ಮನರಂಜನೆ

ಬಿಗ್ ಮನೆ ಪ್ರವೇಶ ಮಾಡಿದ ಹಳೆ ಸ್ಪರ್ಧಿಗಳು…ಯಾರೆಲ್ಲಾ ಒಳಗಡೆ ಹೋಗಿದ್ದಾರೆ ಗೊತ್ತಾ..?

63

ಬಿಗ್ ಬಾಸ್ ಸೀಸನ್-6 ಕೊನೆಯಾಗುವುದಕ್ಕೆ ಕೆಲವು ದಿನಗಳು ಮಾತ್ರ ಬಾಕಿ ಇದೆ. ಕಳೆದ ವಾರ ಬಿಗ್ ಬಾಸ್ ಮನೆಗೆ ಸ್ಪರ್ಧಿಗಳ ಕುಟುಂಬದವರು ಭೇಟಿ ನೀಡಿದ್ದರು. ಆದರೆ ಈಗ ಹಳೆಯ ಸೀಸನ್ ಸ್ಪರ್ಧಿಗಳು ಬಿಗ್ ಮನೆಗೆ ಎಂಟ್ರಿ ನೀಡಿದ್ದಾರೆ. ಆದರೆ ಅವರಿಗಾಗಿ ಇಲ್ಲಿ ವಿಶೇಷ ಮನೆಯನ್ನು ನಿರ್ಮಿಸಲಾಗಿದೆ.

ಬಿಗ್ ಬಾಸ್ ಸೀಸನ್-4 ಸ್ಪರ್ಧಿ ವಿನ್ನರ್, ಒಳ್ಳೆ ಹುಡುಗ ಪ್ರಥಮ್, ರನ್ನರಪ್ ಕಿರಿಕ್ ಕೀರ್ತಿ ಹಾಗೂ ಸಂಜನಾ ಚಿದಾನಂದ್ ಬಿಗ್ ಬಾಸ್ ಮನೆಗೆ ಎಂಟ್ರಿ ನೀಡಿದ್ದಾರೆ. ಬಿಗ್ ಬಾಸ್ ಸೀಸನ್ -5ರ ಸ್ಪರ್ಧಿಗಳಾದ ಸಮೀರ್ ಆಚಾರ್ಯ ಹಾಗೂ ನಟಿ ಕೃಷಿ ತಾಪಂಡ ದೊಡ್ಡ ಮನೆಯ ಹೊಸ ಕೋಣೆಗೆ ಪ್ರವೇಶ ಪಡೆದಿದ್ದಾರೆ.

ಈ ಐದು ಸ್ಪರ್ಧಿಗಳಿಗೆ ವಿಶೇಷ ಕೋಣೆಯನ್ನು ನಿರ್ಮಿಸಲಾಗಿದ್ದು, ಮನೆಗೆ ಬಂದ ಹಳೆಯ ಸ್ಪರ್ಧಿಗಳು ತಮ್ಮ ಸಹ ಸ್ಪರ್ಧಿಗಳನ್ನು ನೋಡಿ ಖುಷಿಪಟ್ಟಿದ್ದಾರೆ. ಪ್ರಥಮ್ ತನ್ನ ಗೆಳೆಯ ಕಿರಿಕ್ ಕೀರ್ತಿಯನ್ನು ನೋಡುತ್ತಲೇ ತಬ್ಬಿಕೊಂಡು ಎಂದಿನಂತೆ ಕಿರುಚಾಡಿದ್ದಾರೆ. ಮತ್ತೆ ಕೆಲವರು ಬಿಗ್ ಬಾಸ್ ಮನೆಗೆ ಬಂದಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಕಳೆದ ವಾರ ಬಿಗ್ ಬಾಸ್ ಮನೆಗೆ ಸ್ಪರ್ಧಿಗಳ ಕುಟುಂಬಸ್ಥರು ಆಗಮಿಸಿ ಟಾಸ್ಕ್ ಗಳಲ್ಲಿ ಭಾಗವಹಿಸಿ ಎಂಜಾಯ್ ಮಾಡಿದ್ದರು. ಆದರೆ ಈಗ ಈ ಐದು ಹಳೆಯ ಸ್ಪರ್ಧಿಗಳನ್ನು ವಿಶೇಷ ಮನೆಯಲ್ಲಿ ಮಾಡಿರುವುದು ಎಲ್ಲರಿಗೂ ಕುತೂಹಲ ಮೂಡಿಸಿದೆ. ಈ ಹಳೆ ಸ್ಪರ್ಧಿಗಳು ಬಿಗ್ ಬಾಸ್ ಮನೆಗೆ ಎಂಟ್ರಿ ನೀಡುತ್ತಾರಾ ಇಲ್ಲವಾ ಎಂಬುದು ಇಂದಿನ ಸಂಚಿಕೆಯಲ್ಲಿ ತಿಳಿಯಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಟಿಕ್‍ಟಾಕ್ ವಿಡಿಯೋ ಮಾಡಿದ್ದಕ್ಕೆ ಪತ್ನಿಯನ್ನು ಕೊಂದ ಪತಿ…….!

    ಟಿಕ್‍ಟಾಕ್ ವಿಡಿಯೋ ಮಾಡಿದ್ದಕ್ಕೆ ಪತಿಯೇ ತನ್ನ ಪತ್ನಿಯನ್ನು ಕೊಲೆ ಮಾಡಿದ ಘಟನೆ ತಮಿಳು ನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.ನಂದಿನಿ(28) ಕೊಲೆಯಾದ ದುರ್ದೈವಿ. ನಂದಿನಿ ಪ್ರೈವೇಟ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದಳು. ಈಕೆ ಕಟ್ಟಡ ನಿರ್ಮಾಣ ಕಾರ್ಮಿಕ ಕನಕ ರಾಜುನನ್ನು ಮದುವೆ ಆಗಿದ್ದಳು. ಈ ದಂಪತಿಗೆ ಒಬ್ಬ ಮಗ ಹಾಗೂ ಒಬ್ಬ ಮಗಳು ಕೂಡ ಇದ್ದಾರೆ. ನಂದಿನಿ ಹಾಗೂ ಕನಕ ರಾಜು ಎರಡು ವರ್ಷದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ನಂದಿನಿ ತನ್ನ ಪತಿ ಕನಕ ರಾಜುನಿಂದ ದೂರ ಆಗಿ ಟಿಕ್‍ಟಾಕ್‍ಗೆ ಅಡಿಕ್ಟ್…

  • ಆಧ್ಯಾತ್ಮ, ದೇವರು-ಧರ್ಮ

    ಶನಿವಾರ ನಾವೇಕೆ ಆಂಜನೇಯನನ್ನು ಆರಾಧಿಸಬೇಕು.?ಹನುಮನಿಗೆ ಶನಿ ದೇವ ಕೊಟ್ಟ ಆ ವರಗಳೇನು.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸುಮಾರು ಜನ ಶನಿವಾರ ಬಂದರೆ, ಎಲ್ಲರೂ ಆಂಜನೇಯನ ದೇವಸ್ಥಾನಕ್ಕೆ ಹೋಗಿ ಆಂಜನೇಯನ ದರ್ಶನ ಮಾಡಿಬರುತ್ತಾರೆ. ಈಗ ಎಲ್ಲಾ ಕಡೆ ಈ ರಾಮಭಂಟನ ದೇವಾಲಯಗಳು ಇವೆ. ಹಿಂದೆಯೂ ಸಹ ಊರ ಹೊರಗೆ ಒಂದು ಆಂಜನೇಯನ ದೇವಸ್ಥಾನವನ್ನು ನಮ್ಮ ಹಿರಿಯರು ನಿರ್ಮಿಸಿಟ್ಟಿರುತ್ತಿದ್ದರು. ಶನಿವಾರ ನಾವೇಕೆ ಆಂಜನೇಯನ ದೇವಸ್ಥಾನಕ್ಕೆ ಹೋಗುತ್ತೇವೆ ಗೊತ್ತಾ..? ಶನಿ ಒಂದೆರಡು ಅಪರೂಪವಾದ ವರವನ್ನು ಆಂಜನೇಯನಿಗೆ ಪ್ರಸಾದಿಸಿದ್ದ. ಆ ಕುತೂಹಲಕಾರಿ ಘಟನೆಗಳನ್ನು ಇಂದು ನಾವು ತಿಳಿದುಕೊಳ್ಳೊಣ… ತ್ರೇತಾಯುಗದಲ್ಲಿ ರಾವಣನು ಬ್ರಹ್ಮ…

  • ಆರೋಗ್ಯ

    ATM ನಿಂದ ಬರಲಿದೆ ಕರೋನ ವೈರಸ್, ಹೇಗೆ ಮತ್ತು WHO ಹೇಳಿದ್ದೇನು ನೋಡಿ.

    ದೇಶದಲ್ಲಿ ಕಳೆದ ಒಂದು ವಾರದಲ್ಲಿ ಭಾರಿ ಸುದ್ದಿಯಾಗುತ್ತಿರುವ ವಿಷಯ ಏನು ಅಂದರೆ ಅದೂ ಕರೋನ ವೈರಸ್ ಆಗಿದೆ, ಹೌದು ದೂರದ ಚೀನಾ ದೇಶದಲ್ಲಿ ಹುಟ್ಟಿ ಇಡೀ ಪ್ರಪಂಚಕ್ಕೆ ಆತಂಕವನ್ನ ಉಂಟುಮಾಡಿರುವ ಈ ಕರೋನ ಈಗ ನಮ್ಮ ದೇಶದಲ್ಲಿ ಕೂಡ ಕಾಣಿಸಿಕೊಂಡಿದ್ದು ಜನರು ಭಯಭಿತರಾಗಿದ್ದಾರೆ. ಹೌದು ದೆಹಲಿಯಲ್ಲಿ ಇಬ್ಬರಿಗೆ ಈ ಕರೋನ ವೈರಸ್ ಪತ್ತೆಯಾಗಿದ್ದು ನಿನ್ನೆ ನಮ್ಮ ಕರ್ನಾಟಕದಲ್ಲಿ ದುಬೈನಿಂದ ಬಂದ ಒಬ್ಬ ವ್ಯಕ್ತಿಗೆ ಕರೋನ ವೈರಸ್ ಇರಿವುದು ತಿಳಿದು ಬಂದಿದ್ದು ಆತನಿಗೆ ಬೆಂಗಳೂರಿನಲ್ಲಿ ಚಿಕಿತ್ಸೆಯನ್ನ ನೀಡಲಾಗುತ್ತಿದೆ. ಇನ್ನು…

  • ಸುದ್ದಿ

    ರೈಲ್ವೇ ಆಸ್ಪತ್ರೆಯಲ್ಲಿ ಕೇವಲ ಒಂದು ರೂಪಾಯಿಗೆ ಹೆರಿಗೆ ಮಾಡಿದ ವೈದ್ಯರು..ನಿಜಕ್ಕೂ ಅಚ್ಚರಿಯೇ ಹೌದು….!

    ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ನಿಲ್ದಾಣದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಇಂದು ಬೆಳಿಗ್ಗೆ ಮುಂಬೈನಲ್ಲಿ ನಡೆದಿದೆ. ಮುಂಬೈನ 1 ರೂಪಾಯಿ ಕ್ಲಿನಿಕ್ ಮಹಿಳೆಯ ನೆರವಿಗೆ ಬಂದಿದೆ. ಕರ್ಜನತ್ ನಿಂದ ಪರೇಲ್ ಗೆ ಹೊರಟಿದ್ದ ಸುಭಂತಿ ಪಾತ್ರಾ ಅವರಿಗೆ ಥಾಣೆಯ ಬಳಿ ಹೆರಿಗೆ ನೋವು ಕಾಣಿಸಿಕೊಂಡಿತ್ತು ಎಂದು ಒಂದು ರೂಪಾಯಿ ಚಿಕಿತ್ಸಾಲಯದ ಕಾರ್ಯನಿರ್ವಹಣಾಧಿಕಾರಿ  ಡಾ ರಾಹುಲ್ ಗುಳೆ ತಿಳಿಸಿದ್ದಾರೆ. ಸುಮಾರು 35 ಕಿ.ಮೀ. ದೂರದ ಊರಿಗೆ ಪ್ರಯಾಣಿಸುವಷ್ಟರಲ್ಲಿ ಸುಭಂತಿಗೆ ಹೆರಿಗೆ ನೋವು…

  • ರಾಜಕೀಯ

    ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ

    ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ  ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆ ಮಾಡಿದ್ದ ಬಿಜೆಪಿ ಇದೀಗ ಎರಡನೇ ಪಟ್ಟಿಯನ್ನು 24 ಗಂಟೆಗಳಲ್ಲಿಯೇ ಎರಡನೇ ಪಟ್ಬಿ ಬಿಡುಗಡೆ ಮಾಡಿದೆ. ದೇವರ ಹಿಪ್ಪರಗಿ- ಸೋಮನಗೌಡ ಪಾಟೀಲ್‌, ಬಸವನ ಬಾಗೇವಾಡಿ- ಎಸ್‌.ಕೆ ಬೆಳ್ಳುಬ್ಬಿ, ಇಂಡಿ- ಕಾಸಾಗೌಡ ಬಿರಾದಾರ್‌, ಗುರಮಿಠಕಲ್-‌ ಲಲಿತಾ ಅನಾಪುರ್‌, ಬೀದರ್-‌ ಈಶ್ವರ್‌ ಸಿಂಗ್‌ ಠಾಕೂರ್‌, ಭಾಲ್ಕಿ- ಪ್ರಕಾಶ್‌ ಖಂಡ್ರೆ, ಗಂಗಾವತಿ- ಪರಣ್ಣ ಮುನವಳ್ಳಿ, ಕಲಘಟಗಿ-…

  • ವಿಚಿತ್ರ ಆದರೂ ಸತ್ಯ

    ನೆರೆಹೊರೆಯ ಜಗಳದಲ್ಲಿ ಜೈಲು ಪಾರಾದ ನಾಯಿ..!ತಿಳಿಯಲು ಈ ಲೇಖನ ಓದಿ…

    ಈ ಸುದ್ದಿಯ ಶೀರ್ಷಿಕೆ ಓದುವಾಗಲೇ ಓದುಗರಿಗೆ ಗೊಂದಲವಾಗಿರಬಹುದು. ಹೌದು ಇಂತಹದ್ದೊಂದು ಘಟನೆಯು ಉತ್ತರಪ್ರದೇಶ ರಾಜ್ಯದ ಬದೌನ್ ಎಂಬ ನಗರದಲ್ಲಿ ನಡೆದಿದೆ. ಆದರೆ ನೆರೆಮನೆಯ ವ್ಯಕ್ತಿಗಳು ಜಗಳವಾಡಿದರೆ ನಾಯಿ ಹೇಗೆ ಜೈಲು ಸೇರುತ್ತದೆ ಎಂಬುವುದರ ಕುರಿತು ಕುತೂಹಲವಿರಬಹುದು.