ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೆ ಬಿಗ್ ಬಾಸ್ ಕನ್ನಡ ಸೀಸನ್ 7 ಕೊನೆಯ ಹಂತವನ್ನ ತಲುಪಿದ್ದು ಫಿನಾಲೆಗೆ ಇನ್ನು ಕೆಲವು ದಿನಗಳು ಮಾತ್ರ ಭಾಕಿ ಉಳಿದುಕೊಂಡಿದೆ, ಈಗಾಗಲೇ 108 ಕ್ಕೂ ದಿನಗಳ ಕಾಲ ಬಿಗ್ ಬಾಸ್ ನಡೆದಿದ್ದು ಈ ವಾರ ಬಿಗ್ ಬಾಸ್ ಫೈನಲ್ ನಡೆಯಲಿದ್ದು ಐದು ಘಟಾನುಘಟಿ ಸ್ಪರ್ಧಿಗಳು ಬಿಗ್ ಬಾಸ್ ನಲ್ಲಿ ಫೈನಲ್ ಹಂತವನ್ನ ತಲುಪಿದ್ದಾರೆ. ಇನ್ನು ಆರಂಭದಲ್ಲಿ ಸ್ವಲ್ಪ ಮಂಕಾಗಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು TRP ಯಲ್ಲಿ ಕೂಡ ಮೇಲಕ್ಕೆ ಬರುತ್ತಿದೆ ಎಂದು ಹೇಳಿದರೆ ತಪ್ಪಾಗಲ್ಲ. ಈ ಭಾರಿ ಬಿಗ್ ಬಾಸ್ ಬಹಳ ರೋಚಕ ಹಂತವನ್ನ ತಲುಪಿದ್ದು ಫೈನಲ್ ತಲುಪುತ್ತಾರೆ ಅಂದುಕೊಂಡಿದ್ದ ಕೆಲವು ಸ್ಪರ್ಧಿಗಳು ದಿಢೀರನೆ ಎಲಿಮಿನೇಟ್ ಆಗಿದ್ದು ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ.

ಇನ್ನು ಇಂದು ಬಿಗ್ ಬಾಸ್ ಮನೆಯಲ್ಲಿ ಇಂದು ದಿಡೀರ್ ಎಲಿಮಿನೇಟ್ ನಡೆದಿದ್ದು ನಟ ಹಾಗು ನಿರ್ದೇಶಕರಾದ ಹರೀಶ್ ರಾಜ್ ಅವರು ಬಿಗ್ ಬಾಸ್ ಮನೆಯಿಂದ ಆಚೆ ಬಂದಿದ್ದಾರೆ. ಕಳೆದ ಶನಿವಾರ ಮನೆಯಿಂದ ಪ್ರಿಯಾಂಕಾ ಅವರು ಹೊರಗೆ ಬಂದಿದ್ದರು, ಹಾಗಾದರೆ ರಾತ್ರೋರಾತ್ರಿ ದಿಡೀರ್ ಎಲಿಮಿನೇಟ್ ಆದ ಹರೀಶ್ ರಾಜ್ ಅವರು ಬಿಗ್ ಬಾಸ್ ಮನೆಯಲ್ಲಿ 108 ದಿನಗಳ ಕಾಲ ಇದ್ದಿದ್ದಕ್ಕೆ ಅವರು ಬಿಗ್ ಬಾಸ್ ಕಡೆಯಿಂದ ಪಡೆದ ಬೃಹತ್ ಸಂಭಾವನೆ ಎಷ್ಟು ಎಂದು ತಿಳಿದರೆ ನೀವು ಕೂಡ ಶಾಕ್ ಆಗುತ್ತೀರಿ. ಹಾಗಾದರೆ ಹರೀಶ್ ರಾಜ್ ಅವರಿಗೆ ಬಿಗ್ ಬಾಸ್ ಕಡೆಯಿಂದ ಸಿಕ್ಕ ಬೃಹತ್ ಸಂಭಾವನೆ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ನಿನ್ನೆ ದಿಡೀರ್ ಆಗಿ ಹರೀಶ್ ರಾಜ್ ಅವರನ್ನ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಮಾಡಲಾಗಿದೆ.

ಎಲ್ಲರೂ ಭೂಮಿ ಶೆಟ್ಟಿ ಅಥವಾ ದೀಪಿಕಾ ದಾಸ್ ಅವರು ಎಲಿಮಿನೇಟ್ ಆಗುತ್ತಾರೆ ಎಂದು ಭಾವಿಸಿದ್ದರು, ಆದರೆ ಎಲ್ಲರ ಲೆಕ್ಕಾಚಾರ ಉಲ್ಟಾ ಆಗಿದ್ದು ಹರೀಶ್ ರಾಜ್ ಅವರು ಬಿಗ್ ಬಾಸ್ ಮನೆಯಿಂದ ಆಚೆ ಬಂದಿದ್ದಾರೆ. ಹರೀಶ್ ರಾಜ್ ಅವರು ಕನ್ನಡ ಚಿತ್ರರಂಗ ಮತ್ತು ಮತ್ತು ಕನ್ನಡ ಧಾರಾವಾಹಿ ಲೋಕದಲ್ಲಿ ಗುರುತಿಸಿಕೊಂಡಂತಹ ನಟ ಮತ್ತು ನಿರ್ದೇಶಕ, ತುಂಬಾ ಚಿತ್ರಗಳನ್ನ ನಿರ್ದೇಶನ ಮಾಡಿರುವ ಹರೀಶ್ ರಾಜ್ ಅವರು ಕನ್ನಡ ಒಬ್ಬ ಬಹುಮುಖ ಪ್ರತಿಭೆ ಎಂದು ಹೇಳಿದರೆ ತಪ್ಪಾಗಲ್ಲ. ಈ ಹಿಂದಿನ ಬಿಗ್ ಬಾಸ್ ನಲ್ಲಿ ಕೂಡ ಹರೀಶ್ ರಾಜ್ ಅವರಿಗೆ ಭಾಗವಹಿಸಲು ಅವಕಾಶ ಮಾಡಿಕೊಡಲಾಗಿತ್ತು ಆದರೆ ಆ ಸಮಯದಲ್ಲಿ ಅವರು ಒಪ್ಪಿಕೊಂಡಿರಲಿಲ್ಲ, ಈಗ ಬಿಗ್ ಬಾಸ್ 7 ರಲ್ಲಿ ಹರೀಶ್ ರಾಜ್ ಅವರಿಗೆ ಅವಕಾಶ ಸಿಕ್ಕಿದ್ದು ಸಿಕ್ಕ ಅವಕಾಶವನ್ನ ಸರಿಯಾಗಿ ಬಳಸಿಕೊಂಡಿದ್ದಾರೆ.

ಇನ್ನು ಬಿಗ್ ಬಾಸ್ ಮನೆಯಲ್ಲಿ 108 ದಿನಗಳ ಕಾಲ ಇದ್ದ ಹರೀಶ್ ಅವರಿಗೆ ಬಿಗ್ ಬಾಸ್ ಕಡೆಯಿಂದ ಬಹಳ ಒಳ್ಳೆಯ ಸಂಭಾವನೆ ಸಿಕ್ಕಿದ್ದು ವಾರಕ್ಕೆ 40 ಸಾವಿರ ರೂಪಾಯಿಯಂತೆ 15 ವಾರಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಇದ್ದ ಹರೀಶ್ ರಾಜ್ ಅವರಿಗೆ ಸುಮಾರು 6 ಲಕ್ಷ ರೂಪಾಯಿ ಸಂಭಾವನೆ ಸಿಕ್ಕಿದೆ ಎಂದು ಮಾಹಿತಿಗಳಿಂದ ತಿಳಿದು ಬಂದಿದೆ. ಈ ಹಣದಿಂದ ಹರೀಶ್ ಅವರ ಹಲವು ಕಷ್ಟಗಳು ಪರಿಹಾರ ಆಗುವುದಲ್ಲದೆ ಹರೀಶ್ ಅವರು ಹಲವು ಅಭಿಮಾನಿಗಳನ್ನ ಗಳಿಸಿಕೊಂಡಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ, 108 ದಿನಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಇದ್ದು ದೊಡ್ಡ ಸಾಧನೆಯನ್ನ ಮಾಡಿದ್ದಾರೆ ಹರೀಶ್ ರಾಜ್ ಅವರು, ಸ್ನೇಹಿತರೆ ನಿಮ್ಮ ಪ್ರಕಾರ ಈ ಭಾರಿಯ ಬಿಗ್ ಬಾಸ್ ಯಾರು ವಿನ್ ಆಗಬಹುದು ಅನ್ನುವುದರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಹಾರದ ಮುಜಾಫರ್ ನಗರದ ರೈಲ್ವೆ ನಿಲ್ದಾಣವೊಂದರಲ್ಲಿ ಶ್ರಮಿಕ್ ರೈಲಿನಲ್ಲಿ ಬಂದಿಳಿದ ಮಹಿಳೆಯೊಬ್ಬಳು ಹಸಿವು, ಸುಸ್ತಿನಿಂದ ರೈಲ್ವೆ ನಿಲ್ದಾಣದಲ್ಲೇ ಸಾವನ್ನಪ್ಪಿದ್ದಳು. ಆ ಮಹಿಳೆ ಸಾವನ್ನಪ್ಪಿರುವ ವಿಷಯ ಗೊತ್ತಾಗುತ್ತಿದ್ದಂತೆ ಜೊತೆಗಿದ್ದ ಸಂಬಂಧಿಕರು ಆಕೆಯ ಮೃತದೇಹವನ್ನು ಮುಜಾಫರ್ ನಗರದ ರೈಲ್ವೆ ನಿಲ್ದಾಣದಲ್ಲೇ ಬಟ್ಟೆಯಿಂದ ಸುತ್ತಿ ಇರಿಸಿದ್ದರು. ಆದರೆ, ಆ ಬಟ್ಟೆಯನ್ನು ಎಳೆದು ತೆಗೆದ ಆಕೆಯ ಮಗು ಅಮ್ಮನನ್ನು ಎಬ್ಬಿಸಲು ಪರದಾಡುತ್ತಿತ್ತು. 23 ವರ್ಷದ ಬಿಹಾರ ಮೂಲದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಗುಜರಾತ್ನ ಅಲಹಾಬಾದ್ನಲ್ಲಿ ವಾಸವಾಗಿದ್ದಳು. ಕಾರ್ಮಿಕಳಾಗಿ ಕೆಲಸ ಮಾಡುತ್ತಿದ್ದ ಆಕೆಗೆ ಲಾಕ್ಡೌನ್…
ಮಾಡೆಲ್ ಮತ್ತು ನಟಿ ಆಮಿ ಜಾಕ್ಸನ್ ಅವರು ಮದುವೆಗೂ ಮುನ್ನವೇ ಗರ್ಭಿಣಿಯಾಗಿದ್ದು, ಈ ಬಗ್ಗೆ ಸ್ವತಃ ಅವರೇ ಹೇಳಿಕೊಂಡಿದ್ದಾರೆ. ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯಿಸಿರುವ ‘ದಿ ವಿಲನ್’ ಚಿತ್ರದ ನಾಯಕಿ ಆಮಿ ಜಾಕ್ಸನ್ ಈ ವಿಚಾರ ಬಹಿರಂಗಗೊಳಿಸುತ್ತಿದ್ದಂತೆಯೇ ಎಲ್ಲೆಡೆ ಭಾರೀ ಸುದ್ದಿಯಾಗುತ್ತಿದೆ. ಆದರೆ, ಮದುವೆಯ ಮೊದಲೇ ಆಕೆ ಗರ್ಭಿಣಿಯಾಗಿರುವುದು ಅಭಿಮಾನಿಗಳ ತಲೆ ಸುತ್ತುವಂತೆ ಮಾಡಿದೆ.ನಟಿ ಆಮಿ ಜಾಕ್ಸನ್ ಅವರು ತಾವು ಮಗುವಿಗಾಗಿ ಕಾಯುತ್ತಿರುವ ಬಗ್ಗೆ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ.ತಾಯಂದಿರ…
ನಾವೆಲ್ಲ ತಿಳಿದಂತೆ ರಾಮನ ಸದ್ಭಕ್ತ ಆಂಜನೇಯ. ರಾಮನ ನೆರಳಿನಂತೆ ಆತನನ್ನು ಸದಾ ಹಿಂಬಾಲಿಸುವ ವ್ಯಕ್ತಿ ಹನುಮಂತ. ರಾಮನ ಪರಿಚಯವಾದಂದಿನಿಂದ ಇಂದಿನವರೆಗೂ ಕಲ್ಪದಲ್ಲಿ ನೆಲೆಸಿದ್ದು ಸದಾ ರಾಮ ಸ್ಮರಣೆಯಲ್ಲಿ ನಿರತ ನಮ್ಮ ಹನುಮಣ್ಣ. ವಜಕಾಯಿಯೆಂದು ಕ್ಯಾತಿ ಪಡೆದು ಶತಯೋಜನ ವಿಸ್ತೀರ್ಣದ ಸಾಗರವನ್ನೇ ಹಾರಿ ಲಂಕೆಯನ್ನು ತಲ್ಪಿದ ಏಕಮೇವಾದ್ವಿತೀಯ ಸಾಹಸಿ ಈ ಗುಣವಂತ. ರಮನನ್ನು ನೆನೆಸದೇ ತೊಟ್ಟು ನೀರನ್ನೂ ಸೇವಿಸದ ಅನನ್ಯ ಭಾವದ ಶ್ರದ್ಧಾಳು ಈ ಭಗವಂತ. ಬಯಸದೇ ಮುಂದಿನ ಕಲ್ಪದಲ್ಲಿ ಬ್ರಹ್ಮಪದವನ್ನು ಪಡೆದ ಅಸೀಮ ಸಾಧಕ ಈ ಮಹಾನ್…
ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್,ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ ನಾಗರಾಜ್, ಹಾಗೂ ಪಕ್ಷೇತರ ಶಾಸಕ ಹೆಚ್. ನಾಗೇಶ್ ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಬೆಂಗಳೂರು (ಜು.29): ಶಾಸಕರ ಸ್ಥಾನಕ್ಕೆ ರಾಜೀನಾಮೆ ನೀಡಿರುವ 14 ಶಾಸಕರನ್ನು ನಿನ್ನೆ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು. ಅದರ ಬೆನ್ನಲ್ಲೇ ಮುಂಬೈನಲ್ಲಿದ್ದ 6 ಅತೃಪ್ತ ಶಾಸಕರು ನಿನ್ನೆ ಮಧ್ಯರಾತ್ರಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್, ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ…
ನ್ಯೂಜಿಲ್ಯಾಂಡ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ದೈತ್ಯ ಸಾಮಾಜಿಕ ಜಾಲತಾಣ ಫೇಸ್ಬುಕ್ ತನ್ನ ನಿಯಮಗಳನ್ನು ಬದಲಾಯಿಸಿಕೊಂಡಿದೆ. ಉಗ್ರನೋರ್ವ ಹಿಂಸಾತ್ಮಕ ದಾಳಿಯನ್ನು ಫೇಸ್ಬುಕ್ನಲ್ಲಿ ಲೈವ್ ಆಗಿ ವಿಡಿಯೋ ಮಾಡಿದ ನಂತರ, ಫೇಸ್ಬುಕ್ ತನ್ನ ಲೈವ್-ಸ್ಟ್ರೀಮಿಂಗ್ ಸೇವೆಯನ್ನು ಬಳಸುವುದಕ್ಕೆ ನಿಬಂಧನೆಗಳನ್ನು ಹೇರಿರುವುದಾಗಿ ಘೋಷಿಸಿದೆ. ನ್ಯೂಜಿಲ್ಯಾಂಡ್ ದಾಳಿಯಿಂದ ಭಾರೀ ವಿವಾದಕ್ಕೆ ಒಳಗಾಗಿದ್ದ ಫೇಸ್ಬುಕ್ ತನ್ನ ನೇರ ಪ್ರಸಾರ ನಿಯಮಗಳನ್ನು ಬದಲಿಸಿರುವುದಾಗಿ ತಿಳಿಸಿದ್ದು, ತಾನು ನೂತನವಾಗಿ ಜಾರಿಗೆ ತಂದಿರುವ ನಿಯಮಗಳನ್ನು ಮೀರಿ ಯಾರಾದರೂ ಹಿಂಸಾತ್ಮಕ ವೀಡಿಯೊ ಸ್ಟ್ರೀಮಿಂಗ್ ಅಥವಾ ಪೋಸ್ಟ್ಗಳನ್ನು ಅಪ್ ಲೋಡ್…
ಮಸಾಲೆಗಳ ರಾಣಿಯಂದೇ ಖ್ಯಾತಿ ಪಡೆದಿರುವ ಕಾಳು ಕರಿ ಮೆಣಸು. ಅಡುಗೆ ಮನೆಯಲ್ಲಿ ಇದರದ್ದೇ ಕಾರು ಬಾರು, ಸಾಮಾನ್ಯವಾಗಿ ಇದನ್ನ ಮಸಾಲೆ ಪದಾರ್ಥವಾಗಿ ಬಳಸುತ್ತಾರೆ, ಇದು ಅಡುಗೆಯ ರುಚಿಯನ್ನ ಹೆಚ್ಚಿಸುತ್ತದೆ. ಇದು ಬಹಳ ಕಾರವಾಗಿದ್ದು ಇದರ ಸೇವನೆ ಆರೋಗ್ಯಕ್ಕೆ ಬಹಳ ಉಪಯುಕ್ತಕಾರಿ. ಕಾಳು ಮೆಣಸು ನಮ್ಮ ದೇಹದ ಅನೇಕ ರೋಗಗಳನ್ನ ಕಡಿಮೆ ಮಾಡುತ್ತದೆ. * ಶೀತ-ನೆಗಡಿ:- 2 ಗ್ರಾಂ ಕಾಳು ಮೆಣಸಿನ ಪುಡಿಯನ್ನು ಬೆಲ್ಲದ ಜೊತೆ ಸೇರಿಸಿ ತಿನ್ನುವುದ್ರಿಂದ ಶೀತ-ನೆಗಡಿ ಕಡಿಮೆಯಾಗುತ್ತದೆ. ಕಾಳು ಮೆಣಸಿನ ಪುಡಿಯ ವಾಸನೆಯನ್ನು ತೆಗೆದುಕೊಳ್ಳುವುದ್ರಿಂದ ಸೀನು,…