ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸಂಚಿಕೆ-5ರ ಕಾರ್ಯಕ್ರಮ ಇನ್ನೇನು ಮುಗಿಯಲಿದೆ.ಈಗಾಗಲೇ ಪೈನಲ್’ಗೆ ಎಲ್ಲಾ ತಯಾರಿಗಳು ಶುರುವಾಗಿವೆ.

ಈಗಾಗ್ಲೆ ಬಿಗ್ ಬಾಸ್’ನಿಂದ ಹೊರಬಿದ್ದಿರುವ ಕೆಲವು ಸ್ಪರ್ಧಗಳು ಒಂದೆಡೆ ಸೇರಿದ್ದು,ಫೈನಲ್ ಎಪಿಸೋಡ್ ಗೆ ಮನರಂಜನೆ ಕಾರ್ಯಕ್ರಮ ಶುರು ಮಾಡಿಕೊಂಡಿರುವುದಾಗಿ ಸುದ್ದಿ ಬಂದಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಾಕಿಕೊಂಡಿದ್ದು, ಆಶಿತಾ ಹೊರ ಬಂದ ಸ್ಪರ್ಧಿಗಳ ಜತೆ ಪಾರ್ಟಿ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ.ಫೈನಲ್ ಗೆ ತಯಾರಿ ಶುರುವಾಗಿದೆ ಎಂದೂ ಹಿಂಟ್ ಕೂಡ ಕೊಟ್ಟಿದ್ದಾರೆ. ಅಂತೂ ಫೈನಲ್ ಎಪಿಸೋಡ್ ನಲ್ಲಿ ಇವರೆಲ್ಲರ ಮನರಂಜನೆ ಕಾರ್ಯಕ್ರಮ ಪಕ್ಕಾ ಅಂತ ಆಗಿದೆ.

ಬಿಗ್ಬಾಸ್ ಸೀಸನ್ 5ರ ಪೈನಲ್ ಹಂತ ತಲುಪಿದ್ದು, ಇದೇ ಶನಿವಾರ- ಭಾನುವಾರ ಪೈನಲ್ ಸಂಚಿಕೆ ನಡೆಯಲಿದೆ.ಬಿಗ್ ಬಾಸ್ ಪ್ರಸಾರದ 20 ನಿಮಿಷಕ್ಕೆ ಮೊದಲೇ ಬಿಗ್ಬಾಸ್ ಫಲಿತಾಂಶವನ್ನು ಚಿತ್ರೀಕರಣ ಮಾಡಲಿದೆ ಎಂದು ಹೇಳಲಾಗುುತ್ತಿದೆ.

ಪ್ರತಿ ವರ್ಷದಂತೆ ಈ ಬಾರಿಯೂ ಫಿನಾಲೆ ಕಾರ್ಯಕ್ರಮಕ್ಕೆ ಸಾಮಾನ್ಯ ಪ್ರೇಕ್ಷಕರ ಪ್ರವೇಶ ನಿರ್ಬಂಧಿಸಲಾಗಿದೆ. ಪ್ರೇಕ್ಷಕರ ಸ್ಥಾನವನ್ನು ಜ್ಯೂನಿಯರ್ ಕಲಾವಿದರು ತುಂಬಲಿದ್ದಾರೆ. ಮೊಬೈಲ್, ಕ್ಯಾಮೆರಾ ಸೇರಿ ಕೆಲ ವಸ್ತುಗಳನ್ನು ತರದಂತೆ ಆ ಕಲಾವಿದರಿಗೆ ಈಗಾಗಲೇ ಸೂಚಿಸಲಾಗಿದೆ. ಬಿಗ್ಬಾಸ್ ಸ್ಪರ್ಧಿಗಳು ಮತ್ತು ಅವರ ಕುಟುಂಬದ ಸದಸ್ಯರು ಕೂಡ ಫಿನಾಲೆಯಲ್ಲಿ ಹಾಜರಿರಲಿದ್ದಾರೆ ಎಂದು ಹೇಳಲಾಗಿದೆ.

ಸೀಸನ್ 3 ಹೊರತುಪಡಿಸಿ ಉಳಿದೆಲ್ಲ ಸೀಸನ್ಗಳಲ್ಲಿ ಪ್ರೇಕ್ಷಕರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ಪ್ರೇಕ್ಷಕರ ಮಧ್ಯೆ ನಾವು ಫಿನಾಲೆ ಮಾಡಲ್ಲ. ಯಾಕೆಂದರೆ, ಚಿತ್ರೀಕರಣಕ್ಕೂ ಮತ್ತು ಪ್ರಸಾರಕ್ಕೂ ಒಂದಷ್ಟು ಅಂತರ ಇದ್ದೇ ಇರುತ್ತದೆ ಎಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಪಟ್ಟಿಯಲ್ಲಿ ಇರುವ ಎಲ್ಲ ಕಲಾವಿದರು ಮನೆ ಸೇರುತ್ತಾರಾ ಇಲ್ಲವೋ ಎನ್ನುವುದು ಅಧಿಕೃತವಾಗಿ ತಿಳಿದು ಬಂದಿಲ್ಲ. ಈ ಕಲಾವಿದರ ಬಗ್ಗೆ ಚರ್ಚೆ ನಡೆಯುತ್ತಿದೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಬಿಗ್ ಬಾಸ್ ಕನ್ನಡ 7ನೇ ಆವೃತ್ತಿ ಭಾನುವಾರ ಅಧಿಕೃತವಾಗಿ ಆರಂಭವಾಗುತ್ತಿದೆ. ಈ ಸಲ ಒಟ್ಟು 17 ಜನ ಸ್ಪರ್ಧಿಗಳು ಬಿಗ್ ಮನೆಗೆ ಪ್ರವೇಶ ಮಾಡಲಿದ್ದಾರೆ ಎಂದು ಸ್ವತಃ ವಾಹಿನಿ ಅಧಿಕೃತಪಡಿಸಿದೆ. ಯಾರೆಲ್ಲ ಹೋಗಬಹುದು, ಆದರೂ, ದೊಡ್ಮನೆಯೊಳಗೆ ಹೋಗುವ ಹದಿನೇಳು ಜನರ ಸಂಭಾವ್ಯ ಪಟ್ಟಿ ಮೂಲಗಳಿಂದ ಬಹಿರಂಗವಾಗಿದೆ….
ಏಪ್ರಿಲ್ ತಿಂಗಳಲ್ಲಿ ಹುಟ್ಟಿದ ವ್ಯಕ್ತಿಗಳಲ್ಲಿ ಕಾಣುವಂತಹ ಗುಣಗಳು ಯಾವುದು. ಹಾಗೇ ಅವರು ಯಾವ ಗುಣಗಳಿಂದಾಗಿ ಬೇರೆಯವರಿಗಿಂತ ತುಂಬಾ ಭಿನ್ನವಾಗಿ ನಿಲ್ಲುವರು ಅಂತ ತಿಳಿಯೋಣ. * ಈ ತಿಂಗಳಲ್ಲಿ ಹುಟ್ಟಿರುವ ಜನರು ತುಂಬಾ ಸ್ವತಂತ್ರರಾಗಿರುವರು. ಈ ವ್ಯಕ್ತಿಗಳು ಯಾವುದಾದರೂ ಉದ್ಯಮವನ್ನು ಆರಂಭಿಸುವರು ಮತ್ತು ಅದರಲ್ಲಿ ಇವರು ಉನ್ನತಿ ಪಡೆಯುವರು. * ಇವರು ತಮ್ಮದೇ ಆದ ದಾರಿಯಲ್ಲಿ ಸಾಗುವರು. ಇವರಲ್ಲಿ ಇರುವಂತಹ ಆಕರ್ಷಣೀಯ ಗುಣವು ಬೇರೆಯವರನ್ನು ಆಕರ್ಷಣೆ ಮಾಡುವುದು. * ಹಣ ಸಂಪಾದನೆ ಮಾಡಬೇಕು ಎಂದು ಬಯಸುವಂತಹ ವ್ಯಕ್ತಿಗಳು ತಮ್ಮ…
ದಟ್ಟವಾದ ರೇಷಿಮೆಯಂತಹ ಕೂದಲು ನೋಡಿದರೆ ಕಣ್ಮನ ಸೆಳೆಯುತ್ತದೆ. ಸುಂದರ ಕೇಶ ಯಾವ ಮೇಕಪ್ ಮತ್ತು ಆಭರಣಗಳು ನೀಡದಂತಹ ಮೆರುಗನ್ನು ನೀಡುತ್ತದೆ. ನಿದಾನವಾಗಿ ತಲೆಬಾಚಲು ಸಹ ಸಮಯ ಸಿಗದ ಇಂದಿನ ದಿನಗಳಲ್ಲಿ ಕೇಶಕ್ಕಾಗಿ ಆರೈಕೆ ತುಸು ಕಷ್ಟವೇ.
ಸೇತುವೆ ಮೇಲೆ ನಿಂತ ಮೂತ್ರ ಮಾಡಿದ ವ್ಯಕ್ತಿಯೊಬ್ಬ ಅನೇಕರು ಆಸ್ಪತ್ರೆ ಸೇರಲು ಕಾರಣವಾಗಿದ್ದಾನೆ. ಗಾಯಾಳುಗಳನ್ನು ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಜರ್ಮನ್ ರಾಜಧಾನಿ ಬರ್ಲಿನ್ ನಲ್ಲಿ ನಡೆದಿದೆ. ಮಾಧ್ಯಮದ ವರದಿ ಪ್ರಕಾರ, ಜಾನೋವಿಟ್ಜ್ ಸೇತುವೆ ಮೇಲೆ ನಿಂತ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ್ದಾನೆ. ಸೇತುವೆ ಕೆಳಗೆ ಹೋಗ್ತಿದ್ದ ಪ್ರವಾಸಿ ಬೋಟ್ ನಲ್ಲಿ ಗೊಂದಲ ಸೃಷ್ಟಿಯಾಗಿದೆ. ಘಟನೆಯಲ್ಲಿ ಅನೇಕ ಪ್ರವಾಸಿಗರು ಗಾಯಗೊಂಡಿದ್ದಾರೆ. ತಕ್ಷಣ ರಕ್ಷಣಾ ಪಡೆಯನ್ನು ಕರೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಕ್ತಿ ವಿರುದ್ಧ ದೂರು ದಾಖಲಿಸಿಕೊಂಡು…
ಬೆಳಗಾವಿ, ಚಿಕ್ಕೋಡಿ, ರಾಯಚೂರಿನಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು ಕೃಷ್ಣಾ ನದಿ ವ್ಯಾಪ್ತಿಯಲ್ಲಿರುವ ಬರುವ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ರಸ್ತೆಗಳು ಜಲಾವೃತವಾಗಿದ್ದು, ಕಾರು ಬೈಕ್ಗಳು ಆಟಿಕೆಯಂತಾಗಿವೆ, ಆದರೂ ಕೂಡ ವಾಹನ ಸವಾರರು ಮಾತ್ರ ಭೋರ್ಗರೆದು ಹರಿಯುತ್ತಿರುವ ನೀರಿನ ಮಧ್ಯೆಯೇ ದುಸ್ಸಾಹಸ ಮಾಡುತ್ತಿದ್ದಾರೆ. ಬೆಳಗಾವಿಯ ದೆಸೂರು-ಖಾನಾಪೂರ ಮಧ್ಯೆ ಇರುವ ಕೊಳ್ಳ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನೀರು ತುಂಬಿ ಹರಿಯುತ್ತಿದ್ದರೂ ಕೂಡ ವಾಹನ ಸವಾರರು ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ವೇಗದಿಂದ ಹರಿಯುತ್ತಿರುವ ನೀರನ್ನೇ ಲೆಕ್ಕಿಸದೇ ವಾಹನ ಸವಾರರು ಕೊಳ್ಳ ದಾಟುತ್ತಿದ್ದಾರೆ. ಸ್ಥಳದಲ್ಲಿ…
ತನ್ನ ಹೆಂಡತಿಗಾಗಿ ರಸ್ತೆಯನ್ನೇ ನಿರ್ಮಿಸಿದ್ದ ಮಾಂಜಿಯ ಕಥೆ ನಮಗೆಲ್ಲಾ ಗೊತ್ತಿದೆ. ಇದೀಗ ಕೀನ್ಯಾದಲ್ಲೂ ಒಬ್ಬ ಮಾಂಜಿ ಇದ್ದಾರೆ. ಆದ್ರೆ, ಈತ ತನ್ನ ಹೆಂಡತಿಗಾಗಿ ಅಲ್ಲ, ಇಡೀ ಊರಿನ ಜನರಿಗೆ ನೆರವಾಗಲಿ ಅಂತ ತಾನೇ ರಸ್ತೆ ನಿರ್ಮಿಸಿ ಈಗ ಎಲ್ಲರ ದೃಷ್ಟಿಯಲ್ಲೂ ಹೀರೋ ಆಗಿದ್ದಾರೆ. ಕೀನ್ಯಾದ ಕಗಂಡಾ ಗ್ರಾಮದ ಬಳಿ ದಟ್ಟ ಅರಣ್ಯ ಪ್ರದೇಶವಿದೆ. ಅದರ ಬಳಿ ವಾಸಿಸುವ ಜನರಿಗೆ ಊರಿನ ಸಂಪರ್ಕ ಮಾಡೋಕೆ ಸರಿಯಾದ ರಸ್ತೆಯೇ ಇರಲಿಲ್ಲ. ಈ ಬಗ್ಗೆ ಗ್ರಾಮದ ನಿಕೋಲಸ್ ಮುಚಾಮಿ ಹಲವು ಬಾರಿ…