News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಮನರಂಜನೆ

ಬಿಗ್ ಬಾಸ್ ಮನೆಯಿಂದ ದಿಡೀರ್ ಆಚೆ ಬಂದ ಹರೀಶ್ ರಾಜ್ ಅವರಿಗೆ ಸಿಕ್ಕ ದೊಡ್ಡ ಸಂಭಾವನೆ ಎಷ್ಟು ಗೊತ್ತಾ.

90

ಸ್ನೇಹಿತರೆ ಬಿಗ್ ಬಾಸ್ ಕನ್ನಡ ಸೀಸನ್ 7 ಕೊನೆಯ ಹಂತವನ್ನ ತಲುಪಿದ್ದು ಫಿನಾಲೆಗೆ ಇನ್ನು ಕೆಲವು ದಿನಗಳು ಮಾತ್ರ ಭಾಕಿ ಉಳಿದುಕೊಂಡಿದೆ, ಈಗಾಗಲೇ 108 ಕ್ಕೂ ದಿನಗಳ ಕಾಲ ಬಿಗ್ ಬಾಸ್ ನಡೆದಿದ್ದು ಈ ವಾರ ಬಿಗ್ ಬಾಸ್ ಫೈನಲ್ ನಡೆಯಲಿದ್ದು ಐದು ಘಟಾನುಘಟಿ ಸ್ಪರ್ಧಿಗಳು ಬಿಗ್ ಬಾಸ್ ನಲ್ಲಿ ಫೈನಲ್ ಹಂತವನ್ನ ತಲುಪಿದ್ದಾರೆ. ಇನ್ನು ಆರಂಭದಲ್ಲಿ ಸ್ವಲ್ಪ ಮಂಕಾಗಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು TRP ಯಲ್ಲಿ ಕೂಡ ಮೇಲಕ್ಕೆ ಬರುತ್ತಿದೆ ಎಂದು ಹೇಳಿದರೆ ತಪ್ಪಾಗಲ್ಲ. ಈ ಭಾರಿ ಬಿಗ್ ಬಾಸ್ ಬಹಳ ರೋಚಕ ಹಂತವನ್ನ ತಲುಪಿದ್ದು ಫೈನಲ್ ತಲುಪುತ್ತಾರೆ ಅಂದುಕೊಂಡಿದ್ದ ಕೆಲವು ಸ್ಪರ್ಧಿಗಳು ದಿಢೀರನೆ ಎಲಿಮಿನೇಟ್ ಆಗಿದ್ದು ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ.

ಇನ್ನು ಇಂದು ಬಿಗ್ ಬಾಸ್ ಮನೆಯಲ್ಲಿ ಇಂದು ದಿಡೀರ್ ಎಲಿಮಿನೇಟ್ ನಡೆದಿದ್ದು ನಟ ಹಾಗು ನಿರ್ದೇಶಕರಾದ ಹರೀಶ್ ರಾಜ್ ಅವರು ಬಿಗ್ ಬಾಸ್ ಮನೆಯಿಂದ ಆಚೆ ಬಂದಿದ್ದಾರೆ. ಕಳೆದ ಶನಿವಾರ ಮನೆಯಿಂದ ಪ್ರಿಯಾಂಕಾ ಅವರು ಹೊರಗೆ ಬಂದಿದ್ದರು, ಹಾಗಾದರೆ ರಾತ್ರೋರಾತ್ರಿ ದಿಡೀರ್ ಎಲಿಮಿನೇಟ್ ಆದ ಹರೀಶ್ ರಾಜ್ ಅವರು ಬಿಗ್ ಬಾಸ್ ಮನೆಯಲ್ಲಿ 108 ದಿನಗಳ ಕಾಲ ಇದ್ದಿದ್ದಕ್ಕೆ ಅವರು ಬಿಗ್ ಬಾಸ್ ಕಡೆಯಿಂದ ಪಡೆದ ಬೃಹತ್ ಸಂಭಾವನೆ ಎಷ್ಟು ಎಂದು ತಿಳಿದರೆ ನೀವು ಕೂಡ ಶಾಕ್ ಆಗುತ್ತೀರಿ. ಹಾಗಾದರೆ ಹರೀಶ್ ರಾಜ್ ಅವರಿಗೆ ಬಿಗ್ ಬಾಸ್ ಕಡೆಯಿಂದ ಸಿಕ್ಕ ಬೃಹತ್ ಸಂಭಾವನೆ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ನಿನ್ನೆ ದಿಡೀರ್ ಆಗಿ ಹರೀಶ್ ರಾಜ್ ಅವರನ್ನ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಮಾಡಲಾಗಿದೆ.

ಎಲ್ಲರೂ ಭೂಮಿ ಶೆಟ್ಟಿ ಅಥವಾ ದೀಪಿಕಾ ದಾಸ್ ಅವರು ಎಲಿಮಿನೇಟ್ ಆಗುತ್ತಾರೆ ಎಂದು ಭಾವಿಸಿದ್ದರು, ಆದರೆ ಎಲ್ಲರ ಲೆಕ್ಕಾಚಾರ ಉಲ್ಟಾ ಆಗಿದ್ದು ಹರೀಶ್ ರಾಜ್ ಅವರು ಬಿಗ್ ಬಾಸ್ ಮನೆಯಿಂದ ಆಚೆ ಬಂದಿದ್ದಾರೆ. ಹರೀಶ್ ರಾಜ್ ಅವರು ಕನ್ನಡ ಚಿತ್ರರಂಗ ಮತ್ತು ಮತ್ತು ಕನ್ನಡ ಧಾರಾವಾಹಿ ಲೋಕದಲ್ಲಿ ಗುರುತಿಸಿಕೊಂಡಂತಹ ನಟ ಮತ್ತು ನಿರ್ದೇಶಕ, ತುಂಬಾ ಚಿತ್ರಗಳನ್ನ ನಿರ್ದೇಶನ ಮಾಡಿರುವ ಹರೀಶ್ ರಾಜ್ ಅವರು ಕನ್ನಡ ಒಬ್ಬ ಬಹುಮುಖ ಪ್ರತಿಭೆ ಎಂದು ಹೇಳಿದರೆ ತಪ್ಪಾಗಲ್ಲ. ಈ ಹಿಂದಿನ ಬಿಗ್ ಬಾಸ್ ನಲ್ಲಿ ಕೂಡ ಹರೀಶ್ ರಾಜ್ ಅವರಿಗೆ ಭಾಗವಹಿಸಲು ಅವಕಾಶ ಮಾಡಿಕೊಡಲಾಗಿತ್ತು ಆದರೆ ಆ ಸಮಯದಲ್ಲಿ ಅವರು ಒಪ್ಪಿಕೊಂಡಿರಲಿಲ್ಲ, ಈಗ ಬಿಗ್ ಬಾಸ್ 7 ರಲ್ಲಿ ಹರೀಶ್ ರಾಜ್ ಅವರಿಗೆ ಅವಕಾಶ ಸಿಕ್ಕಿದ್ದು ಸಿಕ್ಕ ಅವಕಾಶವನ್ನ ಸರಿಯಾಗಿ ಬಳಸಿಕೊಂಡಿದ್ದಾರೆ.

ಇನ್ನು ಬಿಗ್ ಬಾಸ್ ಮನೆಯಲ್ಲಿ 108 ದಿನಗಳ ಕಾಲ ಇದ್ದ ಹರೀಶ್ ಅವರಿಗೆ ಬಿಗ್ ಬಾಸ್ ಕಡೆಯಿಂದ ಬಹಳ ಒಳ್ಳೆಯ ಸಂಭಾವನೆ ಸಿಕ್ಕಿದ್ದು ವಾರಕ್ಕೆ 40 ಸಾವಿರ ರೂಪಾಯಿಯಂತೆ 15 ವಾರಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಇದ್ದ ಹರೀಶ್ ರಾಜ್ ಅವರಿಗೆ ಸುಮಾರು 6 ಲಕ್ಷ ರೂಪಾಯಿ ಸಂಭಾವನೆ ಸಿಕ್ಕಿದೆ ಎಂದು ಮಾಹಿತಿಗಳಿಂದ ತಿಳಿದು ಬಂದಿದೆ. ಈ ಹಣದಿಂದ ಹರೀಶ್ ಅವರ ಹಲವು ಕಷ್ಟಗಳು ಪರಿಹಾರ ಆಗುವುದಲ್ಲದೆ ಹರೀಶ್ ಅವರು ಹಲವು ಅಭಿಮಾನಿಗಳನ್ನ ಗಳಿಸಿಕೊಂಡಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ, 108 ದಿನಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಇದ್ದು ದೊಡ್ಡ ಸಾಧನೆಯನ್ನ ಮಾಡಿದ್ದಾರೆ ಹರೀಶ್ ರಾಜ್ ಅವರು, ಸ್ನೇಹಿತರೆ ನಿಮ್ಮ ಪ್ರಕಾರ ಈ ಭಾರಿಯ ಬಿಗ್ ಬಾಸ್ ಯಾರು ವಿನ್ ಆಗಬಹುದು ಅನ್ನುವುದರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    6 ವರ್ಷದ ಮಗನಿದ್ದರೂ ಎರಡನೇ ಮದುವೆ ಆಗುತ್ತಿರುವ ರಜನೀಕಾಂತ್ ಮಗಳು.!ಹುಡುಗ ಯಾರು ಗೊತ್ತಾ..?

    ಸೂಪರ್ ಸ್ಟಾರ್ ರಜನಿಕಾಂತ್ ಅವರ ಪುತ್ರಿ ಸೌಂದರ್ಯ ರಜನಿಕಾಂತ್ 2 ನೇ ಮದುವೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 11 ರಂದು ಸೌಂದರ್ಯ ರಜನಿಕಾಂತ್ ವಿವಾಹ, ನಟ ಹಾಗೂ ಉದ್ಯಮಿಯಾಗಿರುವ ವಿಶಾಗನ್ ವನಂಗಮುಡಿ ಅವರೊಂದಿಗೆ ನೆರವೇರಲಿದೆ. ಈಗಾಗಲೆ ಮದುವೆ ಸಿದ್ಧತೆ ಆರಂಭವಾಗಿವೆ. ಸೌಂದರ್ಯ ರಜನಿಕಾಂತ್ ಮತ್ತು ವಿಶಾಗನ್ ವನಂಗಮುಡಿ ಅವರ ಮದುವೆಯ ಆಮಂತ್ರಣ ಪತ್ರಿಕೆಯನ್ನು ರಜನಿಕಾಂತ್ ದಂಪತಿ ಇತ್ತಿಚೆಗೆ ತಿರುಪತಿ ವೆಂಕಟೇಶ್ವರ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಮೊದಲು ಅಶ್ವಿನ್ ರಾಮ್ ಕುಮಾರ್ ಜೊತೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ ಕೃಷ್ಣ ಜನ್ಮಾಷ್ಟಮಿಯ ಈ ದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892,  ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಬಿಡುವಿಲ್ಲದ ಕೆಲಸಗಳ…

  • ದೇಗುಲ ದರ್ಶನ

    ತಲಕಾವೇರಿ ತೀರ್ಥೋದ್ಭವ ಸಂಭ್ರಮ: ಬ್ರಹ್ಮ ಕುಂಡಲದಲ್ಲಿ ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ ಕೊಡವರ ಕುಲದೇವತೆ..!

    ಕಾವೇರಿ ಕೊಡವರ ಕುಲದೇವಿ,ಕಾವೇರಿ ಜನ್ಮಸ್ಥಳ ತಲಕಾವೇರಿಯಲ್ಲಿ  ಅರ್ಚಕರ ಮಂತ್ರಘೋಷ ,ಮಂಗಳವಾದ್ಯ  ನಡುವೆ ತಡರಾತ್ರಿ ಸರಿಯಾಗಿ 12 ಗಂಟೆ 57 ನಿಮಿಷಕ್ಕೆ ಕರ್ಕಾಟಕಲಗ್ನ, ರೋಹಿಣಿ ನಕ್ಷತ್ರದಲ್ಲಿ ಘಟಿಸಿದ ಪವಿತ್ರ ತೀರ್ಥೋದ್ಭವವನ್ನು ರಾಜ್ಯ ಮತ್ತು ಹೊರರಾಜ್ಯದಿಂದಬಂದ ನೂರಾರು ಭಕ್ತರು ಕಣ್ತುಂಬಿಕೊಂಡರು. 12:59ಕ್ಕೆ ತೀರ್ಥೋದ್ಭವ ಘಟಿಸಲಿದೆ ಎಂದು ಹೇಳಲಾಗಿತ್ತಾದರೂ 2 ನಿಮಿಷ ಮುನ್ನವೇ ತೀರ್ಥೋದ್ಭವಾಯಿತು. 30 ಕ್ಕೂ ಹೆಚ್ಚು ಅರ್ಚಕರ ಮಂತ್ರಘೋಷ, ಮಂಗಳವಾದ್ಯದ ನಡುವೆ ಕಾವೇರಿ ಮಾತೆ ತೀರ್ಥರೂಪಿಣಿಯಾಗಿ ಕಾಣಿಸಿಕೊಳ್ಳುತ್ತಿದ್ದಂತೆ ಭಕ್ತರ ಜಯಘೋಷ ಮುಗಿಲು ಮುಟ್ಟಿತು. ಈ ವಿಸ್ಮಯಕ್ಕೆ ಅಪಾರ ಭಕ್ತ…

  • govt

    2000 ರೂ ನೋಟಿನ ಮುದ್ರಣವನ್ನು ಸ್ಥಗಿತಗೊಳಿಸಿದ ರಿಸರ್ವ್ ಬ್ಯಾಂಕ್,..!ಯಾಕೆ ಗೊತ್ತಾ,.??

    ರಿಸರ್ವ್  ಬ್ಯಾಂಕ್  ಆಫ್ ಇಂಡಿಯಾ 2 ಸಾವಿರರೂಪಾಯಿ ಮುಖಬೆಲೆಯ ನೋಟು ಮುದ್ರಣವನ್ನು ಸ್ಥಗಿತಗೊಳಿಸಿದೆ.ಪ್ರಸಕ್ತ ವರ್ಷ ನೋಟು ಮುದ್ರಣಇಲಾಖೆ 2 ಸಾವಿರ ಮುಖಬೆಲೆಯ ಒಂದುನೋಟನ್ನೂ ಮುದ್ರಿಸಿಲ್ಲ ಎಂದು ಆರ್​ಬಿಐಆರ್​ಟಿಐ ಅರ್ಜಿಗೆ ನೀಡಿರುವಉತ್ತರದಲ್ಲಿ ಸ್ಪಷ್ಟಪಡಿಸಿದೆ. ಆದರೆ ಹಾಲಿ ಇರುವ ನೋಟುಗಳ ಚಲಾವಣೆಗೆ ಸಮಸ್ಯೆಯೇನಿಲ್ಲ. ಆರ್​ಬಿಐ ಮಾಹಿತಿ ಪ್ರಕಾರ ನೋಟು ಮುದ್ರಣ ಇಲಾಖೆ 2016-17ನೇ ಹಣಕಾಸು ವರ್ಷದಲ್ಲಿ 2 ಸಾವಿರ ಮುಖಬೆಲೆಯ ಒಟ್ಟು 3,54,29,91,000 ನೋಟುಗಳನ್ನು ಮುದ್ರಣ ಮಾಡಿತ್ತು. 2017-18 ರಲ್ಲಿ 11,15,07,000 ನೋಟು ಹಾಗೂ 2018-19ನೇ ಸಾಲಿನಲ್ಲಿ ಕೇವಲ4,66,90,000 ನೋಟುಗಳನ್ನು…

  • ಸಾಧನೆ, ಸ್ಪೂರ್ತಿ

    ಮಂಗಳೂರಿನಿಂದ, ಬೆಂಗಳೂರಿಗೆ ಕೇವಲ 4 ಗಂಟೆ 32 ನಿಮಿಷದಲ್ಲಿ ಕ್ರಮಿಸಿ, ಹಸುಗೂಸು ಜೀವ ಉಳಿಸಿದ ಅಂಬುಲೆನ್ಸ್ ಚಾಲಕ.

    ನಲ್ವತ್ತು ದಿನಗಳ ಹಸುಗೂಸನ್ನು ಹೃದಯದ ಶಸ್ತ್ರಚಿಕಿತ್ಸೆಗಾಗಿ ಮಂಗಳೂರಿನಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ ನಲ್ಲಿ ಅಂಬುಲೆನ್ಸ್ ನಲ್ಲಿ ರವಾನಿಸಲಾಗಿದೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಮಗುವಿಗೆ ತುರ್ತಾಗಿ ಶಸ್ತ್ರಚಿಕಿತ್ಸೆ ಆಗಬೇಕಿತ್ತು. ಅದಕ್ಕಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಮಗುವನ್ನು ರವಾನಿಸಲಾಗಿದೆ. ಚಾಲಕ ಹನೀಫ್ ಅವರು ಮಂಗಳೂರಿನಿಂದ ಆಂಬುಲೆನ್ಸ್ ಮೂಲಕ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಗುವನ್ನು ಕೇವಲ ಆರು ಗಂಟೆಯಲ್ಲಿ ಬೆಂಗಳೂರು ತಲುಪಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆ ಮೂಲದ ಸೈಫುಲ್ ಅಜ್ಮಾನ್ ಎನ್ನುವ ಈ ಮಗುವಿಗೆ…

  • ಉಪಯುಕ್ತ ಮಾಹಿತಿ

    ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!

    ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ  ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ  ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…