ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 6 ದಿನಗಳು ಬಾಕಿ ಉಳಿದಿವೆ. ಕೆಲ ವೀಕ್ಷಕರಿಂದ ‘ಡ್ರಾಮಾ ಕ್ವೀನ್’ ಅಂತಲೇ ಕರೆಯಿಸಿಕೊಂಡಿದ್ದ ಅನುಪಮಾ ಗೌಡ ಭಾನುವಾರ ನಡೆದ ಎಲಿಮಿನೇಷನ್ ಪಂಚಾಯ್ತಿಯಲ್ಲಿ ಮನೆಗೆ ಕಳುಹಿಸಲಾಗಿತ್ತು.

ಆದರೂ ಕೂಡ ಮನೆಯಲ್ಲಿ ಚಂದನ್ ಶೆಟ್ಟಿ ನಿವೇದಿತಾ ಗೌಡ ದಿವಾಕರ್ ಜಯರಾಮ್ ಕಾರ್ಥಿಕ್ ಸಮೀರ್ ಆಚಾರ್ಯ ಶೃತಿ ಪ್ರಕಾಶ್ ಒಟ್ಟು 6 ಸದಸ್ಯರಿದ್ದರು.. ಎಲಿಮಿನೇಟ್ ಮಾಡುವಾಗ ಕೊನೆಯಲ್ಲಿ ಟ್ವಿಸ್ಟ್ ಕೊಟ್ಟ ಕಿಚ್ಚ, ನೀವೆಲ್ಲಾ ಟಾಪ್ 5 ಸ್ಪರ್ದಿಗಳಲ್ಲ ಎಂದು ಎಲ್ಲರಿಗೂ ಶಾಕ್ ಕೊಟ್ಟಿದ್ದರು.ಇದು ವೀಕ್ಷಕರಲ್ಲಿ ಕೂಡ ಕ್ರೇಜ್ ಉಂಟುಮಾಡಿತ್ತು.

ಆದ್ರೆ ಸುದೀಪ್ ಹೇಳಿದಂತೆ ವಾರದ ಶುರುವಿನಲ್ಲಿಯೇ ಮನೆಯಿಂದ ಶೃತಿ ಪ್ರಕಾಶ್ ಹೊರ ಬೀಳುವ ಮೂಲಕ ಅಂತಿಮ ಐದು ಸ್ಪರ್ಧಿಗಳು ಯಾರು ಎಂಬುದು ಖಚಿತವಾಗಿದೆ. ಹೌದು, ಶೃತಿ ಎಲಿಮಿನೇಟ್ ಆಗಿದ್ದರೆ ಫಿನಾಲೆಯ ಒಂದು ಹೆಜ್ಜೆ ಬಾಕಿ ಇರುವಾಗ ಮುಗ್ಗರಿಸಿದಂತಾಗಿದೆ. ಮೊನ್ನೆಯಷ್ಟೇ ಅನುಪಮಾ ಗೌಡ ಅವರು ಬಿಗ್ ಬಾಸ್ ಮನೆಯಿಂದ ಹೊರ ಬಿದ್ದಿದ್ದರು. ಈಗ ಶೃತಿ ಪ್ರಕಾಶ್ ಹೊರ ಬೀಳುವ ಮೂಲಕ ಅಂತಿಮ ಐದು ಸ್ಪರ್ಧಿಗಳು ಯಾರು ಎಂಬುದು ಖಚಿತವಾಗಿದೆ. ಚಂದನ್ ಶೆಟ್ಟಿ, ಜಯರಾಂ ಕಾರ್ತಿಕ್, ಸಮೀರ್ ಆಚಾರ್ಯ, ದಿವಾಕರ್, ನಿವೇದಿತಾ ಗೌಡ ಅವರು ಅಂತಿಮ ಐದರಲ್ಲಿ ಸ್ಥಾನ ಪಡೆದಿದ್ದಾರೆ.

ಆದ್ರೆ ಬಿಗ್’ಬಾಸ್ ಮತ್ತೊಂದು ಬಿಗ್ ಟ್ವಿಸ್ಟ್ ನೀಡಿದ್ದಾರೆ. ಹೌದು,ನಿನ್ನೆ ಮಧ್ಯರಾತ್ರಿ ಬಿಗ್ ಬಾಸ್ ಶಾಕಿಂಗ್ ನ್ಯೂಸ್ ಒಂದನ್ನು ಹೊರಹಾಕಿದ್ದಾರೆ. ಅದು ರಾತ್ರೋ ರಾತ್ರಿ ಎಲಿಮನೇಷನ್.. ನಿನ್ನೆ ಮಧ್ಯರಾತ್ರಿ ಸಮೀರ್ ಆಚಾರ್ಯ ಮನೆಯಿಂದ ಹೊರ ಬಂದಿದ್ದಾರೆ ಎಂಬ ಸುದ್ದಿಗಳು ಬಂದಿವೆ.ಸದ್ಯಕ್ಕೆ ಟಿ ಆರ್ ಪಿ ಯಲ್ಲಿ ಕಿಂಗ್ ಎನಿಸಿಕೊಂಡಿರುವ, ವೀಕ್ಷಕರಲ್ಲಿ ದಿನದಿಂದ ದಿನಕ್ಕೆ ಕ್ರೇಜ್ ಉಂಟು ಮಾಡುತ್ತಿರುವ ಬಿಗ್’ಬಾಸ್ ನ ಮುಂದಿನ ನಡೆ ನಿಜಕ್ಕೂ ಕುತೂಹಲ ಮೂಡಿಸಿರುವುದು ಸತ್ಯ..

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಪೆಟ್ರೋಲ್ ಬೆಲೆ 55 ಪೈಸೆ ಹಾಗೂ ಡೀಸೆಲ್ 69 ಪೈಸೆ ಹೆಚ್ಚಳವಾಗಿದೆ. ಈ ಮೂಲಕ ಕೇವಲ 11 ದಿನಗಳಲ್ಲಿ ಪೆಟ್ರೋಲ್ ಬೆಲೆ 6 ರೂ. ಹಾಗೂ ಡೀಸೆಲ್ 6.49 ರೂ.ಗಳಷ್ಟು ಹೆಚ್ಚಳವಾಗಿದೆ. ಕಳೆದ 11 ದಿನಗಳಲ್ಲಿ ಪ್ರತಿ ದಿನ 20 ಪೈಸೆಯಿಂದ 80 ಪೈಸೆ ವರೆಗೂ ಪೆಟ್ರೋಲ್, ಡೀಸೆಲ್ ದರವನ್ನು ಹೆಚ್ಚಳ ಮಾಡಲಾಗಿದೆ. ಬೆಲೆ ಹೆಚ್ಚಳದಿಂದಾಗಿ ಜನ ಕಂಗಾಲಾಗಿದ್ದಾರೆ. ಮೊದಲೆ ಕೆಲಸ ಸರಿಯಾಗಿ ಸಿಗುತ್ತಿಲ್ಲ. ಕೆಲಸವಿದ್ದರೂ ಸಂಬಳ ಸರಿಯಾಗಿ ಬರುತ್ತಿಲ್ಲ. ಅಲ್ಲದೆ ಇನ್ನೊಂದೆಡೆ ಸಾರ್ವಜನಿಕ ಸಾರಿಗೆ…
ಸುಂದರವಾಗಿ ಕಾಣಲು ಎಲ್ಲರು ಇಷ್ಟಪಡ್ತಾರೆ. ಅದಕ್ಕಾಗಿ ಎಲ್ಲರೂ ಒಂದಲ್ಲಾ ಒಂದು ಟಿಪ್ಸ್ ಫಾಲೋ ಮಾಡ್ತಾರೆ. ಆದರೆ ಸರಿಯಾದ ಜ್ಞಾನವಿಲ್ಲದೇ ಜನರು ಈ 5 ಟಿಪ್ಸ್ ಅನ್ನು ನಂಬಿ ಇದನ್ನು ಅನುಸರಿಸುತ್ತಾರೆ. ಆದರೆ ಈ 5 ಟಿಪ್ಸ್ ಈಗ ಶುದ್ಧ ಸುಳ್ಳು ಎಂದು ತಿಳಿದುಬಂದಿದೆ. 1.ನಿಮ್ಮಸ್ಕಿನ್ ನನ್ನು ನಿಂಬೆಹಣ್ಣಿನಿಂದ ಉಜ್ಜುವುದು: ಜನರು ಪಿಂಪಲ್ ಫ್ರೀ ತ್ವಚೆ ಪಡೆಯಲು ನಿಂಬೆಹಣ್ಣಿನಿಂದ ಸ್ಕ್ರಬ್ಬಿಂಗ್ ಮಾಡಿಕೊಳ್ಳುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಗೆ ಹಾನಿಯಾಗುತ್ತದೆ. ಏಕೆಂದರೆ ನಿಂಬೆಹಣ್ಣಿನಲ್ಲಿ ಸಿಟ್ರಿಕ್ ಆ್ಯಸಿಡ್ ಇರುತ್ತದೆ….
ಬಾಲಿವುಡ್ನ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಇದೀಗ ದಬಾಂಗ್ 3 ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ದೇಶಾದ್ಯಂತ ಕಾತರ ಮೂಡಿಸಿರೋ ಈ ಚಿತ್ರವೀಗ ಬಿಡುಗಡೆಗೆ ತಯಾರಾಗಿದೆ. ಇದೀಗ ಈ ಸಿನಿಮಾದ ಟ್ರೇಲರ್ ಕೂಡಾ ಬಿಡುಗಡೆಯಾಗಿದೆ. ಈ ಕುರಿತಾದ ಸಮಾರಂಭದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತಾಡಿರುವ ಸಲ್ಮಾನ್ ಖಾನ್ ಕನ್ನಡದಲ್ಲಿಯೇ ಮಾತಾಡೋ ಮೂಲಕ ಕನ್ನಡಿಗರೆಲ್ಲರ ಮನ ಗೆದ್ದಿದ್ದಾರೆ. ಇದೇ ಸಂದರ್ಭದಲ್ಲಿ ಕನ್ನಡ ಸಿನಿಮಾದಲ್ಲಿ ನಟಿಸಲೂ ಉತ್ಸುಕರಾಗಿರೋದರ ಬಗ್ಗೆಯೂ ಮಾತಾಡಿದ್ದಾರೆ. ಬೆಂಗಳೂರಿನಲ್ಲಿ ದಬಾಂಗ್ 3 ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ವೀಡಿಯೋ…
ಲೆಜೆಂಡ್ಸ್ ಲೀಗ್ ಕ್ರಿಕೆಟ್ (LLC) ನ ಉದ್ಘಾಟನಾ ಆವೃತ್ತಿಯು ಜನವರಿ 20 ರಂದು ಪ್ರಾರಂಭವಾಗಲಿದೆ ಮತ್ತು ಪಂದ್ಯಾವಳಿಯ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಪಂದ್ಯಗಳು ಓಮನ್ನ ಮಸ್ಕತ್ನಲ್ಲಿರುವ ಅಲ್ ಅಮರತ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿವೆ. LLC ಎರಡು ಸುತ್ತುಗಳು ಮತ್ತು ಫೈನಲ್ಗಳನ್ನು ಹೊಂದಲಿದ್ದರೆ, ಆಟಗಳ ಸಮಯದಲ್ಲಿ ಮೂರು ವಿಶ್ರಾಂತಿ ದಿನಗಳು ಸಹ ಇರುತ್ತವೆ. ಮೂರನೇ ಮತ್ತು ಅಂತಿಮ ವಿಶ್ರಾಂತಿ ದಿನವು ಗ್ರ್ಯಾಂಡ್ ಫಿನಾಲೆಗೆ ಒಂದು ದಿನ ಮೊದಲು ಇರುತ್ತದೆ. ಪ್ರತಿ ಎರಡು…
![]()
ಮಂಗಳವಾರ, 24/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅನಿರೀಕ್ಷಿತ ಸಂಚಾರ. ಹೂವು ವ್ಯಾಪಾರಿಗಳಿಗೆ ಲಾಭ.ನಿರುದ್ಯೋಗಿಗಳಿಗೆ ಶುಭವಾರ್ತೆ. ಬಂದುಗಳ ಆಗಮನ. ಜೀವನದಲ್ಲಿ ಹೆಚ್ಚು ಧನಾತ್ಮಕ ಬದಲಾವಣೆಗಳನ್ನು ಪಡೆಯುತ್ತೀರಿ. ವೃಷಭ:- ಮನೆಯಲ್ಲಿ ದೇವತಾಕಾರ್ಯಗಳು ನಡೆಯಲಿವೆ. ಮನೆಯವರ ಹಾಗೂ ಸ್ನೇಹಿತರ ಸಹಕಾರ ಇರಲಿದೆ. ಹಣಕಾಸಿನ ವಿಷಯದಲ್ಲಿ ಜಾಗ್ರತೆ ಇರಲಿ.ನಿಮ್ಮ ಹಣದ ಖರ್ಚಿನ ಬಗ್ಗೆ ಜಾಗ್ರತೆ ಇರಲಿ. ದೀರ್ಘ ಪ್ರಯಾಣ ಅನುಕೂಲಕರವಾಗಿರುತ್ತದೆ.ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಮಿಥುನ:– ವ್ಯಾಪಾರ, ವ್ಯವಹಾರಗಳಲ್ಲಿ ಅಧಿಕ ಆದಾಯ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ವೃತ್ತಿರಂಗದಲ್ಲಿ…
ಪ್ಲಾಸ್ಟಿಕ್ ಬಾಟಲಿಗಳನ್ನು ಮರಳಿನಿಂದ ತುಂಬಿಸಿಲಾಗುತ್ತದೆ, ನಂತರ ಬಾಟಲಿಗಳನ್ನು ಮೇಲೆ ತೋರಿಸಿರುವ ಚಿತ್ರದಂತೆ ಸಾಲಲ್ಲಿ ಜೋಡಿಸಲಾಗುತ್ತದೆ, ಮರಳು ಮತ್ತು ಸಿಮೆಂಟ್ ಅನ್ನು ಬೆರೆಸಿ ನಿರ್ಮಾಣಗೊಂಡ ಬಾಟಲಿಯ ಗೋಡೆಯ ಮೇಲೆ ಹಾಕಲಾಗುತ್ತದೆ, ಇದು ಬಾಟಲಿಗಳನ್ನು ಹಿಡಿದಿಡಲು ಸಹಕಾರಿಯಾಗುರ್ತದೆ ಹಾಗು ಘನ ಗೋಡೆಯನ್ನು ಹೊಂದುತ್ತದೆ.