ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೆ ಬಿಗ್ ಬಾಸ್ ಕನ್ನಡ ಸೀಸನ್ 7 ಕೊನೆಯ ಹಂತವನ್ನ ತಲುಪಿದ್ದು ಫಿನಾಲೆಗೆ ಇನ್ನು ಕೆಲವು ದಿನಗಳು ಮಾತ್ರ ಭಾಕಿ ಉಳಿದುಕೊಂಡಿದೆ, ಈಗಾಗಲೇ 108 ಕ್ಕೂ ದಿನಗಳ ಕಾಲ ಬಿಗ್ ಬಾಸ್ ನಡೆದಿದ್ದು ಈ ವಾರ ಬಿಗ್ ಬಾಸ್ ಫೈನಲ್ ನಡೆಯಲಿದ್ದು ಐದು ಘಟಾನುಘಟಿ ಸ್ಪರ್ಧಿಗಳು ಬಿಗ್ ಬಾಸ್ ನಲ್ಲಿ ಫೈನಲ್ ಹಂತವನ್ನ ತಲುಪಿದ್ದಾರೆ. ಇನ್ನು ಆರಂಭದಲ್ಲಿ ಸ್ವಲ್ಪ ಮಂಕಾಗಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು TRP ಯಲ್ಲಿ ಕೂಡ ಮೇಲಕ್ಕೆ ಬರುತ್ತಿದೆ ಎಂದು ಹೇಳಿದರೆ ತಪ್ಪಾಗಲ್ಲ. ಈ ಭಾರಿ ಬಿಗ್ ಬಾಸ್ ಬಹಳ ರೋಚಕ ಹಂತವನ್ನ ತಲುಪಿದ್ದು ಫೈನಲ್ ತಲುಪುತ್ತಾರೆ ಅಂದುಕೊಂಡಿದ್ದ ಕೆಲವು ಸ್ಪರ್ಧಿಗಳು ದಿಢೀರನೆ ಎಲಿಮಿನೇಟ್ ಆಗಿದ್ದು ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ.

ಇನ್ನು ಇಂದು ಬಿಗ್ ಬಾಸ್ ಮನೆಯಲ್ಲಿ ಇಂದು ದಿಡೀರ್ ಎಲಿಮಿನೇಟ್ ನಡೆದಿದ್ದು ನಟ ಹಾಗು ನಿರ್ದೇಶಕರಾದ ಹರೀಶ್ ರಾಜ್ ಅವರು ಬಿಗ್ ಬಾಸ್ ಮನೆಯಿಂದ ಆಚೆ ಬಂದಿದ್ದಾರೆ. ಕಳೆದ ಶನಿವಾರ ಮನೆಯಿಂದ ಪ್ರಿಯಾಂಕಾ ಅವರು ಹೊರಗೆ ಬಂದಿದ್ದರು, ಹಾಗಾದರೆ ರಾತ್ರೋರಾತ್ರಿ ದಿಡೀರ್ ಎಲಿಮಿನೇಟ್ ಆದ ಹರೀಶ್ ರಾಜ್ ಅವರು ಬಿಗ್ ಬಾಸ್ ಮನೆಯಲ್ಲಿ 108 ದಿನಗಳ ಕಾಲ ಇದ್ದಿದ್ದಕ್ಕೆ ಅವರು ಬಿಗ್ ಬಾಸ್ ಕಡೆಯಿಂದ ಪಡೆದ ಬೃಹತ್ ಸಂಭಾವನೆ ಎಷ್ಟು ಎಂದು ತಿಳಿದರೆ ನೀವು ಕೂಡ ಶಾಕ್ ಆಗುತ್ತೀರಿ. ಹಾಗಾದರೆ ಹರೀಶ್ ರಾಜ್ ಅವರಿಗೆ ಬಿಗ್ ಬಾಸ್ ಕಡೆಯಿಂದ ಸಿಕ್ಕ ಬೃಹತ್ ಸಂಭಾವನೆ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ನಿನ್ನೆ ದಿಡೀರ್ ಆಗಿ ಹರೀಶ್ ರಾಜ್ ಅವರನ್ನ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಮಾಡಲಾಗಿದೆ.

ಎಲ್ಲರೂ ಭೂಮಿ ಶೆಟ್ಟಿ ಅಥವಾ ದೀಪಿಕಾ ದಾಸ್ ಅವರು ಎಲಿಮಿನೇಟ್ ಆಗುತ್ತಾರೆ ಎಂದು ಭಾವಿಸಿದ್ದರು, ಆದರೆ ಎಲ್ಲರ ಲೆಕ್ಕಾಚಾರ ಉಲ್ಟಾ ಆಗಿದ್ದು ಹರೀಶ್ ರಾಜ್ ಅವರು ಬಿಗ್ ಬಾಸ್ ಮನೆಯಿಂದ ಆಚೆ ಬಂದಿದ್ದಾರೆ. ಹರೀಶ್ ರಾಜ್ ಅವರು ಕನ್ನಡ ಚಿತ್ರರಂಗ ಮತ್ತು ಮತ್ತು ಕನ್ನಡ ಧಾರಾವಾಹಿ ಲೋಕದಲ್ಲಿ ಗುರುತಿಸಿಕೊಂಡಂತಹ ನಟ ಮತ್ತು ನಿರ್ದೇಶಕ, ತುಂಬಾ ಚಿತ್ರಗಳನ್ನ ನಿರ್ದೇಶನ ಮಾಡಿರುವ ಹರೀಶ್ ರಾಜ್ ಅವರು ಕನ್ನಡ ಒಬ್ಬ ಬಹುಮುಖ ಪ್ರತಿಭೆ ಎಂದು ಹೇಳಿದರೆ ತಪ್ಪಾಗಲ್ಲ. ಈ ಹಿಂದಿನ ಬಿಗ್ ಬಾಸ್ ನಲ್ಲಿ ಕೂಡ ಹರೀಶ್ ರಾಜ್ ಅವರಿಗೆ ಭಾಗವಹಿಸಲು ಅವಕಾಶ ಮಾಡಿಕೊಡಲಾಗಿತ್ತು ಆದರೆ ಆ ಸಮಯದಲ್ಲಿ ಅವರು ಒಪ್ಪಿಕೊಂಡಿರಲಿಲ್ಲ, ಈಗ ಬಿಗ್ ಬಾಸ್ 7 ರಲ್ಲಿ ಹರೀಶ್ ರಾಜ್ ಅವರಿಗೆ ಅವಕಾಶ ಸಿಕ್ಕಿದ್ದು ಸಿಕ್ಕ ಅವಕಾಶವನ್ನ ಸರಿಯಾಗಿ ಬಳಸಿಕೊಂಡಿದ್ದಾರೆ.

ಇನ್ನು ಬಿಗ್ ಬಾಸ್ ಮನೆಯಲ್ಲಿ 108 ದಿನಗಳ ಕಾಲ ಇದ್ದ ಹರೀಶ್ ಅವರಿಗೆ ಬಿಗ್ ಬಾಸ್ ಕಡೆಯಿಂದ ಬಹಳ ಒಳ್ಳೆಯ ಸಂಭಾವನೆ ಸಿಕ್ಕಿದ್ದು ವಾರಕ್ಕೆ 40 ಸಾವಿರ ರೂಪಾಯಿಯಂತೆ 15 ವಾರಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಇದ್ದ ಹರೀಶ್ ರಾಜ್ ಅವರಿಗೆ ಸುಮಾರು 6 ಲಕ್ಷ ರೂಪಾಯಿ ಸಂಭಾವನೆ ಸಿಕ್ಕಿದೆ ಎಂದು ಮಾಹಿತಿಗಳಿಂದ ತಿಳಿದು ಬಂದಿದೆ. ಈ ಹಣದಿಂದ ಹರೀಶ್ ಅವರ ಹಲವು ಕಷ್ಟಗಳು ಪರಿಹಾರ ಆಗುವುದಲ್ಲದೆ ಹರೀಶ್ ಅವರು ಹಲವು ಅಭಿಮಾನಿಗಳನ್ನ ಗಳಿಸಿಕೊಂಡಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ, 108 ದಿನಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಇದ್ದು ದೊಡ್ಡ ಸಾಧನೆಯನ್ನ ಮಾಡಿದ್ದಾರೆ ಹರೀಶ್ ರಾಜ್ ಅವರು, ಸ್ನೇಹಿತರೆ ನಿಮ್ಮ ಪ್ರಕಾರ ಈ ಭಾರಿಯ ಬಿಗ್ ಬಾಸ್ ಯಾರು ವಿನ್ ಆಗಬಹುದು ಅನ್ನುವುದರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷನಿಮ್ಮ ಹಠಮಾರಿ ಪ್ರಕೃತಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ‘ದೇವರು ಒಂದೇ, ನಾಮ ಹಲವು’ ಅಂದರೆ ದೇವರು ಯಾವ ರೂಪದಲ್ಲಿರಲಿ, ಯಾವ ಧರ್ಮದ ದೇವರಾಗಿರಲಿ ದೇವರು ಒಂದೇ. ಇಲ್ಲಿ ನೋಡಿ ಮುಸ್ಲಿಂ ಸಹೋದರನ್ನು ಸುಪ್ರಭಾತದ ಶ್ಲೋಕವನ್ನು ಹೇಳುವುದರ ಜೊತೆಗೆ ಅದರ ಅರ್ಥವನ್ನು ಎಷ್ಟು ಚೆನ್ನಾಗಿ ತಿಳಿಸಿದ್ದಾರೆ. ಈ ವಿಡಿಯೋ ನೋಡಿ ಶಾಕ್ ಆಗ್ತೀರಾ..!
ಮಹಾರಾಷ್ಟ್ರ, ಕೇರಳ ಮತ್ತು ಆಂಧ್ರಪ್ರದೇಶದ ಡಿಜಿಐಟಿಗಳ ನೆರವಿನೊಡನೆ ದಾಯ ತೆರಿಗೆ – ಕರ್ನಾಟಕ ಮತ್ತು ಗೋವಾದ ಆದಾಯ ತೆರಿಗೆ ನಿರ್ದೇಶನಾಲಯ (ಡಿಜಿಐಟಿ) ದ ತನಿಖಾ ವಿಭಾಗವು ರಾಜ್ಯದಾದ್ಯಂತ ಚಿನ್ನದ ಅಂಗಡಿ ಮೇಲೆ ನಡೆಸಿದ್ದ ದಾಳಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ಸಂಪತ್ತು ಪತ್ತೆಯಾಗಿದೆ. ಕಳೆದ ವಾರ ಎರಡು ಪ್ರಸಿದ್ಧ ಆಭರಣ ಶೋ ರೂಂಗಳಾದ ‘ಸುಲ್ತಾನ್’ ಮತ್ತು ‘ಸಿಟಿ ಗೋಲ್ಡ್’ ಮೇಲೆ ಸರಣಿ ದಾಳಿ ನಡೆಸಲಾಗಿತ್ತು.ಎರಡೂ ಆಭರಣ ಮಾರಾಟ ಸಮೂಹವು ಸುಮಾರು 125 ಕೋಟಿ ರೂ.ಗಳ ದಾಖಲೆ ಇಲ್ಲದ ಆದಾಯವನ್ನು…
ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸ್ಥಳಕ್ಕೆ ಈಗಾಗಲೇ ಸಾಗಿಸಲಾಗಿದೆ. ಆದರೆ ವಿಪರ್ಯಾಸ ಎಂದರೆ, ಅಂದು ಪರ್ವತವನ್ನೇ ಹೊತ್ತು ತಂದು ಲಕ್ಷ್ಮಣನನ ಜೀವ ಉಳಿಸಿದ, ರಾಮ ಭಕ್ತ ಹನುಮಂತನ ಪ್ರತಿಷ್ಟಾಪನೆಗೆ ವಿಘ್ನದ ಮೇಲೆ ವಿಘ್ನ ಶುರುವಾಗಿದೆ. ಕೋಲಾರದಿಂದ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಗೆ ಹೊರಟಿದ್ದ ಬೃಹತ್ ಆಂಜನೇಯನ ವಿಗ್ರಹಕ್ಕೆ ಮಾರ್ಗ ಮಧ್ಯದಲ್ಲೇ ತೊಂದರೆ ಎದುರಾಗಿತ್ತು….
ಇನ್ನೇನು ಸ್ವಲ್ಪ ದಿನಗಳಲ್ಲೇ ತನ್ನ ಬಹುಕಾಲದ ಗೆಳತಿಯ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿರುವ ಆ್ಯಕ್ಷನ್ ಪ್ರಿನ್ಸ್, ಸಿನಿಮಾದಲ್ಲಿ ವಿಲನ್ ಗಳ ಎದುರು ಖಡಕ್ ಆಗಿಯೇ ಡೈಲಾಗ್ ಹೇಳುವ ನಟ ಈಗ ವಾಸ್ತು ದೋಷಕ್ಕೆ ಹೆದರಿ ಮನೆ ಶಿಫ್ಟ್ ಮಾಡಲು ಮುಂದಾಗಿದ್ದಾರೆ ಎನ್ನುವ ಸುದ್ದಿ ಈಗ ಸ್ಯಾಂಡಲ್ವುಡ್ನಲ್ಲಿ ಹರಿದಾಡುತ್ತಿದೆ. ಡಿಸೆಂಬರ್ 9ರ ನಿಶ್ಚಿತಾರ್ಥದ ನಂತರ ಧ್ರುವ ತಮ್ಮ ಮನೆ ಶಿಫ್ಟ್ ಮಾಡಲಿದ್ದಾರೆ ಎನ್ನಲಾಗಿದ್ದು, ಈಗ ನಟ ಧ್ರುವ ಸರ್ಜಾ ಬನಶಂಕರಿಯ ಕೆ.ಆರ್ ರಸ್ತೆಯಲ್ಲಿ ವಾಸಿಸುತ್ತಿದ್ದರು. ಈಗ ವಾಸ್ತು ದೋಷದಿಂದ ಬನಶಂಕರಿಯ…
ಬಾಲ್ಯ, ಯೌವ್ವನ, ಮುಪ್ಪು ಇವೆಲ್ಲ ಬೇಡ ಅಂದ್ರೂ ನಮ್ಮನ್ನು ಬಿಡೋದಿಲ್ಲ. ವಯಸ್ಸಾದಂತೆ ನಮ್ಮ ದೇಹದಲ್ಲಿ ಬದಲಾವಣೆಗಳು ಸಹಜ. 50 ವರ್ಷ ಆಯ್ತು ಅಂದ್ರೆ ಚರ್ಮ ಸುಕ್ಕುಗಟ್ಟಲು ಶುರುವಾಗುತ್ತೆ. ಆದ್ರೆ ಆಸ್ಟ್ರೇಲಿಯಾದ ಮಹಿಳೆಯೊಬ್ಳು ಪ್ರಕೃತಿಯ ನಿಯಮಕ್ಕೇ ಸೆಡ್ಡು ಹೊಡೆದಿದ್ದಾಳೆ.