News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಮನರಂಜನೆ

ಬಿಗ್ಬಾಸ್ ಪಿನಾಲೆ ಶೂಟಿಂಗ್ ಶುರು,ಆದ್ರೆ ಇವ್ರಿಗೆ ಪ್ರವೇಶ ಇಲ್ಲ..!ಏಕೆ ಗೊತ್ತಾ???

249

ಬಿಗ್ ಬಾಸ್ ಸಂಚಿಕೆ-5ರ ಕಾರ್ಯಕ್ರಮ ಇನ್ನೇನು ಮುಗಿಯಲಿದೆ.ಈಗಾಗಲೇ ಪೈನಲ್’ಗೆ ಎಲ್ಲಾ ತಯಾರಿಗಳು ಶುರುವಾಗಿವೆ.

ಈಗಾಗ್ಲೆ ಬಿಗ್ ಬಾಸ್’ನಿಂದ ಹೊರಬಿದ್ದಿರುವ ಕೆಲವು ಸ್ಪರ್ಧಗಳು ಒಂದೆಡೆ ಸೇರಿದ್ದು,ಫೈನಲ್ ಎಪಿಸೋಡ್ ಗೆ ಮನರಂಜನೆ ಕಾರ್ಯಕ್ರಮ ಶುರು ಮಾಡಿಕೊಂಡಿರುವುದಾಗಿ ಸುದ್ದಿ ಬಂದಿದೆ.

ಫೈನಲ್ ಶೂಟಿಂಗ್ ಶುರು…

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಾಕಿಕೊಂಡಿದ್ದು, ಆಶಿತಾ ಹೊರ ಬಂದ ಸ್ಪರ್ಧಿಗಳ ಜತೆ ಪಾರ್ಟಿ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ.ಫೈನಲ್ ಗೆ ತಯಾರಿ ಶುರುವಾಗಿದೆ ಎಂದೂ ಹಿಂಟ್ ಕೂಡ ಕೊಟ್ಟಿದ್ದಾರೆ. ಅಂತೂ ಫೈನಲ್ ಎಪಿಸೋಡ್ ನಲ್ಲಿ ಇವರೆಲ್ಲರ ಮನರಂಜನೆ ಕಾರ್ಯಕ್ರಮ ಪಕ್ಕಾ ಅಂತ ಆಗಿದೆ.

20 ನಿಮಿಷಕ್ಕೆ ಮೊದಲೇ ಬಿಗ್ಬಾಸ್ ಫಲಿತಾಂಶ…

ಬಿಗ್ಬಾಸ್ ಸೀಸನ್ 5ರ ಪೈನಲ್ ಹಂತ ತಲುಪಿದ್ದು, ಇದೇ ಶನಿವಾರ- ಭಾನುವಾರ ಪೈನಲ್ ಸಂಚಿಕೆ ನಡೆಯಲಿದೆ.ಬಿಗ್ ಬಾಸ್ ಪ್ರಸಾರದ 20 ನಿಮಿಷಕ್ಕೆ ಮೊದಲೇ ಬಿಗ್ಬಾಸ್ ಫಲಿತಾಂಶವನ್ನು ಚಿತ್ರೀಕರಣ ಮಾಡಲಿದೆ ಎಂದು ಹೇಳಲಾಗುುತ್ತಿದೆ.

ಸಾಮಾನ್ಯ ಪ್ರೇಕ್ಷಕನಿಗೆ ಪ್ರವೇಶ ಇಲ್ಲ…

ಪ್ರತಿ ವರ್ಷದಂತೆ ಈ ಬಾರಿಯೂ ಫಿನಾಲೆ ಕಾರ್ಯಕ್ರಮಕ್ಕೆ ಸಾಮಾನ್ಯ ಪ್ರೇಕ್ಷಕರ ಪ್ರವೇಶ ನಿರ್ಬಂಧಿಸಲಾಗಿದೆ. ಪ್ರೇಕ್ಷಕರ ಸ್ಥಾನವನ್ನು ಜ್ಯೂನಿಯರ್ ಕಲಾವಿದರು ತುಂಬಲಿದ್ದಾರೆ. ಮೊಬೈಲ್, ಕ್ಯಾಮೆರಾ ಸೇರಿ ಕೆಲ ವಸ್ತುಗಳನ್ನು ತರದಂತೆ ಆ ಕಲಾವಿದರಿಗೆ ಈಗಾಗಲೇ ಸೂಚಿಸಲಾಗಿದೆ. ಬಿಗ್ಬಾಸ್ ಸ್ಪರ್ಧಿಗಳು ಮತ್ತು ಅವರ ಕುಟುಂಬದ ಸದಸ್ಯರು ಕೂಡ ಫಿನಾಲೆಯಲ್ಲಿ ಹಾಜರಿರಲಿದ್ದಾರೆ ಎಂದು ಹೇಳಲಾಗಿದೆ.

ಸೀಸನ್ 3 ಹೊರತುಪಡಿಸಿ ಉಳಿದೆಲ್ಲ ಸೀಸನ್ಗಳಲ್ಲಿ ಪ್ರೇಕ್ಷಕರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ಪ್ರೇಕ್ಷಕರ ಮಧ್ಯೆ ನಾವು ಫಿನಾಲೆ ಮಾಡಲ್ಲ. ಯಾಕೆಂದರೆ, ಚಿತ್ರೀಕರಣಕ್ಕೂ ಮತ್ತು ಪ್ರಸಾರಕ್ಕೂ ಒಂದಷ್ಟು ಅಂತರ ಇದ್ದೇ ಇರುತ್ತದೆ ಎಂದು ತಿಳಿದುಬಂದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೊಟ್ಟೆ ತಿನ್ನುವವರು ಇದನ್ನು ತಪ್ಪದೇ ಓದಲೇಬೇಕು,.!

    ಬೆಳಿಗ್ಗೆ ಉಪಹಾರದ ಜೊತೆ ಮೊಟ್ಟೆ ಸೇವಿಸಿದ್ರೆ ಆರೋಗ್ಯಕ್ಕೆ ಒಳ್ಳೆಯದು. ಮೊಟ್ಟೆ ಶಕ್ತಿಯನ್ನು ಹೆಚ್ಚು ಮಾಡುತ್ತೆ. ಹಾಗಾಗಿಯೇ ಅನೇಕರು ಬೆಳಿಗ್ಗೆ, ಸಂಜೆ ಮೊಟ್ಟೆ ಸೇವಿಸ್ತಾರೆ. ಆದ್ರೆ ನೀವು ಸೇವಿಸುವ ಮೊಟ್ಟೆಯಲ್ಲಿ ಶಕ್ತಿ ನೀಡುವಂತ ಅಂಶ ಇರಬೇಕೆಂದೇನೂ ಇಲ್ಲ. ಯಾಕೆಂದ್ರೆ ಮಾರುಕಟ್ಟೆಯಲ್ಲಿ ಮೊಟ್ಟೆಗೆ ಬೇಡಿಕೆ ಹೆಚ್ಚಾಗ್ತಾ ಇದ್ದಂತೆ ಕೃತಕವಾಗಿ ಮೊಟ್ಟೆ ತಯಾರಿಸಲಾಗ್ತಾ ಇದೆ. ಈ ಮೊಟ್ಟೆಯನ್ನು ಹೇಗೆ ತಯಾರಿಸಲಾಗುತ್ತೆ ಎನ್ನುವ ವಿಷಯ ಗೊತ್ತಾದ್ರೆ ಕೆಲವರು ಇಂದಿನಿಂದಲೇ ಮೊಟ್ಟೆ ಸೇವನೆಯನ್ನು ನಿಲ್ಲಿಸಿದ್ರೂ ಸಂಶಯವಿಲ್ಲ. ಈಗ ಒಂದು ಕೋಳಿಗೆ ಮೊಟ್ಟೆ ಉತ್ಪಾದಿಸಲು ಸುಮಾರು…

  • ಉಪಯುಕ್ತ ಮಾಹಿತಿ, ಸಂಬಂಧ

    ಮದುವೆಯಾಗದವರು ತಪ್ಪದೆ ಈ ಸುದ್ದಿಯನ್ನು ಓದಿ ಶಾಕ್ ಆಗ್ತೀರಾ ..!

    ಮದುವೆಯಾಗದ ಜೋಡಿಗೂ ಕೆಲವೊಂದು ಅಧಿಕಾರವಿದೆ. ಆದ್ರೆ ಅನೇಕರಿಗೆ ಈ ಅಧಿಕಾರದ ಬಗ್ಗೆ ಗೊತ್ತಿಲ್ಲ. ಹೊಟೇಲ್ ನಲ್ಲಿ ಒಂದೇ ರೂಮಿನಲ್ಲಿ ಮದುವೆಯಾಗದ ಜೋಡಿ ಇರುವುದು ತಪ್ಪಲ್ಲ. ಪೊಲೀಸ್ ಈ ವಿಷ್ಯದ ಬಗ್ಗೆ ನಿಮ್ಮನ್ನು ಪ್ರಶ್ನೆ ಮಾಡಿದ್ರೆ ಭಯ ಪಡಬೇಕಾಗಿಲ್ಲ. ನಿಮಗೆ ಸಿಕ್ಕ ಅಧಿಕಾರದ ಬಗ್ಗೆ ನೀವು ತಿಳಿದಿದ್ದರೆ ಭಯವಿಲ್ಲದೆ ವಾದ ಮಾಡಬಹುದು.

  • ಉಪಯುಕ್ತ ಮಾಹಿತಿ

    ನೀವೂ ಸೆಲ್ಫಿ ಹುಚ್ಚರೆ…ಎಚ್ಚರ ತುಂಬಾ ಸೆಲ್ಫಿ ಹುಚ್ಚು ಇರುವವರಿಗೆ ಏನಾಗುತ್ತೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಇವಾಗ ಸೆಲ್ಫಿ ಯುಗ.ನಮ್ಮ ಕೈನಲ್ಲಿ ಮೊಬೈಲ್ ಇದ್ದರೆ ಸಾಕು ಸೆಲ್ಫಿ ಪೋಟೋಗಳದ್ದೆ ಕಾರು ಬಾರು.ಈಗಂತೂ ಸೆಲ್ಫಿಗೆ ಇಂತದ್ದೇ ಸ್ಥಳ,ಜಾಗ,ಸಮಯ ಅಂತೇನೂ ಇಲ್ಲ. ಎಲ್ಲೆಂದರೆ ಅಲ್ಲೇ,ಹೇಗೆಂದರೆ ಹಾಗೆ ಸೆಲ್ಫಿ ಪೋಟೋ ತೆಗೆದುಕೊಳ್ಳುತ್ತಾರೆ.

  • ಸುದ್ದಿ

    Video Game; 4 ತಿಂಗಳಲ್ಲಿ 30 ಗೇಮ್‌ ರಚಿಸಿ ಅಚ್ಚರಿ ಮೂಡಿಸಿದ ಬಾಲಕ,.!!

    ಮಕ್ಕಳು ಮೊಬೈಲ್‌ ಹಿಡಿದುಕೊಂಡರೆ, ಮೊದಲು ಹುಡುಕುವುದು ಗೇಮ್ಸ್ ಇದೆಯೇ ಎಂದು! ಅದಾದ ಬಳಿಕ ವಿಡಿಯೋ, ಕ್ಯಾಮರಾ ಎಂದೆಲ್ಲ ವಿವಿಧ ಆಯ್ಕೆಗಳನ್ನು ಹುಡುಕುತ್ತಾರೆ. ಅಲ್ಲದೆ ಮೊಬೈಲ್, ಕಂಪ್ಯೂಟರ್ ಮತ್ತು ಟ್ಯಾಬ್ ಬಳಕೆಯನ್ನು ಕೂಡ ಬಹಳ ಬೇಗನೆ ಕಲಿತುಕೊಂಡು ಬಿಡುತ್ತಾರೆ. ಹೀಗೆ ಸ್ಮಾರ್ಟ್ ಆಗಿರುವ ನೈಜೀರಿಯಾದ 9 ವರ್ಷದ ಬಾಲಕನೊಬ್ಬ ನಾಲ್ಕೇ ತಿಂಗಳಲ್ಲಿ ಸ್ಮಾರ್ಟ್‌ಫೋನ್‌ ಮತ್ತು ಟ್ಯಾಬ್‌ಗಳಿಗಾಗಿ 30 ಗೇಮ್‌ಗಳನ್ನು ಅಭಿವೃದ್ಧಿ ಮಾಡುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾನೆ. ಈ ಬಾಲಕನ ಹೆಸರು ಬೇಸಿಕ್‌ ಓಕ್ಪರಾ ಜ್ಯೂ. ಲಾಗೋಸ್‌ ನಿವಾಸಿಯಾಗಿರುವ…

  • ಆಧ್ಯಾತ್ಮ

    ದೇವಸ್ಥಾನದಲ್ಲಿ ದೇವರಿಗೆ ಅರ್ಚನೆ ದೇವರ ಪೂಜೆ ಮಾಡುವ ಉದ್ದೇಶ ಏನು ತಿಳಿಯಬೇಕೆ ಇದನ್ನು ಪೂರ್ಣವಾಗಿ ನೋಡಿ…

    ಪಂಡಿತ್ ರಾಘವೇಂದ್ರ ಸ್ವಾಮಿಗಳ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು. ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772call/ whatsapp/ mail “ದೇವತಾರ್ಚನೆ ಮತ್ತು ವಿಚಾರಗಳು!”ದೇವತಾರ್ಚನೆಯಿಂದ ಮಾನವನು ಸಂಸಾರ…

  • ದೇವರು-ಧರ್ಮ

    ಶಾಸ್ತ್ರಗಳ ಪ್ರಕಾರ ಒಂದು ಸಣ್ಣ ಅಡಿಕೆಯಿಂದ ನೀವು ಸುಲಭವಾಗಿ ಶ್ರೀಮಂತರಾಗಬಹುದು..!ತಿಳಿಯಲು ಈ ಲೇಖನ ಈ ಲೇಖನ ಓದಿ..

    ಪೂಜೆಯಲ್ಲಿ ದೀಪ, ಧೂಪದ ಜೊತೆ ಅಡಿಕೆಗೂ ಮಹತ್ವದ ಸ್ಥಾನವಿದೆ. ಸಣ್ಣ ಅಡಿಕೆ ದೊಡ್ಡ ಖುಷಿಗೆ ಕಾರಣವಾಗಬಹುದು. ವಾಸ್ತು ಶಾಸ್ತ್ರದ ಪ್ರಕಾರ ಪೂಜೆ ಮಾಡಿದ್ದ ಅಡಿಕೆ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ. ಸುಖ-ಶಾಂತಿ ಜೊತೆಗೆ ಆರ್ಥಿಕ ಸಮಸ್ಯೆಗೆ ಪರಿಹಾರ ನೀಡುತ್ತದೆ.