ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜಮೌಳಿ ನಿರ್ದೇಶನದ ‘ಬಾಹುಬಲಿ 2’ ಚಿತ್ರ ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ ಬರೆದಿದ್ದು ಈಗ ಹಳೆಯ ಮಾತು. ಇದೀಗ ‘ಬಾಹುಬಲಿ 2’ ಚಿತ್ರದ ಎಲ್ಲ ದಾಖಲೆಗಳನ್ನು ಮತ್ತೊಂದು ಸೌತ್ ಇಂಡಿಯನ್ ಚಿತ್ರ ಮುರಿಯಲಿದೆ ಎಂಬ ಲೆಕ್ಕಾಚಾರ ಈಗಾಗಲೇ ಶುರುವಾಗಿದೆ.
ಸದ್ಯಕ್ಕೆ ಪ್ರಭಾಸ್ ಅಭಿನಯದ ‘ಬಾಹುಬಲಿ 2’ ಚಿತ್ರ ಜಗತ್ತಿನಾದ್ಯಂತ 1700 ಕೋಟಿ ಕಲೆಕ್ಷನ್ ಸನಿಹಕ್ಕೆ ಬಂದು ನಿಂತಿದೆ. ಅಷ್ಟೇ ಅಲ್ಲದೆ ಈ ಚಿತ್ರದ ಹಿಂದಿ ಅವತರಣಿಕೆಯೇ 500 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿ ಹೊಸ ದಾಖಲೆ ಸೃಷ್ಟಿಸಿದೆ. ಭಾರತೀಯ ಚಿತ್ರರಂಗದಲ್ಲೇ ಒಂದು ಮೈಲಿಗಲ್ಲಾಗಿ ನಿಂತಿರುವ ‘ಬಾಹುಬಲಿ’ ಚಿತ್ರದ ದಾಖಲೆಗಳನ್ನು ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ 2.0 ಚಿತ್ರ ಅಳಿಸಿಹಾಕಲಿದೆಯಂತೆ.
ಹೌದು, ಕೆಲ ಸಿನಿ ಪಂಡಿತರು ಈಗಾಗಲೇ 2.0 ಚಿತ್ರದ ಸಕ್ಸಸ್ ಲೆಕ್ಕಾಚಾರದಲ್ಲಿ ಮುಳುಗಿದ್ದಾರೆ. ಅವರ ಲೆಕ್ಕಾಚಾರದ ಪ್ರಕಾರ ಶಂಕರ್ ನಿರ್ದೇಶನದ 2.0 ಚಿತ್ರ ದೇಶಾದ್ಯಂತ ಒಟ್ಟು 7000 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆಯಂತೆ. ಇದಷ್ಟೇ ಅಲ್ಲದೆ 15 ಭಾಷೆಗಳಲ್ಲಿ ಈ ಚಿತ್ರ ತೆರೆಗೆ ಬರುತ್ತಿರುವುದು ಮತ್ತೊಂದು ವಿಶೇಷ.
ಏಪ್ರಿಲ್ ತಿಂಗಳಲ್ಲಿ ಬಿಡುಗಡೆಯಾದ ‘ಬಾಹುಬಲಿ 2’ ಚಿತ್ರ ದೇಶಾದ್ಯಂತ 6500 ಚಿತ್ರಮಂದಿರಗಳಲ್ಲಿ ತೆರೆ ಕಂಡು, 5 ಭಾಷೆಗಳಲ್ಲಿ ಡಬ್ ಆಗಿ ಪ್ರೇಕ್ಷಕರನ್ನು ರಂಜಿಸಿದೆ. ಭಾಷೆ ಹಾಗೂ ಚಿತ್ರಮಂದಿರಗಳ ಲೆಕ್ಕಾಚಾರದಲ್ಲಿ ಹೊಸ ದಾಖಲೆ ಬರೆಯಲು ಅಣಿಯಗಿರುವ 2.0 ಚಿತ್ರ, ಕಲೆಕ್ಷನ್ ವಿಚಾರದಲ್ಲಿಯೂ ದಾಖಲೆ ಬರೆಯಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇಲ್ಲಿ ಓದಿ :-ಕನ್ನಡಕ್ಕೆ ಬಾಹುಬಲಿಯ ಬಲ್ಲಾಳದೇವ !!!
ಬಹುಕೋಟಿ ವೆಚ್ಚದ ‘2.0’ ಚಿತ್ರದಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿರುವುದು ನಿಮಗೆಲ್ಲ ಗೊತ್ತೇ ಇದೆ. ಸದ್ಯಕ್ಕೆ ಚಿತ್ರದ ಪೋಸ್ಟ್ ಪ್ರೊಡಕ್ಷನ್ ನಡೆಯುತ್ತಿದ್ದು, ಮುಂದಿನ ವರ್ಷ ಜನವರಿ 26ರಂದು ತೆರೆಗೆ ಬರುವ ನಿರೀಕ್ಷೆಯಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಂಬರೀಷ್ ಹಾಗು ಇಂಧನ ಸಚಿವ ಡಿ ಕೆ ಶಿವಕುಮಾರ್ ಅವರ ನಡುವೆ ಎಂದು ವಾಕ್ ಸಮರ ಎರ್ಪಟ್ಟಿದೆ. ಈ ನಿಟ್ಟಿನಲ್ಲಿ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಹಿರಿಯ ಕಾಂಗ್ರೆಸ್ ಮುಖಂಡ ಅಂಬರೀಶ್ ಗರಂ ಆಗಿದ್ದಾರೆ.
ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ 22, 1947 ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ 15, 1947 ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಜ್ಯೋತಿಷ್ಯರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು9901077772 ಹಿಂದೆ ಈ ಕ್ಷೇತ್ರ ಮಹಾರಣ್ಯಪುರ ಎಂದು ಪ್ರಸಿದ್ಧಿ ಪಡೆದಿತ್ತು. ಇಲ್ಲಿ ಕೋಲ ಮಹರ್ಷಿಗಳು ಲೋಕಕಲ್ಯಾಣಾರ್ಥ ತಪವನ್ನಾಚರಿಸಿದರು. ಇವರ ಭಕ್ತಿಗೆ ಒಲಿದ ಶಿವನು ಅದೇ ಸ್ಥಳದಲ್ಲಿ ಪರಾಶಕ್ತಿಯನ್ನು ಪೂಜಿಸುವಂತೆ…
ಉಪೇಂದ್ರ ಅಭಿಮಾನಿಗಳಿಗೆ ಸಿಹಿ ಸುದ್ದಿ. ಅವರ ಚಿತ್ರಕ್ಕಾಗಿ ಅಭಿಮಾನಿಗಳು ಕಾತುರರಾಗಿದ್ದರು. ಈಗ ಆ ಕಾಲ ಮುಗಿದಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(6 ನವೆಂಬರ್, 2018) ದೂರದ ಸಂಬಂಧಿಗಳಿಂದ ಅನಿರೀಕ್ಷಿತವಾದ ಒಳ್ಳೆಯಸುದ್ದಿ ಇಡೀ ಕುಟುಂಬಕ್ಕೆ ಸಂತೋಷದ ಕ್ಷಣಗಳನ್ನು…
ಬೆಂಗಳೂರು, ಜೂನ್ 7: ಬೆಂಗಳೂರಿನಲ್ಲಿ ಗುರುವಾರ ರಾತ್ರಿ ಸುರಿದ ಅರ್ಧಗಂಟೆ ಮಳೆಗೆ ವಿವಿಧೆಡೆ ಒಟ್ಟು 83 ಮರಗಳು ಧರೆಗುರುಳಿವೆ. ರಾಜರಾಜೇಶ್ವರಿನಗರ ಹಾಗೂ ಬಸವನಗುಡಿಯಲ್ಲಿ ಅತಿ ಹೆಚ್ಚು ಮರಗಳು ಬಿದ್ದಿದೆ ಅತಿ ಹೆಚ್ಚು ಹಾನಿಯೂ ಉಂಟಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಎಲ್ಲಿ ನೋಡಿದರೂ ಮರ ಉರುಳಿರುವುದು, ಟ್ರಾನ್ಸ್ಫಾರ್ಮರ್ ವಾಹನಗಳ ಮೇಲೆ ಬಿದ್ದಿರುವುದು, ವಿದ್ಯುತ್ ಕಂಬಗಳು ಧರೆಗುರಳಿರುವುದು, ಟ್ರಾಫಿಕ್ ಜಾಮ್ ನೋಡಿ ಅರ್ಧ ಗಂಟೆ ಮಳೆ ಎಷ್ಟೊಂದು ಅವಾಂತರವನ್ನು ಸೃಷ್ಟಿಸಿದೆ. ಬಸವನಗಗುಡಿ, ಕೆಂಗೇರಿ, ರಾಜರಾಜೇಶ್ವರಿನಗರ, ಗಿರಿನಗರ ಪ್ರದೇಶದಲ್ಲಿ ಅತಿ ಹೆಚ್ಚು…