ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸಂಚಿಕೆ-5ರ ಕಾರ್ಯಕ್ರಮ ಇನ್ನೇನು ಮುಗಿಯಲಿದೆ.ಈಗಾಗಲೇ ಪೈನಲ್’ಗೆ ಎಲ್ಲಾ ತಯಾರಿಗಳು ಶುರುವಾಗಿವೆ.

ಈಗಾಗ್ಲೆ ಬಿಗ್ ಬಾಸ್’ನಿಂದ ಹೊರಬಿದ್ದಿರುವ ಕೆಲವು ಸ್ಪರ್ಧಗಳು ಒಂದೆಡೆ ಸೇರಿದ್ದು,ಫೈನಲ್ ಎಪಿಸೋಡ್ ಗೆ ಮನರಂಜನೆ ಕಾರ್ಯಕ್ರಮ ಶುರು ಮಾಡಿಕೊಂಡಿರುವುದಾಗಿ ಸುದ್ದಿ ಬಂದಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಾಕಿಕೊಂಡಿದ್ದು, ಆಶಿತಾ ಹೊರ ಬಂದ ಸ್ಪರ್ಧಿಗಳ ಜತೆ ಪಾರ್ಟಿ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ.ಫೈನಲ್ ಗೆ ತಯಾರಿ ಶುರುವಾಗಿದೆ ಎಂದೂ ಹಿಂಟ್ ಕೂಡ ಕೊಟ್ಟಿದ್ದಾರೆ. ಅಂತೂ ಫೈನಲ್ ಎಪಿಸೋಡ್ ನಲ್ಲಿ ಇವರೆಲ್ಲರ ಮನರಂಜನೆ ಕಾರ್ಯಕ್ರಮ ಪಕ್ಕಾ ಅಂತ ಆಗಿದೆ.

ಬಿಗ್ಬಾಸ್ ಸೀಸನ್ 5ರ ಪೈನಲ್ ಹಂತ ತಲುಪಿದ್ದು, ಇದೇ ಶನಿವಾರ- ಭಾನುವಾರ ಪೈನಲ್ ಸಂಚಿಕೆ ನಡೆಯಲಿದೆ.ಬಿಗ್ ಬಾಸ್ ಪ್ರಸಾರದ 20 ನಿಮಿಷಕ್ಕೆ ಮೊದಲೇ ಬಿಗ್ಬಾಸ್ ಫಲಿತಾಂಶವನ್ನು ಚಿತ್ರೀಕರಣ ಮಾಡಲಿದೆ ಎಂದು ಹೇಳಲಾಗುುತ್ತಿದೆ.

ಪ್ರತಿ ವರ್ಷದಂತೆ ಈ ಬಾರಿಯೂ ಫಿನಾಲೆ ಕಾರ್ಯಕ್ರಮಕ್ಕೆ ಸಾಮಾನ್ಯ ಪ್ರೇಕ್ಷಕರ ಪ್ರವೇಶ ನಿರ್ಬಂಧಿಸಲಾಗಿದೆ. ಪ್ರೇಕ್ಷಕರ ಸ್ಥಾನವನ್ನು ಜ್ಯೂನಿಯರ್ ಕಲಾವಿದರು ತುಂಬಲಿದ್ದಾರೆ. ಮೊಬೈಲ್, ಕ್ಯಾಮೆರಾ ಸೇರಿ ಕೆಲ ವಸ್ತುಗಳನ್ನು ತರದಂತೆ ಆ ಕಲಾವಿದರಿಗೆ ಈಗಾಗಲೇ ಸೂಚಿಸಲಾಗಿದೆ. ಬಿಗ್ಬಾಸ್ ಸ್ಪರ್ಧಿಗಳು ಮತ್ತು ಅವರ ಕುಟುಂಬದ ಸದಸ್ಯರು ಕೂಡ ಫಿನಾಲೆಯಲ್ಲಿ ಹಾಜರಿರಲಿದ್ದಾರೆ ಎಂದು ಹೇಳಲಾಗಿದೆ.

ಸೀಸನ್ 3 ಹೊರತುಪಡಿಸಿ ಉಳಿದೆಲ್ಲ ಸೀಸನ್ಗಳಲ್ಲಿ ಪ್ರೇಕ್ಷಕರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ಪ್ರೇಕ್ಷಕರ ಮಧ್ಯೆ ನಾವು ಫಿನಾಲೆ ಮಾಡಲ್ಲ. ಯಾಕೆಂದರೆ, ಚಿತ್ರೀಕರಣಕ್ಕೂ ಮತ್ತು ಪ್ರಸಾರಕ್ಕೂ ಒಂದಷ್ಟು ಅಂತರ ಇದ್ದೇ ಇರುತ್ತದೆ ಎಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಏಪ್ರಿಲ್, 2019) ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದಾದರೂ ನಿಮ್ಮ ಬದುಕನ್ನು ಲಘುವಾಗಿ ತೆಗೆದುಕೊಳ್ಳಬೇಡಿ ಹಾಗೂ…
ತಮ್ಮನ್ನು ಹೆತ್ತು ಹೊತ್ತು ಬೆಳೆಸಿದವರನ್ನು ನಿರ್ಲಕ್ಷಿಸುವ ಪರಿಪಾಠ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಇದರ ಪರಿಣಾಮ ವಯೋವೃದ್ಧರು ತಮ್ಮ ಜೀವನ ಸಂಧ್ಯಾಕಾಲದಲ್ಲಿ ಅಸಹಾಯಕರಂತೆ ಬದುಕಬೇಕಾಗಿದೆ. ಇದೀಗ ಇದಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಈಗಾಗಲೇ ಇರುವ ಹೆತ್ತವರು ಮತ್ತು ಹಿರಿಯ ನಾಗರಿಕರ ಪೋಷಣೆ ಮತ್ತು ಕಲ್ಯಾಣ ಕಾಯ್ದೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕೆಲವೊಂದು ತಿದ್ದುಪಡಿಗಳನ್ನು ತರಲಾಗಿದ್ದು. ಇದರ ಜೊತೆಗೆ ಹೆತ್ತವರನ್ನು ನಿರ್ಲಕ್ಷಿಸುವವರಿಗೆ ವಿಧಿಸುವ ಶಿಕ್ಷೆಯ ಪ್ರಮಾಣವನ್ನು ಮೂರು ತಿಂಗಳಿನಿಂದ ಆರು ತಿಂಗಳವರೆಗೆ ವಿಸ್ತರಿಸುವ ತೀರ್ಮಾನ ಕೈಗೊಳ್ಳಲಾಗಿದೆ….
ಸರ್ಕಾರ ನಿಗದಿಪಡಿಸಿದ ಸಮಯದ ಒಳಗೆ ಪಾನ್ಅನ್ನು ಆಧಾರ್ ಜೊತೆ ಲಿಂಕ್ ಮಾಡದಿದ್ದರೆ ಅದು ನಿಷ್ಕ್ರೀಯವಾಗುತ್ತದೆ. 31 ಮಾರ್ಚ್ 2022ರ ವರೆಗೆ ಇದ್ದ ಅವಧಿಯನ್ನು ಸರ್ಕಾರ ಮಾರ್ಚ್ 2023ರವರೆಗೆ ವಿಸ್ತರಿಸಿದೆ. ಆದ್ದರಿಂದ (ಏಪ್ರಿಲ್ 1ರಿಂದ) ಲಿಂಕ್ ಮಾಡುವವರಿಗೆ ಶುಲ್ಕ ಅಪ್ಲೈ ಆಗಲಿದೆ. ಅಂದರೆ ದಂಡ ಶುಲ್ಕ 1000 ರೂಪಾಯಿ ತನಕ ಬೀಳಲಿದೆ. ಹೀಗಾಗಿ ನೀವು ಈಗಾಗಲೇ ಪಾನ್ ಲಿಂಕ್ ಮಾಡಿದ್ದರೆ ಅದು ಯಶಸ್ವಿಯಾಗಿದೆಯೇ? ಇಲ್ಲವೇ ಅನ್ನೋದನ್ನು ತಿಳಿಯೋದು ಹೇಗೆ? ಇಲ್ಲಿದೆ ವಿವರ. ಆದಾಯ ತೆರಿಗೆ ಕಾಯ್ದೆ 139 ಎಎ…
ಜಿಯೋ ಕಂಪನಿ; ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಕಾರಣವಾಗಿದ್ದ ರಿಲಯನ್ಸ್ ಜಿಯೋ ಇದೀಗ ಇತರೆ ನೆಟ್ವರ್ಕ್ ಕರೆಗಳಿಗೆ ಪ್ರತಿ ನಿಮಿಷಕ್ಕೆ 6 ಪೈಸೆ ಚಾರ್ಜ್ ಮಾಡಲಿದೆ ಎಂದು ತಿಳಿಸಿದ್ದಾರೆ . ಈ ಹೊಸ ನಿಯಮವು ಇವತ್ತಿನಿಂದಲೇ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ. ಅಂದರೆ ಇನ್ಮುಂದೆ ಜಿಯೋ ಟು ಏರ್ಟೆಲ್ ಅಥವಾ ವೊಡಾಫೋನ್ ಸೇರಿದಂತೆ ಇನ್ನಿತರ ನೆಟ್ವರ್ಕ್ಗಳಿಗೆ ಕರೆ ಮಾಡಿದರೆ ಶುಲ್ಕ ಅನ್ವಯವಾಗಲಿದೆ. ಇದರ ಹೊರತಾಗಿ ಡೇಟಾ ಸೌಲಭ್ಯವನ್ನು ಉಚಿತವಾಗಿ ನೀಡುವುದಾಗಿ ಜಿಯೋ ಕಂಪೆನಿ ಹೇಳಿಕೊಂಡಿದೆ. ಇತರೆ ಜಿಯೋ…
ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾರತದ ಪಿತಾಮಹರೆನಿಸಬಹುದು ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಮಹಾತ್ಮಾ ಗಾಂಧೀಜಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ, ಟ್ರಂಪ್ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಖಂಡಿಸಿದ್ದಾರೆ. ಭಾರತದ ಪಿತಾಮಹಾ ನರೇಂದ್ರ ಮೋದಿ ಎಂದು ಹೇಳುವ ಟ್ರಂಪ್ ಅಮೆರಿಕಾ ಅಧ್ಯಕ್ಷ ಟ್ರಂಪ್ ಅಮೆರಿಕಾ ಪಿತಾಮಹಾರಲ್ಲೊಬ್ಬರಾದ ಜಾರ್ಜ್ ವಾಷಿಂಗ್ಟನ್ ಅವರ ಸ್ಥಾನದಲ್ಲಿ ತಮ್ಮನ್ನು ಗುರುತಿಸಿಕೊಳ್ಳಲು ಸಿದ್ದರಿದ್ದಾರೆಯೇ ಎಂದು ಗಾಂಧಿ ಮರಿಮೊಮ್ಮಗ ಸಂದರ್ಶನವೊಂದರಲ್ಲಿ ಪ್ರಶ್ನಿಸಿದ್ದಾರೆ. ಸರ್ಕಾರ ಈ ವರ್ಷ…
ಮಡಿಕೇರಿ, ಮೇ 26: ಕೊಡಗಿನಲ್ಲಿ ಮತ್ತೆ ಭಯದ ವಾತಾವರಣ ನಿರ್ಮಾಣವಾಗಿದೆ. ಕಳೆದ ವರ್ಷ ಉತ್ತರ ಕೊಡಗಿನಲ್ಲಿ (ಮಡಿಕೇರಿ ಭಾಗ) ಭೂಮಿ ಕಂಪಿಸಿದ ಅನುಭವವಾಗಿತ್ತು. ಜತೆಗೆ ನಿಗೂಢ ಶಬ್ದ ಕಿವಿಗೆ ಬಡಿದಿತ್ತು. ಅದಾದ ಬಳಿಕ ಆ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಏನಾಯಿತು ಎಂಬುದು ಎಲ್ಲರ ಮುಂದಿದೆ. ಈ ಬಾರಿ ಮತ್ತೆ ಭೂಮಿ ಕಂಪಿಸಿದ್ದು, ಅದು ಉತ್ತರ ಕೊಡಗಿನಿಂದ ದಕ್ಷಿಣ ಕೊಡಗಿನತ್ತ ವರ್ಗಾವಣೆಗೊಂಡಿದೆ. ಇದು ಭಯಕ್ಕೆ ಕಾರಣವಾಗಿದೆ. ಕಳೆದ ವರ್ಷ ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಭೂಕುಸಿತ ಉಂಟಾಗಿ, ಜಲಪ್ರಳಯವಾಗಿ ಭಾರೀ ಅನಾಹುತ…