧಗಳ ಜಾತ್ರೆ, ಮೇಳಗಳು ಆಯೋಜನೆಗೊಳ್ಳುವುದು ಸಾಮಾನ್ಯ. ಅಷ್ಟೆ ಏಕೆ, ಪ್ರಾಣಿಗಳಿಗೆಂದು ಸಮರ್ಪಿತವಾದ ಉತ್ಸವಗಳೂ ಕೂಡ ನಮ್ಮಲ್ಲಿ ಕಂಡುಬರುತ್ತವೆ. ಇಂದಿನ ಈ ಲೇಖನದಲ್ಲಿ ಒಂಟೆಗಳ ಉತ್ಸವದ ಕುರಿತು ತಿಳಿಯಿರಿ. ಇದೊಂದು ವಿಶಿಷ್ಟ ಉತ್ಸವವಾಗಿದ್ದು ರಾಜಸ್ಥಾನ ರಾಜ್ಯದಲ್ಲಿ ಈ ಮೇಳವು ಕಂಡುಬರುತ್ತದೆ ರಾಜಸ್ತಾನಲ್ಲಿ ಪ್ರತಿವರ್ಷ ಪುಷ್ಕರ್ ಮೇಳ ನಡೆಯುತ್ತದೆ. ಈ ಮೇಳವೇ ಒಂಟೆಗಳಿಗಾಗಿ ಸ್ಪರ್ಧೆಯನ್ನು ಇಟ್ಟಿರುವಂತಹದ್ದು. ಈ ಮೇಳವು ನೋಡಲೂ ತುಂಬಾ ಸುಂದರವಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಮೇಳದಲ್ಲಿ ಭಾಗವಹಿಸುತ್ತಾರೆ. ಪುಷ್ಕರ್…
ನಿಂತ್ಕೊಂಡು ನೀರು ಕುಡಿತೀರಾ, ಹಾಗಾದರೆ ಇಲ್ನೋಡಿ ವಿಜ್ಞಾನಿಗಳು ಹೇಳಿರೋ ಪ್ರಕಾರ , ಈ ಕಾರಣಗಳ್ನ ಓದಿದ್ರೆ ಶಾಕ್ ಆಗೋದು