ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕುರುಕ್ಷೇತ್ರ ಚಿತ್ರಕ್ಕೆ ಅಂತೂ ಚಾಲನೆ ಸಿಕ್ಕಿದೆ. ದರ್ಶನ್ ದುರ್ಯೋಧನನಾಗಿ ಬರಲಿದ್ದಾರೆ ಎನ್ನುವ ಮಾತೀಗ ನಿಜವಾಗಿದೆ. ಮುನಿರತ್ನ ನಿರ್ಮಾಣದ ಈ ಸಿನಿಮಾ ಯಾವಾಗ ಕೆಲಸ ಸೆಟ್ಟೇರಲಿದೆ ಎನ್ನುವ ಕುತೂಹಲ ಸಿನಿಪ್ರಿಯರನ್ನು ಕಾಡುತ್ತಿತ್ತು. ಮಲ್ಟಿ ಸ್ಟಾರ್ ಸಿನಿಮಾ ನಿಜಕ್ಕೂ ತಯಾರಾಗುತ್ತಾ ಅನ್ನುವ ಪ್ರಶ್ನೆ ಹಲವರಿಗಿತ್ತು. ಆ ಎಲ್ಲಾ ಪ್ರಶ್ನೆಗಳಿಗೂ ಮುನಿರತ್ನ ತಮ್ಮ ಕೆಲಸದ ಮುಖಾಂತರವೇ ಉತ್ತರ ಕೊಟ್ಟಿದ್ದಾರೆ.
ಹೈದರಾಬಾದಿನ ರಾಮೋಜಿರಾವ್ ಫಿಲ್ಮ್ ಸಿಟಿಯಲ್ಲಿ ದರ್ಶನ್ ಫೋಟೊ ಶೂಟ್ ಮುಗಿದಿದೆ. ಸ್ಕ್ರೀನ್ ಟೆಸ್ಟ್ ಮತ್ತು ಡ್ರೆಸ್ ಟ್ರಯಲ್ ಕೆಲಸಗಳು ನೆರವೇರಿದೆ. ಎರಡು ದಿನ ದರ್ಶನ್ ಅಲ್ಲಿದ್ದು ಎಲ್ಲಾ ಪಾತ್ರಕ್ಕೆ ಬೇಕಾದ ಕಾಸ್ಟ್ಯೂಮ್ಗಳನ್ನು ಹಾಕಿಕೊಂಡು ಲುಕ್ ಹೇಗಿರತ್ತೆ ಅನ್ನೋ ಟೆಸ್ಟ್ ಮಾಡಿದ್ದಾರೆ. ಫೋಟೊ ಎಡಿಟಿಂಗ್ ಕೆಲಸ ಜೋರಾಗೇ ನಡೀತಿದೆ.
ದರ್ಶನ್ ದುರ್ಯೋಧನನಾಗಿ ಝಗಮಗಿಸಿದ್ದು ಬಾಹುಬಲಿ ಸಿನಿಮಾಕ್ಕೆ ಹಾಕಿದ್ದ ಸೆಟ್ ನಲ್ಲೆ. ಬಾಹುಬಲಿ ಇದಾಗಲೇ ಸಾವಿರ ಕೋಟಿ ಗಳಿಸಿ ಜಯಭೇರಿ ಬಾರಿಸಿರೋದ್ರಿಂದ ಅದೇ ಜಾಗದಲ್ಲಿ ಫೋಟೋ ಶೂಟ್ ಆರಂಭ ಮಾಡಿರೋ ಕುರುಕ್ಷೇತ್ರ ಗೆದ್ದು ಬರುತ್ತೆ ಅನ್ನೋ ನಂಬಿಕೆ ಚಿತ್ರ ತಂಡದ್ದು.
ಕಿಚ್ಚ ಸುದೀಪ್, ಯಶ್ ಕುರುಕ್ಷೇತ್ರಕ್ಕೆ ಕಾಲಿಡೋದು ನಿಜವೇ?
ಶಿವರಾಜ್ ಕುಮಾರ್, ಸುದೀಪ್, ಯಶ್ ಕುರುಕ್ಷೇತ್ರ ದಲ್ಲಿ ಮಿಂಚಲಿದ್ದಾರಾ ಅನ್ನುವ ಪ್ರಶ್ನೆಗೆ ಮಾತ್ರ ಇನ್ನೂ ಉತ್ತರ ಸಿಕ್ಕಿಲ್ಲ. ಮೂಲದ ಪ್ರಕಾರ ದಕ್ಷಿಣ ಭಾರತದ ನಟ ನಟಿಯರನ್ನು ಕರೆತರುವ ಯೋಜನೆ ಚಾಲ್ತಿಯಲ್ಲಿದೆಯಂತೆ. ಹಾಗೇನಾದರೂ ಆದ್ರೆ ಇಡೀ ದಕ್ಷಿಣ ಭಾರತವೇ ನೋಡುವ ಭರ್ಜರಿ ಸಿನಿಮಾ ಆಗುವ ಸಾಧ್ಯತೆ ಅಲ್ಲಗಳೆಯುವಂತಿಲ್ಲ.
ದರ್ಶನ್ ಅಭಿನಯದ ಸಂಗೊಳ್ಳಿ ರಾಯಣ್ಣನಂಥ ಸೂಪರ್ ಹಿಟ್ ಸಿನಿಮಾ ಕೊಟ್ಟ ನಿರ್ದೇಶಕ ನಾಗಣ್ಣ ಕುರುಕ್ಷೇತ್ರದ ಚುಕ್ಕಾಣಿ ಹಿಡಿದಿದ್ದಾರೆ. ನಿರ್ಮಾಪಕ ಮುನಿರತ್ನ ಅಂದುಕೊಂಡಂತೆ ನಡೆದರೆ ಒಂದೆರಡು ತಿಂಗಳಲ್ಲಿ ಮಹೂರ್ತ ನೆರವೇರಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣಗಳಿಸುವುದಕ್ಕೆ ಶಕ್ತಿಯೊಂದಿದ್ದರೆ ಸಾಕಾಗುವುದಿಲ್ಲ, ಯುಕ್ತಿಯೂ ಇರಬೇಕು. ತಮ್ಮ ಕಠಿಣ ಪರಿಶ್ರಮದೊಂದಿಗೆ ಚಾಣುಕ್ಯ ತನವಿದ್ದರೆ, ಹಣಗಳಿಸುವುದರ ಜೊತೆ ಹೆಸರನ್ನು ಕೂಡ ಸಂಪಾದಿಸಬಹುದು! ಹೀಗೆ ಒಬ್ಬ ವ್ಯಕ್ತಿ ಹಳ್ಳಿಯ ಜನರ ಮನಸ್ಥಿತಿಯನ್ನು ಅರಿತು ಅವರಿಂದ ಹೇಗೆ ಹಣವನ್ನು ಸಂಪಾದಿಸುತ್ತಾನೆ ಎಂಬುದನ್ನು ತಿಳಿದುಕೊಳ್ಳಲು ಮುಂದೇ ಓದಿ.. ಇದನ್ನು ಮೋಸ ಎನ್ನಬೇಕಾ? ಅಥವಾ ಅವನ ಚಾಣಕ್ಷತನ ಎನ್ನಬೇಕಾ? ನೀವೇ ನಿರ್ಧರಿಸಿ ! ಚಿಕ್ಕದೊಂದು ಹಳ್ಳಿ, ಅಲ್ಲಿಯ ಜನತೆಗೆ ಕೃಷಿಯೆ ಬಂಡವಾಳ, ಬಾಳೆ, ತೆಂಗು, ಮಾವು ಸೇರಿದಂತೆ ಅನೇಕ ಬೆಳೆಗಳನ್ನು ಬೆಳೆದು ಜೀವನ ಸಾಗಿಸುತ್ತಿರುತ್ತಾರೆ,…
ಕರಿಬೇವಿನ ಸೊಪ್ಪು ಅಂದ್ರೆ ಮಹಿಳೆಯರಿಗೆ ವಿಶೇಷ ಪ್ರೀತಿ. ಅವರು ಮಾಡೋ ಅಡುಗೆಗೆ ವಿಶೇಷ ಪರಿಮಳ ನೀಡೋ ಮುಖ್ಯ ಪದಾರ್ಥ ಅದು. ಹೌದು….ಅಡುಗೆಗೆ ವಿಶೇಷ ಮೆರಗು ನೀಡುತ್ತೆ ಕರಿಬೇವು. ಕೇವಲ ಪರಿಮಳಕ್ಕಷ್ಟೇ ಅಲ್ಲ, ಇದರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳೂ ಇವೆ. ಕರಿಬೇವು ಕಬ್ಬಿಣದಂಶ ಹಾಗೂ ಪೋಲಿಕ್ ಆಸಿಡ್ ಗಳ ಗುಚ್ಛವೆಂದೇ ಹೇಳಬಹುದು. ರಕ್ತಹೀನತೆಗೂ ಇದು ರಾಮಬಾಣ. ಕರಿಬೇವು ಲಿವರ್ ಗೂ ಒಳ್ಳೆಯದು. ಲಿವರ್ ಹಾಳಾಗದಂತೆ ತಡೆಯುತ್ತದೆ. ಕರಿಬೇವು ಆಂಟಿಬಯಾಟಿಕ್ ಎಂದು ಆಯುರ್ವೇದಲ್ಲಿ ಹೇಳಲಾಗುತ್ತದೆ. ಕರಿಬೇವು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ….
ಏಪ್ರಿಲ್ನಲ್ಲಿ ನಡೆದಿದ್ದ 2019 ಸಿಇಟಿ(ಸಾಮಾನ್ಯ ಪ್ರವೇಶ ಪರೀಕ್ಷೆ) ಫಲಿತಾಂಶ ಶನಿವಾರ ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ಶನಿವಾರ ಬೆಳಗ್ಗೆ 11 ಗಂಟೆಗೆ ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡರಿಂದ ಸುದ್ದಿಗೋಷ್ಟಿ ನಡೆಯಲಿದ್ದು, ಈ ವೇಳೆ ಸಿಇಟಿ ಫಲಿತಾಂಶವನ್ನು ಪ್ರಕಟಗೊಳಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆಯ ನಂತರ ಕೆಇಎ ವೆಬ್ ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಎ. 29 ಹಾಗೂ 30ರಂದು ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆಯಲು ಮುಂದಾದ ವಿದ್ಯಾರ್ಥಿಗಳಿಗೆ ಸಿಇಟಿ ಪರಿಕ್ಷೆಯನ್ನು ನಡೆಸಲಾಗಿತ್ತು. ಒಟ್ಟು 1,94,311 ಮಂದಿ ವಿದ್ಯಾರ್ಥಿಗಳು ನೋಂದಣಿ…
ದೇಶದಲ್ಲಿ ಹೊಸ ಸರ್ಕಾರ ರಚನೆಗೂ ಮುನ್ನ ಯೋಗ ಗುರು ಬಾಬಾ ರಾಮ್ ದೇವ್ ದೇಶದ ಜನಸಂಖ್ಯೆ ನಿಯಂತ್ರಣದ ಬಗ್ಗೆ ಸಲಹೆಯೊಂದನ್ನು ನೀಡಿದ್ದಾರೆ. ದೇಶದ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಗೆ ಬರಬೇಕೆಂದಿರುವ ಬಾಬಾ ರಾಮ್ ದೇವ್, ಎರಡು ಮಕ್ಕಳ ನಂತ್ರ ಮೂರನೇ ಮಗುವಿಗೆ ಮತದಾನದ ಹಕ್ಕು ನೀಡಬಾರದು. ಜೊತೆಗೆ ಯಾವುದೇ ಸರ್ಕಾರಿ ಸೌಲಭ್ಯವನ್ನು ನೀಡಬಾರದು ಎಂದು ಹೇಳಿದ್ದಾರೆ. ಹೆಚ್ಚಾಗುತ್ತಿರುವ ಜನಸಂಖ್ಯೆಗೆ ಭಾರತ ಸಿದ್ಧವಿಲ್ಲ. ಭಾರತದಲ್ಲಿ 150 ಕೋಟಿಗಿಂತ ಹೆಚ್ಚು ಜನಸಂಖ್ಯೆ ಇರಬಾರದು ಎಂದು ಯೋಗ ಗುರು ಹೇಳಿದ್ದಾರೆ. ಈ…
ಜಗತ್ತಿನಾದ್ಯಂತ ದಾಖಲೆ ಕಲೆಕ್ಷನ್ ಮಾಡುತ್ತಿರುವ ಬಾಹುಬಲಿ ಚಿತ್ರದ ಖಳನಟ ಬಲ್ಲಾಳದೇವ ಪಾತ್ರದಲ್ಲಿ ಮಿಂಚಿದ ರಾಣಾ ದಗ್ಗುಬಾಟಿ ಕನ್ನಡ ಚಿತ್ರದಲ್ಲಿ ಅಭಿನಯಿಸಲಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.
2016 ರಲ್ಲಿ ಚಿತ್ರದುರ್ಗದ ಈ ಗಣಪತಿ ಅತಿ ಹೆಚ್ಚು ಜನ ಸೇರಿದರಿಂದ ಕರ್ನಾಟಕದ ಹೆಚ್ಚು ಜನ ಆಕರ್ಷಿಸಿದ ಗಣಪ ಎಂದು ತಿಳಿದು ಬಂದಿದೆ.