ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ರಿಯಾಲಿಟಿ ಶೋ ಬಿಗ್ಬಾಸ್ ಸಂಚಿಕೆ 5ರಲ್ಲಿ ವಿಜೇತರಾಗಿದ್ದ ಒಳ್ಳೆ ಹುಡುಗ ಪ್ರಥಮ್,ಈಗಂತೂ ಸಾಮಾಜಿಕ ಜಾಲತಾಣ ಫೇಸ್ಬುಕ್’ನಲ್ಲಿ ತುಂಬಾ ಆಕ್ಟಿವ್ ಆಗಿದ್ದಾರೆ.ರಾಜ್ಯದಲ್ಲಿ ಯಾರಿಗೆ ಏನೇ ಆದರೂ, ಅದರ ಬಗ್ಗೆ ತಮ್ಮ ಫೇಸ್ಬುಕ್ ವಾಲ್ನಲ್ಲಿ ಬರೆದುಕೊಂಡು ಅದರ ಬಗ್ಗೆ ಪ್ರತಿಕ್ರಿಯೆ ನೀಡುತ್ತಾರೆ.

ಈಗ ವಿಷಯ ಏನಪ್ಪಾ ಅಂದ್ರೆ, ರಾಜ್ಯಸರ್ಕಾರದ ಸಚಿವ ಯು.ಟಿ.ಖಾದರ್’ರವರು ಹೇಳಿಕೆಯೊಂದನ್ನು ನೀಡಿದ್ದರು.ಈ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಬಾರಿ ವಿರೋಧ ವ್ಯಕ್ತವಾಗಿತ್ತು.ಅಷ್ಟಕ್ಕೂ ಅವರು ಕೊಟ್ಟಿದ ಹೇಳಿಕೆ ಏನು ಗೊತ್ತಾ..?
ಮುಸ್ಲೀಮರನ್ನು ಅನುಮಾನದಿಂದ ನೋಡಲಾಗುತ್ತಿದೆ ಎಂಬುದು ಸಚಿವ ಯು.ಟಿ.ಖಾದರ್’ರವರ ಹೇಳಿಕೆಯಾಗಿತ್ತು.ಇದಕ್ಕೆ ಪ್ರತಿಕ್ರಿಯಿಸಿದ ಒಳ್ಳೆ ಹುಡುಗ ಪ್ರಥಮ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ಈ ರೀತಿಯಾಗಿ ಟಾಂಗ್ ನೀಡಿದ್ದಾರೆ.

#ಮುಸ್ಲಿಂರನ್ನು_ಅನುಮಾನದಿಂದ ನೋಡಲಾಗುತ್ತಿದೆ… ಸಚಿವ #UTಖಾದರ್…!
ನಿಮಗೆ ಅಷ್ಟು #ಅನುಮಾನ,#ಅವಮಾನ ಆಗ್ತಿದ್ರೆ #ಮತಾಂತರ ಆಗಿಬಿಡಿ.ಯಾವ ಧರ್ಮಕ್ಕೆ ಬೇಕಾದರೂ….
ಯಾಕೆ ಪಾಪ ಕಷ್ಟ ಪಟ್ಕೊಂಡು ಮುಸ್ಲಿಂ ಆಗಿರ್ತೀರಾ?
ಭಾರತದಲ್ಲಿ ಯಾರು ಯಾವ ಧರ್ಮಕ್ಕೆ ಬೇಕಾದರೂ ಮತಾಂತರವಾಗಬಹುದು.
ನೀವೇನಾದರೂ ಹಿಂದು ಧರ್ಮಕ್ಕೆ ಬರೋದಾದರೆ ಬನ್ನಿ.

but terms & conditions apply…ನಿಮ್ಮ ಜೊತೆ ಆ selfie ತಗೊಂಡಿದ್ರಲ್ಲ ಕೆಲವು ಆರೋಪಿಗಳು,ಅವ್ರಿಗೆ No entry…
Most important, ಪೇಜಾವರ ಶ್ರೀಗಳ ಆಶೀರ್ವಾದ ತಗೆದುಕೊಂಡು,ನಡೆದಾಡುವ ದೇವರ ಪಾದಕ್ಕೆ ವಂದಿಸಿ,ನಿರ್ಮಾಲಾನಂದರಿಗೆ ಹಿತವಚನ ಕೇಳಿ ಆಮೇಲೆ #ಹಿಂದುಧರ್ಮಕ್ಕೆ ಬನ್ನಿ…
ಇನ್ನು ಹಿಂದು ಧರ್ಮದಲ್ಲಿ ಯಾವ ಜಾತಿಗೆ ಸೇರಬೇಕಂಕೊಂಡಿದ್ದೀರೋ ಆ ಆಯ್ಕೆ ನಿಮಗೆ ಬಿಟ್ಟುಬಿಡ್ತೀನಿ…
ನನ್ನ ಪ್ರೀತಿಯ #ದಲಿತರಾಗಿ #ನಾಯಕ,#ಕುರುಬರಾದರೂ ಆಗಿ…full freedom ಇದೆ…
ನಾನು ಗ್ಯಾರಂಟಿ ಕೊಡ್ತೀನಿ…ಹಿಂದು ಧರ್ಮದಲ್ಲಿ ಯಾರೂ ನಿಮ್ಮನ್ನ ಅನುಮಾನದಿಂದ ನೋಡಲ್ಲ….
ಆರಾಮಾಗಿ ಬನ್ನಿ #ಖಾದರ್ ಅವ್ರೇ…

ಆಮೇಲೆ ಪ್ರೀತಿಯ ಮುಸ್ಲಿಂ ಸಹೋದರರೇ plz ನನ್ನಮೇಲೆ ಕೋಪ ಮಾಡ್ಕೋಬೇಡಿ ನನ್ನ ಪ್ರೀತಿಯ ಧರ್ಮ ಮುಸ್ಲಿಂ ಧರ್ಮ…ಅದರ ಮೇಲೆ ಯಾರೇ ಅನುಮಾನ ಪಟ್ಟರೂ ನನ್ನಮನಸ್ಸಿಗೆ ನೋವಾಗುತ್ತೆ.
ನಾನು ಹೇಳಿದ್ದು ತಪ್ಪಾ? ಒಮ್ಮೆ ಯೋಚಿಸಿ….ಯಾರೂ sympathy ತಗೊಳೋ dailogue ,ಧರ್ಮಾದಾರಿತವಾಗಿ emotionally disturb ಮಾಡೋ ಮಾತು ಹೇಳಬಾರದು…ಅದಷ್ಟೇ ನನ್ನ ಕಳಕಳಿ…

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯುರೋಪ್ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 520 ವರ್ಷ ಕಳೆದಿವೆ. ವಾಸ್ಕೋಡಿಗಾಮ ಭಾತರಕ್ಕೆ ಬಂದು 523 ವರ್ಷಗಳು ಸಂದಿವೆ. 1460ರ ಸುಮಾರಿಗೆ ಜನಿಸಿದ ಪೋರ್ಚುಗೀಸ್ ಕುಲೀನ ವಾಸ್ಕೋಡಿಗಾಮ 1497ರ ಜುಲೈ 8ರಂದು ಲಿಸ್ಬನ್ನಿಂದ ಪ್ರಯಾಣ ಕೈಗೊಂಡು 1498 ಮೇ 20ರಂದು ಕ್ಯಾಲಿಕಟ್ಗೆ ತಲುಪಿದನು. ಯುರೋಪ್ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 523 ವರ್ಷ ಕಳೆದಿವೆ. ಭಾರತವನ್ನು ವಾಸ್ಕೋಡಿಗಾಮನಿಗಿಂತ…
ವಿದ್ಯುತ್ ಕಳ್ಳತನ ತಡೆಗೆ ಪ್ರೀಪೇಯ್ಡ್ ಅಥವಾ ಸ್ಮಾರ್ಟ್ ಮೀಟರ್ ಅಳವಡಿಸುವುದು ಕಡ್ಡಾಯಗೊಳಿಸುವುದರೊಂದಿಗೆ, ಈ ವರ್ಷದ ಅಂತ್ಯದೊಳಗೆ ತಡೆ ರಹಿತ ವಿದ್ಯುತ್ ನೀಡಲು ಸರಕಾರ ಚಿಂತಿಸಿದೆ.
18 ವರ್ಷಆಗಿರುವಯುವಕ-ಯುವತಿಯರೇ… ನೀವು ಇನ್ನೂ ಮತದಾನದ ಹಕ್ಕು ಪಡೆದುಕೊಂಡಿಲ್ಲವೇ?,ಪಡೆದಿದ್ದರೂ ಏನಾದ್ರೂ ತಿದ್ದುಪಡಿಮಾಡಬೇಕೆ?ಚಿಂತೆಮಾಡ್ಬೇಡಿ.ಅಗತ್ಯ ದಾಖಲೆಗಳೊಂದಿಗೆ ರೆಡಿಯಾಗಿರಿ.ನಿಮ್ಮಮನೆಗೆ ಬಂದು ಮತದಾರರ ಪಟ್ಟಿಗೆ ಹೆಸರು ಬರೆದುಕೊಂಡುಹೋಗುತ್ತಾರೆ.ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಇದು ಉತ್ತಮ ಅವಕಾಶವಾಗಿದೆ.ಮಿಸ್ಮಾಡ್ಕೋಬೇಡಿ.ಹಾಗಿದ್ರೆ ಇದಕ್ಕೆ ದಾಖಲಾತಿಗಳೇನುಬೇಕು ಅಂತೀರಾ?ಮುಂದೆ ಓದಿ ಎಲ್ಲಾ ಮಾಹಿತಿ ಇದೆ. ಬೆಂಗಳೂರು, ಮತದಾರರ ಪಟ್ಟಿಯ ಪರಿಶೀಲನೆ ದೃಢೀಕರಣ, ಸೇರ್ಪಡೆ, ತೆಗೆದುಹಾಕುವಿಕೆ ಮತ್ತು ತಿದ್ದುಪಡಿಗೆ ಚುನಾವಣಾ ಆಯೋಗ ಮುಂದಾಗಿದೆ. ಮತದಾರರ ಪಟ್ಟಿಗೆ ಹೆಸರು ಸೇರಿಸಲು ಸೆಪ್ಟೆಂಬರ್ 1 ರಿಂದ 30ರ ತನಕ ಅವಕಾಶ ನೀಡಲಾಗಿದೆ. ಈ ಅವಕಾಶವನ್ನು ಕಳೆದುಕೊಳ್ಳಬೇಡಿ…
ಭಾರತದಲ್ಲಿ ಬಹುಮಟ್ಟಿನ ಜನರು ರಕ್ತದಾನ ಮಾಡಲು ಹೆದರುತ್ತಾರೆ. ಈ ಕುರಿತು ಜಾಗೃತಿ ಮೂಡಿಸಲು ಸರ್ಕಾರ ಕಾಲದಿಂದ ಕಾಲಕ್ಕೆ ಅನೇಕ ಅಭಿಯಾನಗಳನ್ನು ನಡೆಸಿದೆ. ಜನ ಸಾಮಾನ್ಯರಲ್ಲಿ ರಕ್ತದಾನದ ಬಗ್ಗೆ ಅರಿವು ಮೂಡಿಸುವುದು ಮತ್ತು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವವರಿಗೆ ಮನಸ್ಥೈರ್ಯ ಮೂಡಿಸುವುದು, ಪ್ರೇರೆಪಿಸುವುದು ಅಗತ್ಯವಾಗಿ ಆಗಬೇಕಿದೆ. ಮನುಷ್ಯನ ಜೀವಕ್ಕಿರುವಷ್ಟೇ ಮಹತ್ವ ರಕ್ತದಾನಕ್ಕೂ ಇದೆ.
ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.
ಲಕ್ನೋ: ಗೂಡ್ಸ್ ರೈಲು ಹಳಿ ತಪ್ಪಿದ್ದ ಸುದ್ದಿಯನ್ನು ವರದಿ ಮಾಡಲು ಹೋಗಿದ್ದ ಪತ್ರಕರ್ತನ ಮೇಲೆ ಹಲ್ಲೆ ಮಾಡಿ, ಆತನ ಬಟ್ಟೆ ಬಿಚ್ಚಿಸಿ ಬಲವಂತವಾಗಿ ಮೂತ್ರ ಕುಡಿಸಿರುವ ಘಟನೆ ಉತ್ತರ ಪ್ರದೇಶದ ಶಾಮ್ಲಿಯಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಧೀಮಾನ್ಪುರಾದಲ್ಲಿ ಗೂಡ್ಸ್ ರೈಲು ಹಳಿತಪ್ಪಿದ ಸಂದರ್ಭದಲ್ಲಿ ಪತ್ರಕರ್ತ ವರದಿ ಮಾಡಲು ಹೋದಾಗ ಈ ಘಟನೆ ನಡೆದಿದೆ. ಸರ್ಕಾರಿ ರೈಲ್ವೇ ಪೊಲೀಸ್(ಜಿಆರ್ ಪಿ) ಅಧಿಕಾರಿ ರಾಕೇಶ್ ಕುಮಾರ್ ನೇತೃತ್ವದ ಸಿಬ್ಬಂದಿ ಪತ್ರಕರ್ತನ ಮೇಲೆ ಹಲ್ಲೆ ಮಾಡಿದ್ದಾರೆ. ಪತ್ರಕರ್ತನ ಮೇಲೆ ಹಲ್ಲೆ ಮಾಡಿರುವ…