ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗೌರಿ-ಗಣೇಶ ಹಬ್ಬದ ಆಚರಣೆಯೊಂದಿಗೆ ವಾಹನ ಸವಾರರು ಸಂಚಾರ ನಿಯಮ ಉಲ್ಲಂಘನೆಗೆ ಭಾರೀ ಪ್ರಮಾಣದಲ್ಲಿ ದಂಡ ತೆರಬೇಕಾಗುತ್ತದೆ. 2019ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗಿರುವ ದಂಡ ವನ್ನು ಭಾರೀ ಪ್ರಮಾಣದಲ್ಲಿ ಪರಿಷ್ಕರಿಸಲಾಗಿದೆ. ಸೆಪ್ಟೆಂಬರ್ 1ರಿಂದ ಪರಿಷ್ಕøತ ದಂಡದ ಪ್ರಮಾಣ ಅನುಷ್ಠಾನಕ್ಕೆ ಬರಲಿದೆ. ಮೋಟಾರು ವಾಹನ ಕಾಯ್ದೆ 1988ಕ್ಕೆ ತಿದ್ದುಪಡಿ ತಂದು ವಿವಿಧ ಸಂಚಾರಿ ನಿಯಮ ಗಳಿಗೆ ವಿಧಿಸಲಾಗುವ ದಂಡದ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ. ಸಾಮಾನ್ಯ ಅಪರಾಧಕ್ಕೆ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣವನ್ನು 100 ನಿಂದ 500ರೂ.ಗೆ ಹೆಚ್ಚಿಸಲಾಗಿದೆ. ಪರವಾನಗಿ ಇಲ್ಲದೆ ಅನಧಿಕೃತ ವಾಹನಗಳಿಗೆ 1000 ದಿಂದ 5000ರೂ. ವರೆಗೆ ಪರಿಷ್ಕರಿಸಲಾಗಿದೆ.
ಚಾಲನಾ ಪರವಾನಗಿ ಇಲ್ಲದೆ ವಾಹನ ಚಾಲನೆ ಮಾಡಿದರೆ ವಿಧಿಸುವ ದಂಡದ ಪ್ರಮಾಣವನ್ನು 500 ರಿಂದ 5000ರೂ.ಗೆ ಹೆಚ್ಚಿಸಲಾಗಿದೆ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವುದಕ್ಕೆ ವಿಧಿಸಲಾಗುತ್ತಿದ್ದ ದಂಡವನ್ನು 2000 ದಿಂದ 10,000ರೂ.ಗೆ ಹೆಚ್ಚಿಸಲಾಗಿದೆ. ಅತೀ ವೇಗದ ಚಾಲನೆಗೆ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣವನ್ನು 400 ರಿಂದ 1000ರೂ.ಗೆ ಪರಿಷ್ಕರಿಸಲಾಗಿದೆ. ಪರವಾನಗಿ ಇಲ್ಲದ ವಾಹನಕ್ಕೆ ವಿಧಿಸಲಾಗುತ್ತಿದ್ದ ದಂಡವನ್ನು 5000 ದಿಂದ 10,000ಕ್ಕೆ ಹೆಚ್ಚಿಸಲಾಗಿದ್ದು, ಅರ್ಹತೆ ಇಲ್ಲದವರು ವಾಹನ ಚಾಲನೆ ಮಾಡಿದರೆ ವಿಧಿಸಲಾಗುತ್ತಿದ್ದ ದಂಡವನ್ನು 500 ರಿಂದ 10,000ರೂ.ಗೆ ಹೆಚ್ಚಳ ಮಾಡಲಾಗಿದೆ.
ಸೀಟ್ಬೆಲ್ಟ್ ಧರಿಸದೆ ವಾಹನ ಚಾಲನೆ ಮಾಡಿದರೆ ವಿಧಿಸುವ ದಂಡದ ಪ್ರಮಾಣ 100 ರಿಂದ 1000ರೂ.ಗೆ ಹೆಚ್ಚಿಸಲಾಗಿದೆ. ಆ್ಯಂಬುಲೆನ್ಸ್ನಂತಹ ತುರ್ತು ವಾಹನಗಳಿಗೆ ಅವಕಾಶ ಮಾಡಿಕೊಡದಿದ್ದರೆ 10,000ರೂ., ಟಿಕೆಟ್ ರಹಿತ ಪ್ರಯಾಣಕ್ಕೆ 500ರೂ. ದಂಡ ವಿಧಿಸಲಾಗಿದೆ. ವಿಮೆ ಇಲ್ಲದೆ ಚಾಲನೆ ಮಾಡುವ ವಾಹನಕ್ಕೆ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣವನ್ನು 1000 ದಿಂದ 2000ರೂ.ಗೆ ಹಾಗೂ ಅಪಾಯಕಾರಿ ವಾಹನ ಚಾಲನೆಗೆ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣವನ್ನು 1000 ದಿಂದ 5000ರೂ.ಗೆ ಹೆಚ್ಚಿಸಲಾಗಿದೆ.
ಅತಿ ಭಾರದ ಸರಕು ಸಾಗಣೆ ಮಾಡಿದರೆ 20,000ರೂ.ವರೆಗೂ ದಂಡ ವಿಧಿಸುವುದಲ್ಲದೆ ಅಧಿಕ ಸಂಖ್ಯೆಯ ಪ್ರಯಾಣಿಕರನ್ನು ಕರೆದೊಯ್ಯುವ ವಾಹನಗಳಿಗೆ ಪ್ರತೀ ಪ್ರಯಾಣಿಕರಿಗೆ 1000ರೂ., ಹಾಗೆಯೇ ವಾಹನ ಚಾಲನೆ ಮಾಡುವಾಗ ಮೊಬೈಲ್ ಬಳಸಿದರೆ 1000 ದಿಂದ 5000ರೂ. ವರೆಗೆ ದಂಡ ವಿಧಿಸಲಾಗುತ್ತದೆ. ಅಪ್ರಾಪ್ತರು ವಾಹನ ಚಾಲನೆ ಮಾಡಿ ಎಸಗುವ ಅಪರಾಧಕ್ಕೆ 25,000ರೂ. ದಂಡ ಹಾಗೂ 3 ವರ್ಷ ಜೈಲು ಶಿಕ್ಷೆ ವಿಧಿಸುವ ಅವಕಾಶವನ್ನು ಹೊಸದಾಗಿ ಸೇರ್ಪಡೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ರಹ್ಮಪುತ್ರದ ಉಪ ನದಿಯಾದ ಲೋಹಿತ ನದಿಗೆ ಅಡ್ಡವಾಗಿ ಅಸ್ಸಾಂನಲ್ಲಿ ನಿರ್ಮಿಸಿರುವ ದೇಶದ ಅತಿ ದೊಡ್ಡ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಕ್ಕೆ ಸಮರ್ಪಿಸುವ ಜೊತೆಗೆ ಮೂರು ಯೋಜನೆಗಳಿಗೆ ಚಾಲನೆ ನೀಡಿದರು. ಈ ಮೂಲಕ ಸರ್ಕಾರದ ಮೂರು ವರ್ಷಗಳ ಸಂಭ್ರಮಾಚರಣೆಗೆ ಮೋದಿ ಅಧಿಕೃತ ಚಾಲನೆ ನೀಡಿದಂತಾಯಿತು.
ನವೆಂಬರ್ 1 ಬಂದರೆ ಮತ್ತೊಮ್ಮೆ ಶಿಕ್ಷಕರ ದಿನಾಚರಣೆ ಬಂದಷ್ಟೇ ಖುಷಿಯಾಗುತ್ತದೆ. ಕನ್ನಡ ಹೇಳಿಕೊಟ್ಟ ಮೇಷ್ಟ್ರುಗಳು, ಅವರು ಪಾಠ ಮಾಡುತ್ತಿದ್ದ ರೀತಿ ನೆನಪಾಗುತ್ತದೆ..
ಚಂದನವನದ ನಟ ಹಾಗೂ ಸೆಲೆಬ್ರಿಟಿ ಕ್ರಿಕೆಟ್ ಲೀಗ್ನ, ಬುಲ್ಡೋಜರ್ಸ್ ತಂಡದ ಖ್ಯಾತ ಆಟಗಾರ ಧ್ರುವ ಶರ್ಮಾ ನಿಧನರಾಗಿದ್ದು, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ರಾಜಧಾನಿ ದೆಹಲಿಯ ಜನನಿಬಿಡ ಝಾಕಿರ್ ನಗರದ ಬಹು ಅಂತಸ್ತುಗಳ ಕಟ್ಟಡವೊಂದರಲ್ಲಿ ಇಂದು ನಸುಕಿನಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಇಬ್ಬರು ಮಕ್ಕಳೂ ಸೇರಿದಂತೆ ಏಳು ಮಂದಿ ಮೃತಪಟ್ಟು, ಇತರ 16 ಮಂದಿ ತೀವ್ರ ಗಾಯಗೊಂಡಿದ್ದಾರೆ.ಗಾಯಾಳುಗಳಲ್ಲಿ ಏಳು ಮಂದಿಯ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಈ ದುರ್ಘಟನೆಯಲ್ಲಿ ಇಬ್ಬರು ಸುಟ್ಟು ಕರಕಲಾಗಿದ್ದರೆ, ಐವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇನೆಗಳು ಮುಖ್ಯ ಅಧಿಕಾರಿ ಅತುಲ್ ಗರ್ಗ್ ಹೇಳಿದ್ದಾರೆ.ಬೆಂಕಿವ್ಯಾಪಿಸಿದಸಂದರ್ಭದಲ್ಲಿಕಟ್ಟಡದಲ್ಲಿದ್ದಕೆಲವರುಅಪಾಯದಿಂದಪಾರಾಗಲುಮಹಡಿಗಳಿಂದಕೆಳಕ್ಕೆಜಿಗಿದರು. ಇವರಲ್ಲಿಕೆಲವರಿಗೆಗಾಯಗಳಾಗಿವೆ. ಅಗ್ನಿಶಾಮಕ ದಳದ ಇಬ್ಬರು ಸಿಬ್ಬಂದಿಗೂ…
ಅನೇಕ ಜನರು ಶಕುನ-ಅಪಶಕುನವನ್ನು ನಂಬ್ತಾರೆ. ಒಂದು ಸೀನ್ ಸೀನಿದ್ರೆ, ಹಿಂದಿನಿಂದ ಕೂಗಿದ್ರೆ ಅಪಶಕುನ ಎನ್ನಲಾಗುತ್ತದೆ. ಹಾಗೆ ಬೆಕ್ಕು ಅಡ್ಡ ಹೋದ್ರೆ ಅನೇಕರು ಅಲ್ಲಿ ಸ್ವಲ್ಪ ಹೊತ್ತು ನಿಂತು ಹೋಗ್ತಾರೆ. ಮುಂದೆ ನಡೆಯುವ ಘಟನೆಗಳ ಬಗ್ಗೆ ಪ್ರಾಣಿಗಳಿಗೆ ಮೊದಲೇ ಸೂಚನೆ ಸಿಕ್ಕಿರುತ್ತದೆ. ಆಗಬಹುದಾದ ಅನಾಹುತಗಳ ಬಗ್ಗೆ ಅವು ಮುನ್ಸೂಚನೆ ನೀಡುತ್ತವೆ ಎಂದು ನಂಬಲಾಗಿದೆ. ರಾಹು ಗ್ರಹದ ವಾಹನ ಬೆಕ್ಕು. ಜಾತಕದಲ್ಲಿ ರಾಹು ಬಂದು ಕುಳಿತಾಗ ಅಪಘಾತ, ಪೆಟ್ಟಾಗುವ ಸಾಧ್ಯತೆ ಹೆಚ್ಚಿರುತ್ತದೆ. ಬೆಕ್ಕು ಅಡ್ಡ ಹೋಗಿ ಈ ಬಗ್ಗೆ ಮುನ್ಸೂಚನೆ…
ನೆಗಡಿ ಮತ್ತು ಕೆಮ್ಮು ಕಫ ಇದ್ದರೆ ಮನೆಯಲ್ಲಿ ಮನೆಮದ್ದನ್ನು ನೀವೇ ತಯಾರು ಮಾಡಿಕೊಳ್ಳಿ. ಬೇಕಾಗಿರುವ ಸಾಮಾಗ್ರಿಗಳು ಬೆಲ್ಲ ತುಳಸಿ ಮತ್ತು ಶುಂಠಿ ಅರಿಶಿನ ಪುಡಿ ಹಾಗೂ ಓಂಕಾಳು ಇಷ್ಟು ಸಾಮಗ್ರಿಗಳು ಬೇಕು ಇರಲಿ ತುಂಬಾ ಪ್ರೋಟೀನ್ಗಳು ಮತ್ತು ವಿಟಮಿನ್ ಗಳು ಇರುತ್ತದೆ ಮಾಡುವ ವಿಧಾನ ಮೊದಲು ಬೆಲ್ಲವನ್ನು ಪಾಕ ಮಾಡಿಕೊಳ್ಳಬೇಕು ನಂತರ ತುಳಸಿ ಮತ್ತು ಓಂ ಕಾಳು ತೆಗೆದುಕೊಂಡು ಜಜ್ಜಿ ಬೇಕು ನಂತರ ಶುಂಠಿಯನ್ನು ತೆಗೆದುಕೊಂಡು ತುರಿದು ರಸ ಮಾಡಿಕೊಳ್ಳಬೇಕು ಆಮೇಲೆ ಒಲೆಯ ಮೇಲೆ ಒಂದು ಪಾತ್ರೆಯನ್ನು…