ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸಂಚಿಕೆ-5ರ ಕಾರ್ಯಕ್ರಮ ಇನ್ನೇನು ಮುಗಿಯಲಿದೆ.ಈಗಾಗಲೇ ಪೈನಲ್’ಗೆ ಎಲ್ಲಾ ತಯಾರಿಗಳು ಶುರುವಾಗಿವೆ.

ಈಗಾಗ್ಲೆ ಬಿಗ್ ಬಾಸ್’ನಿಂದ ಹೊರಬಿದ್ದಿರುವ ಕೆಲವು ಸ್ಪರ್ಧಗಳು ಒಂದೆಡೆ ಸೇರಿದ್ದು,ಫೈನಲ್ ಎಪಿಸೋಡ್ ಗೆ ಮನರಂಜನೆ ಕಾರ್ಯಕ್ರಮ ಶುರು ಮಾಡಿಕೊಂಡಿರುವುದಾಗಿ ಸುದ್ದಿ ಬಂದಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಾಕಿಕೊಂಡಿದ್ದು, ಆಶಿತಾ ಹೊರ ಬಂದ ಸ್ಪರ್ಧಿಗಳ ಜತೆ ಪಾರ್ಟಿ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ.ಫೈನಲ್ ಗೆ ತಯಾರಿ ಶುರುವಾಗಿದೆ ಎಂದೂ ಹಿಂಟ್ ಕೂಡ ಕೊಟ್ಟಿದ್ದಾರೆ. ಅಂತೂ ಫೈನಲ್ ಎಪಿಸೋಡ್ ನಲ್ಲಿ ಇವರೆಲ್ಲರ ಮನರಂಜನೆ ಕಾರ್ಯಕ್ರಮ ಪಕ್ಕಾ ಅಂತ ಆಗಿದೆ.

ಬಿಗ್ಬಾಸ್ ಸೀಸನ್ 5ರ ಪೈನಲ್ ಹಂತ ತಲುಪಿದ್ದು, ಇದೇ ಶನಿವಾರ- ಭಾನುವಾರ ಪೈನಲ್ ಸಂಚಿಕೆ ನಡೆಯಲಿದೆ.ಬಿಗ್ ಬಾಸ್ ಪ್ರಸಾರದ 20 ನಿಮಿಷಕ್ಕೆ ಮೊದಲೇ ಬಿಗ್ಬಾಸ್ ಫಲಿತಾಂಶವನ್ನು ಚಿತ್ರೀಕರಣ ಮಾಡಲಿದೆ ಎಂದು ಹೇಳಲಾಗುುತ್ತಿದೆ.

ಪ್ರತಿ ವರ್ಷದಂತೆ ಈ ಬಾರಿಯೂ ಫಿನಾಲೆ ಕಾರ್ಯಕ್ರಮಕ್ಕೆ ಸಾಮಾನ್ಯ ಪ್ರೇಕ್ಷಕರ ಪ್ರವೇಶ ನಿರ್ಬಂಧಿಸಲಾಗಿದೆ. ಪ್ರೇಕ್ಷಕರ ಸ್ಥಾನವನ್ನು ಜ್ಯೂನಿಯರ್ ಕಲಾವಿದರು ತುಂಬಲಿದ್ದಾರೆ. ಮೊಬೈಲ್, ಕ್ಯಾಮೆರಾ ಸೇರಿ ಕೆಲ ವಸ್ತುಗಳನ್ನು ತರದಂತೆ ಆ ಕಲಾವಿದರಿಗೆ ಈಗಾಗಲೇ ಸೂಚಿಸಲಾಗಿದೆ. ಬಿಗ್ಬಾಸ್ ಸ್ಪರ್ಧಿಗಳು ಮತ್ತು ಅವರ ಕುಟುಂಬದ ಸದಸ್ಯರು ಕೂಡ ಫಿನಾಲೆಯಲ್ಲಿ ಹಾಜರಿರಲಿದ್ದಾರೆ ಎಂದು ಹೇಳಲಾಗಿದೆ.

ಸೀಸನ್ 3 ಹೊರತುಪಡಿಸಿ ಉಳಿದೆಲ್ಲ ಸೀಸನ್ಗಳಲ್ಲಿ ಪ್ರೇಕ್ಷಕರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ಪ್ರೇಕ್ಷಕರ ಮಧ್ಯೆ ನಾವು ಫಿನಾಲೆ ಮಾಡಲ್ಲ. ಯಾಕೆಂದರೆ, ಚಿತ್ರೀಕರಣಕ್ಕೂ ಮತ್ತು ಪ್ರಸಾರಕ್ಕೂ ಒಂದಷ್ಟು ಅಂತರ ಇದ್ದೇ ಇರುತ್ತದೆ ಎಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ತಾರಕಕ್ಕೇರಿದ್ದು ವೈಯಕ್ತಿಕ ಆರೋಪ-ಪ್ರತ್ಯಾರೋಪಗಳು ಮುಗಿಲು ಮುಟ್ಟಿದ್ದು, ಈ ಮಧ್ಯೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್, ಜೆಡಿಎಸ್ ನಾಯಕರ ವಿರುದ್ಧ ಮಾಡಿರುವ ಆರೋಪ, ರಾಜ್ಯ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲಕ್ಕೆ ಕಾರಣವಾಗಿದೆ. ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಸುಮಲತಾ ಅಂಬರೀಶ್, ಹತಾಶೆಗೊಳಗಾಗಿರುವ ಜೆಡಿಎಸ್ ನಾಯಕರು ಈಗ ತಮ್ಮ ವಿರುದ್ಧ ವೈಯಕ್ತಿಕ ಜೀವನದ ಕುರಿತು ದಾಳಿ ನಡೆಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದಕ್ಕಾಗಿ ಫೋಟೋ ಹಾಗೂ ವಿಡಿಯೋ ಮಾರ್ಫ್ ಮಾಡುವ ಕುರಿತು ಅವರುಗಳು ಸಮಾಲೋಚನೆ…
ನಮ್ಮ ದೇಶದ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿರೋ ರಾಜಕಾರಣಿಗಳೇ ಸಾವಿರಾರೂ ಭರವಸೆಗಳನ್ನು ಕೊಡ್ತಾ ಇನ್ನೂ ಜೀವಂತವಾಗಿ ಸನ್ಮಾನ ಮಾಡಿಸಿಕೊಂಡು ಓಡಾಡುತ್ತಿರುವಾಗ, ಕನ್ನಡದ ಬಿಗಬಾಸ್ ಸಂಚಿಕೆ-4ರ ವಿಜೇತರಾದ ಒಳ್ಳೆ ಹುಡುಗ “ಪ್ರಥಮ್” ರವರು ಆ ದಿನ ತಾವು ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ಕಾರ್ಯೋನ್ಮುಖರಾಗಿದ್ದಾರೆ.
ಶ್ರೀಸಾಯಿ ಭಗವತಿ ಜ್ಯೋತಿಷ್ಯ ಭವನ ದೈವಶಕ್ತಿ ಜ್ಯೋತಿಷ್ಯರು. ರಾಘವೇಂದ್ರ ಸ್ವಾಮಿಗಳು ಗುರೂಜಿ, ಮೊ: 9901077772ಇವರು ಹುಟ್ಟಿದ ದಿನಾಂಕ, ಭಾವಚಿತ್ರ ,ಫೋಟೋ, ಮುಖಲಕ್ಷಣ, ನಿಮ್ಮ ಜನ್ಮ ಜಾತಕ ಪರಿಶೀಲಿಸಿ ಜೀವನದ ನಿಖರ ಭವಿಷ್ಯ ಹೇಳುವರು, ನಿಮ್ಮ ಗುಪ್ತ ಸಮಸ್ಯೆಗಳಾದ, ಪ್ರೀತಿಯಲ್ಲಿ ನಂಬಿ ಮೋಸ, ಮಕ್ಕಳ ದುಷ್ಟ ಚಟ ಬಿಡಿಸಲು, ಗಂಡ ಹೆಂಡತಿ ಸಮಸ್ಯೆ, ಗಂಡನ ಪರ ಸ್ತ್ರೀ ವಾಸ ಬಿಡಿಸಲು, ಮಾಟ ಮಂತ್ರ ತಡೆ ,ಭೂತಪ್ರೇತ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ ತಾಯಿ ಮಾತು ಕೇಳದಿದ್ದರೆ, ಮಾನಸಿಕ…
ಮಂಡ್ಯ ಅಂದ್ರೆ ಇಂಡಿಯಾ, ಇಂಡಿಯಾ ಅಂದ್ರೆ ಮಂಡ್ಯ ಅಂತಾ ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯ ಜನ ಬೆಚ್ಚಿಬೀಳುವಂತಹ ಸುದ್ದಿ ಇದು. ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯಲ್ಲಿ ಒಂದೆಡೆ ಬರಗಾಲ. ಮತ್ತೊಂದೆಡೆ ನಾಲೆಗಳಲ್ಲಿ ಕಾಣಿಸದ ನೀರು. ಮಗದೊಂದು ಕಡೆ ರಾಜಕೀಯದ ಅಬ್ಬರ. ಇದರ ನಡುವೆ ಮದ್ಯದ ಹೊಳೆಯೇ ಜೋರಾಗಿ ಅಬ್ಬರಿಸುವಂತೆ ರಭಸವಾಗಿ ಹರಿಯುತ್ತಿದೆ. ಇದೆಲ್ಲದಕ್ಕಿಂತ ಹೆಚ್ಚಾಗಿ ಹದಿಹರೆಯದ ಹುಡುಗರು ಎಣ್ಣೆ ಮಬ್ಬಲ್ಲಿ ಸುತ್ತಾಡೋದು. ಇದನ್ನೆಲ್ಲ ನಿಲ್ಲಿಸಬೇಕಿದ್ದ ನಾಯಕರುಗಳೆಲ್ಲ ಇಂಥಹ ಹದಿಹರಿಯದ ಹುಡುಗರಿಗೆ ಮತ್ತಷ್ಟು ಎಣ್ಣೆ ಸುರಿದು ಅವರನ್ನೆಲ್ಲ ಕುಡುಕರನ್ನಾಗಿ ಮಾಡುತ್ತಿದ್ದಾರೆ….
ಬೆಂಗಳೂರು, ಮಹತ್ವಾಕಾಂಕ್ಷಿ ಚಂದ್ರಯಾನ-2 ನೌಕೆಯ ಸಂಪರ್ಕ ಕೊನೆ ಕ್ಷಣದಲ್ಲಿ ಕಡಿತಗೊಂಡಿದೆ. ಇದರಿಂದಾಗಿ ಭೂಮಿಯ ನೈಸರ್ಗಿಕ ಉಪಗ್ರಹ ಚಂದ್ರನ ಒಡಲಲ್ಲಿ ಅಡಗಿರುವ ಅನೂಹ್ಯ ರಹಸ್ಯಗಳನ್ನು ಭೇದಿಸುವ ಗುರಿ ಹೊಂದಿದ್ದ ಇಸ್ರೋಗೆ ಕೊಂಚ ಹಿನ್ನಡೆಯಾಗಿದೆ. ಚಂದ್ರನ ಅಂಗಳದ ಮೇಲೆ ಲ್ಯಾಂಡರ್ ಅನ್ನು ಇಳಿಸುವ ಕೊನೆಯ 15ನಿಮಿಷ ಭಾರೀ ಕಷ್ಟದ ಕ್ಷಣಗಳು ಎಂದು ಇಸ್ರೋ ಈ ಮೊದಲೇ ಹೇಳಿತ್ತು. ಹೀಗಾಗಿ ಮೊದಲ ಕೆಲವು ಕ್ಷಣಗಳು ಸುಸೂತ್ರವಾಗಿ ನೆರವೇರಿದರೂ ಇನ್ನೇನು ಚಂದ್ರನ ಅಂಗಳ 2.1 ಕಿ.ಮೀ ದೂರ ಇರುವಂತೆ ಲ್ಯಾಂಡರ್ ನೌಕೆ ಸಂಪರ್ಕ…
ಬಾಯಿ ಹುಣ್ಣು ತುಂಬಾ ನೋವುಂಟು ಮಾಡುವುದು ಮಾತ್ರವಲ್ಲದೆ, ಆಹಾರ ಸೇವನೆಗೂ ಇದು ಅವಕಾಶ ನೀಡುವುದಿಲ್ಲ. ಇದು ಕೆಲವೊಮ್ಮೆ ಹಲವಾರು ದಿನಗಳ ಕಾಲ ಬಾಯಿಯಲ್ಲಿ ನೋವುಂಟು ಮಾಡುತ್ತ ಲಿರುತ್ತದೆ. ಇಂತಹ ಸಮಯದಲ್ಲಿ ಇದನ್ನು ನಿವಾರಣೆ ಮಾಡಲು ನೀವು ತುಂಬಾ ಶ್ರಮ ಪಟ್ಟಿರಬಹುದು. ಇದಕ್ಕೆ ಕೆಲವೊಂದು ಮನೆಮದ್ದುಗಳನ್ನು ಬಳಸಿಕೊಂಡರೆ ಅದು ತುಂಬಾ ಪರಿಣಾಮಕಾರಿ ಆಗಿ ಬಾಯಿಯ ಹುಣ್ಣು ನಿವಾರಣೆ ಮಾಡುತ್ತದೆ. ತೆಂಗಿನ ಎಣ್ಣೆ : ಉರಿಯೂತ ಶಮನಕಾರಿ, ಶಿಲೀಂಧ್ರ ವಿರೋಧಿ ಮತ್ತು ವೈರಲ್ ವಿರೋಧಿ ಗುಣಗಳನ್ನು ಹೊಂದಿರುವ ತೆಂಗಿನ ಎಣ್ಣೆಯು…