ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೆ ಬಿಗ್ ಬಾಸ್ ಕನ್ನಡ ಸೀಸನ್ 7 ಕೊನೆಯ ಹಂತವನ್ನ ತಲುಪಿದ್ದು ಫಿನಾಲೆಗೆ ಇನ್ನು ಕೆಲವು ದಿನಗಳು ಮಾತ್ರ ಭಾಕಿ ಉಳಿದುಕೊಂಡಿದೆ, ಈಗಾಗಲೇ 108 ಕ್ಕೂ ದಿನಗಳ ಕಾಲ ಬಿಗ್ ಬಾಸ್ ನಡೆದಿದ್ದು ಈ ವಾರ ಬಿಗ್ ಬಾಸ್ ಫೈನಲ್ ನಡೆಯಲಿದ್ದು ಐದು ಘಟಾನುಘಟಿ ಸ್ಪರ್ಧಿಗಳು ಬಿಗ್ ಬಾಸ್ ನಲ್ಲಿ ಫೈನಲ್ ಹಂತವನ್ನ ತಲುಪಿದ್ದಾರೆ. ಇನ್ನು ಆರಂಭದಲ್ಲಿ ಸ್ವಲ್ಪ ಮಂಕಾಗಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು TRP ಯಲ್ಲಿ ಕೂಡ ಮೇಲಕ್ಕೆ ಬರುತ್ತಿದೆ ಎಂದು ಹೇಳಿದರೆ ತಪ್ಪಾಗಲ್ಲ. ಈ ಭಾರಿ ಬಿಗ್ ಬಾಸ್ ಬಹಳ ರೋಚಕ ಹಂತವನ್ನ ತಲುಪಿದ್ದು ಫೈನಲ್ ತಲುಪುತ್ತಾರೆ ಅಂದುಕೊಂಡಿದ್ದ ಕೆಲವು ಸ್ಪರ್ಧಿಗಳು ದಿಢೀರನೆ ಎಲಿಮಿನೇಟ್ ಆಗಿದ್ದು ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ.

ಇನ್ನು ಇಂದು ಬಿಗ್ ಬಾಸ್ ಮನೆಯಲ್ಲಿ ಇಂದು ದಿಡೀರ್ ಎಲಿಮಿನೇಟ್ ನಡೆದಿದ್ದು ನಟ ಹಾಗು ನಿರ್ದೇಶಕರಾದ ಹರೀಶ್ ರಾಜ್ ಅವರು ಬಿಗ್ ಬಾಸ್ ಮನೆಯಿಂದ ಆಚೆ ಬಂದಿದ್ದಾರೆ. ಕಳೆದ ಶನಿವಾರ ಮನೆಯಿಂದ ಪ್ರಿಯಾಂಕಾ ಅವರು ಹೊರಗೆ ಬಂದಿದ್ದರು, ಹಾಗಾದರೆ ರಾತ್ರೋರಾತ್ರಿ ದಿಡೀರ್ ಎಲಿಮಿನೇಟ್ ಆದ ಹರೀಶ್ ರಾಜ್ ಅವರು ಬಿಗ್ ಬಾಸ್ ಮನೆಯಲ್ಲಿ 108 ದಿನಗಳ ಕಾಲ ಇದ್ದಿದ್ದಕ್ಕೆ ಅವರು ಬಿಗ್ ಬಾಸ್ ಕಡೆಯಿಂದ ಪಡೆದ ಬೃಹತ್ ಸಂಭಾವನೆ ಎಷ್ಟು ಎಂದು ತಿಳಿದರೆ ನೀವು ಕೂಡ ಶಾಕ್ ಆಗುತ್ತೀರಿ. ಹಾಗಾದರೆ ಹರೀಶ್ ರಾಜ್ ಅವರಿಗೆ ಬಿಗ್ ಬಾಸ್ ಕಡೆಯಿಂದ ಸಿಕ್ಕ ಬೃಹತ್ ಸಂಭಾವನೆ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ನಿನ್ನೆ ದಿಡೀರ್ ಆಗಿ ಹರೀಶ್ ರಾಜ್ ಅವರನ್ನ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಮಾಡಲಾಗಿದೆ.

ಎಲ್ಲರೂ ಭೂಮಿ ಶೆಟ್ಟಿ ಅಥವಾ ದೀಪಿಕಾ ದಾಸ್ ಅವರು ಎಲಿಮಿನೇಟ್ ಆಗುತ್ತಾರೆ ಎಂದು ಭಾವಿಸಿದ್ದರು, ಆದರೆ ಎಲ್ಲರ ಲೆಕ್ಕಾಚಾರ ಉಲ್ಟಾ ಆಗಿದ್ದು ಹರೀಶ್ ರಾಜ್ ಅವರು ಬಿಗ್ ಬಾಸ್ ಮನೆಯಿಂದ ಆಚೆ ಬಂದಿದ್ದಾರೆ. ಹರೀಶ್ ರಾಜ್ ಅವರು ಕನ್ನಡ ಚಿತ್ರರಂಗ ಮತ್ತು ಮತ್ತು ಕನ್ನಡ ಧಾರಾವಾಹಿ ಲೋಕದಲ್ಲಿ ಗುರುತಿಸಿಕೊಂಡಂತಹ ನಟ ಮತ್ತು ನಿರ್ದೇಶಕ, ತುಂಬಾ ಚಿತ್ರಗಳನ್ನ ನಿರ್ದೇಶನ ಮಾಡಿರುವ ಹರೀಶ್ ರಾಜ್ ಅವರು ಕನ್ನಡ ಒಬ್ಬ ಬಹುಮುಖ ಪ್ರತಿಭೆ ಎಂದು ಹೇಳಿದರೆ ತಪ್ಪಾಗಲ್ಲ. ಈ ಹಿಂದಿನ ಬಿಗ್ ಬಾಸ್ ನಲ್ಲಿ ಕೂಡ ಹರೀಶ್ ರಾಜ್ ಅವರಿಗೆ ಭಾಗವಹಿಸಲು ಅವಕಾಶ ಮಾಡಿಕೊಡಲಾಗಿತ್ತು ಆದರೆ ಆ ಸಮಯದಲ್ಲಿ ಅವರು ಒಪ್ಪಿಕೊಂಡಿರಲಿಲ್ಲ, ಈಗ ಬಿಗ್ ಬಾಸ್ 7 ರಲ್ಲಿ ಹರೀಶ್ ರಾಜ್ ಅವರಿಗೆ ಅವಕಾಶ ಸಿಕ್ಕಿದ್ದು ಸಿಕ್ಕ ಅವಕಾಶವನ್ನ ಸರಿಯಾಗಿ ಬಳಸಿಕೊಂಡಿದ್ದಾರೆ.

ಇನ್ನು ಬಿಗ್ ಬಾಸ್ ಮನೆಯಲ್ಲಿ 108 ದಿನಗಳ ಕಾಲ ಇದ್ದ ಹರೀಶ್ ಅವರಿಗೆ ಬಿಗ್ ಬಾಸ್ ಕಡೆಯಿಂದ ಬಹಳ ಒಳ್ಳೆಯ ಸಂಭಾವನೆ ಸಿಕ್ಕಿದ್ದು ವಾರಕ್ಕೆ 40 ಸಾವಿರ ರೂಪಾಯಿಯಂತೆ 15 ವಾರಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಇದ್ದ ಹರೀಶ್ ರಾಜ್ ಅವರಿಗೆ ಸುಮಾರು 6 ಲಕ್ಷ ರೂಪಾಯಿ ಸಂಭಾವನೆ ಸಿಕ್ಕಿದೆ ಎಂದು ಮಾಹಿತಿಗಳಿಂದ ತಿಳಿದು ಬಂದಿದೆ. ಈ ಹಣದಿಂದ ಹರೀಶ್ ಅವರ ಹಲವು ಕಷ್ಟಗಳು ಪರಿಹಾರ ಆಗುವುದಲ್ಲದೆ ಹರೀಶ್ ಅವರು ಹಲವು ಅಭಿಮಾನಿಗಳನ್ನ ಗಳಿಸಿಕೊಂಡಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ, 108 ದಿನಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಇದ್ದು ದೊಡ್ಡ ಸಾಧನೆಯನ್ನ ಮಾಡಿದ್ದಾರೆ ಹರೀಶ್ ರಾಜ್ ಅವರು, ಸ್ನೇಹಿತರೆ ನಿಮ್ಮ ಪ್ರಕಾರ ಈ ಭಾರಿಯ ಬಿಗ್ ಬಾಸ್ ಯಾರು ವಿನ್ ಆಗಬಹುದು ಅನ್ನುವುದರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ನಮ್ಮ ಜೀವನ ವಿಧಾನದಲ್ಲಿ ನಾವು ಅನುಸರಿಸುತ್ತಿರುವ ಅಭ್ಯಾಸಗಳು, ಮಾಡುತ್ತಿರುವ ತಪ್ಪುಗಳಿಂದ ನಮಗೆ ಅನೇಕ ವಿಧದ ದೀರ್ಘಕಾಲಿಕ ಅನಾರೋಗ್ಯ ಸಮಸ್ಯೆಗಳು ಬರುತ್ತಿವೆ.
ಲೋಕಸಭಾ ಚುನಾಣಾ ಫಲಿತಾಂಶ ಬಂದ ನಂತರದ ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ, ರಾಜ್ಯದಲ್ಲಿ ಮೇ 23 ರಿಂದ 28ವರೆಗೆ ಕೇವಲ ಆರು ದಿನಗಳಲ್ಲಿ 72 ಪೈಸೆ ಪೇಟ್ರೊಲ್ ದರ ಏರಿಕೆ ಕಂಡಿತ್ತು. ಆದರೆ ಕಳೆದೆರಡು ದಿನಗಳಿಂದ ತೈಲ ದರ ಇಳಿಕೆಯೆತ್ತ ಮುಖ ಮಾಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕಂಡಾಗ ವಾಹನ ಸವಾರರ ಆಕ್ರೋಶ ಹೆಚ್ಚಾಗತ್ತೆ, ಇಳಿಕೆ ಕಂಡರೆ ಅವರ ಮೊಗದಲ್ಲಿ ಮಂದಹಾಸ ಮೂಡುತ್ತದೆ. ದೇಶದ ಪ್ರಮುಖ ನಗರಗಳಲ್ಲಿ…
ಕೋಲಾರ: ಹಸುವಿನ ಕರುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿ ಯುವಕನೊಬ್ಬ ಪೊಲೀಸರ ವಶವಾದ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಸುಂದರಪಾಳ್ಯ ಬಡಾವಣೆಯಲ್ಲಿ ನಡೆದಿದೆ. ಕರು ರಾಮರೆಡ್ಡಿ ಎಂಬವರಿಗೆ ಸೇರಿದ್ದಾಗಿದೆ. 50 ವರ್ಷದ ಶಫೀ ಉಲ್ಲಾ ಕರು ವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಶಫಿ ಈ ಹಿಂದೆಯೂ ಹಸುವಿನ ಮೇಲೆ ಅತ್ಯಾಚಾರ ಮಾಡಿ ಸಿಕ್ಕಿ ಬಿದ್ದಿದ್ದನು. ಆ ಸಂದರ್ಭದಲ್ಲಿ ಗ್ರಾಮಸ್ಥರೇ ಬುದ್ಧಿ ಹೇಳಿ ಸುಮ್ಮನಾಗಿದ್ದರು. ಆದರೆ ಇದೀಗ ಆತ ಮತ್ತೆ ತನ್ನ ಹಳೆಯ ಚಾಳಿ ಮುಂದುವರಿಸಿದ್ದಾನೆ. ದೇಶದಲ್ಲಿ…
ಮಂಗಳೂರು: ರೈತನೊಬ್ಬ ಅಡಕೆ ಮರವನ್ನು ಯಂತ್ರವೊಂದರ ಸಹಾಯದಿಂದ ಹತ್ತುವ ವಿಡಿಯೋ ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಅಡಕೆ ಮರಕ್ಕೆ ಅತ್ಯಂತ ಸುಲಭವಾಗಿ ಹತ್ತಿ ಅಡಕೆ ಕೀಳುವ ಬೈಕ್ ಮಾದರಿಯ ಯಂತ್ರವೊಂದನ್ನು ಬಂಟ್ವಾಳದ ಪ್ರಗತಿಪರ ಕೃಷಿಕ ಗಣಪತಿ ಭಟ್ ಆವಿಷ್ಕರಿಸಿದ್ದು, ಇದಕ್ಕೀಗ ಮಹೀಂದ್ರಾ ಗ್ರೂಪ್ನ ಅಧ್ಯಕ್ಷ ಆನಂದ್ ಮಹೀಂದ್ರಾ ಅವರಿಂದಲೂ ಮೆಚ್ಚುಗೆಯಿಂದ ಟ್ವೀಟ್ ಮಾಡಿದೆ. ಸಜೀಪಮೂಡ ಗ್ರಾಮದ ಕೋಮಾಲಿ ನಿವಾಸಿ, ಗಣಪತಿ ಭಟ್ ಅವರ ಯಂತ್ರದ ಮೂಲಕ ಮಹಿಳೆಯರೂ ಮರ ಏರಲು ಸಾಧ್ಯವಾಗಿದೆ. ಯುವತಿಯೋರ್ವಳು ಮರ ಏರುತ್ತಿರುವ…
ಬಾರ್ಬಿ ಡಾಲ್ ಅನ್ನು ಎಲ್ರೂ ಇಷ್ಟಪಡ್ತಾರೆ. ಕೆಲವು ಯುವತಿಯರು ಬಾರ್ಬಿಯಂತೆ ಸ್ಲಿಮ್ & ಬ್ಯೂಟಿಫುಲ್ ಆಗಿ ಕಾಣಲು ಸರ್ಕಸ್ ಮಾಡ್ತಾರೆ. ಇದಕ್ಕಾಗಿ ಚಿತ್ರ ವಿಚಿತ್ರ ಕಾಸ್ಮೆಟಿಕ್ ಚಿಕಿತ್ಸೆ ತೆಗೆದುಕೊಳ್ತಾರೆ.ಜೆಕ್ ರಿಪಬ್ಲಿಕ್ ದೇಶದ ಯುವತಿಯೊಬ್ಬಳು ಬಾರ್ಬಿಯಂತೆ ಕಾಣಲು ತಿಂಗಳಿಗೆ ಬರೋಬ್ಬರಿ ಸಾವಿರ ಪೌಂಡ್(90 ಸಾವಿರ ರೂ.) ಖರ್ಚು ಮಾಡಿ ಸುದ್ದಿಯಾಗಿದ್ದಾಳೆ.
ಚೀನದ ಜಿಯಾಂಗ್ಸಿ ಪ್ರಾಂತ್ಯದಲ್ಲಿನ ಗ್ವಾಂಗ್ಝೋ ನಗರ ಡೈನೋಸಾರ್ಗಳ ತವರು ಎಂದೇ ಖ್ಯಾತವಾಗಿದ್ದು ಈಚೆಗೆ ಇಲ್ಲಿ ಈಚೆಗೆ ಡೈನೋಸಾರ್ಗಳ ಪಳೆಯುಳಿಕೆ ರೂಪದಲ್ಲಿರುವ ಸುಮಾರು 30 ಮೊಟ್ಟೆಗಳು ಪತ್ತೆಯಾಗಿವೆ. ಪರಿಣತರು ಈ ಮೊಟ್ಟೆಗಳು ಸುಮಾರು 130 ದಶಲಕ್ಷ ವರ್ಷಗಳಷ್ಟು ಹಿಂದಿನವು ಎಂದು ಅಂದಾಜಿಸಿದ್ದಾರೆ.