News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಮನರಂಜನೆ

ಬಿಗ್ ಬಾಸ್ ಮನೆಯಿಂದ ದಿಡೀರ್ ಆಚೆ ಬಂದ ಹರೀಶ್ ರಾಜ್ ಅವರಿಗೆ ಸಿಕ್ಕ ದೊಡ್ಡ ಸಂಭಾವನೆ ಎಷ್ಟು ಗೊತ್ತಾ.

91

ಸ್ನೇಹಿತರೆ ಬಿಗ್ ಬಾಸ್ ಕನ್ನಡ ಸೀಸನ್ 7 ಕೊನೆಯ ಹಂತವನ್ನ ತಲುಪಿದ್ದು ಫಿನಾಲೆಗೆ ಇನ್ನು ಕೆಲವು ದಿನಗಳು ಮಾತ್ರ ಭಾಕಿ ಉಳಿದುಕೊಂಡಿದೆ, ಈಗಾಗಲೇ 108 ಕ್ಕೂ ದಿನಗಳ ಕಾಲ ಬಿಗ್ ಬಾಸ್ ನಡೆದಿದ್ದು ಈ ವಾರ ಬಿಗ್ ಬಾಸ್ ಫೈನಲ್ ನಡೆಯಲಿದ್ದು ಐದು ಘಟಾನುಘಟಿ ಸ್ಪರ್ಧಿಗಳು ಬಿಗ್ ಬಾಸ್ ನಲ್ಲಿ ಫೈನಲ್ ಹಂತವನ್ನ ತಲುಪಿದ್ದಾರೆ. ಇನ್ನು ಆರಂಭದಲ್ಲಿ ಸ್ವಲ್ಪ ಮಂಕಾಗಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು TRP ಯಲ್ಲಿ ಕೂಡ ಮೇಲಕ್ಕೆ ಬರುತ್ತಿದೆ ಎಂದು ಹೇಳಿದರೆ ತಪ್ಪಾಗಲ್ಲ. ಈ ಭಾರಿ ಬಿಗ್ ಬಾಸ್ ಬಹಳ ರೋಚಕ ಹಂತವನ್ನ ತಲುಪಿದ್ದು ಫೈನಲ್ ತಲುಪುತ್ತಾರೆ ಅಂದುಕೊಂಡಿದ್ದ ಕೆಲವು ಸ್ಪರ್ಧಿಗಳು ದಿಢೀರನೆ ಎಲಿಮಿನೇಟ್ ಆಗಿದ್ದು ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ.

ಇನ್ನು ಇಂದು ಬಿಗ್ ಬಾಸ್ ಮನೆಯಲ್ಲಿ ಇಂದು ದಿಡೀರ್ ಎಲಿಮಿನೇಟ್ ನಡೆದಿದ್ದು ನಟ ಹಾಗು ನಿರ್ದೇಶಕರಾದ ಹರೀಶ್ ರಾಜ್ ಅವರು ಬಿಗ್ ಬಾಸ್ ಮನೆಯಿಂದ ಆಚೆ ಬಂದಿದ್ದಾರೆ. ಕಳೆದ ಶನಿವಾರ ಮನೆಯಿಂದ ಪ್ರಿಯಾಂಕಾ ಅವರು ಹೊರಗೆ ಬಂದಿದ್ದರು, ಹಾಗಾದರೆ ರಾತ್ರೋರಾತ್ರಿ ದಿಡೀರ್ ಎಲಿಮಿನೇಟ್ ಆದ ಹರೀಶ್ ರಾಜ್ ಅವರು ಬಿಗ್ ಬಾಸ್ ಮನೆಯಲ್ಲಿ 108 ದಿನಗಳ ಕಾಲ ಇದ್ದಿದ್ದಕ್ಕೆ ಅವರು ಬಿಗ್ ಬಾಸ್ ಕಡೆಯಿಂದ ಪಡೆದ ಬೃಹತ್ ಸಂಭಾವನೆ ಎಷ್ಟು ಎಂದು ತಿಳಿದರೆ ನೀವು ಕೂಡ ಶಾಕ್ ಆಗುತ್ತೀರಿ. ಹಾಗಾದರೆ ಹರೀಶ್ ರಾಜ್ ಅವರಿಗೆ ಬಿಗ್ ಬಾಸ್ ಕಡೆಯಿಂದ ಸಿಕ್ಕ ಬೃಹತ್ ಸಂಭಾವನೆ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ನಿನ್ನೆ ದಿಡೀರ್ ಆಗಿ ಹರೀಶ್ ರಾಜ್ ಅವರನ್ನ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಮಾಡಲಾಗಿದೆ.

ಎಲ್ಲರೂ ಭೂಮಿ ಶೆಟ್ಟಿ ಅಥವಾ ದೀಪಿಕಾ ದಾಸ್ ಅವರು ಎಲಿಮಿನೇಟ್ ಆಗುತ್ತಾರೆ ಎಂದು ಭಾವಿಸಿದ್ದರು, ಆದರೆ ಎಲ್ಲರ ಲೆಕ್ಕಾಚಾರ ಉಲ್ಟಾ ಆಗಿದ್ದು ಹರೀಶ್ ರಾಜ್ ಅವರು ಬಿಗ್ ಬಾಸ್ ಮನೆಯಿಂದ ಆಚೆ ಬಂದಿದ್ದಾರೆ. ಹರೀಶ್ ರಾಜ್ ಅವರು ಕನ್ನಡ ಚಿತ್ರರಂಗ ಮತ್ತು ಮತ್ತು ಕನ್ನಡ ಧಾರಾವಾಹಿ ಲೋಕದಲ್ಲಿ ಗುರುತಿಸಿಕೊಂಡಂತಹ ನಟ ಮತ್ತು ನಿರ್ದೇಶಕ, ತುಂಬಾ ಚಿತ್ರಗಳನ್ನ ನಿರ್ದೇಶನ ಮಾಡಿರುವ ಹರೀಶ್ ರಾಜ್ ಅವರು ಕನ್ನಡ ಒಬ್ಬ ಬಹುಮುಖ ಪ್ರತಿಭೆ ಎಂದು ಹೇಳಿದರೆ ತಪ್ಪಾಗಲ್ಲ. ಈ ಹಿಂದಿನ ಬಿಗ್ ಬಾಸ್ ನಲ್ಲಿ ಕೂಡ ಹರೀಶ್ ರಾಜ್ ಅವರಿಗೆ ಭಾಗವಹಿಸಲು ಅವಕಾಶ ಮಾಡಿಕೊಡಲಾಗಿತ್ತು ಆದರೆ ಆ ಸಮಯದಲ್ಲಿ ಅವರು ಒಪ್ಪಿಕೊಂಡಿರಲಿಲ್ಲ, ಈಗ ಬಿಗ್ ಬಾಸ್ 7 ರಲ್ಲಿ ಹರೀಶ್ ರಾಜ್ ಅವರಿಗೆ ಅವಕಾಶ ಸಿಕ್ಕಿದ್ದು ಸಿಕ್ಕ ಅವಕಾಶವನ್ನ ಸರಿಯಾಗಿ ಬಳಸಿಕೊಂಡಿದ್ದಾರೆ.

ಇನ್ನು ಬಿಗ್ ಬಾಸ್ ಮನೆಯಲ್ಲಿ 108 ದಿನಗಳ ಕಾಲ ಇದ್ದ ಹರೀಶ್ ಅವರಿಗೆ ಬಿಗ್ ಬಾಸ್ ಕಡೆಯಿಂದ ಬಹಳ ಒಳ್ಳೆಯ ಸಂಭಾವನೆ ಸಿಕ್ಕಿದ್ದು ವಾರಕ್ಕೆ 40 ಸಾವಿರ ರೂಪಾಯಿಯಂತೆ 15 ವಾರಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಇದ್ದ ಹರೀಶ್ ರಾಜ್ ಅವರಿಗೆ ಸುಮಾರು 6 ಲಕ್ಷ ರೂಪಾಯಿ ಸಂಭಾವನೆ ಸಿಕ್ಕಿದೆ ಎಂದು ಮಾಹಿತಿಗಳಿಂದ ತಿಳಿದು ಬಂದಿದೆ. ಈ ಹಣದಿಂದ ಹರೀಶ್ ಅವರ ಹಲವು ಕಷ್ಟಗಳು ಪರಿಹಾರ ಆಗುವುದಲ್ಲದೆ ಹರೀಶ್ ಅವರು ಹಲವು ಅಭಿಮಾನಿಗಳನ್ನ ಗಳಿಸಿಕೊಂಡಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ, 108 ದಿನಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಇದ್ದು ದೊಡ್ಡ ಸಾಧನೆಯನ್ನ ಮಾಡಿದ್ದಾರೆ ಹರೀಶ್ ರಾಜ್ ಅವರು, ಸ್ನೇಹಿತರೆ ನಿಮ್ಮ ಪ್ರಕಾರ ಈ ಭಾರಿಯ ಬಿಗ್ ಬಾಸ್ ಯಾರು ವಿನ್ ಆಗಬಹುದು ಅನ್ನುವುದರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ಬೆಳಗಿನ ತಿಂಡಿ ಬಿಟ್ಟುಬಿಡಿ, ತೂಕ ಇಳಿಸಿಕೊಳ್ಳಿ ! ತಿಳಿಯಲು ಈ ಲೇಖನ ಓದಿ…

    ನಿಮ್ಮ ದೇಹ ತೂಕವನ್ನು ಬೇಗನೆ ಇಳಿಸಬೇಕೆಂದಿದ್ದರೆ ಬೆಳಗಿನ ಉಪಹಾರವನ್ನು ಬಿಟ್ಟುಬಿಡಿ. ಮಧ್ಯಾಹ್ನ ಊಟದ ವರೆಗೆ ಏನೂ ತಿನ್ನದೆ ಉಪವಾಸ ವಿದ್ದರೆ ಪ್ರತಿನಿತ್ಯ ಸುಮಾರು 350 ರಷ್ಟು ಕಡಿಮೆ ಕ್ಯಾಲೊರಿ ಆಹಾರ ಸೇವಿಸಬಹುದು ಮತ್ತು ಇದರಿಂದ ದೇಹದ ತೂಕವನ್ನು ಇಳಿಸಬಹುದು ಎಂದು ಅಧ್ಯಯನವೊಂದು ಹೇಳುತ್ತದೆ.

  • ಸುದ್ದಿ

    ಚಾಲೆಂಜಿಂಗ್ ಸ್ಟಾರ್ ದರ್ಶನ್ :ಅಂಬರೀಶ್ ನಂತರ ಶಿವಣ್ಣರಿಗೆ ಅಪ್ಪಾಜಿ ಸ್ಥಾನ ಕೊಟ್ಟಿದ್ಯಾಕೆ? ದರ್ಶನ್ ಹೇಳಿದ ಈ ಮಾತುಗಳನ್ನು ಕೇಳಿ,

    ಸ್ಯಾಂಡಲ್ ವುಡ್ ದಿಗ್ಗಜ ನಟರಿಬ್ಬರು (ದರ್ಶನ್ ಮತ್ತು ಶಿವಣ್ಣ) ಒಂದೇ ವೇದಿಕೆಯಲ್ಲಿ ಇಂದು ಸಿನಿಮಾ ಒಂದರ ಮೂಹೂರ್ತದಲ್ಲಿ ಕಾಣಿಸಿಕೊಂಡು ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಅಣ್ಣಾವ್ರ ಸಂಬಂಧಿಕರು ಪಾರ್ವತಮ್ಮ ರಾಜಕುಮಾರ್ ಸಹೋದರಿಯ ಮಗ ಆಗಿರುವ ಧ್ರುವನ್ ಅವರ ಚಿತ್ರಕ್ಕೆ  ಕಂಠೀರವ ಸ್ಟುಡಿಯೋದಲ್ಲಿ ಇಂದು ಮುಹೂರ್ತ ನಡೆದಿದ್ದು ಅಲ್ಲಿ ಹ್ಯಾಟ್ರಿಕ್ ಹೀರೋ ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಹಾಗೂ ಡಿ ಬಾಸ್ ದರ್ಶನ್ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದು ನೋಡುಗರನ್ನು ಅಚ್ಚರಿ ಪಡುವಂತೆ ಮಾಡಿತು.‌ ಧ್ರುವನ್ ಅವರು‌…

  • ಸುದ್ದಿ

    ಅರ್ಧ ಸುಟ್ಟು, ಕೊಳೆತ ಸ್ಥಿತಿಯಲ್ಲಿ ವೃದ್ಧ ದಂಪತಿಗಳ ಮೃತದೇಹ ಪತ್ತೆ…ಕಾರಣ ಏನು ಗೊತ್ತಾ?

    ಮಂಗಳೂರು: ಮನೆಯೊಂದರಲ್ಲಿ ಅರ್ಧ ಸುಟ್ಟು, ಕೊಳೆತ ಸ್ಥಿತಿಯಲ್ಲಿ ವೃದ್ಧ ದಂಪತಿ ಮೃತದೇಹಗಳು ಮಂಗಳೂರಿನ ಹೊರವಲಯದ ತೊಕ್ಕೊಟ್ಟಿನ ಚೆಂಬುಗುಡ್ಡೆಯಲ್ಲಿ ಪತ್ತೆಯಾಗಿದೆ. ಚೆಂಬುಗುಡ್ಡೆ ನಿವಾಸಿಗಳಾದ ಪದ್ಮನಾಭ(78) ಮತ್ತು ವಿಮಲ(65) ಮೃತ ದುರ್ದೈವಿಗಳು. ಮನೆಯಲ್ಲಿ ದಂಪತಿಗಳಿಬ್ಬರೇ ವಾಸವಾಗಿದ್ದರು. ಕಳೆದ ಮೂರು ದಿನಗಳ ಹಿಂದೆ ದಂಪತಿಗಳನ್ನು ಅಕ್ಕಪಕ್ಕದ ಮನೆಯವರು ನೋಡಿದ್ದರು. ಆದಾದ ಬಳಿಕ ಇಬ್ಬರು ಯಾರ ಕಣ್ಣಿಗೂ ಕಾಣಿಸಿಕೊಂಡಿರಲಿಲ್ಲ. ದಂಪತಿಗಳು ಅಕ್ಕಪಕ್ಕದ ಮನೆಯವರ ಬಳಿ ಹೆಚ್ಚಿನ ಸಲುಗೆ ಹೊಂದಿರಲಿಲ್ಲ. ಹೀಗಾಗಿ ಅವರಿಬ್ಬರು ಮೃತಪಟ್ಟಿರುವ ವಿಷಯ ತಡವಾಗಿ ಬೆಳಕಿಗೆ ಬಂದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ….

  • inspirational

    ಇಂದಿನ ಚುನಾವಣೆ ಫಲಿತಾಂಶ

    ಇಂದಿನ ಚುನಾವಣೆ ಫಲಿತಾಂಶ ಇಂದು ದೇಶದ ಪ್ರಮುಖ ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ ಮತ್ತು ಪುದುಚೇರಿ ಸೇರಿದಂತೆ ಹಲವು ರಾಜ್ಯಗಳಲ್ಲಿ ತೀವ್ರ ರಾಜಕೀಯ ಪೈಪೋಟಿ ನಡೆಯುತ್ತಿದೆ. ರಾಜ್ಯವಾರು ತಾಜಾ ಟ್ರೆಂಡ್‌ಗಳು 🟠 ಪಶ್ಚಿಮ ಬಂಗಾಳ (West Bengal) ಆರಂಭಿಕ ಟ್ರೆಂಡ್‌ಗಳಲ್ಲಿ BJP ಮುನ್ನಡೆ ಸಾಧಿಸಿದೆ ಕೆಲ ಕ್ಷೇತ್ರಗಳಲ್ಲಿ ತೃಣಮೂಲ ಕಾಂಗ್ರೆಸ್ (TMC) ಹತ್ತಿರದ ಪೈಪೋಟಿ ಪ್ರಮುಖ ನಾಯಕಿ ಮಮತಾ ಬ್ಯಾನರ್ಜಿ ಕೆಲವು…

  • ಸ್ಪೂರ್ತಿ

    ಮಸೀದಿಯಲ್ಲಿ ತಯಾರದ ಶಿವ ಭಂಡಾರಾದ ಅಡುಗೆ ……!

    ಇತ್ತೀಚಿಗೆ ಅಯೋಧ್ಯೆಯ ಸೀತಾರಾಮ ದೇವಸ್ಥಾನ, ಮುಸ್ಲಿಮರಿಗಾಗಿ ಇಫ್ತಾರ್ ಕೂಟ ಏರ್ಪಡಿಸಿ ಬಾಂಧವ್ಯದ ಬೆಸುಗೆಯನ್ನು ಎತ್ತಿ ಹಿಡಿದಿತ್ತು. ಇದೀಗ ಅದೇ ರೀತಿಯಲ್ಲಿ ಉತ್ತರ ಪ್ರದೇಶದ ಮೀರಥ್‌ನ ಜಾಮಾ ಮಸೀದಿಯಲ್ಲಿ ಶಿವ ಭಂಡಾರಾದ ಊಟದ ತಯಾರಿ ನಡೆಸಲು ಮುಂದಾಗುವ ಮೂಲಕ ಸಾಮರಸ್ಯವನ್ನು ಸಾರಿದೆ. ನಗರದಲ್ಲಿರುವ ಸೋಮನಾಥ ಶಿವ ದೇವಸ್ಥಾನದ 150ನೇ ಪ್ರತಿಷ್ಠಾಪನೆಯ ದಿನವನ್ನು ಆಚರಿಸುವ ಸಂದರ್ಭದಲ್ಲಿ ಶಿವ ಭಂಡಾರವನ್ನು ಏರ್ಪಡಿಸಿದ್ದು, ಈ ವೇಳೆ ಜಾಮಿಯಾ ಮಸೀದಿಯ ಮುಖ್ಯ ಖಾಝಿ ಜೇನ್-ಉಸ್-ಸಜಿದಿನ್ ಆಹಾರ ವ್ಯವಸ್ಥೆಯನ್ನು ನೋಡಿಕೊಳ್ಳಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ತರಕಾರಿ…

  • India, Place, tourism

    ವ್ಯಾಲಿ ಆಫ್ ಫ್ಲಾವರ್ಸ್ ರಾಷ್ಟ್ರೀಯ ಉದ್ಯಾನವನ

    ವ್ಯಾಲಿ ಆಫ್ ಫ್ಲವರ್ಸ್ ರಾಷ್ಟ್ರೀಯ ಉದ್ಯಾನವನವು ಭಾರತೀಯ ರಾಷ್ಟ್ರೀಯ ಉದ್ಯಾನವನವಾಗಿದ್ದು, ಇದು ಉತ್ತರಾಖಂಡ ರಾಜ್ಯದ ಉತ್ತರ ಚಮೋಲಿ ಮತ್ತು ಪಿಥೋರಗ h ದಲ್ಲಿದೆ ಮತ್ತು ಇದು ಸ್ಥಳೀಯ ಆಲ್ಪೈನ್ ಹೂವುಗಳ ಹುಲ್ಲುಗಾವಲುಗಳು ಮತ್ತು ವಿವಿಧ ಸಸ್ಯವರ್ಗಗಳಿಗೆ ಹೆಸರುವಾಸಿಯಾಗಿದೆ. ಏಷ್ಯಾಟಿಕ್ ಕಪ್ಪು ಕರಡಿ ಹಿಮ ಚಿರತೆ,  ಕಸ್ತೂರಿ ಜಿಂಕೆ, ಕಂದು ಕರಡಿ, ಕೆಂಪು ನರಿ   ಮತ್ತು ನೀಲಿ ಕುರಿಗಳು ಸೇರಿದಂತೆ ಅಪರೂಪದ ಮತ್ತು ಅಳಿವಿನಂಚಿನಲ್ಲಿರುವ ಪ್ರಾಣಿಗಳಿಗೆ ಈ ಸಮೃದ್ಧ ವೈವಿಧ್ಯಮಯ ಪ್ರದೇಶವಿದೆ. ಉದ್ಯಾನದಲ್ಲಿ ಕಂಡುಬರುವ ಪಕ್ಷಿಗಳಲ್ಲಿ ಹಿಮಾಲಯನ್ ಮೋನಾಲ್…