News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಮನರಂಜನೆ

ಬಿಗ್ ಬಾಸ್ ಮನೆಯಿಂದ ದಿಡೀರ್ ಆಚೆ ಬಂದ ಹರೀಶ್ ರಾಜ್ ಅವರಿಗೆ ಸಿಕ್ಕ ದೊಡ್ಡ ಸಂಭಾವನೆ ಎಷ್ಟು ಗೊತ್ತಾ.

88

ಸ್ನೇಹಿತರೆ ಬಿಗ್ ಬಾಸ್ ಕನ್ನಡ ಸೀಸನ್ 7 ಕೊನೆಯ ಹಂತವನ್ನ ತಲುಪಿದ್ದು ಫಿನಾಲೆಗೆ ಇನ್ನು ಕೆಲವು ದಿನಗಳು ಮಾತ್ರ ಭಾಕಿ ಉಳಿದುಕೊಂಡಿದೆ, ಈಗಾಗಲೇ 108 ಕ್ಕೂ ದಿನಗಳ ಕಾಲ ಬಿಗ್ ಬಾಸ್ ನಡೆದಿದ್ದು ಈ ವಾರ ಬಿಗ್ ಬಾಸ್ ಫೈನಲ್ ನಡೆಯಲಿದ್ದು ಐದು ಘಟಾನುಘಟಿ ಸ್ಪರ್ಧಿಗಳು ಬಿಗ್ ಬಾಸ್ ನಲ್ಲಿ ಫೈನಲ್ ಹಂತವನ್ನ ತಲುಪಿದ್ದಾರೆ. ಇನ್ನು ಆರಂಭದಲ್ಲಿ ಸ್ವಲ್ಪ ಮಂಕಾಗಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು TRP ಯಲ್ಲಿ ಕೂಡ ಮೇಲಕ್ಕೆ ಬರುತ್ತಿದೆ ಎಂದು ಹೇಳಿದರೆ ತಪ್ಪಾಗಲ್ಲ. ಈ ಭಾರಿ ಬಿಗ್ ಬಾಸ್ ಬಹಳ ರೋಚಕ ಹಂತವನ್ನ ತಲುಪಿದ್ದು ಫೈನಲ್ ತಲುಪುತ್ತಾರೆ ಅಂದುಕೊಂಡಿದ್ದ ಕೆಲವು ಸ್ಪರ್ಧಿಗಳು ದಿಢೀರನೆ ಎಲಿಮಿನೇಟ್ ಆಗಿದ್ದು ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ.

ಇನ್ನು ಇಂದು ಬಿಗ್ ಬಾಸ್ ಮನೆಯಲ್ಲಿ ಇಂದು ದಿಡೀರ್ ಎಲಿಮಿನೇಟ್ ನಡೆದಿದ್ದು ನಟ ಹಾಗು ನಿರ್ದೇಶಕರಾದ ಹರೀಶ್ ರಾಜ್ ಅವರು ಬಿಗ್ ಬಾಸ್ ಮನೆಯಿಂದ ಆಚೆ ಬಂದಿದ್ದಾರೆ. ಕಳೆದ ಶನಿವಾರ ಮನೆಯಿಂದ ಪ್ರಿಯಾಂಕಾ ಅವರು ಹೊರಗೆ ಬಂದಿದ್ದರು, ಹಾಗಾದರೆ ರಾತ್ರೋರಾತ್ರಿ ದಿಡೀರ್ ಎಲಿಮಿನೇಟ್ ಆದ ಹರೀಶ್ ರಾಜ್ ಅವರು ಬಿಗ್ ಬಾಸ್ ಮನೆಯಲ್ಲಿ 108 ದಿನಗಳ ಕಾಲ ಇದ್ದಿದ್ದಕ್ಕೆ ಅವರು ಬಿಗ್ ಬಾಸ್ ಕಡೆಯಿಂದ ಪಡೆದ ಬೃಹತ್ ಸಂಭಾವನೆ ಎಷ್ಟು ಎಂದು ತಿಳಿದರೆ ನೀವು ಕೂಡ ಶಾಕ್ ಆಗುತ್ತೀರಿ. ಹಾಗಾದರೆ ಹರೀಶ್ ರಾಜ್ ಅವರಿಗೆ ಬಿಗ್ ಬಾಸ್ ಕಡೆಯಿಂದ ಸಿಕ್ಕ ಬೃಹತ್ ಸಂಭಾವನೆ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ನಿನ್ನೆ ದಿಡೀರ್ ಆಗಿ ಹರೀಶ್ ರಾಜ್ ಅವರನ್ನ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಮಾಡಲಾಗಿದೆ.

ಎಲ್ಲರೂ ಭೂಮಿ ಶೆಟ್ಟಿ ಅಥವಾ ದೀಪಿಕಾ ದಾಸ್ ಅವರು ಎಲಿಮಿನೇಟ್ ಆಗುತ್ತಾರೆ ಎಂದು ಭಾವಿಸಿದ್ದರು, ಆದರೆ ಎಲ್ಲರ ಲೆಕ್ಕಾಚಾರ ಉಲ್ಟಾ ಆಗಿದ್ದು ಹರೀಶ್ ರಾಜ್ ಅವರು ಬಿಗ್ ಬಾಸ್ ಮನೆಯಿಂದ ಆಚೆ ಬಂದಿದ್ದಾರೆ. ಹರೀಶ್ ರಾಜ್ ಅವರು ಕನ್ನಡ ಚಿತ್ರರಂಗ ಮತ್ತು ಮತ್ತು ಕನ್ನಡ ಧಾರಾವಾಹಿ ಲೋಕದಲ್ಲಿ ಗುರುತಿಸಿಕೊಂಡಂತಹ ನಟ ಮತ್ತು ನಿರ್ದೇಶಕ, ತುಂಬಾ ಚಿತ್ರಗಳನ್ನ ನಿರ್ದೇಶನ ಮಾಡಿರುವ ಹರೀಶ್ ರಾಜ್ ಅವರು ಕನ್ನಡ ಒಬ್ಬ ಬಹುಮುಖ ಪ್ರತಿಭೆ ಎಂದು ಹೇಳಿದರೆ ತಪ್ಪಾಗಲ್ಲ. ಈ ಹಿಂದಿನ ಬಿಗ್ ಬಾಸ್ ನಲ್ಲಿ ಕೂಡ ಹರೀಶ್ ರಾಜ್ ಅವರಿಗೆ ಭಾಗವಹಿಸಲು ಅವಕಾಶ ಮಾಡಿಕೊಡಲಾಗಿತ್ತು ಆದರೆ ಆ ಸಮಯದಲ್ಲಿ ಅವರು ಒಪ್ಪಿಕೊಂಡಿರಲಿಲ್ಲ, ಈಗ ಬಿಗ್ ಬಾಸ್ 7 ರಲ್ಲಿ ಹರೀಶ್ ರಾಜ್ ಅವರಿಗೆ ಅವಕಾಶ ಸಿಕ್ಕಿದ್ದು ಸಿಕ್ಕ ಅವಕಾಶವನ್ನ ಸರಿಯಾಗಿ ಬಳಸಿಕೊಂಡಿದ್ದಾರೆ.

ಇನ್ನು ಬಿಗ್ ಬಾಸ್ ಮನೆಯಲ್ಲಿ 108 ದಿನಗಳ ಕಾಲ ಇದ್ದ ಹರೀಶ್ ಅವರಿಗೆ ಬಿಗ್ ಬಾಸ್ ಕಡೆಯಿಂದ ಬಹಳ ಒಳ್ಳೆಯ ಸಂಭಾವನೆ ಸಿಕ್ಕಿದ್ದು ವಾರಕ್ಕೆ 40 ಸಾವಿರ ರೂಪಾಯಿಯಂತೆ 15 ವಾರಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಇದ್ದ ಹರೀಶ್ ರಾಜ್ ಅವರಿಗೆ ಸುಮಾರು 6 ಲಕ್ಷ ರೂಪಾಯಿ ಸಂಭಾವನೆ ಸಿಕ್ಕಿದೆ ಎಂದು ಮಾಹಿತಿಗಳಿಂದ ತಿಳಿದು ಬಂದಿದೆ. ಈ ಹಣದಿಂದ ಹರೀಶ್ ಅವರ ಹಲವು ಕಷ್ಟಗಳು ಪರಿಹಾರ ಆಗುವುದಲ್ಲದೆ ಹರೀಶ್ ಅವರು ಹಲವು ಅಭಿಮಾನಿಗಳನ್ನ ಗಳಿಸಿಕೊಂಡಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ, 108 ದಿನಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಇದ್ದು ದೊಡ್ಡ ಸಾಧನೆಯನ್ನ ಮಾಡಿದ್ದಾರೆ ಹರೀಶ್ ರಾಜ್ ಅವರು, ಸ್ನೇಹಿತರೆ ನಿಮ್ಮ ಪ್ರಕಾರ ಈ ಭಾರಿಯ ಬಿಗ್ ಬಾಸ್ ಯಾರು ವಿನ್ ಆಗಬಹುದು ಅನ್ನುವುದರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಶೀಘ್ರದಲ್ಲೆ ‘ಆಯುಷ್ಮಾನ್ ಭವ’ ರಿಲೀಸ್;ಶಿವಣ್ಣ ಅಭಿಮಾನಿಗಳಿಗೆ ಶುಭ ಸುದ್ದಿ..!

    ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನವಂಬರ್ 1 ರಂದು ತೆರೆಕಾಣಲಿದೆ ಎನ್ನಲಾಗಿದೆ. ಹಿರಿಯ ನಟ ದ್ವಾರಕೀಶ್ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿ 50 ವರ್ಷಗಳಾಗಿವೆ. ಡಾ. ರಾಜ್ ಕುಮಾರ್ ಅಭಿನಯದ ‘ಮೇಯರ್ ಮುತ್ತಣ್ಣ’ ಚಿತ್ರ ನಿರ್ಮಾಣ ಮಾಡುವ ಮೂಲಕ ನಿರ್ಮಾಣ ಸಂಸ್ಥೆ ಆರಂಭಿಸಿದ ದ್ವಾರಕೀಶ್ ಈಗ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನಿರ್ಮಾಣ ಮಾಡಿದ್ದಾರೆ. ನಾಯಕಿಯರಾಗಿ ರಚಿತರಾಮ್, ನಿಧಿ ಸುಬ್ಬಯ್ಯ ಮೊದಲಾದವರು ಅಭಿನಯಿಸಿರುವ ‘ಆಯುಷ್ಮಾನ್ ಭವ’ ಚಿತ್ರವನ್ನು ಪಿ. ವಾಸು ನಿರ್ದೇಶಿಸಿದ್ದಾರೆ….

  • ಸುದ್ದಿ

    ನಿಮ್ಮ ಇಪಿಎಫ್‌ ಬಡ್ಡಿ, ಬ್ಯಾಲೆನ್ಸ್ ಚೆಕ್ ಮಾಡುವ ಸುಲಭ ಉಪಾಯಗಳು,.!!

    ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದಡಿ ಕೆಲಸ ಮಾಡುತ್ತಿರುವ  ಕಾರ್ಮಿಕ ಭವಿಷ್ಯ ನಿಧಿ ಇಲಾಖೆ  ಇಪಿಎಫ್‌ ಯೋಜನೆಯ ಉಸ್ತುವಾರಿ ನೋಡಿಕೊಳ್ಳುತ್ತದೆ. ಇಪಿಎಫ್‌ ಖಾತೆ ಹೊಂದಿರುವ ಪ್ರತಿ ಕಾರ್ಮಿಕರ  ಸಂಬಳದಲ್ಲಿ ಪ್ರತಿ ತಿಂಗಳು ಇಪಿಎಫ್‌ ನಿಧಿಗಾಗಿ ಸ್ವಲ್ಪ  ಹಣ ಕಡಿತ ಮಾಡಿಕೊಳ್ಳಲಾಗುತ್ತದೆ. ಆದರೆ, ಪ್ರತಿ ತಿಂಗಳೂ ತನ್ನ ಸಂಬಳದಲ್ಲಿ ಕಡಿತಗೊಂಡ ಹಣ ಇಪಿಎಫ್‌ ಖಾತೆಗೆ ಸಂದಾಯವಾಗುತ್ತಿದೆಯೇ? ಇಪಿಎಫ್‌ ನಿಧಿಗೆ ನಿರ್ದಿಷ್ಟ ಬಡ್ಡಿಸಂದಾಯವಾಗುತ್ತಿದೆಯೇ ಎಂಬುದನ್ನು ತಿಳಿಯಲು ಮತ್ತು  ಇಪಿಎಫ್ ಖಾತೆಯ ಬ್ಯಾಲನ್ಸ್ ಹಣ ಚೆಕ್ ಮಾಡಲು  ಹಲವಾರು ವಿಧಾನಗಳಿವೆ….

  • inspirational

    ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸ್ವಸ್ಥ

    ಏಪ್ರಿಲ್ 3, 2026ರಂದು ಬೆಂಗಳೂರಿನಲ್ಲಿ ನಡೆದ ಒಂದು ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿರುವ ಸಂದರ್ಭದಲ್ಲಿ ಸಂತೋಷ್ ಹೆಗ್ಡೆ ಅವರುಏಕಾಏಕಿ ಅಸ್ವಸ್ಥಗೊಂಡು ವೇದಿಕೆಯಲ್ಲೇ ಕುಸಿದು ಬಿದ್ದರು ಅಲ್ಲಿದ್ದವರು ತಕ್ಷಣವೇ ಸಹಾಯ ಮಾಡಿ ಅವರನ್ನು ಆಸ್ಪತ್ರೆಗೆ ಕರೆದೊಯ್ದರು ಆಸ್ಪತ್ರೆಗೆ ದಾಖಲಾತಿ ಅವರನ್ನು ತಕ್ಷಣವೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ವೈದ್ಯರು ತಕ್ಷಣ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ ಪ್ರಾಥಮಿಕ ವರದಿಗಳ ಪ್ರಕಾರ: ಬಿಪಿ (ರಕ್ತದ ಒತ್ತಡ) ಅಥವಾ ತಲೆ ಸುತ್ತು ಕಾರಣವಾಗಿರಬಹುದು ಎಂದು ಅನುಮಾನ ಇನ್ನಷ್ಟು ಪರೀಕ್ಷೆಗಳು ನಡೆಯುತ್ತಿವೆ ಆರೋಗ್ಯ ಸ್ಥಿತಿ…

  • ಸುದ್ದಿ

    ನಾಲ್ಕು ವರ್ಷಗಳಿಂದ ಪೋಸ್ಟ್ ಗೆ ಬಂದ ಪತ್ರಗಳನ್ನು, ಹಂಚದ ಪೋಸ್ಟ್‌ಮ್ಯಾನ್‌.

    ಕಳೆದ ನಾಲ್ಕು ವರ್ಷಗಳಿಂದ ಪತ್ರಗಳನ್ನು ಹಂಚದೆ ಯಲಬುರ್ಗಾ ತಾಲೂಕಿನ ಪೋಸ್ಟ್‌ಮ್ಯಾನ್‌ ನಿರ್ಲಕ್ಷ್ಯ ತೋರಿದ ಸುರೇಶ್. ಪೋಸ್ಟ್‌ಮ್ಯಾನ್‌ ಸುರೇಶ್ ತಳವಾರ ಎನ್ನುವರು ನಾಲ್ಕು ವರ್ಷಗಳಿಂದ ಪೋಸ್ಟ್ ಗೆ ಬಂದ ಪತ್ರ, ಎಟಿಎಮ್ ಕಾರ್ಡ್, ಪರೀಕ್ಷಾ ಪ್ರವೇಶ ಪತ್ರ ಸೇರಿದಂತೆ ವಿವಿಧ ಮಹತ್ವದ ದಾಖಲೆಗಳನ್ನು ಹಂಚದೆ ನಿರ್ಲಕ್ಷ್ಯ ತೋರಿರುವ ಈ ಘಟನೆ ಜಿಲ್ಲೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ಕಂಡುಬಂದಿದೆ.  ಸರ್ಕಾರಿ ಕಚೇರಿಗಳಿಂದ ಬಂದ ಪೋಸ್ಟ್, ಹಾಗೂ ಬ್ಯಾಂಕಿನಿಂದ ಎಟಿಎಂ ಕಾರ್ಡ್ ಹಾಗೂ ಇತರೆ ದಾಖಲೆಗಳು ಬರುತ್ತಿಲ್ಲವೆಂದು ಗ್ರಾಹಕರು ತಲೆಕೆಡಿಸಿಕೊಂಡಿದ್ದಾರೆ….

  • ಆರೋಗ್ಯ, ಉಪಯುಕ್ತ ಮಾಹಿತಿ

    ಬಾಳೆಹಣ್ಣು ಮಾತ್ರವಲ್ಲ, ಬಾಳೆಹೂವು ಕೂಡ ಹಲವಾರು ಔಷಧೀಯ ಗುಣಗಳನ್ನು ಹೊಂದಿದೆ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

    ಮಹಿಳೆಯರ ಸೌಂದರ್ಯ ಹೆಚ್ಚಿಸುವ ಹೂವು, ಆರೋಗ್ಯಕ್ಕೂ ಒಳ್ಳೆಯದು. ಉತ್ತಮ ಆರೋಗ್ಯಕ್ಕೆ ಈ ಹೂವುಗಳನ್ನು ತಿನ್ನಿ…..ಆರೋಗ್ಯದಿಂದ ಇರುವುದನ್ನು ರೂಢಿಸಿಕೊಳ್ಳಿ. ಅಷ್ಟಕ್ಕೂ ಯಾವುದು ಈ ಹೂವು ಅಂತೀರಾ? ಬಾಳೆ ಹೂವು. ಬಾಳೆ ಹೂವಿನಲ್ಲಿ ಪ್ರೋಟೀನ್, ಫಾಸ್ಫರಸ್, ಐರನ್, ಕಾಪರ್, ಪೊಟಾಷಿಯಮ್, ಕ್ಯಾಲ್ಶಿಯಮ್, ಕಾರ್ಬೋಹೈಡ್ರೇಟ್ ಗಳಿವೆ. ಇದರ ಸಾಂಬಾರು ಮಾಡಿಕೊಂಡು ತಿಂದರೆ ಸಾಕಷ್ಟು ಪ್ರಯೋಜನಗಳಿವೆ. * ಬಾಳೆ ಹೂವಿನಲ್ಲಿರುವ ಇಥನಾಲ್ ಅಂಶ ಗಾಯವನ್ನು ಬೇಗ ಗುಣವಾಗುವಂತೆ ಮಾಡುತ್ತದೆ. ಹಾಗೂ ಇನ್ಫೆಕ್ಷನ್ ಕಡಿಮೆ ಮಾಡಲು ಸಹಾಯಕ. * ಬಾಳೆ ಹೂವಿನಲ್ಲಿರುವ ಆಂಟಿ ಆಕ್ಸಿಡೆಂಟ್,…

  • ವಿಸ್ಮಯ ಜಗತ್ತು

    ಈ ಕಣಿವೆಯಲ್ಲಿ ಯಾರು ಇಲ್ಲದ ಸಮಯ ನೋಡಿ ಕಲ್ಲು ತನ್ನಷ್ಟಕ್ಕೇ ಚಲಿಸುತ್ತದೆ..!ತಿಳಿಯಲು ಈ ಲೇಖನ ಓದಿ…

    ಒಂದು ಕಡೆ ಬಿದ್ದಿರುವ ಕಲ್ಲು ತನ್ನಿಂದ ತಾನೇ ಚಲಿಸುತ್ತದೆ ಎಂದರೆ ಅದು ಕಲ್ಪನೆಯಾಗಿರಬೇಕಷ್ಟೆ. ಆದರೆ ಇಲ್ಲಿರುವ ಕಲ್ಲುಗಳು ಆಶ್ಚರ್ಯ ಎನ್ನುವಂತೆ ಚಲಿಸುತ್ತವೆ.