ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸೀಸನ್-6 ಕೊನೆಯಾಗುವುದಕ್ಕೆ ಕೆಲವು ದಿನಗಳು ಮಾತ್ರ ಬಾಕಿ ಇದೆ. ಕಳೆದ ವಾರ ಬಿಗ್ ಬಾಸ್ ಮನೆಗೆ ಸ್ಪರ್ಧಿಗಳ ಕುಟುಂಬದವರು ಭೇಟಿ ನೀಡಿದ್ದರು. ಆದರೆ ಈಗ ಹಳೆಯ ಸೀಸನ್ ಸ್ಪರ್ಧಿಗಳು ಬಿಗ್ ಮನೆಗೆ ಎಂಟ್ರಿ ನೀಡಿದ್ದಾರೆ. ಆದರೆ ಅವರಿಗಾಗಿ ಇಲ್ಲಿ ವಿಶೇಷ ಮನೆಯನ್ನು ನಿರ್ಮಿಸಲಾಗಿದೆ.
ಬಿಗ್ ಬಾಸ್ ಸೀಸನ್-4 ಸ್ಪರ್ಧಿ ವಿನ್ನರ್, ಒಳ್ಳೆ ಹುಡುಗ ಪ್ರಥಮ್, ರನ್ನರಪ್ ಕಿರಿಕ್ ಕೀರ್ತಿ ಹಾಗೂ ಸಂಜನಾ ಚಿದಾನಂದ್ ಬಿಗ್ ಬಾಸ್ ಮನೆಗೆ ಎಂಟ್ರಿ ನೀಡಿದ್ದಾರೆ. ಬಿಗ್ ಬಾಸ್ ಸೀಸನ್ -5ರ ಸ್ಪರ್ಧಿಗಳಾದ ಸಮೀರ್ ಆಚಾರ್ಯ ಹಾಗೂ ನಟಿ ಕೃಷಿ ತಾಪಂಡ ದೊಡ್ಡ ಮನೆಯ ಹೊಸ ಕೋಣೆಗೆ ಪ್ರವೇಶ ಪಡೆದಿದ್ದಾರೆ.
ಈ ಐದು ಸ್ಪರ್ಧಿಗಳಿಗೆ ವಿಶೇಷ ಕೋಣೆಯನ್ನು ನಿರ್ಮಿಸಲಾಗಿದ್ದು, ಮನೆಗೆ ಬಂದ ಹಳೆಯ ಸ್ಪರ್ಧಿಗಳು ತಮ್ಮ ಸಹ ಸ್ಪರ್ಧಿಗಳನ್ನು ನೋಡಿ ಖುಷಿಪಟ್ಟಿದ್ದಾರೆ. ಪ್ರಥಮ್ ತನ್ನ ಗೆಳೆಯ ಕಿರಿಕ್ ಕೀರ್ತಿಯನ್ನು ನೋಡುತ್ತಲೇ ತಬ್ಬಿಕೊಂಡು ಎಂದಿನಂತೆ ಕಿರುಚಾಡಿದ್ದಾರೆ. ಮತ್ತೆ ಕೆಲವರು ಬಿಗ್ ಬಾಸ್ ಮನೆಗೆ ಬಂದಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಕಳೆದ ವಾರ ಬಿಗ್ ಬಾಸ್ ಮನೆಗೆ ಸ್ಪರ್ಧಿಗಳ ಕುಟುಂಬಸ್ಥರು ಆಗಮಿಸಿ ಟಾಸ್ಕ್ ಗಳಲ್ಲಿ ಭಾಗವಹಿಸಿ ಎಂಜಾಯ್ ಮಾಡಿದ್ದರು. ಆದರೆ ಈಗ ಈ ಐದು ಹಳೆಯ ಸ್ಪರ್ಧಿಗಳನ್ನು ವಿಶೇಷ ಮನೆಯಲ್ಲಿ ಮಾಡಿರುವುದು ಎಲ್ಲರಿಗೂ ಕುತೂಹಲ ಮೂಡಿಸಿದೆ. ಈ ಹಳೆ ಸ್ಪರ್ಧಿಗಳು ಬಿಗ್ ಬಾಸ್ ಮನೆಗೆ ಎಂಟ್ರಿ ನೀಡುತ್ತಾರಾ ಇಲ್ಲವಾ ಎಂಬುದು ಇಂದಿನ ಸಂಚಿಕೆಯಲ್ಲಿ ತಿಳಿಯಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ( 22 ಡಿಸೆಂಬರ್, 2018) ನೀವು ಸಂತೋಷನೀಡುವ ಮೂಲಕ ಮತ್ತು ಹಿಂದಿನ ತಪ್ಪುಗಳನ್ನು ಮನ್ನಿಸುವ ಮೂಲಕ ನಿಮ್ಮ ಜೀವನವನ್ನು ಸಮರ್ಥಗೊಳಿಸಲಿದ್ದೀರಿ. ನಿಮ್ಮ ಸಂಬಂಧದ ಆ ಎಲ್ಲಾ…
ನಿಮಗೆ ನೀರು ಪದೇ ಪದೇ ಕುಡಿಯಲು ಬೇಜಾರೆನಿಸಿದರೆ ಮಜ್ಜಿಗೆ ಕುಡಿದು ನೋಡಿ, ದೇಹ ಉಲ್ಲಾಸಿತವಾಗುತ್ತದೆ. ಅಜೀರ್ಣ, ಹೊಟ್ಟೆನೋವು ಕಂಡುಬಂದಲ್ಲಿ ಅರ್ಧ ಲೋಟ ಹುಳಿ ಮಜ್ಜಿಗೆಗೆ ಇಂಗು, ಉಪ್ಪು ಬೆರೆಸಿ ಕುಡಿದರೆ ಕೆಲವೇ ಹೊತ್ತಿನಲ್ಲಿ ಹೊಟ್ಟೆನೋವು ಉಪಶಮನವಾಗುತ್ತದೆ.
ಪೊಲೀಸ್ ಮಹಿಳಾ ಸಿಬ್ಬಂದಿಯ ಮಾನಸಿಕ ಒತ್ತಡ ಕಡಿಮೆ ಮಾಡಲು ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸರು ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಗರ್ಭಿಣಿಯರಿಗೆ ಪೊಲೀಸ್ ಠಾಣೆಯಲ್ಲಿ ಸೀಮಂತ ಮಾಡಿದ್ದಾರೆ. ಪೊಲೀಸರು ಗರ್ಭಿಣಿ ಸಿಬ್ಬಂದಿಗೆ ಆರೋಗ್ಯಕರ ವಾತಾವರಣ ನಿರ್ಮಾಣ ಮಾಡುವ ಪ್ರಯತ್ನ ಮಾಡಿದ್ದು, ಠಾಣೆಯ ಎಲ್ಲಾ ಸಿಬ್ಬಂದಿ ಸೇರಿ ಶಾಸ್ತ್ರೋಕ್ತವಾಗಿ ಸೀಮಂತ ನೆರವೇರಿಸಿದ್ದಾರೆ. ಠಾಣೆಯ ಮಹಿಳಾ ಪೊಲೀಸ್ ಪೇದೆಯಾಗಿದ್ದ ಲಕ್ಷ್ಮೀ ಹಾಗೂ ಮತ್ತೊಬ್ಬ ಮಹಿಳಾ ಪೇದೆ ವೀರಮ್ಮ ಅವರಿಗೆ ಸೀಮಂತ ಮಾಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗೆ ಕೆಲಸದ ಒತ್ತಡ, ಮಾನಸಿಕ…
ನಿಮ್ಮ ದೇಹ ತೂಕವನ್ನು ಬೇಗನೆ ಇಳಿಸಬೇಕೆಂದಿದ್ದರೆ ಬೆಳಗಿನ ಉಪಹಾರವನ್ನು ಬಿಟ್ಟುಬಿಡಿ. ಮಧ್ಯಾಹ್ನ ಊಟದ ವರೆಗೆ ಏನೂ ತಿನ್ನದೆ ಉಪವಾಸ ವಿದ್ದರೆ ಪ್ರತಿನಿತ್ಯ ಸುಮಾರು 350 ರಷ್ಟು ಕಡಿಮೆ ಕ್ಯಾಲೊರಿ ಆಹಾರ ಸೇವಿಸಬಹುದು ಮತ್ತು ಇದರಿಂದ ದೇಹದ ತೂಕವನ್ನು ಇಳಿಸಬಹುದು ಎಂದು ಅಧ್ಯಯನವೊಂದು ಹೇಳುತ್ತದೆ.
ಸುನಿತಾ ಮಂಜುನಾಥ್ ರವರ ನೂತನ ಪ್ರಯತ್ನದ ಫಲವಾಗಿ ರಾಧಾಕೃಷ್ಣ ಪಬ್ಲಿಕ್ ಶಾಲೆಯ ತುಂಬಾ ಹಳ್ಳಿಯ ವಾತಾವರಣ ನಿರ್ಮಾಣವಾಗಿತ್ತು..
ಇದು ಬಯಲುಸೀಮೆಯ ಗಡಿನಾಡು ಕೋಲಾರ ಜಿಲ್ಲೆಯ ಸ್ಥಿತಿ. ಒಂದು ಕಾಲದಲ್ಲಿ ಅತಿ ಹೆಚ್ಚು ಕೆರೆಗಳ ನಾಡು ಎಂದು ಪ್ರಸಿದ್ಧಿ ಪಡೆದು ಸದಾ ಹಸಿರಿನಿಂದ ಕೂಡಿದ್ದ ಜಿಲ್ಲೆಯಾಗಿತ್ತು ಕೋಲಾರ. ಕಾಲಾಂತರ ಮಳೆರಾಯನ ಮುನಿಸು ಜಿಲ್ಲೆಯ ಮೇಲೆ ಬಂದಿದ್ರಿಂದ ಇಲ್ಲಿನ ರೈತರು ಪರ್ಯಾಯ ಹಾಗೂ ಆಧುನಿಕ ಕೃಷಿಯತ್ತ ಮುಂದಾದ್ರು. ಇದ್ರಿಂದ ಹೆಚ್ಚು ಲಾಭ ಹಾಗೂ ಕಡಿಮೆ ಶ್ರಮವುಳ್ಳ ನೀಲಗಿರಿ ಸಸಿಗಳನ್ನು ನೆಡಲು ರೈತ್ರು ಮುಂದಾದ್ರು. ಇದ್ರಿಂದ ಭೂಮಿಯಲ್ಲಿ ಇರುವ ನೀರಿನ ಪ್ರಮಾಣವನ್ನು ಈ ಮರಗಳು ತೆಗೆದುಕೊಂಡು ನೆಲವನ್ನು ಬರಡುಗೊಳಿಸಿತು. ಇದರಿಂದ ಅಂತರ್ಜಲಮಟ್ಟ ತೀವ್ರ ಕುಸಿದಿದೆ.