News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಬಿಗ್ಬಾಸ್ ಪ್ರಥಮ್, ಸಚಿವ ಯು.ಟಿ.ಖಾದರ್’ಗೆ ಕೊಟ್ಟ ಟಾಂಗ್ ಏನು ಗೊತ್ತಾ..?ತಿಳಿಯಲು ಮುಂದೆ ನೋಡಿ…

252

ಕನ್ನಡದ ರಿಯಾಲಿಟಿ ಶೋ ಬಿಗ್ಬಾಸ್ ಸಂಚಿಕೆ 5ರಲ್ಲಿ ವಿಜೇತರಾಗಿದ್ದ ಒಳ್ಳೆ ಹುಡುಗ ಪ್ರಥಮ್,ಈಗಂತೂ ಸಾಮಾಜಿಕ ಜಾಲತಾಣ ಫೇಸ್ಬುಕ್’ನಲ್ಲಿ ತುಂಬಾ ಆಕ್ಟಿವ್ ಆಗಿದ್ದಾರೆ.ರಾಜ್ಯದಲ್ಲಿ ಯಾರಿಗೆ ಏನೇ ಆದರೂ, ಅದರ ಬಗ್ಗೆ ತಮ್ಮ ಫೇಸ್ಬುಕ್ ವಾಲ್ನಲ್ಲಿ ಬರೆದುಕೊಂಡು ಅದರ ಬಗ್ಗೆ ಪ್ರತಿಕ್ರಿಯೆ ನೀಡುತ್ತಾರೆ.

ಈಗ ವಿಷಯ ಏನಪ್ಪಾ ಅಂದ್ರೆ, ರಾಜ್ಯಸರ್ಕಾರದ ಸಚಿವ ಯು.ಟಿ.ಖಾದರ್’ರವರು ಹೇಳಿಕೆಯೊಂದನ್ನು ನೀಡಿದ್ದರು.ಈ ಹೇಳಿಕೆಗೆ  ಸಾಮಾಜಿಕ ಜಾಲತಾಣದಲ್ಲಿ ಬಾರಿ ವಿರೋಧ ವ್ಯಕ್ತವಾಗಿತ್ತು.ಅಷ್ಟಕ್ಕೂ ಅವರು ಕೊಟ್ಟಿದ ಹೇಳಿಕೆ ಏನು ಗೊತ್ತಾ..?

ಮುಸ್ಲೀಮರನ್ನು ಅನುಮಾನದಿಂದ ನೋಡಲಾಗುತ್ತಿದೆ ಎಂಬುದು ಸಚಿವ ಯು.ಟಿ.ಖಾದರ್’ರವರ ಹೇಳಿಕೆಯಾಗಿತ್ತು.ಇದಕ್ಕೆ ಪ್ರತಿಕ್ರಿಯಿಸಿದ ಒಳ್ಳೆ ಹುಡುಗ ಪ್ರಥಮ್ ತಮ್ಮ  ಫೇಸ್ಬುಕ್ ಖಾತೆಯಲ್ಲಿ ಈ ರೀತಿಯಾಗಿ ಟಾಂಗ್ ನೀಡಿದ್ದಾರೆ.

ಪ್ರಥಮ್ ತಮ್ಮ ಫೇಸ್ಬುಕ್ ವಾಲ್ನಲ್ಲಿ ರೀತಿಯಾಗಿ ಬರೆದುಕೊಂಡಿದ್ದಾರೆ…

#ಮುಸ್ಲಿಂರನ್ನು_ಅನುಮಾನದಿಂದ ನೋಡಲಾಗುತ್ತಿದೆ… ಸಚಿವ #UTಖಾದರ್…!
ನಿಮಗೆ ಅಷ್ಟು #ಅನುಮಾನ,#ಅವಮಾನ ಆಗ್ತಿದ್ರೆ #ಮತಾಂತರ ಆಗಿಬಿಡಿ.ಯಾವ ಧರ್ಮಕ್ಕೆ ಬೇಕಾದರೂ….

ಯಾಕೆ ಪಾಪ ಕಷ್ಟ ಪಟ್ಕೊಂಡು ಮುಸ್ಲಿಂ ಆಗಿರ್ತೀರಾ?
ಭಾರತದಲ್ಲಿ ಯಾರು ಯಾವ ಧರ್ಮಕ್ಕೆ ಬೇಕಾದರೂ ಮತಾಂತರವಾಗಬಹುದು‌.
ನೀವೇನಾದರೂ ಹಿಂದು ಧರ್ಮಕ್ಕೆ ಬರೋದಾದರೆ ಬನ್ನಿ.

but terms & conditions apply…ನಿಮ್ಮ ಜೊತೆ ಆ selfie ತಗೊಂಡಿದ್ರಲ್ಲ ಕೆಲವು ಆರೋಪಿಗಳು,ಅವ್ರಿಗೆ No entry…
Most important, ಪೇಜಾವರ ಶ್ರೀಗಳ ಆಶೀರ್ವಾದ ತಗೆದುಕೊಂಡು,ನಡೆದಾಡುವ ದೇವರ ಪಾದಕ್ಕೆ ವಂದಿಸಿ,ನಿರ್ಮಾಲಾನಂದರಿಗೆ ಹಿತವಚನ ಕೇಳಿ ಆಮೇಲೆ #ಹಿಂದುಧರ್ಮಕ್ಕೆ ಬನ್ನಿ…

ಇನ್ನು ಹಿಂದು ಧರ್ಮದಲ್ಲಿ ಯಾವ ಜಾತಿಗೆ ಸೇರಬೇಕಂಕೊಂಡಿದ್ದೀರೋ ಆ ಆಯ್ಕೆ ನಿಮಗೆ ಬಿಟ್ಟುಬಿಡ್ತೀನಿ…
ನನ್ನ ಪ್ರೀತಿಯ #ದಲಿತರಾಗಿ #ನಾಯಕ,#ಕುರುಬರಾದರೂ ಆಗಿ…full freedom ಇದೆ…
ನಾನು‌ ಗ್ಯಾರಂಟಿ ಕೊಡ್ತೀನಿ…ಹಿಂದು ಧರ್ಮದಲ್ಲಿ ಯಾರೂ ನಿಮ್ಮನ್ನ ಅನುಮಾನದಿಂದ ನೋಡಲ್ಲ….
ಆರಾಮಾಗಿ ಬನ್ನಿ #ಖಾದರ್ ಅವ್ರೇ…

ಆಮೇಲೆ ಪ್ರೀತಿಯ ಮುಸ್ಲಿಂ ಸಹೋದರರೇ plz ನನ್ನಮೇಲೆ ಕೋಪ ಮಾಡ್ಕೋಬೇಡಿ ನನ್ನ ಪ್ರೀತಿಯ ಧರ್ಮ ಮುಸ್ಲಿಂ ಧರ್ಮ…ಅದರ ಮೇಲೆ ಯಾರೇ ಅನುಮಾನ ಪಟ್ಟರೂ ನನ್ನಮನಸ್ಸಿಗೆ ನೋವಾಗುತ್ತೆ.

ನಾನು ಹೇಳಿದ್ದು ತಪ್ಪಾ? ಒಮ್ಮೆ ಯೋಚಿಸಿ….ಯಾರೂ sympathy ತಗೊಳೋ dailogue ,ಧರ್ಮಾದಾರಿತವಾಗಿ emotionally disturb ಮಾಡೋ ಮಾತು ಹೇಳಬಾರದು…ಅದಷ್ಟೇ ನನ್ನ ಕಳಕಳಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಂಬೇಡ್ಕರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಶಿಕ್ಷಣ ಇಲಾಖೆ ನಿರ್ದೇಶಕ ಅಮಾನತು..!

    ಹಿರಿಯ ಅಧಿಕಾರಿಗಳ ಅನುಮೋದನೆ ಪಡೆಯದೆ ‘ಸಂವಿಧಾನ ದಿನಾಚರಣೆ’ಗೆ ಸಂಬಂಧಿಸಿದ ಸುತ್ತೋಲೆ ಹೊರಡಿಸಿ, ಇಲಾಖೆಯ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕ (ಪ್ರೌಢ ಶಿಕ್ಷಣ) ಕೆ.ಎಸ್‌.ಮಣಿ ಸೇರಿ ನಾಲ್ವರನ್ನು ಸರಕಾರ ಅಮಾನತು ಮಾಡಿದೆ. ಇಲಾಖೆಯು ನ.26ರಂದು ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಲ್ಲಿ ಹಮ್ಮಿ ಕೊಂಡಿರುವ ‘ಸಂವಿಧಾನ ದಿನಾಚರಣೆ’ಯ ಜಾಗೃತಿ ಅಭಿಯಾನದ ಮಾರ್ಗ ದರ್ಶಿಗಳನ್ನು ಖಾಸಗಿ ಸಂಸ್ಥೆಯೊಂದು ಸಿದ್ಧಪಡಿಸಿಕೊಟ್ಟಿತ್ತು. ಈ ಮಾರ್ಗದರ್ಶಿಯಲ್ಲಿ, ‘ಡಾ.ಬಿ.ಆರ್‌.ಅಂಬೇಡ್ಕರ್‌ ಒಬ್ಬರೇ ಸಂವಿಧಾನ ರಚಿಸಿಲ್ಲ’ ಎಂಬ ವಿವಾದಾತ್ಮಕ ವಾಕ್ಯವನ್ನು ಸೇರಿಸಲಾಗಿತ್ತು. ಈ ಮಾರ್ಗಸೂಚಿಗಳನ್ನು…

  • baby
    inspirational, Motivation

    ಮಕ್ಕಳನ್ನು ಹೇಗೆ ಬೆಳೆಸಬೇಕು ಎಂದು ತಿಳಿದು ಕೊಳ್ಳಿ

    ಮಕ್ಕಳನ್ನು ಹೇಗೆ ಬೆಳೆಸಬೇಕು ಎಂದು ತಿಳಿದು ಕೊಳ್ಳಿ
    ನಿಮ್ಮ ಮಗಳು ಅಥವಾ ಮಗ ಚಿಕ್ಕಪ್ಪ ಸೇರಿದಂತೆ ಯಾವುದೇ ಪರಿಸ್ಥಿತಿಯಲ್ಲಿ ಯಾರ ಮಡಿಲಲ್ಲೂ ಕುಳಿತುಕೊಳ್ಳಬೇಡಿ ಎಂದು ಎಚ್ಚರಿಸಿ

  • ಸಿನಿಮಾ, ಸುದ್ದಿ

    ಸಾಹಸಸಿಂಹ ವಿಷ್ಣುವರ್ಧನ್ ಜೊತೆ ನಟಿಸಿದ ಖ್ಯಾತ ನಟಿ ರಾಧಾ ಹಾಗೂ ಪುತ್ರಿ. ಆಕೆ ಯಾರು ಗೊತ್ತಾ..?

    ಸೌಭಾಗ್ಯಲಕ್ಷ್ಮಿ, ಉಷಾ, ಸಾವಿರ ಸುಳ್ಳು, ದಿಗ್ವಿಜಯ ಸಿನಿಮಾಗಳಲ್ಲಿ ನಟಿಸಿರುವ ಸುಂದರ ಮೊಗದ ನಟಿ ರಾಧಾ ಕನ್ನಡ ಚಿತ್ರಪ್ರೇಮಿಗಳಿಗೆ ಚೆನ್ನಾಗಿ ಪರಿಚಯ. ಕನ್ನಡದಲ್ಲಿ ನಟಿಸಿದ್ದು ಬೆರಳೆಣಿಕೆ ಸಿನಿಮಾಗಳಲ್ಲಾದರೂ ಅವರಿಗೆ ಹೆಸರು ತಂದುಕೊಟ್ಟದ್ದು ಮಾತ್ರ ಸಾಹಸಸಿಂಹ ವಿಷ್ಣುವರ್ಧನ್ ಜೊತೆ ಅಭಿನಯಿಸಿದ ಸೌಭಾಗ್ಯಲಕ್ಷ್ಮಿ ಸಿನಿಮಾ.ರಾಧಾ ಮೊದಲ ಹೆಸರು ಉದಯಚಂದ್ರಿಕ. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದವರು. ಕನ್ನಡದಲ್ಲಿ ಹೆಚ್ಚು ಸಿನಿಮಾಗಳಲ್ಲಿ ನಟಿಸದಿದ್ದರೂ ತಮಿಳು, ಮಲಯಾಳಂ ಹಾಗೂ ತೆಲುಗು ಸಿನಿಮಾಗಳಲ್ಲಿ ಹೆಸರು ಮಾಡಿದವರು ರಾಧಾ. 1991 ರಲ್ಲಿ ರಾಧಾ ಉದ್ಯಮಿ ರಾಜಶೇಖರನ್ ನಾಯರ್ ಅವರನ್ನು ವಿವಾಹವಾದರು.ಈ ದಂಪತಿಗೆ…

  • ಸುದ್ದಿ

    ಹೆಚ್.ವಿಶ್ವನಾಥ್​ ವಿರುದ್ದ ಧೋಸ್ತಿ ಸರ್ಕಾರ ಗರಂ ; ನೀವು ಎಲ್ಲಿದ್ದೀರಿ.? ಯಾಕ್ರಿ ರಾಜೀನಾಮೆ ಕೊಟ್ರಿ.? ಎಂದು ಆವಾಜ್…..

    ನೀವೂ ಎಲ್ಲಿದ್ದೀರಿ.? ಯಾಕ್ರಿ ರಾಜೀನಾಮೆ ಕೊಟ್ರಿ, ಈಗ ಎಲ್ಲಿದ್ದೀರಾ ನೀವು.? ಯಾಕೆ ಮೋಸ ಮಾಡಿದ್ರೀ.? ಎಂದು ಹುಣಸೂರು ಕಾರ್ಯಕರ್ತರಿಂದ ಶಾಸಕ ಹೆಚ್. ವಿಶ್ವನಾಥ್ ಗೆ ನಾನ್ ಸ್ಟಾಪ್ ಕರೆ ಮಾಡಿ ಆವಾಜ್ ಹಾಕಲಾಗುತ್ತೀದೆ. ರಾಜೀನಾಮೆ ವಿರೋಧಿಸಿ ಜೆಡಿಎಸ್‍ನಿಂದ ಆಕ್ರೋಶ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆ ಶಾಸಕ ಹೆಚ್ ವಿಶ್ವನಾಥ್​​ ಅವರ ರಾಜೀನಾಮೆ ವಿರೋಧಿಸಿ ಜೆಡಿಎಸ್‍ನಿಂದ ಆಕ್ರೋಶ ವ್ಯಕ್ತವಾಗಿದೆ. ವಿಶ್ವನಾಥ್ ಅವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಕೋರಿ ಜೆಡಿಎಸ್ ಕಾರ್ಯಕರ್ತರು ತಮ್ಮ ಸಿಟ್ಟನ್ನು ಹೊರಹಾಕಿದ್ದಾರೆ. ಅಲ್ಲದೆ ಅದರ ಫೋಟೋವನ್ನು…

  • Sports

    ಕ್ರಿಕೆಟ್ ವೃತ್ತಿಯಲ್ಲಿ ಆಟವಾಡದೆಯೇ ಗಳಿಸಬಹುದು 20 ಲಕ್ಷದವರೆಗೆ ಸಂಬಳ…!

    ಕ್ರಿಕೆಟ್ ಬಹುತೇಕರ ಕನಸು. ಆದ್ರೆ ಅಂತರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆಯುವುದು ಸುಲಭದ ಕೆಲಸವಲ್ಲ. ಕ್ರೀಡೆ ಗೊತ್ತಿಲ್ಲದವರಿಗೂ ಕ್ರಿಕೆಟ್ ಜಗತ್ತಿನಲ್ಲಿ ಕೆಲಸ ಸಿಗುತ್ತದೆ. ಒಳ್ಳೆ ವಿದ್ಯಾಭ್ಯಾಸ ಹೊಂದಿರುವವರು ಕ್ರಿಕೆಟ್ ವೃತ್ತಿಯನ್ನಾಗಿ ಆಯ್ಕೆ ಮಾಡಿಕೊಂಡು ಲಕ್ಷಾಂತರ ರೂಪಾಯಿ ಗಳಿಕೆ ಮಾಡ್ತಿದ್ದಾರೆ. ಬ್ಯಾಟಿಂಗ್, ಬೌಲಿಂಗ್ ಮಾತ್ರವಲ್ಲ, ಮೈದಾನದಲ್ಲಿ ಹಾಗೂ ಮೈದಾನದ ಹೊರಗೆ ಕ್ರಿಕೆಟ್ ಗೆ ಸಂಬಂಧಿಸಿದ ಅನೇಕ ಕೆಲಸಗಳಿವೆ. ಪಂದ್ಯದ ತೀರ್ಪುಗಾರನಾಗಿ ನೀವು ಕೆಲಸ ಮಾಡಬಹುದು. ಪ್ರತಿ ಪಂದ್ಯಕ್ಕೆ 30 ಸಾವಿರ ರೂಪಾಯಿ ನೀಡಲಾಗುತ್ತದೆ. ಐಸಿಸಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ…