ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ರಿಯಾಲಿಟಿ ಶೋ ಬಿಗ್ಬಾಸ್ ಸಂಚಿಕೆ 5ರಲ್ಲಿ ವಿಜೇತರಾಗಿದ್ದ ಒಳ್ಳೆ ಹುಡುಗ ಪ್ರಥಮ್,ಈಗಂತೂ ಸಾಮಾಜಿಕ ಜಾಲತಾಣ ಫೇಸ್ಬುಕ್’ನಲ್ಲಿ ತುಂಬಾ ಆಕ್ಟಿವ್ ಆಗಿದ್ದಾರೆ.ರಾಜ್ಯದಲ್ಲಿ ಯಾರಿಗೆ ಏನೇ ಆದರೂ, ಅದರ ಬಗ್ಗೆ ತಮ್ಮ ಫೇಸ್ಬುಕ್ ವಾಲ್ನಲ್ಲಿ ಬರೆದುಕೊಂಡು ಅದರ ಬಗ್ಗೆ ಪ್ರತಿಕ್ರಿಯೆ ನೀಡುತ್ತಾರೆ.

ಈಗ ವಿಷಯ ಏನಪ್ಪಾ ಅಂದ್ರೆ, ರಾಜ್ಯಸರ್ಕಾರದ ಸಚಿವ ಯು.ಟಿ.ಖಾದರ್’ರವರು ಹೇಳಿಕೆಯೊಂದನ್ನು ನೀಡಿದ್ದರು.ಈ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಬಾರಿ ವಿರೋಧ ವ್ಯಕ್ತವಾಗಿತ್ತು.ಅಷ್ಟಕ್ಕೂ ಅವರು ಕೊಟ್ಟಿದ ಹೇಳಿಕೆ ಏನು ಗೊತ್ತಾ..?
ಮುಸ್ಲೀಮರನ್ನು ಅನುಮಾನದಿಂದ ನೋಡಲಾಗುತ್ತಿದೆ ಎಂಬುದು ಸಚಿವ ಯು.ಟಿ.ಖಾದರ್’ರವರ ಹೇಳಿಕೆಯಾಗಿತ್ತು.ಇದಕ್ಕೆ ಪ್ರತಿಕ್ರಿಯಿಸಿದ ಒಳ್ಳೆ ಹುಡುಗ ಪ್ರಥಮ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ಈ ರೀತಿಯಾಗಿ ಟಾಂಗ್ ನೀಡಿದ್ದಾರೆ.

#ಮುಸ್ಲಿಂರನ್ನು_ಅನುಮಾನದಿಂದ ನೋಡಲಾಗುತ್ತಿದೆ… ಸಚಿವ #UTಖಾದರ್…!
ನಿಮಗೆ ಅಷ್ಟು #ಅನುಮಾನ,#ಅವಮಾನ ಆಗ್ತಿದ್ರೆ #ಮತಾಂತರ ಆಗಿಬಿಡಿ.ಯಾವ ಧರ್ಮಕ್ಕೆ ಬೇಕಾದರೂ….
ಯಾಕೆ ಪಾಪ ಕಷ್ಟ ಪಟ್ಕೊಂಡು ಮುಸ್ಲಿಂ ಆಗಿರ್ತೀರಾ?
ಭಾರತದಲ್ಲಿ ಯಾರು ಯಾವ ಧರ್ಮಕ್ಕೆ ಬೇಕಾದರೂ ಮತಾಂತರವಾಗಬಹುದು.
ನೀವೇನಾದರೂ ಹಿಂದು ಧರ್ಮಕ್ಕೆ ಬರೋದಾದರೆ ಬನ್ನಿ.

but terms & conditions apply…ನಿಮ್ಮ ಜೊತೆ ಆ selfie ತಗೊಂಡಿದ್ರಲ್ಲ ಕೆಲವು ಆರೋಪಿಗಳು,ಅವ್ರಿಗೆ No entry…
Most important, ಪೇಜಾವರ ಶ್ರೀಗಳ ಆಶೀರ್ವಾದ ತಗೆದುಕೊಂಡು,ನಡೆದಾಡುವ ದೇವರ ಪಾದಕ್ಕೆ ವಂದಿಸಿ,ನಿರ್ಮಾಲಾನಂದರಿಗೆ ಹಿತವಚನ ಕೇಳಿ ಆಮೇಲೆ #ಹಿಂದುಧರ್ಮಕ್ಕೆ ಬನ್ನಿ…
ಇನ್ನು ಹಿಂದು ಧರ್ಮದಲ್ಲಿ ಯಾವ ಜಾತಿಗೆ ಸೇರಬೇಕಂಕೊಂಡಿದ್ದೀರೋ ಆ ಆಯ್ಕೆ ನಿಮಗೆ ಬಿಟ್ಟುಬಿಡ್ತೀನಿ…
ನನ್ನ ಪ್ರೀತಿಯ #ದಲಿತರಾಗಿ #ನಾಯಕ,#ಕುರುಬರಾದರೂ ಆಗಿ…full freedom ಇದೆ…
ನಾನು ಗ್ಯಾರಂಟಿ ಕೊಡ್ತೀನಿ…ಹಿಂದು ಧರ್ಮದಲ್ಲಿ ಯಾರೂ ನಿಮ್ಮನ್ನ ಅನುಮಾನದಿಂದ ನೋಡಲ್ಲ….
ಆರಾಮಾಗಿ ಬನ್ನಿ #ಖಾದರ್ ಅವ್ರೇ…

ಆಮೇಲೆ ಪ್ರೀತಿಯ ಮುಸ್ಲಿಂ ಸಹೋದರರೇ plz ನನ್ನಮೇಲೆ ಕೋಪ ಮಾಡ್ಕೋಬೇಡಿ ನನ್ನ ಪ್ರೀತಿಯ ಧರ್ಮ ಮುಸ್ಲಿಂ ಧರ್ಮ…ಅದರ ಮೇಲೆ ಯಾರೇ ಅನುಮಾನ ಪಟ್ಟರೂ ನನ್ನಮನಸ್ಸಿಗೆ ನೋವಾಗುತ್ತೆ.
ನಾನು ಹೇಳಿದ್ದು ತಪ್ಪಾ? ಒಮ್ಮೆ ಯೋಚಿಸಿ….ಯಾರೂ sympathy ತಗೊಳೋ dailogue ,ಧರ್ಮಾದಾರಿತವಾಗಿ emotionally disturb ಮಾಡೋ ಮಾತು ಹೇಳಬಾರದು…ಅದಷ್ಟೇ ನನ್ನ ಕಳಕಳಿ…

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕುರುಕ್ಷೇತ್ರ’ ಸಿನಿಮಾದ ಆಡಿಯೋ ಬಿಡುಗಡೆ ಇದೇ ಭಾನುವಾರ (ಜುಲೈ 7) ನಡೆಯಲಿದೆ. ಈ ವಿಶೇಷವಾಗಿ ಸಿನಿಮಾದ ಹೊಸ ಪೋಸ್ಟರ್ ಹೊರ ಬಂದಿದೆ. ಆಡಿಯೋ ಬಿಡುಗಡೆ ಕಾರ್ಯಕ್ರಮದ ಪಾಸ್ ನಲ್ಲಿ ದರ್ಶನ್ ಫೋಟೋ ಇಲ್ಲ ಎಂದು ಅಭಿಮಾನಿಗಳು ಬೇಸರ ಮಾಡಿಕೊಂಡಿದ್ದರು. ಆದರೆ, ಇದೀಗ ದರ್ಶನ್ ಪೋಸ್ಟರ್ ಮೂಲಕವೇ ಆಡಿಯೋ ಬಿಡುಗಡೆ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಸ್ವಾಗತ ಮಾಡಲಾಗಿದೆ. ಈ ಪೋಸ್ಟರ್ ನಲ್ಲಿ ಒಂದು ವಿಶೇಷ ಇದೆ. ಇದು ದರ್ಶನ್ ಅವರ 50 ಸಿನಿಮಾ. ಆದರೆ, ಈ ಹಿಂದೆ ಬಂದ ಪೋಸ್ಟರ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(1 ಜನವರಿ 2019) ನಿಮ್ಮ ಪ್ರೀತಿ ಒಂದು ಹೊಸ ಎತ್ತರವನ್ನು…
ಸದ್ಯ ಭಾರತದಲ್ಲಿ ಅನ್ ಲಿಮಿಟೆಡ್ ಕಾಲಿಂಗ್ ಮತ್ತು ಅನ್ ಲಿಮಿಟೆಡ್ ಡಾಟಾ ಆಫರ್ ನೀಡವ ಮೂಲಕ ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಸಂಚಲನ ಮೂಡಿಸಿತ್ತು ರಿಲಯನ್ಸ್ ಜಿಯೋ ಸಂಸ್ಥೆ. ತನ್ನ ಜನಪ್ರಿಯ ಯೋಜನೆಯಾದ ಅನ್ ಲಿಮಿಟೆಡ್ ವಾಯ್ಸ್ ಕಾಲ್ ಗೆ ಬ್ರೇಕ್ ಹಾಕಿ, ಇನ್ಮೇಲೆ ಜಿಯೋ ಫ್ರೀ ವಾಯ್ಸ್ ಕಾಲ್ ಅನ್ನು
karnataka ಎಲ್ಲಾ ಜಿಲ್ಲೆಯ ಎಲ್ಲಾ ತಾಲೂಕಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತದಾರರ ಲಿಸ್ಟ್ ಅನ್ನು ನೋಡಬಹುದು ಇದು ಎಲ್ಲರಿಗೂ ತುಂಬಾ ಅನುಕೂಲವಾಗುತ್ತದೆ. ನಿಮ್ಮ ನಿಮ್ಮ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಿ. 2023 ರ ಅಂತಿಮ ಮತದಾರರ ಪಟ್ಟಿ – ವಿಧಾನಸಭೆ ಕ್ಷೇತ್ರಗಳ ಹೆಸರುಗಳ ಪಟ್ಟಿಯನ್ನು ವೀಕ್ಷಿಸಲು ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ https://ceo.karnataka.gov.in/FinalRoll_2023/
ತಾಯಿಗೆ ಕಾರು ಡಿಕ್ಕಿ ಹೊಡೆದ ನಂತರ ಪುಟ್ಟ ಬಾಲಕ ಸಿಟ್ಟಿನಿಂದ ಕಾರಿಗೆ ಒದೆಯುವ ಮೂಲಕ ತಾಯಿಯ ಮೇಲಿನ ಪ್ರೀತಿಯನ್ನು ಹೊರಹಾಕಿದ್ದಾನೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚೀನಾದ ಚಾಂಗ್ಕಿಂಗ್ ನಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. ತಾಯಿ ಝೀಬ್ರಾ ಕ್ರಾಸ್ ಮೂಲಕ ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ. ಆಗ ತಾಯಿ ನೆಲಕ್ಕೆ ಬಿದ್ದಿದ್ದು, ತಕ್ಷಣ ಎಚ್ಚೆತ್ತ ಬಾಲಕ ಮೊದಲು ತಾಯಿಯನ್ನು ಮಾತನಾಡಿಸುತ್ತಾನೆ. ನಂತರ ಸಿಟ್ಟಿಗೆದ್ದು ಕಾರಿಗೆ ಒದೆಯಲು…
ದೇಶದಲ್ಲಿ ಕಳೆದ ಒಂದು ವಾರದಲ್ಲಿ ಭಾರಿ ಸುದ್ದಿಯಾಗುತ್ತಿರುವ ವಿಷಯ ಏನು ಅಂದರೆ ಅದೂ ಕರೋನ ವೈರಸ್ ಆಗಿದೆ, ಹೌದು ದೂರದ ಚೀನಾ ದೇಶದಲ್ಲಿ ಹುಟ್ಟಿ ಇಡೀ ಪ್ರಪಂಚಕ್ಕೆ ಆತಂಕವನ್ನ ಉಂಟುಮಾಡಿರುವ ಈ ಕರೋನ ಈಗ ನಮ್ಮ ದೇಶದಲ್ಲಿ ಕೂಡ ಕಾಣಿಸಿಕೊಂಡಿದ್ದು ಜನರು ಭಯಭಿತರಾಗಿದ್ದಾರೆ. ಹೌದು ದೆಹಲಿಯಲ್ಲಿ ಇಬ್ಬರಿಗೆ ಈ ಕರೋನ ವೈರಸ್ ಪತ್ತೆಯಾಗಿದ್ದು ನಿನ್ನೆ ನಮ್ಮ ಕರ್ನಾಟಕದಲ್ಲಿ ದುಬೈನಿಂದ ಬಂದ ಒಬ್ಬ ವ್ಯಕ್ತಿಗೆ ಕರೋನ ವೈರಸ್ ಇರಿವುದು ತಿಳಿದು ಬಂದಿದ್ದು ಆತನಿಗೆ ಬೆಂಗಳೂರಿನಲ್ಲಿ ಚಿಕಿತ್ಸೆಯನ್ನ ನೀಡಲಾಗುತ್ತಿದೆ. ಇನ್ನು…