ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ರಿಯಾಲಿಟಿ ಶೋ ಬಿಗ್ಬಾಸ್ ಸಂಚಿಕೆ 5ರಲ್ಲಿ ವಿಜೇತರಾಗಿದ್ದ ಒಳ್ಳೆ ಹುಡುಗ ಪ್ರಥಮ್,ಈಗಂತೂ ಸಾಮಾಜಿಕ ಜಾಲತಾಣ ಫೇಸ್ಬುಕ್’ನಲ್ಲಿ ತುಂಬಾ ಆಕ್ಟಿವ್ ಆಗಿದ್ದಾರೆ.ರಾಜ್ಯದಲ್ಲಿ ಯಾರಿಗೆ ಏನೇ ಆದರೂ, ಅದರ ಬಗ್ಗೆ ತಮ್ಮ ಫೇಸ್ಬುಕ್ ವಾಲ್ನಲ್ಲಿ ಬರೆದುಕೊಂಡು ಅದರ ಬಗ್ಗೆ ಪ್ರತಿಕ್ರಿಯೆ ನೀಡುತ್ತಾರೆ.

ಈಗ ವಿಷಯ ಏನಪ್ಪಾ ಅಂದ್ರೆ, ರಾಜ್ಯಸರ್ಕಾರದ ಸಚಿವ ಯು.ಟಿ.ಖಾದರ್’ರವರು ಹೇಳಿಕೆಯೊಂದನ್ನು ನೀಡಿದ್ದರು.ಈ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಬಾರಿ ವಿರೋಧ ವ್ಯಕ್ತವಾಗಿತ್ತು.ಅಷ್ಟಕ್ಕೂ ಅವರು ಕೊಟ್ಟಿದ ಹೇಳಿಕೆ ಏನು ಗೊತ್ತಾ..?
ಮುಸ್ಲೀಮರನ್ನು ಅನುಮಾನದಿಂದ ನೋಡಲಾಗುತ್ತಿದೆ ಎಂಬುದು ಸಚಿವ ಯು.ಟಿ.ಖಾದರ್’ರವರ ಹೇಳಿಕೆಯಾಗಿತ್ತು.ಇದಕ್ಕೆ ಪ್ರತಿಕ್ರಿಯಿಸಿದ ಒಳ್ಳೆ ಹುಡುಗ ಪ್ರಥಮ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ಈ ರೀತಿಯಾಗಿ ಟಾಂಗ್ ನೀಡಿದ್ದಾರೆ.

#ಮುಸ್ಲಿಂರನ್ನು_ಅನುಮಾನದಿಂದ ನೋಡಲಾಗುತ್ತಿದೆ… ಸಚಿವ #UTಖಾದರ್…!
ನಿಮಗೆ ಅಷ್ಟು #ಅನುಮಾನ,#ಅವಮಾನ ಆಗ್ತಿದ್ರೆ #ಮತಾಂತರ ಆಗಿಬಿಡಿ.ಯಾವ ಧರ್ಮಕ್ಕೆ ಬೇಕಾದರೂ….
ಯಾಕೆ ಪಾಪ ಕಷ್ಟ ಪಟ್ಕೊಂಡು ಮುಸ್ಲಿಂ ಆಗಿರ್ತೀರಾ?
ಭಾರತದಲ್ಲಿ ಯಾರು ಯಾವ ಧರ್ಮಕ್ಕೆ ಬೇಕಾದರೂ ಮತಾಂತರವಾಗಬಹುದು.
ನೀವೇನಾದರೂ ಹಿಂದು ಧರ್ಮಕ್ಕೆ ಬರೋದಾದರೆ ಬನ್ನಿ.

but terms & conditions apply…ನಿಮ್ಮ ಜೊತೆ ಆ selfie ತಗೊಂಡಿದ್ರಲ್ಲ ಕೆಲವು ಆರೋಪಿಗಳು,ಅವ್ರಿಗೆ No entry…
Most important, ಪೇಜಾವರ ಶ್ರೀಗಳ ಆಶೀರ್ವಾದ ತಗೆದುಕೊಂಡು,ನಡೆದಾಡುವ ದೇವರ ಪಾದಕ್ಕೆ ವಂದಿಸಿ,ನಿರ್ಮಾಲಾನಂದರಿಗೆ ಹಿತವಚನ ಕೇಳಿ ಆಮೇಲೆ #ಹಿಂದುಧರ್ಮಕ್ಕೆ ಬನ್ನಿ…
ಇನ್ನು ಹಿಂದು ಧರ್ಮದಲ್ಲಿ ಯಾವ ಜಾತಿಗೆ ಸೇರಬೇಕಂಕೊಂಡಿದ್ದೀರೋ ಆ ಆಯ್ಕೆ ನಿಮಗೆ ಬಿಟ್ಟುಬಿಡ್ತೀನಿ…
ನನ್ನ ಪ್ರೀತಿಯ #ದಲಿತರಾಗಿ #ನಾಯಕ,#ಕುರುಬರಾದರೂ ಆಗಿ…full freedom ಇದೆ…
ನಾನು ಗ್ಯಾರಂಟಿ ಕೊಡ್ತೀನಿ…ಹಿಂದು ಧರ್ಮದಲ್ಲಿ ಯಾರೂ ನಿಮ್ಮನ್ನ ಅನುಮಾನದಿಂದ ನೋಡಲ್ಲ….
ಆರಾಮಾಗಿ ಬನ್ನಿ #ಖಾದರ್ ಅವ್ರೇ…

ಆಮೇಲೆ ಪ್ರೀತಿಯ ಮುಸ್ಲಿಂ ಸಹೋದರರೇ plz ನನ್ನಮೇಲೆ ಕೋಪ ಮಾಡ್ಕೋಬೇಡಿ ನನ್ನ ಪ್ರೀತಿಯ ಧರ್ಮ ಮುಸ್ಲಿಂ ಧರ್ಮ…ಅದರ ಮೇಲೆ ಯಾರೇ ಅನುಮಾನ ಪಟ್ಟರೂ ನನ್ನಮನಸ್ಸಿಗೆ ನೋವಾಗುತ್ತೆ.
ನಾನು ಹೇಳಿದ್ದು ತಪ್ಪಾ? ಒಮ್ಮೆ ಯೋಚಿಸಿ….ಯಾರೂ sympathy ತಗೊಳೋ dailogue ,ಧರ್ಮಾದಾರಿತವಾಗಿ emotionally disturb ಮಾಡೋ ಮಾತು ಹೇಳಬಾರದು…ಅದಷ್ಟೇ ನನ್ನ ಕಳಕಳಿ…

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಮೊಸಳೆಗಳು, ಅವು ತನ್ನದೇ ಮರಿಗಳ ದ್ವನಿಯಿಂದ ನಿಖರವಾಗಿ ಗ್ರಹಿಸುತ್ತವೆ. ಇನ್ನೊಂದು ಮೊಸಳೆಯ ಮರಿಗಳನ್ನ ಹೊತ್ತೊಯ್ಯುವುದಿಲ್ಲ .
ದೇಶದ ಟೆಲಿಕಾಂ ರಂಗದಲ್ಲಿ ಭಾರೀ ಪೈಪೋಟಿ ಬೆಳೆದಿರುವ ಹಿನ್ನೆಲೆಯಲ್ಲಿ ಎಲ್ಲಾ ಪ್ರಮುಖ ಟೆಲಿಕಾಂ ಕಂಪನಿಗಳನ್ನು ಗ್ರಾಹಕರನ್ನು ಆಕರ್ಷಿಸಲು ಹೊಸ ಹೊಸ ಯೋಜನೆಗಳನ್ನು ಪರಿಚಯಿಸುತ್ತಿವೆ. ಈ ನಿಟ್ಟಿನಲ್ಲಿ ಏರ್ಟೆಲ್ ಕೂಡ ಹಿಂದೆ ಬಿದ್ದಿಲ್ಲ. ಆರ್ಥಿಕವಾಗಿ ಸುರಕ್ಷಿತವಾದ ಭಾರತವನ್ನು ನಿರ್ಮಿಸಲು ಮೊಬೈಲ್ ಸೇವೆಗಳ ಕಾರ್ಯತಂತ್ರದ ಭಾಗವಾಗಿ ಭಾರ್ತಿ ಏರ್ಟೆಲ್ ತನ್ನ ಗ್ರಾಹಕರಿಗೆ ವಿಮಾ ರಕ್ಷಣೆಯ ರಕ್ಷಣೆಯೊಂದಿಗೆ ಪ್ರಿಪೇಡ್ ಯೋಜನೆಯನ್ನು ನೀಡಲು ಭಾರ್ತಿ ಆಕ್ಸಾ ಲೈಫ್ ಇನ್ಶುರೆನ್ಸ್ನೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಏರ್ಟೆಲ್ ರೂ. 599 ಯೋಜನೆ ಭಾರ್ತಿ ಏರ್ಟೆಲ್ ಭಾರ್ತಿ ಆಕ್ಸಾ…
‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ತಮ್ಮ ಗಾಯನದಿಂದಲೇ ಮೋಡಿ ಮಾಡಿದ ಸಂಗೀತ ಮಾಂತ್ರಿಕ ಚಂದನ್ ಶೆಟ್ಟಿ ಬಿಗ್ ಬಾಸ್ ವಿನ್ನರ್ ಆಗಿ ಜಯಗಳಿಸಿದ್ದಾರೆ.ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.
ಜೀವನದ ಪಾಠವನ್ನು ಹಸಿವು ಅನ್ನೊದ್ದು ಅತಿ ಬೇಗನೆ ಕಲಿಸಿ ಕೊಡುತ್ತದೆ ಅನ್ನಬಹುದು. ಬಡತನದಲ್ಲಿ ಬೆಂದು ನೊಂದು ಹಲವರ ಬಾಯಲ್ಲಿ ಬೋಯಿಸಿಕೊಂಡು ಜೀವನವನ್ನು ಸಾಗಿಸುತ್ತ, ಇವುಗಳ ಮದ್ಯೆ ತನ್ನ ಮಗನನ್ನು ಐಎಎಸ್ ಅಧಿಕಾರಿಯನ್ನಾಗಿ ಮಾಡಬೇಕು ಅನ್ನೋ ಕನಸನ್ನು ಹೊತ್ತು ಶ್ರಮ ಪಟ್ಟ ಆ ಶ್ರಮ ಜೀವಿಗೆ ಆ ದೇವರು ಪ್ರತಿ ಫಲವನ್ನು ಕೊಟ್ಟಿದ್ದಾನೆ.
ಬೆಂಗಳೂರು, ಆ.4- ಈಗಾಗಲೇ ಮೂವರು ಜೆಡಿಎಸ್ ಶಾಸಕರನ್ನು ತನ್ನತ್ತ ಸೆಳೆದಿರುವ ಬಿಜೆಪಿ ಜೆಡಿಎಸ್ಗೆ ಮತ್ತೊಂದು ಭಾರೀ ಶಾಕ್ ಕೊಡಲು ಸಜ್ಜಾಗಿದೆ. ಜೆಡಿಎಸ್ನ ಎಲ್ಲ 23 ಶಾಸಕರನ್ನು ಒಂದೇ ಬಂಚ್ನಲ್ಲಿ ಸೆಳೆಯಲು ಮಹತ್ವದ ಮಾತುಕತೆ ನಡೆಸುತ್ತಿದೆ ಎನ್ನಲಾಗಿದೆ. ಸಮ್ಮಿಶ್ರ ಸರ್ಕಾರ ಪತನದ ನಂತರ ಜೆಡಿಎಸ್ ಪಕ್ಷವನ್ನು ಸಂಪೂರ್ಣವಾಗಿ ತನ್ನತ್ತ ಸೆಳೆಯಲು ಬಿಜೆಪಿ ರಣತಂತ್ರ ರೂಪಿಸಿದೆ ಎಂದು ತಿಳಿದುಬಂದಿದೆ. ದೇವೇಗೌಡರ ಕುಟುಂಬವನ್ನು ಹೊರತುಪಡಿಸಿ ಎಲ್ಲ 23 ಶಾಸಕರನ್ನು ಬಿಜೆಪಿಗೆ ಕರೆದೊಯ್ಯಲು ಇಬ್ಬರು ಮಾಜಿ ಸಚಿವರೇ ಮುಂದಾಳತ್ವ ವಹಿಸಿದ್ದಾರೆ. ಕುತೂಹಲಕಾರಿ ಅಂಶವೆಂದರೆ…
ಇವತ್ತೂ ಕೂಡಾ ಮಂಡ್ಯದಲ್ಲಿ ದರ್ಶನ್ ಪ್ರಚಾರದ ಅಬ್ಬರ ಜೋರಾಗಿದೆ. ಪ್ರಚಾರದ ವೇಳೆ ಮಾತನಾಡಿದ ಡಿ ಬಾಸ್, ದರ್ಶನ್ ಅಂತವರು ಯಾರೇ ಬಂದ್ರೂ, ಇನ್ನೂ ನೂರು ವರ್ಷ ನಾಲ್ಕು ಹೆಸರುಗಳನ್ನು ಅಳಿಸಲಾಗುವುದಿಲ್ಲ ಅಂತಾ ಹೇಳಿದ್ದಾರೆ. ನಟಸಾರ್ವಭೌಮ ರಾಜ್ ಕುಮಾರ್, ಶಂಕರ್ ನಾಗ್, ಅಂಬರೀಷ್, ವಿಷ್ಣುವರ್ಧನ್ ಅವರ ಹೆಸರುಗಳನ್ನು ಅಭಿಮಾನಿಗಳ ಮನಸ್ಸಿನಿಂದ ಅಳಿಸಲು ಸಾಧ್ಯವಿಲ್ಲ ಎಂದ್ರು. ಈ ಹಿಂದೆ ಮಂಡ್ಯದಲ್ಲಿ ಅಪ್ಪಾಜಿಗೆ ಅವಕಾಶ ಕೊಟ್ಟಿದ್ದೀರಿ, ಇನ್ಮುಂದೆ ಅಮ್ಮನಿಗೂ ಅವಕಾಶ ಕೊಡಿ ಅಂತಾ ಮತ ಯಾಚಿಸಿದ್ದಾರೆ. ಇದೇ ವೇಳೆ ಸುಮಲತಾ ಕ್ರಮ…