ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೆ ಬಿಗ್ ಬಾಸ್ ಕನ್ನಡ ಸೀಸನ್ 7 ಕೊನೆಯ ಹಂತವನ್ನ ತಲುಪಿದ್ದು ಫಿನಾಲೆಗೆ ಇನ್ನು ಕೆಲವು ದಿನಗಳು ಮಾತ್ರ ಭಾಕಿ ಉಳಿದುಕೊಂಡಿದೆ, ಈಗಾಗಲೇ 108 ಕ್ಕೂ ದಿನಗಳ ಕಾಲ ಬಿಗ್ ಬಾಸ್ ನಡೆದಿದ್ದು ಈ ವಾರ ಬಿಗ್ ಬಾಸ್ ಫೈನಲ್ ನಡೆಯಲಿದ್ದು ಐದು ಘಟಾನುಘಟಿ ಸ್ಪರ್ಧಿಗಳು ಬಿಗ್ ಬಾಸ್ ನಲ್ಲಿ ಫೈನಲ್ ಹಂತವನ್ನ ತಲುಪಿದ್ದಾರೆ. ಇನ್ನು ಆರಂಭದಲ್ಲಿ ಸ್ವಲ್ಪ ಮಂಕಾಗಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು TRP ಯಲ್ಲಿ ಕೂಡ ಮೇಲಕ್ಕೆ ಬರುತ್ತಿದೆ ಎಂದು ಹೇಳಿದರೆ ತಪ್ಪಾಗಲ್ಲ. ಈ ಭಾರಿ ಬಿಗ್ ಬಾಸ್ ಬಹಳ ರೋಚಕ ಹಂತವನ್ನ ತಲುಪಿದ್ದು ಫೈನಲ್ ತಲುಪುತ್ತಾರೆ ಅಂದುಕೊಂಡಿದ್ದ ಕೆಲವು ಸ್ಪರ್ಧಿಗಳು ದಿಢೀರನೆ ಎಲಿಮಿನೇಟ್ ಆಗಿದ್ದು ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ.

ಇನ್ನು ಇಂದು ಬಿಗ್ ಬಾಸ್ ಮನೆಯಲ್ಲಿ ಇಂದು ದಿಡೀರ್ ಎಲಿಮಿನೇಟ್ ನಡೆದಿದ್ದು ನಟ ಹಾಗು ನಿರ್ದೇಶಕರಾದ ಹರೀಶ್ ರಾಜ್ ಅವರು ಬಿಗ್ ಬಾಸ್ ಮನೆಯಿಂದ ಆಚೆ ಬಂದಿದ್ದಾರೆ. ಕಳೆದ ಶನಿವಾರ ಮನೆಯಿಂದ ಪ್ರಿಯಾಂಕಾ ಅವರು ಹೊರಗೆ ಬಂದಿದ್ದರು, ಹಾಗಾದರೆ ರಾತ್ರೋರಾತ್ರಿ ದಿಡೀರ್ ಎಲಿಮಿನೇಟ್ ಆದ ಹರೀಶ್ ರಾಜ್ ಅವರು ಬಿಗ್ ಬಾಸ್ ಮನೆಯಲ್ಲಿ 108 ದಿನಗಳ ಕಾಲ ಇದ್ದಿದ್ದಕ್ಕೆ ಅವರು ಬಿಗ್ ಬಾಸ್ ಕಡೆಯಿಂದ ಪಡೆದ ಬೃಹತ್ ಸಂಭಾವನೆ ಎಷ್ಟು ಎಂದು ತಿಳಿದರೆ ನೀವು ಕೂಡ ಶಾಕ್ ಆಗುತ್ತೀರಿ. ಹಾಗಾದರೆ ಹರೀಶ್ ರಾಜ್ ಅವರಿಗೆ ಬಿಗ್ ಬಾಸ್ ಕಡೆಯಿಂದ ಸಿಕ್ಕ ಬೃಹತ್ ಸಂಭಾವನೆ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ನಿನ್ನೆ ದಿಡೀರ್ ಆಗಿ ಹರೀಶ್ ರಾಜ್ ಅವರನ್ನ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಮಾಡಲಾಗಿದೆ.

ಎಲ್ಲರೂ ಭೂಮಿ ಶೆಟ್ಟಿ ಅಥವಾ ದೀಪಿಕಾ ದಾಸ್ ಅವರು ಎಲಿಮಿನೇಟ್ ಆಗುತ್ತಾರೆ ಎಂದು ಭಾವಿಸಿದ್ದರು, ಆದರೆ ಎಲ್ಲರ ಲೆಕ್ಕಾಚಾರ ಉಲ್ಟಾ ಆಗಿದ್ದು ಹರೀಶ್ ರಾಜ್ ಅವರು ಬಿಗ್ ಬಾಸ್ ಮನೆಯಿಂದ ಆಚೆ ಬಂದಿದ್ದಾರೆ. ಹರೀಶ್ ರಾಜ್ ಅವರು ಕನ್ನಡ ಚಿತ್ರರಂಗ ಮತ್ತು ಮತ್ತು ಕನ್ನಡ ಧಾರಾವಾಹಿ ಲೋಕದಲ್ಲಿ ಗುರುತಿಸಿಕೊಂಡಂತಹ ನಟ ಮತ್ತು ನಿರ್ದೇಶಕ, ತುಂಬಾ ಚಿತ್ರಗಳನ್ನ ನಿರ್ದೇಶನ ಮಾಡಿರುವ ಹರೀಶ್ ರಾಜ್ ಅವರು ಕನ್ನಡ ಒಬ್ಬ ಬಹುಮುಖ ಪ್ರತಿಭೆ ಎಂದು ಹೇಳಿದರೆ ತಪ್ಪಾಗಲ್ಲ. ಈ ಹಿಂದಿನ ಬಿಗ್ ಬಾಸ್ ನಲ್ಲಿ ಕೂಡ ಹರೀಶ್ ರಾಜ್ ಅವರಿಗೆ ಭಾಗವಹಿಸಲು ಅವಕಾಶ ಮಾಡಿಕೊಡಲಾಗಿತ್ತು ಆದರೆ ಆ ಸಮಯದಲ್ಲಿ ಅವರು ಒಪ್ಪಿಕೊಂಡಿರಲಿಲ್ಲ, ಈಗ ಬಿಗ್ ಬಾಸ್ 7 ರಲ್ಲಿ ಹರೀಶ್ ರಾಜ್ ಅವರಿಗೆ ಅವಕಾಶ ಸಿಕ್ಕಿದ್ದು ಸಿಕ್ಕ ಅವಕಾಶವನ್ನ ಸರಿಯಾಗಿ ಬಳಸಿಕೊಂಡಿದ್ದಾರೆ.

ಇನ್ನು ಬಿಗ್ ಬಾಸ್ ಮನೆಯಲ್ಲಿ 108 ದಿನಗಳ ಕಾಲ ಇದ್ದ ಹರೀಶ್ ಅವರಿಗೆ ಬಿಗ್ ಬಾಸ್ ಕಡೆಯಿಂದ ಬಹಳ ಒಳ್ಳೆಯ ಸಂಭಾವನೆ ಸಿಕ್ಕಿದ್ದು ವಾರಕ್ಕೆ 40 ಸಾವಿರ ರೂಪಾಯಿಯಂತೆ 15 ವಾರಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಇದ್ದ ಹರೀಶ್ ರಾಜ್ ಅವರಿಗೆ ಸುಮಾರು 6 ಲಕ್ಷ ರೂಪಾಯಿ ಸಂಭಾವನೆ ಸಿಕ್ಕಿದೆ ಎಂದು ಮಾಹಿತಿಗಳಿಂದ ತಿಳಿದು ಬಂದಿದೆ. ಈ ಹಣದಿಂದ ಹರೀಶ್ ಅವರ ಹಲವು ಕಷ್ಟಗಳು ಪರಿಹಾರ ಆಗುವುದಲ್ಲದೆ ಹರೀಶ್ ಅವರು ಹಲವು ಅಭಿಮಾನಿಗಳನ್ನ ಗಳಿಸಿಕೊಂಡಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ, 108 ದಿನಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಇದ್ದು ದೊಡ್ಡ ಸಾಧನೆಯನ್ನ ಮಾಡಿದ್ದಾರೆ ಹರೀಶ್ ರಾಜ್ ಅವರು, ಸ್ನೇಹಿತರೆ ನಿಮ್ಮ ಪ್ರಕಾರ ಈ ಭಾರಿಯ ಬಿಗ್ ಬಾಸ್ ಯಾರು ವಿನ್ ಆಗಬಹುದು ಅನ್ನುವುದರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(12 ಏಪ್ರಿಲ್, 2019) ಇದು ನಿಮ್ಮ ಆರೋಗ್ಯದ ಬಗ್ಗೆ ಚಿಂತಿಸಬೇಕಾಗಿಲ್ಲ. ನಿಮ್ಮ ಸುತ್ತಲಿನ ಜನರು ನಿಮ್ಮ ಸ್ಥೈರ್ಯ ಮತ್ತು…
ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಕ್ಷೇತ್ರದಲ್ಲೇ ಬಾಲ್ಯವಿವಾಹ ನಡೆದಿದ್ದು, ಈ ಬಾಲ್ಯ ವಿವಾಹದ ವರದಿ ಮಾಡಲು ತೆರಳಿದ್ದ ಮಾಧ್ಯಮದವರ ಮೇಲೆ ಹಲ್ಲೆ ಯತ್ನವೂ ನಡೆದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಸ್ವಕ್ಷೇತ್ರ ಚಾಮರಾಜನಗರದ ಕಲ್ಯಾಣ ಮಂಟಪವೊಂದರಲ್ಲಿ ಬಾಲ್ಯ ವಿವಾಹ ನಡೆದಿದೆ. ಸಚಿವರ ಸಮುದಾಯಕ್ಕೆ ಸೇರಿದ 16 ವರ್ಷದ ಬಾಲಕಿಗೆ 24 ವರ್ಷದ ಯುವಕನೊಂದಿಗೆ ವಿವಾಹ ನೆರವೇರಿದೆ.ಚಾಮರಾಜನಗರದ ಉಪ್ಪಾರ ಬಡಾವಣೆಯ ಬಾಲಕಿಯೊಂದಿಗೆ ಅದೇ ಬಡಾವಣೆಯ ಯುವಕನೊಂದಿಗೆ ಮದುವೆ ನಡೆಯುತ್ತಿರುವ ಬಗ್ಗೆ ಮಕ್ಕಳ ಸಹಾಯವಾಣಿಗೆ…
ಗರ್ಭಾವಸ್ಥೆ ಎನ್ನುವುದು ಹೆಣ್ಣಿನ ಜೀವನದ ಬಹಳ ಮಹತ್ವದ ಘಟ್ಟ ಎನ್ನುತ್ತಾರೆ. ಈ ಸಮಯದಲ್ಲಿ ತಾಯಿ ತನ್ನ ಮಗುವಿನ ಬೆಳವಣಿಗೆಗಾಗಿ ಬಹಳ ಜಾಗರೂಕಳಾಗಿರಬೇಕು. ಹೆಚ್ಚು ಕಷ್ಟವಾಗುವ ಕೆಲಸಗಳನ್ನು ಮಾಡಬಾರದು. ಆದರೆ ಇಲ್ಲೊಬ್ಬರು ಮಹಿಳೆ ತಾವು 8ನೇ ತಿಂಗಳ ಗರ್ಭವತಿಯಾಗಿರುವಾಗ ಡ್ಯಾನ್ಸ್ ಮಾಡಿ ಗಮನ ಸೆಳೆದಿದ್ದಾರೆ. ಈ ವಿಡಿಯೋ ಕೆಲವು ದಿನಗಳ ಮುನ್ನವೇ ಮಾಡಲಾಗಿದ್ದು ಈಗ ಈ ವಿಡಿಯೋ ವೈರಲ್ ಆಗುತ್ತಿದೆ. ಚೂಡಾಮಣಿ ಪತಿ ಸಾಫ್ಟ್ವೇರ್ ಎಂಜಿನಿಯರ್. ಪತ್ನಿಗೆ ಅವರ ಸಂಪೂರ್ಣ ಸಹಕಾರ ಇದೆ. ದಂಪತಿಗೆ ಈಗಾಗಲೇ ಒಂದು ಹೆಣ್ಣು ಮಗು…
2011ರಲ್ಲಿ ರಾಲ್ಸ್ ರಾಯ್ಸ್ ಕಾರು ಕೊಂಡು ಸಖತ್ ಫೇಮಸ್ ಆಗಿದ್ದ ಕ್ಷೌರಿಕ ರಮೇಶ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಕಳೆದ ತಿಂಗಳು ರಮೇಶ್ 3.2 ಕೋಟಿ ರೂ.ಮೌಲ್ಯದ ದುಬಾರಿ ಮರ್ಸಿಡಿಸ್ ಮೇಬ್ಯಾಕ್ ಎಸ್600 ಕಾರನ್ನ ಕೊಂಡುಕೊಂಡಿದ್ದಾರೆ.ಜರ್ಮನಿಯಿಂದ ಆಮದು ಮಾಡಿಕೊಂಡಿರೋ ಈ ಕಾರ್ ಬೆಂಗಳೂರಿನಲ್ಲಿ ವಿಜಯ್ ಮಲ್ಯ ಹಾಗೂ ಮತ್ತೊಬ್ಬ ಉದ್ಯಮಿ ಬಳಿ ಬಿಟ್ಟರೆ ಈಗ ರಮೇಶ್ ಅವರ ಬಳಿ ಮಾತ್ರ ಇರೋದು.
ಕನ್ನಡದ ಖ್ಯಾತ ನಟ ಕಿಚ್ಚಾ ಸುದೀಪ್ ಹಾಲಿವುಡ್ ಚಿತ್ರವೊಂದಕ್ಕೆ ಸಹಿ ಹಾಕಿದ್ದು, ಶೀಘ್ರದಲ್ಲೇ ಚಿತ್ರೀಕರಣಕ್ಕಾಗಿ ವಿದೇಶಕೆ ತೆರಳಲಿದ್ದಾರೆ ಎಂಬ ಸುದ್ದಿಯೊಂದು ಗಾಂಧಿನಗರದಲ್ಲಿ ಕೇಳಿಬಂದಿದೆ.
ಪ್ರೀತಿ ಕುರುಡು. ಅದಕ್ಕೆ ವಯಸ್ಸು, ಜಾತಿ, ಊರಿನ ನಿರ್ಬಂಧವಿಲ್ಲ. ಏಳು ಸಮುದ್ರಗಳನ್ನು ದಾಟಿ ಬರುವ ತಾಕತ್ತು ಪ್ರೀತಿಗಿದೆ ಎನ್ನಲಾಗುತ್ತದೆ. ಈ ಮಾತು ಮಧ್ಯಪ್ರದೇಶದ ಹೋಷಂಗಾಬಾದ್ ಯುವಕನ ಪ್ರೀತಿ ವಿಚಾರದಲ್ಲಿ ನಿಜವಾಗಿದೆ. ದೀಪಕ್ ರಜಪೂತ್ ಎಂಬಾತನನ್ನು ಅಮೆರಿಕಾ ಪ್ರೇಯಸಿ ಮದುವೆಯಾಗಿದ್ದಾಳೆ. 36 ವರ್ಷದ ದೀಪಕ್ ಹಾಗೂ ಅಮೆರಿಕಾದ 40 ವರ್ಷದ ಜೂಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಜೂಲಿ, ಯುಎಸ್ಎಯ ಮಾನವ ಸಂಪನ್ಮೂಲ ಇಲಾಖೆಯಲ್ಲಿ ಕೆಲಸ ಮಾಡ್ತಿದ್ದಾಳೆ. ಫೇಸ್ಬುಕ್ ನಲ್ಲಿ ಶುರುವಾದ ಸ್ನೇಹ, ವಾಟ್ಸಾಪ್, ಕರೆ ಮೂಲಕ ಪ್ರೀತಿಗೆ ತಿರುಗಿತ್ತು….