ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸಂಚಿಕೆ-5ರ ಕಾರ್ಯಕ್ರಮ ಇನ್ನೇನು ಮುಗಿಯಲಿದೆ.ಈಗಾಗಲೇ ಪೈನಲ್’ಗೆ ಎಲ್ಲಾ ತಯಾರಿಗಳು ಶುರುವಾಗಿವೆ.

ಈಗಾಗ್ಲೆ ಬಿಗ್ ಬಾಸ್’ನಿಂದ ಹೊರಬಿದ್ದಿರುವ ಕೆಲವು ಸ್ಪರ್ಧಗಳು ಒಂದೆಡೆ ಸೇರಿದ್ದು,ಫೈನಲ್ ಎಪಿಸೋಡ್ ಗೆ ಮನರಂಜನೆ ಕಾರ್ಯಕ್ರಮ ಶುರು ಮಾಡಿಕೊಂಡಿರುವುದಾಗಿ ಸುದ್ದಿ ಬಂದಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಾಕಿಕೊಂಡಿದ್ದು, ಆಶಿತಾ ಹೊರ ಬಂದ ಸ್ಪರ್ಧಿಗಳ ಜತೆ ಪಾರ್ಟಿ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ.ಫೈನಲ್ ಗೆ ತಯಾರಿ ಶುರುವಾಗಿದೆ ಎಂದೂ ಹಿಂಟ್ ಕೂಡ ಕೊಟ್ಟಿದ್ದಾರೆ. ಅಂತೂ ಫೈನಲ್ ಎಪಿಸೋಡ್ ನಲ್ಲಿ ಇವರೆಲ್ಲರ ಮನರಂಜನೆ ಕಾರ್ಯಕ್ರಮ ಪಕ್ಕಾ ಅಂತ ಆಗಿದೆ.

ಬಿಗ್ಬಾಸ್ ಸೀಸನ್ 5ರ ಪೈನಲ್ ಹಂತ ತಲುಪಿದ್ದು, ಇದೇ ಶನಿವಾರ- ಭಾನುವಾರ ಪೈನಲ್ ಸಂಚಿಕೆ ನಡೆಯಲಿದೆ.ಬಿಗ್ ಬಾಸ್ ಪ್ರಸಾರದ 20 ನಿಮಿಷಕ್ಕೆ ಮೊದಲೇ ಬಿಗ್ಬಾಸ್ ಫಲಿತಾಂಶವನ್ನು ಚಿತ್ರೀಕರಣ ಮಾಡಲಿದೆ ಎಂದು ಹೇಳಲಾಗುುತ್ತಿದೆ.

ಪ್ರತಿ ವರ್ಷದಂತೆ ಈ ಬಾರಿಯೂ ಫಿನಾಲೆ ಕಾರ್ಯಕ್ರಮಕ್ಕೆ ಸಾಮಾನ್ಯ ಪ್ರೇಕ್ಷಕರ ಪ್ರವೇಶ ನಿರ್ಬಂಧಿಸಲಾಗಿದೆ. ಪ್ರೇಕ್ಷಕರ ಸ್ಥಾನವನ್ನು ಜ್ಯೂನಿಯರ್ ಕಲಾವಿದರು ತುಂಬಲಿದ್ದಾರೆ. ಮೊಬೈಲ್, ಕ್ಯಾಮೆರಾ ಸೇರಿ ಕೆಲ ವಸ್ತುಗಳನ್ನು ತರದಂತೆ ಆ ಕಲಾವಿದರಿಗೆ ಈಗಾಗಲೇ ಸೂಚಿಸಲಾಗಿದೆ. ಬಿಗ್ಬಾಸ್ ಸ್ಪರ್ಧಿಗಳು ಮತ್ತು ಅವರ ಕುಟುಂಬದ ಸದಸ್ಯರು ಕೂಡ ಫಿನಾಲೆಯಲ್ಲಿ ಹಾಜರಿರಲಿದ್ದಾರೆ ಎಂದು ಹೇಳಲಾಗಿದೆ.

ಸೀಸನ್ 3 ಹೊರತುಪಡಿಸಿ ಉಳಿದೆಲ್ಲ ಸೀಸನ್ಗಳಲ್ಲಿ ಪ್ರೇಕ್ಷಕರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ಪ್ರೇಕ್ಷಕರ ಮಧ್ಯೆ ನಾವು ಫಿನಾಲೆ ಮಾಡಲ್ಲ. ಯಾಕೆಂದರೆ, ಚಿತ್ರೀಕರಣಕ್ಕೂ ಮತ್ತು ಪ್ರಸಾರಕ್ಕೂ ಒಂದಷ್ಟು ಅಂತರ ಇದ್ದೇ ಇರುತ್ತದೆ ಎಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಭವಿಷ್ಯ 7ಡಿಸೆಂಬರ್, 2018 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ ಇಂದು ನೀವು ಒಂದು ಹೃದಯ ಒಡೆಯುವುದನ್ನುತಪ್ಪಿಸುತ್ತೀರಿ. ಕೆಲಸದಲ್ಲಿ ಇಂದು ಎಲ್ಲವೂ ನಿಮ್ಮ ಪರವಾಗಿರುತ್ತವೆ. ಪ್ರವಾಸಗಳು ಮತ್ತು…
ಈವರೆಗೆ ವಾಸ್ತುವಿಗೆ ಸಂಬಂಧಿಸಿದಂತೆ ಅನೇಕ ವಿಷಯಗಳನ್ನು ಹೇಳಿದ್ದೇವೆ. ಫೆಂಗ್ ಶೂಯಿಯಲ್ಲಿ ಯಾವ ವಸ್ತು ಮನೆಯಲ್ಲಿದ್ದರೆ ಶುಭ ಹಾಗೆ ಯಾವ ಜಾಗದಲ್ಲಿ ಯಾವ ವಸ್ತು ಇರಬೇಕು ಎಂಬೆಲ್ಲ ವಿಷಯಗಳನ್ನು ಹೇಳಲಾಗಿದೆ. ಇದ್ರ ಜೊತೆಗೆ ಫೆಂಗ್ ಶೂಯಿಯಲ್ಲಿ ಬಟ್ಟೆಗೂ ಮಹತ್ವ ನೀಡಲಾಗಿದೆ. ಯಾವ ಬಟ್ಟೆ ಧರಿಸ್ತೇವೆ ಹಾಗೆ ಬಟ್ಟೆಯನ್ನು ಹೇಗೆ ಬಳಸ್ತೇವೆ ಎಂಬುದು ಫೆಂಗ್ ಶೂಯಿಯಲ್ಲಿ ಮಹತ್ವ ಪಡೆದಿದೆ. ನೀವು ಧರಿಸುವ ಬಟ್ಟೆ ನಿಮ್ಮ ಸೌಂದರ್ಯವನ್ನು ಹೆಚ್ಚಿಸಬಹುದು. ಆದ್ರೆ ಇದೇ ಬಟ್ಟೆ ನಿಮ್ಮ ದುರಾದೃಷ್ಟಕ್ಕೆ ಕಾರಣವಾಗಬಹುದು. ಮನೆಯಿಂದ ಹೊರ ಹೋಗುವಾಗಲ್ಲ…
ಜಗತ್ತಿನ ಸರ್ವಾಧಿಕಾರಿಗಳಲ್ಲಿ 10 ಹತ್ತು ಮಂದಿ ಅಗ್ರ ಗಣ್ಯರು ಇವರೇ ವಿಶ್ವದ ಹತ್ತು ಸರ್ವಾಧಿಕಾರಿಗಳು ಅಲ್ಲಿ ಇವರು ಹೇಳಿದ್ದೇ ಶಾಸನ, ಮಾಡಿದ್ದೇ ಕಾನೂನು
ಸಾಮಾನ್ಯವಾಗಿ ಸೆಟ್ನಲ್ಲಿ ತಂತ್ರಜ್ಞರೆಲ್ಲ ಮನೆಯವರಂತೆ ಇರುತ್ತಾರೆ. ಮನಸ್ತಾಪಗಳು ಬಂದರು ಬಹಳ ಕಾಲ ಇರುವುದಿಲ್ಲ. ಅಲ್ಲಿಂದಲ್ಲಿಗೆ ಮರೆತು ಒಂದಾಗಿ ಕೆಲಸ ಮಾಡಿಕೊಂಡು ಇರುತ್ತಾರೆ. ಆದರೆ, ‘ಸೂರ್ಯವಂಶಿ’ ಚಿತ್ರದ ಸೆಟ್ನಲ್ಲಿ ಮಾತ್ರ ಎಲ್ಲ ಅವಾಂತರವೇ ಆಗಿಹೋಗಿದೆ. ಆ ಚಿತ್ರದ ಹೀರೋ ಅಕ್ಷಯ್ಕುಮಾರ್. ನಿರ್ದೇಶನ ಮಾಡುತ್ತಿರುವುದು ರೋಹಿತ್ ಶೆಟ್ಟಿ. ಇದೀಗ ಇವರಿಬ್ಬರು ಸೆಟ್ನಲ್ಲಿ ಹೊಡೆದಾಡಿಕೊಂಡಿದ್ದಾರೆ. ಹಾಗಾದರೆ, ಅಕ್ಷಯ್ ಮತ್ತು ರೋಹಿತ್ ಹೀಗೆ ಹೊಡೆದಾಡಿಕೊಂಡರು? ಗಾಬರಿ ಆಗಬೇಡಿ. ಇದು ನಿಜವಾದ ಜಗಳವಲ್ಲ. ಬದಲಿಗೆ, ಕಾಮಿಡಿ ಜಗಳ. ಈ ರೀತಿ ಅವರಿಬ್ಬರು ನಡೆದುಕೊಳ್ಳಲೂ ಕಾರಣವಿದೆ. ಅದೇನೆಂದರೆ, ಇತ್ತೀಚಿಗೆ…
ನಮ್ಮ ಭಾರತದಲ್ಲಿರುವ ವಿವಿಧ ರೀತಿಯ ಸಂಪ್ರಧಾಯಗಳು, ನಮ್ಮ ಆಹಾರ ಪದ್ಧತಿ, ನಮ್ಮ ವೇಷ ಭೂಷಣ ಹಾಗೂ ಇಲ್ಲಿರುವ ಪಾಕೃತಿಕ ಸೌಂದರ್ಯವನ್ನು ವೀಕ್ಷಿಸಲು ಹಾಗೂ ಅಧ್ಯನ ಮಾಡಲು ಅನೇಕ ಬೇರೆ ಬೇರೆ ದೇಶದ ವಿದೇಶಿಗರು ಬರುತ್ತಿರುತ್ತಾರೆ.ಅವರಲ್ಲಿ ಇಸ್ರೇಲಿಗರು ಕೂಡ ಸೇರಿದ್ದಾರೆ. ನಮ್ಮ ಪ್ರಧಾನಿಗಳು ಕೂಡ ಇಸ್ರೇಲ್ ಪ್ರವಾಸ ಮುಗಿಸಿ ಬಂದಿದ್ದಾರೆ. ಆದರೆ ಭಾರತದಲ್ಲಿಯೇ ಒಂದು ಇಸ್ರೇಲ್ ಇದೆ.
ರಿಲಾಯನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಕೇವಲ ಡೇಟಾ-ಉಚಿತ ಕರೆಗಳ ಸೇವೆಯನ್ನು ನೀಡುವ ಮೂಲಕ ಗ್ರಾಹಕರನ್ನು ಸೆಳೆಯಲಿಲ್ಲ. ಇದರ ಬದಲಿಗೆ ಹೊಸ ಮಾದರಿಯ ಆಪ್ ಸೇವೆಗಳನ್ನು ನೀಡುವ ಮೂಲಕ ಹೊಸ ಹಾದಿಯನ್ನು ಟೆಲಿಕಾಂ ಕಂಪನಿಗಳಿಗೆ ತೋರಿಸಿಕೊಟ್ಟಿತ್ತು.