ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸಂಚಿಕೆ-5ರ ಕಾರ್ಯಕ್ರಮ ಇನ್ನೇನು ಮುಗಿಯಲಿದೆ.ಈಗಾಗಲೇ ಪೈನಲ್’ಗೆ ಎಲ್ಲಾ ತಯಾರಿಗಳು ಶುರುವಾಗಿವೆ.

ಈಗಾಗ್ಲೆ ಬಿಗ್ ಬಾಸ್’ನಿಂದ ಹೊರಬಿದ್ದಿರುವ ಕೆಲವು ಸ್ಪರ್ಧಗಳು ಒಂದೆಡೆ ಸೇರಿದ್ದು,ಫೈನಲ್ ಎಪಿಸೋಡ್ ಗೆ ಮನರಂಜನೆ ಕಾರ್ಯಕ್ರಮ ಶುರು ಮಾಡಿಕೊಂಡಿರುವುದಾಗಿ ಸುದ್ದಿ ಬಂದಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಾಕಿಕೊಂಡಿದ್ದು, ಆಶಿತಾ ಹೊರ ಬಂದ ಸ್ಪರ್ಧಿಗಳ ಜತೆ ಪಾರ್ಟಿ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ.ಫೈನಲ್ ಗೆ ತಯಾರಿ ಶುರುವಾಗಿದೆ ಎಂದೂ ಹಿಂಟ್ ಕೂಡ ಕೊಟ್ಟಿದ್ದಾರೆ. ಅಂತೂ ಫೈನಲ್ ಎಪಿಸೋಡ್ ನಲ್ಲಿ ಇವರೆಲ್ಲರ ಮನರಂಜನೆ ಕಾರ್ಯಕ್ರಮ ಪಕ್ಕಾ ಅಂತ ಆಗಿದೆ.

ಬಿಗ್ಬಾಸ್ ಸೀಸನ್ 5ರ ಪೈನಲ್ ಹಂತ ತಲುಪಿದ್ದು, ಇದೇ ಶನಿವಾರ- ಭಾನುವಾರ ಪೈನಲ್ ಸಂಚಿಕೆ ನಡೆಯಲಿದೆ.ಬಿಗ್ ಬಾಸ್ ಪ್ರಸಾರದ 20 ನಿಮಿಷಕ್ಕೆ ಮೊದಲೇ ಬಿಗ್ಬಾಸ್ ಫಲಿತಾಂಶವನ್ನು ಚಿತ್ರೀಕರಣ ಮಾಡಲಿದೆ ಎಂದು ಹೇಳಲಾಗುುತ್ತಿದೆ.

ಪ್ರತಿ ವರ್ಷದಂತೆ ಈ ಬಾರಿಯೂ ಫಿನಾಲೆ ಕಾರ್ಯಕ್ರಮಕ್ಕೆ ಸಾಮಾನ್ಯ ಪ್ರೇಕ್ಷಕರ ಪ್ರವೇಶ ನಿರ್ಬಂಧಿಸಲಾಗಿದೆ. ಪ್ರೇಕ್ಷಕರ ಸ್ಥಾನವನ್ನು ಜ್ಯೂನಿಯರ್ ಕಲಾವಿದರು ತುಂಬಲಿದ್ದಾರೆ. ಮೊಬೈಲ್, ಕ್ಯಾಮೆರಾ ಸೇರಿ ಕೆಲ ವಸ್ತುಗಳನ್ನು ತರದಂತೆ ಆ ಕಲಾವಿದರಿಗೆ ಈಗಾಗಲೇ ಸೂಚಿಸಲಾಗಿದೆ. ಬಿಗ್ಬಾಸ್ ಸ್ಪರ್ಧಿಗಳು ಮತ್ತು ಅವರ ಕುಟುಂಬದ ಸದಸ್ಯರು ಕೂಡ ಫಿನಾಲೆಯಲ್ಲಿ ಹಾಜರಿರಲಿದ್ದಾರೆ ಎಂದು ಹೇಳಲಾಗಿದೆ.

ಸೀಸನ್ 3 ಹೊರತುಪಡಿಸಿ ಉಳಿದೆಲ್ಲ ಸೀಸನ್ಗಳಲ್ಲಿ ಪ್ರೇಕ್ಷಕರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ಪ್ರೇಕ್ಷಕರ ಮಧ್ಯೆ ನಾವು ಫಿನಾಲೆ ಮಾಡಲ್ಲ. ಯಾಕೆಂದರೆ, ಚಿತ್ರೀಕರಣಕ್ಕೂ ಮತ್ತು ಪ್ರಸಾರಕ್ಕೂ ಒಂದಷ್ಟು ಅಂತರ ಇದ್ದೇ ಇರುತ್ತದೆ ಎಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವರ ಬೋಳುಮಂಡೆಯವನೆಂದು ಗೊತ್ತಾಗಿ ವಧು ಮದುವೆಯನ್ನೇ ಕ್ಯಾನ್ಸಲ್ ಮಾಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ವರ ರವಿ ಕುಮಾರ್ ವೃತ್ತಿಯಲ್ಲಿ ವೈದ್ಯರಾಗಿದ್ದು, ತಾನು ಭೇಟಿಯೇ ಆಗದ ಯುವತಿಯೊಂದಿಗೆ ಮದುವೆಯಾಗಲು ದೆಹಲಿಯಿಂದ 1 ಸಾವಿರ ಕಿ.ಮೀ ದೂರದಲ್ಲಿರುವ ಬಿಹಾರದ ಸುಗೌಲಿ ಗ್ರಾಮಕ್ಕೆ ಬಂದಿದ್ದರು.
ಇದು ಬಹುಶಃ ಅತ್ಯಂತ ಅಪಾಯಕಾರಿ ರಾಷ್ಟ್ರವಾಗಿದ್ದು, ಮಹಿಳೆಯರಿಗೆ ಹೆಚ್ಚಿನ ಪ್ರಮಾಣದಲ್ಲಿ ಆಮ್ಲ ದಾಳಿಯನ್ನು (Acid Attack )ಹೊಂದಿದೆ ಮತ್ತು ಅವುಗಳಲ್ಲಿ ಹೆಚ್ಚಿನವು ನ್ಯಾಯವನ್ನು ಪಡೆಯುವುದಿಲ್ಲ .ಈ ದೇಶದಲ್ಲಿ 2015 ರಲ್ಲಿ ಸುಮಾರು 45,000 ದೌರ್ಜನ್ಯ ಪ್ರಕರಣಗಳು ವರದಿಯಾಗಿವೆ.
ಆಗಸದಲ್ಲಿ ವಾಸಮಾಡಲು ಜನರು ನಿರ್ಧರಿಸುತ್ತಿರುವ ಈ ಆಂತರಿಕ ಯುಗದಲ್ಲಿ, ಇನ್ನೂ ಕೆಲುವು ಬುಡಕಟ್ಟು ಜನಾಂಗಗಳು ನೀರಿನಲ್ಲಿ ವಾಸ ಮಾಡುತ್ತಿರುವುದು ಆಚ್ಚರಿ ಸಂಗತಿ.
ಜಗತ್ತಿನಲ್ಲೇ ಅತೀ ಹೆಚ್ಚಾಗಿ ಸೇವಿಸುವ ಹಣ್ಣು ಬಾಳೆಹಣ್ಣು. ಬಾಳೆಹಣ್ಣು ಅತ್ಯಂತ ಹೆಚ್ಚು ಪೋಷಕಾಂಶವುಳ್ಳ ಆಹಾರ ಎಂದು ವೈದ್ಯರಿಂದ ಹಿಡಿದು ಪ್ರತಿಯೊಬ್ಬರು ಶಿಫಾರಸು ಮಾಡುತ್ತಾರೆ. ಇದನ್ನು ಸೇವಿಸುವುದರಿಂದ ತಕ್ಷಣವೇ ಶಕ್ತಿ ತುಂಬುತ್ತದೆ. ಒಂದು ರೀತಿಯಲ್ಲಿ ಗ್ಲೂಕೊಸ್ ರೀತಿಯಲ್ಲಿ ಕೆಲಸ ಮಾಡುತ್ತದೆ ಎಂದು ಕೂಡ ಹೇಳಬಹುದು.
ಪೂಜೆಯಲ್ಲಿ ದೀಪ, ಧೂಪದ ಜೊತೆ ಅಡಿಕೆಗೂ ಮಹತ್ವದ ಸ್ಥಾನವಿದೆ. ಸಣ್ಣ ಅಡಿಕೆ ದೊಡ್ಡ ಖುಷಿಗೆ ಕಾರಣವಾಗಬಹುದು. ವಾಸ್ತು ಶಾಸ್ತ್ರದ ಪ್ರಕಾರ ಪೂಜೆ ಮಾಡಿದ್ದ ಅಡಿಕೆ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ. ಸುಖ-ಶಾಂತಿ ಜೊತೆಗೆ ಆರ್ಥಿಕ ಸಮಸ್ಯೆಗೆ ಪರಿಹಾರ ನೀಡುತ್ತದೆ.
ಚಂಡೀಗಢ: 150 ಅಡಿ ಆಳದ ಕೊಳವೆಬಾವಿಗೆ ಬಿದ್ದ 2 ವರ್ಷದ ಬಾಲಕನನ್ನು ಸುಮಾರು 109 ಗಂಟೆಗಳ ಕಾಲ ಕಾರ್ಯಾಚರಣೆ ಮಾಡಿ ರಕ್ಷಿಸುವ ಪ್ರಯತ್ನ ನಡೆಸಿದರೂ ಆತ ಮೃತಪಟ್ಟ ಘಟನೆ ಇಂದು ನಡೆದಿದೆ. ಫಥೇವೀರ್ ಸಿಂಗ್ ಬಳಕೆ ಮಾಡದ ಕೊಳವೆ ಬಾವಿಗೆ ¸ಬಿದ್ದ ಬಾಲಕ. ಈತ ಸಂಗೂರ್ ಜಿಲ್ಲೆಯ ಭಗವಾನ್ ಪುರ ಗ್ರಾಮದಲ್ಲಿ ತಮ್ಮ ಮನೆಯ ಹತ್ತಿರವೇ ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಆಟವಾಡುತ್ತಿದ್ದನು. ಈ ವೇಳೆ ಬಳಕೆ ಮಾಡದೇ ಇರುವ ಬೋರ್ ವೆಲ್ ಒಳಗೆ ಆಯತಪ್ಪಿ…