News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಮನರಂಜನೆ

ಬಿಗ್ಬಾಸ್ ಪಿನಾಲೆ ಶೂಟಿಂಗ್ ಶುರು,ಆದ್ರೆ ಇವ್ರಿಗೆ ಪ್ರವೇಶ ಇಲ್ಲ..!ಏಕೆ ಗೊತ್ತಾ???

248

ಬಿಗ್ ಬಾಸ್ ಸಂಚಿಕೆ-5ರ ಕಾರ್ಯಕ್ರಮ ಇನ್ನೇನು ಮುಗಿಯಲಿದೆ.ಈಗಾಗಲೇ ಪೈನಲ್’ಗೆ ಎಲ್ಲಾ ತಯಾರಿಗಳು ಶುರುವಾಗಿವೆ.

ಈಗಾಗ್ಲೆ ಬಿಗ್ ಬಾಸ್’ನಿಂದ ಹೊರಬಿದ್ದಿರುವ ಕೆಲವು ಸ್ಪರ್ಧಗಳು ಒಂದೆಡೆ ಸೇರಿದ್ದು,ಫೈನಲ್ ಎಪಿಸೋಡ್ ಗೆ ಮನರಂಜನೆ ಕಾರ್ಯಕ್ರಮ ಶುರು ಮಾಡಿಕೊಂಡಿರುವುದಾಗಿ ಸುದ್ದಿ ಬಂದಿದೆ.

ಫೈನಲ್ ಶೂಟಿಂಗ್ ಶುರು…

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಾಕಿಕೊಂಡಿದ್ದು, ಆಶಿತಾ ಹೊರ ಬಂದ ಸ್ಪರ್ಧಿಗಳ ಜತೆ ಪಾರ್ಟಿ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ.ಫೈನಲ್ ಗೆ ತಯಾರಿ ಶುರುವಾಗಿದೆ ಎಂದೂ ಹಿಂಟ್ ಕೂಡ ಕೊಟ್ಟಿದ್ದಾರೆ. ಅಂತೂ ಫೈನಲ್ ಎಪಿಸೋಡ್ ನಲ್ಲಿ ಇವರೆಲ್ಲರ ಮನರಂಜನೆ ಕಾರ್ಯಕ್ರಮ ಪಕ್ಕಾ ಅಂತ ಆಗಿದೆ.

20 ನಿಮಿಷಕ್ಕೆ ಮೊದಲೇ ಬಿಗ್ಬಾಸ್ ಫಲಿತಾಂಶ…

ಬಿಗ್ಬಾಸ್ ಸೀಸನ್ 5ರ ಪೈನಲ್ ಹಂತ ತಲುಪಿದ್ದು, ಇದೇ ಶನಿವಾರ- ಭಾನುವಾರ ಪೈನಲ್ ಸಂಚಿಕೆ ನಡೆಯಲಿದೆ.ಬಿಗ್ ಬಾಸ್ ಪ್ರಸಾರದ 20 ನಿಮಿಷಕ್ಕೆ ಮೊದಲೇ ಬಿಗ್ಬಾಸ್ ಫಲಿತಾಂಶವನ್ನು ಚಿತ್ರೀಕರಣ ಮಾಡಲಿದೆ ಎಂದು ಹೇಳಲಾಗುುತ್ತಿದೆ.

ಸಾಮಾನ್ಯ ಪ್ರೇಕ್ಷಕನಿಗೆ ಪ್ರವೇಶ ಇಲ್ಲ…

ಪ್ರತಿ ವರ್ಷದಂತೆ ಈ ಬಾರಿಯೂ ಫಿನಾಲೆ ಕಾರ್ಯಕ್ರಮಕ್ಕೆ ಸಾಮಾನ್ಯ ಪ್ರೇಕ್ಷಕರ ಪ್ರವೇಶ ನಿರ್ಬಂಧಿಸಲಾಗಿದೆ. ಪ್ರೇಕ್ಷಕರ ಸ್ಥಾನವನ್ನು ಜ್ಯೂನಿಯರ್ ಕಲಾವಿದರು ತುಂಬಲಿದ್ದಾರೆ. ಮೊಬೈಲ್, ಕ್ಯಾಮೆರಾ ಸೇರಿ ಕೆಲ ವಸ್ತುಗಳನ್ನು ತರದಂತೆ ಆ ಕಲಾವಿದರಿಗೆ ಈಗಾಗಲೇ ಸೂಚಿಸಲಾಗಿದೆ. ಬಿಗ್ಬಾಸ್ ಸ್ಪರ್ಧಿಗಳು ಮತ್ತು ಅವರ ಕುಟುಂಬದ ಸದಸ್ಯರು ಕೂಡ ಫಿನಾಲೆಯಲ್ಲಿ ಹಾಜರಿರಲಿದ್ದಾರೆ ಎಂದು ಹೇಳಲಾಗಿದೆ.

ಸೀಸನ್ 3 ಹೊರತುಪಡಿಸಿ ಉಳಿದೆಲ್ಲ ಸೀಸನ್ಗಳಲ್ಲಿ ಪ್ರೇಕ್ಷಕರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ಪ್ರೇಕ್ಷಕರ ಮಧ್ಯೆ ನಾವು ಫಿನಾಲೆ ಮಾಡಲ್ಲ. ಯಾಕೆಂದರೆ, ಚಿತ್ರೀಕರಣಕ್ಕೂ ಮತ್ತು ಪ್ರಸಾರಕ್ಕೂ ಒಂದಷ್ಟು ಅಂತರ ಇದ್ದೇ ಇರುತ್ತದೆ ಎಂದು ತಿಳಿದುಬಂದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇಂದು 3 ರಾಜ್ಯಗಳಿಗೆ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆ..!

    ಮಹಾರಾಷ್ಟ್ರ, ಹರಿಯಾಣ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇಂದು ಘೋಷಿಸುವ ಸಾಧ್ಯತೆ ಇದೆ. ಇಂದು ಮಧ್ಯಾಹ್ನ 12 ಗಂಟೆಗೆ ಚುನಾವಣಾ ಆಯೋಗದ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯನ್ನು ಕರೆಯಲಾಗಿದ್ದು, ಈ ಸಂದರ್ಭದಲ್ಲಿ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಲಾಗುತ್ತದೆ ಎನ್ನಲಾಗಿದೆ. ಮಹಾರಾಷ್ಟ್ರ ವಿಧಾನಸಭಾ ಅವಧಿ ಮುಂದಿನ ತಿಂಗಳು ಅಂತ್ಯವಾಗಲಿದ್ದು, ಹರಿಯಾಣ ವಿಧಾನಸಭಾ ಅವಧಿ ನವಂಬರ್ 2 ಕ್ಕೆ ಕೊನೆಗೊಳ್ಳಲಿದೆ. ಇನ್ನು ಜಾರ್ಖಂಡ್ ವಿಧಾನಸಭಾ ಅವಧಿ ಡಿಸೆಂಬರ್ 27ಕ್ಕೆ ಅಂತ್ಯವಾಗಲಿದ್ದು, ದೀಪಾವಳಿಗೂ ಮುನ್ನ…

  • ಸಿನಿಮಾ

    ಒಳ್ಳೆ ಹುಡುಗನ ಒಳ್ಳೆ ಕೆಲಸ….

    ಕನ್ನಡ ಚಿತ್ರಗಳಲ್ಲಿ ಪೋಷಕ ಪಾತ್ರಗಳ ಭಾವಪೂರ್ಣ ಅಭಿನಯದಿಂದಲೇ ಜನ ಮಾನಸವನ್ನು ಆವರಿಸಿಕೊಂಡಿರುವವರು ದಿವಂಗತ ಅಶ್ವತ್ಥ್. ಇಂಥಾ ಅಭಿಜಾತ ಕಲಾವಿದನ ಪುತ್ರ ಶಂಕರ್ ಅಶ್ವತ್ಥ್ ಕಷ್ಟ ನೀಗಿಕೊಳ್ಳಲು ಮೈಸೂರಿನಲ್ಲಿ ಊಬರ್ ಕ್ಯಾಬ್ ಡ್ರೈವರ್ ಆಗಿದ್ದಾರೆಂಬ ಸುದ್ದಿ ಈವತ್ತು ಎಲ್ಲೆಡೆ ಪ್ರಚಾರ ಪಡೆದುಕೊಂಡಿತ್ತಲ್ಲಾ? ಅದು ಗೊತ್ತಾದ ಕೂಡಲೆ ಕೆಲಸ ಕಾರ್ಯ ಬಿಟ್ಟು ಮೈಸೂರಿಗೆ ತೆರಳಿರೋ ಪ್ರಥಮ್ ತಮ್ಮ ‘ಬಿಲ್ಡಪ್ ಚಿತ್ರದಲ್ಲಿ ನಟಿಸೋ ಅವಕಾಶವನ್ನ ಶಂಕರ್ ಅಶ್ವತ್ಥ್‌ಗೆ ಕೊಟ್ಟು ಜೊತೆಗೆ ಅಡ್ವಾನ್ಸ್ ರೂಪದಲ್ಲಿ ಬ್ಲ್ಯಾಂಕ್ ಚೆಕ್ ಕೊಡೋ ಮೂಲಕ ಆಪತ್ಭಾಂಧವನಾಗಿದ್ದಾರೆ. ಈವತ್ತು…

  • ಸುದ್ದಿ

    ಭಾರತದಲ್ಲಿ ಹೂಡಿಕೆಯ ಸುರಿಮಳೆಯನ್ನೇ ಸುರಿಸಲಿರುವ ಸೌದಿ ಅರೇಬಿಯಾ! ಇದರ ಬಗ್ಗೆ ನಿಮಗೆಷ್ಟು ಗೊತ್ತು.?

    ತೈಲ ಸಂಪದ್ಭರಿತ ರಾಷ್ಟ್ರ ಸೌದಿ ಅರೇಬಿಯಾಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, 2024 ವೇಳೆಗೆ ಭಾರತದಲ್ಲಿ ಸೌದಿ ಅರೇಬಿಯಾ 100 ಶತಕೋಟಿಡಾಲರ್ ಹೂಡಿಕೆ ಮಾಡಲಿದೆ ಎಂದುಹೇಳಿದ್ದಾರೆ. ಸೌದಿ ರಾಜ ಸಲ್ಮಾನ್ಬಿನ್ ಅಬ್ದುಲ್ ಅಜೀಜ್ ಅಲ್ಸೌದ್​​ರೊಂದಿಗೆ ದ್ವಿಪಕ್ಷೀಯ ಮಾತುಕತೆನಡೆಸಿದ ಮೋದಿ, ನಂತರ ಹೂಡಿಕೆದಾರರಸಮಾವೇಶದಲ್ಲಿ ಭಾರತದಲ್ಲಿ ಹೂಡಿಕೆಗಿರುವ ಅವಕಾಶಗಳನ್ನು ತಿಳಿಸಿದರು. 100 ಶತಕೋಟಿ ಡಾಲರ್ ಹೂಡಿಕೆ: ಭಾರತದಲ್ಲಿ ತೈಲ ಸಂಸ್ಕರಣೆ, ಪೈಪ್​ಲೈನ್, ಗ್ಯಾಸ್​ ಟರ್ಮಿನಲ್ಸ್​​ಕ್ಷೇತ್ರಗಳಲ್ಲಿ 2024 ವೇಳೆಗೆ 100 ಶತಕೋಟಿ ಡಾಲರ್ ಹೂಡಿಕೆಮಾಡಲು ಸೌದಿ ಅರೇಬಿಯಾ ಒಪ್ಪಿದೆ.ಈಸ್ಟ್​​ ಕೋಸ್ಟ್​​ ರಿಫೈನರಿ ಯೋಜನೆಯಲ್ಲಿ ಭಾಗಿಯಾಗಲುಸೌದಿ…

  • ಸುದ್ದಿ

    ಉಡುಪಿಯ ಅರಬ್ಬೀ ಸಮುದ್ರ ಈಗ ಕಪ್ಪು ಸಮುದ್ರವಾಗಿದೆ…..ಕಾರಣ?

    ಜಿಲ್ಲೆಯಲ್ಲಿ ಅರಬ್ಬೀ ಸಮುದ್ರ ಬುಡಮೇಲಾಗಿದೆ. ನೀಲಿ ಸಮುದ್ರ ಈಗ ಕಪ್ಪು ಸಮುದ್ರವಾಗಿದೆ. ದಡಕ್ಕೆ ಬರುವ ಅಲೆಗಳು, ನಡು ಸಮುದ್ರದ ಚಿತ್ರಣ ಯುರೋಪಿನ ಸಮುದ್ರವನ್ನು ಹೋಲುತ್ತಿದೆ. ಮಳೆಯ ರೌದ್ರನರ್ತನದ ಬಳಿಕ ಇದೀಗ ಅರಬ್ಬೀ ಸಮುದ್ರ ಕಪ್ಪುಬಣ್ಣಕ್ಕೆ ತಿರುಗಿದೆ. ಸಾಮಾನ್ಯವಾಗಿ ಪೂರ್ಣಪ್ರಮಾಣದ ಗಾಳಿಮಳೆಯಾದಾಗ ಸಮುದ್ರ ಪ್ರಕ್ಷುಬ್ಧಗೊಳ್ಳುತ್ತದೆ. ಅಲೆಯ ಅಬ್ಬರವೂ ಜೋರಾಗಿ ಕಡಲ ನೀರು ಸಂಪೂರ್ಣ ಉಲ್ಟಾಪಲ್ಟಾವಾಗುತ್ತದೆ. ಈ ಸಂದರ್ಭದಲ್ಲಿ ಸಮುದ್ರದ ಮರಳು, ಅಲೆಯಲ್ಲಿ ಮಿಶ್ರಣಗೊಂಡಾಗ ಸಮುದ್ರ ಕಪ್ಪು ಬಣ್ಣಕ್ಕೆ ತಿರುಗಿದಂತೆ ಭಾಸವಾಗುತ್ತದೆ. ಇದು ನದಿಗಳ ನೀರು ಸಂಗಮಗೊಳ್ಳುವ ಅಳಿವೆ ಬಾಗಿಲ…

  • ಮನರಂಜನೆ, ಸುದ್ದಿ

    6 ವರ್ಷಗಳ ಪಯಣ ಮುಗಿಸಿದ ಎಲ್ಲರ ಮನಗೆದ್ದ ಅಗ್ನಿಸಾಕ್ಷಿ ಧಾರಾವಾಹಿ. ಈ ಧಾರಾವಾಹಿ ಹುಟ್ಟಿದ್ದು ಹೇಗೆ?

    2013 ಡಿಸೆಂಬರ್ 2 ರಂದು ಕಲರ್ಸ ಕನ್ನಡ ವಾಹಿನಿಯಲ್ಲಿ ತನ್ನ ಮೊದಲ ಎಪಿಸೋಡ್ ಆರಂಭಿಸಿದ ‘ಅಗ್ನಿಸಾಕ್ಷಿ’ ಪ್ರತಿರಾತ್ರಿ 8 ಗಂಟೆ ಆಗುತ್ತಿದ್ದಂತೆ ಮಹಿಳೆಯರು ಎಲ್ಲಾ ಕೆಲಸ ಮುಗಿಸಿ ಅಥವಾ ಇರುವ ಕೆಲಸ ಎಲ್ಲಾ ಬಿಟ್ಟು ‘ಅಗ್ನಿಸಾಕ್ಷಿ’ ಧಾರಾವಾಹಿ ನೋಡಲು ಕುಳಿತುಬಿಡುತ್ತಿದ್ದರು. ಆದರೆ ಇದೀಗ ಆ ಧಾರಾವಾಹಿ ಅಭಿಮಾನಿಗಳಿಗೆ ಏನೋ ಕಳೆದುಕೊಂಡಂತಾಗಿದೆ ಏಕೆಂದರೆ ಧಾರಾವಾಹಿ 6 ವರ್ಷಗಳ ಸುಧೀರ್ಘ ಪಯಣವನ್ನು ನಿಲ್ಲಿಸಿದೆ. ಅಂತೆಯೇ ಜನವರಿ 3 2020 ರಂದು ಕೊನೆಯ ಎಪಿಸೋಡ್ ಪ್ರಸಾರವಾಗಿದೆ. ಅರ್ಕ ಮೀಡಿಯಾ ಹೌಸ್ ನಿರ್ಮಾಣದ…

  • ಸಿನಿಮಾ

    ಅಂಬರೀಶ್ ಆಸ್ಪತ್ರೆಯಲ್ಲಿದ್ದಾಗ ಮಗ ಅಭಿಷೇಕ್ ಒಂದು ತೊಟ್ಟು ಕಣ್ಣಿರನ್ನೇ ಹಾಕಲಿಲ್ಲ ಎಂಬುದರ ಸಿಎಂ ಕುಮಾರಸ್ವಾಮಿ ಹೇಳಿದ್ದೇನು ಗೊತ್ತಾ?

    ನಟ, ರೆಬೆಲ್ ಸ್ಟಾರ್ ಸಾವಿನ ಸುದ್ದಿ ನನಗೆ ಅಘಾತ ತಂದಿತ್ತು. ಕೂಡಲೇ ನಾನು ಆಸ್ಪತ್ರೆ ಬಳಿ ತೆರಳಿದೆ. ಆಗ ಅಭಿಷೇಕ್ ಅವರ ಕಣ್ಣಲ್ಲಿ ಒಂದು ತೊಟ್ಟು ನೀರು ಇರಲಿಲ್ಲ ಎಂದು ಅಂದಿನ ದಿನವನ್ನು ಸಿಎಂ ಕುಮಾರಸ್ವಾಮಿ ನೆನಪು ಮಾಡಿಕೊಂಡು ಭಾವುಕರಾದರು. ಸ್ನೇಹಿತನಂತಿದ್ದ ತಂದೆ ತೀರಿಕೊಂಡಾಗ ಸರ್ವಸ್ವವೇ ಕಳೆದುಕೊಂಡಂತ ಬಾವ ಮೂಡುತ್ತದೆ. ಕಣ್ಣೀರಿನ ಮೂಲಕ ತನ್ನ ನೋವನ್ನು ಹೊರ ಹಾಕುತ್ತಾರೆ. ಕಣ್ಣ ಮುಂದೆ ಶಾಶ್ವತವಾಗಿ ಮೌನಕ್ಕೆ ಜಾರಿದ ಅಪ್ಪನ ಮುಂದೆ ಮುಖದಲ್ಲಿ ನೋವಿನ ಭಾವನೆ ಇಲ್ಲದಂತೆ ಇರುವುದು ಎಲ್ಲರಿಗೂ…