ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೆ ಬಿಗ್ ಬಾಸ್ ಕನ್ನಡ ಸೀಸನ್ 7 ಕೊನೆಯ ಹಂತವನ್ನ ತಲುಪಿದ್ದು ಫಿನಾಲೆಗೆ ಇನ್ನು ಕೆಲವು ದಿನಗಳು ಮಾತ್ರ ಭಾಕಿ ಉಳಿದುಕೊಂಡಿದೆ, ಈಗಾಗಲೇ 108 ಕ್ಕೂ ದಿನಗಳ ಕಾಲ ಬಿಗ್ ಬಾಸ್ ನಡೆದಿದ್ದು ಈ ವಾರ ಬಿಗ್ ಬಾಸ್ ಫೈನಲ್ ನಡೆಯಲಿದ್ದು ಐದು ಘಟಾನುಘಟಿ ಸ್ಪರ್ಧಿಗಳು ಬಿಗ್ ಬಾಸ್ ನಲ್ಲಿ ಫೈನಲ್ ಹಂತವನ್ನ ತಲುಪಿದ್ದಾರೆ. ಇನ್ನು ಆರಂಭದಲ್ಲಿ ಸ್ವಲ್ಪ ಮಂಕಾಗಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು TRP ಯಲ್ಲಿ ಕೂಡ ಮೇಲಕ್ಕೆ ಬರುತ್ತಿದೆ ಎಂದು ಹೇಳಿದರೆ ತಪ್ಪಾಗಲ್ಲ. ಈ ಭಾರಿ ಬಿಗ್ ಬಾಸ್ ಬಹಳ ರೋಚಕ ಹಂತವನ್ನ ತಲುಪಿದ್ದು ಫೈನಲ್ ತಲುಪುತ್ತಾರೆ ಅಂದುಕೊಂಡಿದ್ದ ಕೆಲವು ಸ್ಪರ್ಧಿಗಳು ದಿಢೀರನೆ ಎಲಿಮಿನೇಟ್ ಆಗಿದ್ದು ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ.

ಇನ್ನು ಇಂದು ಬಿಗ್ ಬಾಸ್ ಮನೆಯಲ್ಲಿ ಇಂದು ದಿಡೀರ್ ಎಲಿಮಿನೇಟ್ ನಡೆದಿದ್ದು ನಟ ಹಾಗು ನಿರ್ದೇಶಕರಾದ ಹರೀಶ್ ರಾಜ್ ಅವರು ಬಿಗ್ ಬಾಸ್ ಮನೆಯಿಂದ ಆಚೆ ಬಂದಿದ್ದಾರೆ. ಕಳೆದ ಶನಿವಾರ ಮನೆಯಿಂದ ಪ್ರಿಯಾಂಕಾ ಅವರು ಹೊರಗೆ ಬಂದಿದ್ದರು, ಹಾಗಾದರೆ ರಾತ್ರೋರಾತ್ರಿ ದಿಡೀರ್ ಎಲಿಮಿನೇಟ್ ಆದ ಹರೀಶ್ ರಾಜ್ ಅವರು ಬಿಗ್ ಬಾಸ್ ಮನೆಯಲ್ಲಿ 108 ದಿನಗಳ ಕಾಲ ಇದ್ದಿದ್ದಕ್ಕೆ ಅವರು ಬಿಗ್ ಬಾಸ್ ಕಡೆಯಿಂದ ಪಡೆದ ಬೃಹತ್ ಸಂಭಾವನೆ ಎಷ್ಟು ಎಂದು ತಿಳಿದರೆ ನೀವು ಕೂಡ ಶಾಕ್ ಆಗುತ್ತೀರಿ. ಹಾಗಾದರೆ ಹರೀಶ್ ರಾಜ್ ಅವರಿಗೆ ಬಿಗ್ ಬಾಸ್ ಕಡೆಯಿಂದ ಸಿಕ್ಕ ಬೃಹತ್ ಸಂಭಾವನೆ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ನಿನ್ನೆ ದಿಡೀರ್ ಆಗಿ ಹರೀಶ್ ರಾಜ್ ಅವರನ್ನ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಮಾಡಲಾಗಿದೆ.

ಎಲ್ಲರೂ ಭೂಮಿ ಶೆಟ್ಟಿ ಅಥವಾ ದೀಪಿಕಾ ದಾಸ್ ಅವರು ಎಲಿಮಿನೇಟ್ ಆಗುತ್ತಾರೆ ಎಂದು ಭಾವಿಸಿದ್ದರು, ಆದರೆ ಎಲ್ಲರ ಲೆಕ್ಕಾಚಾರ ಉಲ್ಟಾ ಆಗಿದ್ದು ಹರೀಶ್ ರಾಜ್ ಅವರು ಬಿಗ್ ಬಾಸ್ ಮನೆಯಿಂದ ಆಚೆ ಬಂದಿದ್ದಾರೆ. ಹರೀಶ್ ರಾಜ್ ಅವರು ಕನ್ನಡ ಚಿತ್ರರಂಗ ಮತ್ತು ಮತ್ತು ಕನ್ನಡ ಧಾರಾವಾಹಿ ಲೋಕದಲ್ಲಿ ಗುರುತಿಸಿಕೊಂಡಂತಹ ನಟ ಮತ್ತು ನಿರ್ದೇಶಕ, ತುಂಬಾ ಚಿತ್ರಗಳನ್ನ ನಿರ್ದೇಶನ ಮಾಡಿರುವ ಹರೀಶ್ ರಾಜ್ ಅವರು ಕನ್ನಡ ಒಬ್ಬ ಬಹುಮುಖ ಪ್ರತಿಭೆ ಎಂದು ಹೇಳಿದರೆ ತಪ್ಪಾಗಲ್ಲ. ಈ ಹಿಂದಿನ ಬಿಗ್ ಬಾಸ್ ನಲ್ಲಿ ಕೂಡ ಹರೀಶ್ ರಾಜ್ ಅವರಿಗೆ ಭಾಗವಹಿಸಲು ಅವಕಾಶ ಮಾಡಿಕೊಡಲಾಗಿತ್ತು ಆದರೆ ಆ ಸಮಯದಲ್ಲಿ ಅವರು ಒಪ್ಪಿಕೊಂಡಿರಲಿಲ್ಲ, ಈಗ ಬಿಗ್ ಬಾಸ್ 7 ರಲ್ಲಿ ಹರೀಶ್ ರಾಜ್ ಅವರಿಗೆ ಅವಕಾಶ ಸಿಕ್ಕಿದ್ದು ಸಿಕ್ಕ ಅವಕಾಶವನ್ನ ಸರಿಯಾಗಿ ಬಳಸಿಕೊಂಡಿದ್ದಾರೆ.

ಇನ್ನು ಬಿಗ್ ಬಾಸ್ ಮನೆಯಲ್ಲಿ 108 ದಿನಗಳ ಕಾಲ ಇದ್ದ ಹರೀಶ್ ಅವರಿಗೆ ಬಿಗ್ ಬಾಸ್ ಕಡೆಯಿಂದ ಬಹಳ ಒಳ್ಳೆಯ ಸಂಭಾವನೆ ಸಿಕ್ಕಿದ್ದು ವಾರಕ್ಕೆ 40 ಸಾವಿರ ರೂಪಾಯಿಯಂತೆ 15 ವಾರಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಇದ್ದ ಹರೀಶ್ ರಾಜ್ ಅವರಿಗೆ ಸುಮಾರು 6 ಲಕ್ಷ ರೂಪಾಯಿ ಸಂಭಾವನೆ ಸಿಕ್ಕಿದೆ ಎಂದು ಮಾಹಿತಿಗಳಿಂದ ತಿಳಿದು ಬಂದಿದೆ. ಈ ಹಣದಿಂದ ಹರೀಶ್ ಅವರ ಹಲವು ಕಷ್ಟಗಳು ಪರಿಹಾರ ಆಗುವುದಲ್ಲದೆ ಹರೀಶ್ ಅವರು ಹಲವು ಅಭಿಮಾನಿಗಳನ್ನ ಗಳಿಸಿಕೊಂಡಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ, 108 ದಿನಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಇದ್ದು ದೊಡ್ಡ ಸಾಧನೆಯನ್ನ ಮಾಡಿದ್ದಾರೆ ಹರೀಶ್ ರಾಜ್ ಅವರು, ಸ್ನೇಹಿತರೆ ನಿಮ್ಮ ಪ್ರಕಾರ ಈ ಭಾರಿಯ ಬಿಗ್ ಬಾಸ್ ಯಾರು ವಿನ್ ಆಗಬಹುದು ಅನ್ನುವುದರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಂಬಾ ಜನ ಸಿಳ್ಳೆ (ವಿಸಿಲ್) ಹೊಡೆಯೋಕೆ ತುಂಬಾ ಇಷ್ಟ ಪಡುತ್ತಾರೆ. ಆದ್ರೆ ಕೆಲವರಿಗೆ ವಿಸಿಲ್ ಹೊಡೆಯೋದು ಹೇಗೆ ಅಂತ ಗೊತ್ತಾಗದೆ ತುಂಬಾ ಕಷ್ಟ ಪಡುತ್ತಾರೆ. ನೀವೇನಾದ್ರೂ ವಿಸಿಲ್ ಹೊಡೆಯೋದು ಹೇಗೆ ಅಂತ ಕಲಿಬೇಕು ಅನ್ಕೊಂಡ್ರೆ ಕೆಳಗೆ ಕೊಟ್ಟಿರುವ ಸರಳ ಕ್ರಮಗಳನ್ನು ಅನುಸರಿಸಿ…
ರಾಯಚೂರು: ಗ್ರಾಮ ವಾಸ್ತವ್ಯಕ್ಕೆಂದು ಕರೇಗುಡ್ಡಗೆ ಕೆಎಸ್.ಆರ್.ಟಿ.ಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸಿಎಂ ಸಿಟ್ಟಾಗಿ ಪ್ರತಿಭಟನಾಕಾರರು ಮತ್ತು ಸಚಿವರ ವಿರುದ್ಧ ಗರಂ ಆದ ಪ್ರಸಂಗ ಇಂದು ನಡೆಯಿತು. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಯರಮರಸ್ ಸರ್ಕೀಟ್ ಹೌಸ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ, ವೈಟಿಪಿಎಸ್ನ ನೂರಾರು ಜನ ಕಾರ್ಮಿಕರು ಸಿಎಂ ಬಸ್ಗೆ ಮುತ್ತಿಗೆ ಹಾಕಿದರು. ಈ ವೇಳೆ ಸಿಟ್ಟಿಗೆದ್ದ ಮುಖ್ಯಮಂತ್ರಿಗಳು, ನರೇಂದ್ರ ಮೋದಿಗೆ ವೋಟ್ ಹಾಕಿ ನಮ್ಮತ್ರ ಸಮಸ್ಯೆ ಬಗೆಹರಿಸಿ ಅಂತೀರಾ? ನಿಮಗೆಲ್ಲಾ ಮರ್ಯಾದೆ ಕೊಡಬೇಕೇ? ಲಾಠಿಚಾರ್ಜ್ ಮಾಡ್ಬೇಕು ನಿಮಗೆ ಎಂದು…
9 ವರ್ಷದ ಅಪ್ರಾಪ್ತೆ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದು, ಆತನನ್ನು ಸ್ಥಳೀಯರು ಹಿಡಿದು ಥಳಿಸಿ ಹತ್ಯೆಗೈದ ಘಟನೆ ಪಂಜಾಬ್ನ ಜಲಂಧರ್ ನಲ್ಲಿ ನಡೆದಿದೆ. ಜಲಂಧರ್ ನ ರಾಮ ಮಂಡಿ ಪ್ರದೇಶದಲ್ಲಿ ಭಾನುವಾರ ಈ ಘಟನೆ ನಡೆದಿದೆ. ಅಲೆಮಾರಿ ಕೂಲಿಕಾರನಾಗಿದ್ದ ಪಪ್ಪು ಕುಮಾರ್(39) 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಾಲಕಿಯ ಪೋಷಕರು ಕೂಡ ಅಲೆಮಾರಿ ಕೂಲಿಕಾರಾಗಿದ್ದು, ಬಾಲಕಿ ಹಾಗೂ ಆರೋಪಿ ನೆರೆಹೊರೆಯ ಮನೆಗಳಲ್ಲಿ ವಾಸವಾಗಿದ್ದರು. ಭಾನುವಾರ ಆರೋಪಿ ತನ್ನ ಮನೆಗೆ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ ಮಾಡಿದ್ದಾನೆ. ಈ…
2ನೇ ಟೆಸ್ಟ್ ಪಂದ್ಯ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ ಕೆಎಲ್ ರಾಹುಲ್ ಈ ಪಂದ್ಯಕ್ಕೆ ನಾಯಕ. ಬೆನ್ನುನೋವಿನ ಸೆಳೆತದಿಂದ ವಿರಾಟ್ ಕೊಹ್ಲಿ ಅಲಭ್ಯ,ಹನುಮ ವಿಹಾರಿ ಕಣಕ್ಕೆ ಅಂತಿಮ 11ರ ಬಳಗ ಭಾರತ ಮಾಯಾಂಕ್ ಅಗರ್ವಾಲ್ ಕೆ ಎಲ್ ರಾಹುಲ್(ನಾಯಕ) ಚೇತೇಶ್ವರ ಪೂಜಾರಾ ಅಜಿಂಕ್ಯ ರಹಾನೆ ಹನುಮ ವಿಹಾರಿ ರಿಷಭ್ ಪಂತ್ (ವಿ.ಕೀ) ರವಿಚಂದ್ರನ್ ಅಶ್ವಿನ್ ಶಾರ್ದೂಲ್ ಠಾಕೂರ್ ಮೊಹಮ್ಮದ್ ಶಮಿ ಜಸ್ಪ್ರೀತ್ ಬುಮ್ರಾ ಮೊಹಮ್ಮದ್ ಸಿರಾಜ್ ದಕ್ಷಿಣ ಆಫ್ರಿಕಾ ಡೀನ್ ಎಲ್ಗರ್(ನಾಯಕ) ಐಡೆನ್…
![]()
ಭಾರತೀಯ ಸೇನೆ ಮತ್ತೊಮ್ಮೆ ಉಗ್ರರ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ ಎಂದು ವರದಿಯಾಗಿದೆ.ಕದನ ವಿರಾಮ ಉಲ್ಲಂಘಿಸಿ ಭಾರತದ ತಾಳ್ಮೆ ಕೆಣಕುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಮತ್ತೊಮ್ಮೆ ತಕ್ಕ ತಿರುಗೇಟು ನೀಡಿದೆ.
ಕೊಡಗು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ತಮ್ಮ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸುವ ಮೂಲಕ ಮಾದರಿಯಾಗಿದ್ದರೆ. ತಮ್ಮ ಪುಟ್ಟ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸಿ ಕನ್ನಡ ಕಲಿಗೆ ಒತ್ತು ನೀಡಿದ್ದಾರೆ.ಗ್ರಾಮೀಣ ಮಕ್ಕಳೊಂದಿಗೆ ಬೆರೆಯುವ ಉದ್ದೇಶದಿಂದ ಮಗುವನ್ನು ಅಂಗನವಾಡಿಗೆ ನಿತ್ಯವೂ ಕಳಿಸಿ ತಾವು ಕೆಲಸಕ್ಕೆ ತೆರಳುತ್ತಾರೆ ಸುಮನ್. ಕಲಿಕೆ, ಆಟ, ಊಟದ ಜೊತೆಗೆ ಮಕ್ಕಳೊಂದಿಗೆ ಈ ಅಂಗನವಾಡಿಯಲ್ಲಿ ಎಸ್ಪಿ ಮಗಳು ಸಹ ಬೆರೆಯುತ್ತಿದ್ದಾಳೆ. ಸಾಮಾನ್ಯರ ಮಕ್ಕಳಂತೆ ಸರ್ಕಾರಿ ಅಂಗನವಾಡಿಯಲ್ಲಿ ಎಸ್ಪಿ ಪುತ್ರಿ ಖುಷಿ ಸಹ ಪಾಠ…