ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ರಿಯಾಲಿಟಿ ಶೋ ಬಿಗ್ಬಾಸ್ ಸಂಚಿಕೆ 5ರಲ್ಲಿ ವಿಜೇತರಾಗಿದ್ದ ಒಳ್ಳೆ ಹುಡುಗ ಪ್ರಥಮ್,ಈಗಂತೂ ಸಾಮಾಜಿಕ ಜಾಲತಾಣ ಫೇಸ್ಬುಕ್’ನಲ್ಲಿ ತುಂಬಾ ಆಕ್ಟಿವ್ ಆಗಿದ್ದಾರೆ.ರಾಜ್ಯದಲ್ಲಿ ಯಾರಿಗೆ ಏನೇ ಆದರೂ, ಅದರ ಬಗ್ಗೆ ತಮ್ಮ ಫೇಸ್ಬುಕ್ ವಾಲ್ನಲ್ಲಿ ಬರೆದುಕೊಂಡು ಅದರ ಬಗ್ಗೆ ಪ್ರತಿಕ್ರಿಯೆ ನೀಡುತ್ತಾರೆ.

ಈಗ ವಿಷಯ ಏನಪ್ಪಾ ಅಂದ್ರೆ, ರಾಜ್ಯಸರ್ಕಾರದ ಸಚಿವ ಯು.ಟಿ.ಖಾದರ್’ರವರು ಹೇಳಿಕೆಯೊಂದನ್ನು ನೀಡಿದ್ದರು.ಈ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಬಾರಿ ವಿರೋಧ ವ್ಯಕ್ತವಾಗಿತ್ತು.ಅಷ್ಟಕ್ಕೂ ಅವರು ಕೊಟ್ಟಿದ ಹೇಳಿಕೆ ಏನು ಗೊತ್ತಾ..?
ಮುಸ್ಲೀಮರನ್ನು ಅನುಮಾನದಿಂದ ನೋಡಲಾಗುತ್ತಿದೆ ಎಂಬುದು ಸಚಿವ ಯು.ಟಿ.ಖಾದರ್’ರವರ ಹೇಳಿಕೆಯಾಗಿತ್ತು.ಇದಕ್ಕೆ ಪ್ರತಿಕ್ರಿಯಿಸಿದ ಒಳ್ಳೆ ಹುಡುಗ ಪ್ರಥಮ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ಈ ರೀತಿಯಾಗಿ ಟಾಂಗ್ ನೀಡಿದ್ದಾರೆ.

#ಮುಸ್ಲಿಂರನ್ನು_ಅನುಮಾನದಿಂದ ನೋಡಲಾಗುತ್ತಿದೆ… ಸಚಿವ #UTಖಾದರ್…!
ನಿಮಗೆ ಅಷ್ಟು #ಅನುಮಾನ,#ಅವಮಾನ ಆಗ್ತಿದ್ರೆ #ಮತಾಂತರ ಆಗಿಬಿಡಿ.ಯಾವ ಧರ್ಮಕ್ಕೆ ಬೇಕಾದರೂ….
ಯಾಕೆ ಪಾಪ ಕಷ್ಟ ಪಟ್ಕೊಂಡು ಮುಸ್ಲಿಂ ಆಗಿರ್ತೀರಾ?
ಭಾರತದಲ್ಲಿ ಯಾರು ಯಾವ ಧರ್ಮಕ್ಕೆ ಬೇಕಾದರೂ ಮತಾಂತರವಾಗಬಹುದು.
ನೀವೇನಾದರೂ ಹಿಂದು ಧರ್ಮಕ್ಕೆ ಬರೋದಾದರೆ ಬನ್ನಿ.

but terms & conditions apply…ನಿಮ್ಮ ಜೊತೆ ಆ selfie ತಗೊಂಡಿದ್ರಲ್ಲ ಕೆಲವು ಆರೋಪಿಗಳು,ಅವ್ರಿಗೆ No entry…
Most important, ಪೇಜಾವರ ಶ್ರೀಗಳ ಆಶೀರ್ವಾದ ತಗೆದುಕೊಂಡು,ನಡೆದಾಡುವ ದೇವರ ಪಾದಕ್ಕೆ ವಂದಿಸಿ,ನಿರ್ಮಾಲಾನಂದರಿಗೆ ಹಿತವಚನ ಕೇಳಿ ಆಮೇಲೆ #ಹಿಂದುಧರ್ಮಕ್ಕೆ ಬನ್ನಿ…
ಇನ್ನು ಹಿಂದು ಧರ್ಮದಲ್ಲಿ ಯಾವ ಜಾತಿಗೆ ಸೇರಬೇಕಂಕೊಂಡಿದ್ದೀರೋ ಆ ಆಯ್ಕೆ ನಿಮಗೆ ಬಿಟ್ಟುಬಿಡ್ತೀನಿ…
ನನ್ನ ಪ್ರೀತಿಯ #ದಲಿತರಾಗಿ #ನಾಯಕ,#ಕುರುಬರಾದರೂ ಆಗಿ…full freedom ಇದೆ…
ನಾನು ಗ್ಯಾರಂಟಿ ಕೊಡ್ತೀನಿ…ಹಿಂದು ಧರ್ಮದಲ್ಲಿ ಯಾರೂ ನಿಮ್ಮನ್ನ ಅನುಮಾನದಿಂದ ನೋಡಲ್ಲ….
ಆರಾಮಾಗಿ ಬನ್ನಿ #ಖಾದರ್ ಅವ್ರೇ…

ಆಮೇಲೆ ಪ್ರೀತಿಯ ಮುಸ್ಲಿಂ ಸಹೋದರರೇ plz ನನ್ನಮೇಲೆ ಕೋಪ ಮಾಡ್ಕೋಬೇಡಿ ನನ್ನ ಪ್ರೀತಿಯ ಧರ್ಮ ಮುಸ್ಲಿಂ ಧರ್ಮ…ಅದರ ಮೇಲೆ ಯಾರೇ ಅನುಮಾನ ಪಟ್ಟರೂ ನನ್ನಮನಸ್ಸಿಗೆ ನೋವಾಗುತ್ತೆ.
ನಾನು ಹೇಳಿದ್ದು ತಪ್ಪಾ? ಒಮ್ಮೆ ಯೋಚಿಸಿ….ಯಾರೂ sympathy ತಗೊಳೋ dailogue ,ಧರ್ಮಾದಾರಿತವಾಗಿ emotionally disturb ಮಾಡೋ ಮಾತು ಹೇಳಬಾರದು…ಅದಷ್ಟೇ ನನ್ನ ಕಳಕಳಿ…

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧುನಿಕ ಯುಗದಲ್ಲಿ ಮಹಿಳೆಯರು ಐದು ಮಂದಿಯನ್ನು ಮದುವೆಯಾಗುವುದು ಅಸಾಧ್ಯವೆನಿಸಿದರೂ ನಡೆದಿದೆ. ಆದರೆ ಇಲ್ಲೊಬ್ಬಳು ಮಹಿಳೆ ಈ ಅಸಂಭವವನ್ನು ಸಂಭವವಾಗಿಸಿದ್ದಾಳೆ.
72 ವರ್ಷದ ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರು 82 ವರ್ಷದ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಾರಾಯಣ ಮೂರ್ತಿ ಅವರ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಮುಂಬೈನಲ್ಲಿ ಮಂಗಳವಾರ ನಡೆದ ಟೈಕಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರತನ್ ಟಾಟಾ ಅವರಿಗೆ ಟೈಕಾನ್ ಮುಂಬೈ 2020 ಜೀವಿತಾವಧಿ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ…
ಮೆಟ್ರೋ ರೈಲು ಪ್ರಯಾಣಿಕರು ಇನ್ನು ಮುಂದೆ 25 ಕೆಜಿವರೆಗೂ ಲಗೇಜ್ ಕೊಂಡೊಯ್ಯಬಹುದಾಗಿದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಲಗೇಜ್ ತೂಕ ಮಿತಿಯನ್ನು 25 ಕೆಜಿ ಗೆ ಹೆಚ್ಚಳ ಮಾಡಿದೆ. ಪ್ರಸ್ತುತ ಮೆಟ್ರೋ ರೈಲುಗಳಲ್ಲಿ 15 ಕೆಜಿ ತೂಕದ ಲಗೇಜ್ ಕೊಂಡೊಯ್ಯಲು ಅವಕಾಶವಿದೆ. ಅದನ್ನು 25 ಕೆಜಿಗೆ ಹೆಚ್ಚಿಸಲಾಗಿದೆ. ಆದರೆ ಇಷ್ಟು ತೂಕದ ಒಂದು ಬ್ಯಾಗ್ ಗೆ ಮಾತ್ರ ಅನುಮತಿ ಇರುತ್ತದೆ. ಮೊದಲಿಗೆ ಮೆಟ್ರೋ ರೈಲ್ವೆ ಅಧಿಕಾರಿಗಳಿಂದಲೂ ಪೂರ್ವ ಅನುಮತಿ ಪಡೆಯಬೇಕಿದೆ. ವಿಮಾನ ನಿಲ್ದಾಣಗಳಿಗೆ ಸಂಪರ್ಕ…
ಕನ್ನಡ ಚಿತ್ರ ನಟ ಸೂಪರ್ಸ್ಟಾರ್ ಉಪೇಂದ್ರರವರು ಇತ್ತೀಚೆಗಷ್ಟೇ ಪ್ರಜಾಕೀಯ ಎಂಬ ಹೊಸ ಪಕ್ಷವನ್ನು ಘೋಷಿಸಿದ್ದರು. ಹಾಗಾಗಿ ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಹಾಗೂ ಸ್ವತಃ ಉಪೇಂದ್ರರವರ ಅಭಿಮಾನಿಯಾಗಿರುವರೊಬ್ಬರು, ಉಪೇಂದ್ರರವರ ರಾಜಕೀಯ ಮತ್ತು ಅವರ ಹೊಸ ಪಕ್ಷದ ಕುರಿತು ಪತ್ರವೊಂದನ್ನು ಬರೆದಿದ್ದಾರೆ.
ಹಳ್ಳಿಗಳು ಅಂದ್ರೆ ನಮ್ಮಲ್ಲಿ ಬಡತನ, ಅನಕ್ಷರತೆ, ಬಂಡವಾಳದ ಕೊರತೆ, ಹಣದ ಅಭಾವ ಎನ್ನುವ ಮಾತುಗಳು ನಮ್ಮ ಕಾಣಿಸುತ್ತವೆ.ಆದರೆ ನಮ್ಮ ಭಾರತದಲ್ಲಿರುವ ಈ ಹಳ್ಳಿ, ಏಷ್ಯಾದ ಶ್ರೀಮಂತ ಹಳ್ಳಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.
ಮಧ್ಯಪ್ರದೇಶದ ಛತ್ತಾರ್ ಪುರ ನೌಗಾಂವ್ ಬ್ಲಾಕ್ ನ ಗರೋಲಿ ಚೌಕಿಯ ಬಾಲಕೃಷ್ಣ ಚೌಬೆ (55) ಎಂಬಾತ ಕಳೆದ ಮೂರು ವರ್ಷಗಳಿಂದ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದನು. ಈತ ಕೊಲೆ ಮತ್ತು ದರೋಡೆ ಕೇಸಿನಲ್ಲಿ ಗುರುತಿಸಿಕೊಂಡ ಬಳಿಕ ತನ್ನ ಗ್ರಾಮದಿಂದ ತಲೆಮರೆಸಿಕೊಂಡಿದ್ದನು. ಅದರಲ್ಲೂ ಕೊಲೆ ಪ್ರಕರಣದ ಬಳಿಕ ಬಾಲಕೃಷ್ಣ ಉತ್ತರಪ್ರದೇಶಕ್ಕೆ ಹಾರಿದ್ದನು. ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮಾಧವಿ ಅಗ್ನಿಹೋತ್ರಿ ಅವರು ಮದುವೆ ಮಾತುಕತೆಗೆಂದು ಕರೆದು ಆರೋಪಿಯನ್ನು ಬಂಧಿಸಿದ್ದು, ಎಲ್ಲರ ಪ್ರಶಂಸೆಗೆ ಕಾರಣರಾಗಿದ್ದಾರೆ. ಆರೋಪಿಯನ್ನು ಹಿಡಿಯಲು ಪೊಲೀಸರು ಹಲವು ಬಾರಿ ಪ್ರಯತ್ನಿಸಿದರೂ…