ರಾಜಕೀಯ

ಬಿಜೆಪಿಯನ್ನು ಎದುರಿಸಲು ಉಪನಿಷದ್, ಭಗವದ್ಗೀತೆ ಓದಬೇಕಾ???

118

ಬಿಜೆಪಿಯನ್ನು ಎದುರಿಸಲು ನಾನು ಉಪನಿಷದ್, ಭಗವದ್ಗೀತೆ ಓದ್ತಿದ್ದೇನೆ! ಹೀಗೆಂದು ಹೇಳಿರುವವರು ಬೇರಾರೂ ಅಲ್ಲ. ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು.

 

ನಿಮಗ್ಗೊತ್ತಾ? ನಾನು ಆರೆಸ್ಸೆಸ್ ಮತ್ತು ಬಿಜೆಪಿಯ ವಿರುದ್ಧ ಹೋರಾಟ ನಡೆಸುತ್ತಿದ್ದೇನೆ. ಹಾಗಾಗಿ, ಇತ್ತೀಚೆಗೆ ನಾನು ಉಪನಿಷದ್ ಮತ್ತು ಭಗವದ್ಗೀತೆಯನ್ನು ಓದ್ತಿದ್ದೇನೆ ಎಂದು  ಸಮಾರಂಭವೊನ್ದರಲ್ಲಿ  ಕಾರ್ಯಕರ್ತರನ್ನುದ್ದೇಶಿಸಿ ರಾಹುಲ್ ಅವರು ತಿಳಿಸಿದ್ದಾರೆ.

ನಾನು ಅವರನ್ನು  ಏನು ಕೇಳಲು ಇಚ್ಛಿಸುತ್ತೇನೆಂದರೆ :

ನನ್ನ ಗೆಳೆಯನೇ, ನೀವು ಇದನ್ನು ಮಾಡುತ್ತಿದ್ದೀರಿ. ನೀವು ಜನತೆಯನ್ನು ತುಳಿಯುತ್ತಿದ್ದೀರಿ. ಆದರೆ ಉಪನಿಷತ್ತುಗಳಲ್ಲಿ… ನಾವೆಲ್ಲಾ ಒಂದೇ! ಎಂದು ಬರೆದಿದೆ ನೋಡಿ ಗೆಳೆಯರೇ! ನಿಮ್ಮದೇ ಧರ್ಮದಲ್ಲಿ ಹೇಳಿರುವುದಕ್ಕೆ ತದ್ವಿರುದ್ಧವಾಗಿ ನೀವೇಕೆ ನಡೆದುಕೊಳ್ಳುತ್ತಿದ್ದೀರಿ? ಎಂದು ಕಾರ್ಯಕರ್ತರನ್ನುದ್ದೇಶಿಸಿ ರಾಹುಲ್ ಹೇಳಿದರೆಂದು ಪಕ್ಷದ ಮೂಲಗಳು ತಿಳಿಸಿವೆ.

ಮೂಲಭೂತವಾಗಿ ಬಿಜೆಪಿ ಪಕ್ಷವು ”ಭಾರತವನ್ನು ಅರ್ಥ ಮಾಡಿಕೊಳ್ಳುವುದಿಲ್ಲ”. ಅದೇನಿದ್ದರೂ ”ನಾಗಪುರವನ್ನು ಅರ್ಥ ಮಾಡಿಕೊಳ್ಳುತ್ತದೆ” ಎಂದೂ ರಾಹುಲ್ ಗಾಂಧಿ ಹೇಳಿದ್ದಾರಂತೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಲ್ಲಿ ಅನುಮಾನಾಸ್ಪದ ವಸ್ತು ಪತ್ತೆಯಾಗಿದೆ,…ಏನೆಂದು ತಿಳಿಯಿರಿ?

    ರಾಜ್ಯ ರಾಜಧಾನಿಯ ಮೆಜೆಸ್ಟಿಕ್ ರೈಲ್ವೇ ನಿಲ್ದಾಣಕ್ಕೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಕರೆ ಬಂದಿದ್ದು, ನಿಲ್ದಾಣದಲ್ಲಿದ್ದ ರೈಲಿನಲ್ಲಿ ಅನುಮಾನಾಸ್ಪದ ಬ್ಯಾಗೊಂದು ಪತ್ತೆಯಾಗಿದೆ.ಇಂದು ಮೆಜೆಸ್ಟಿಕ್ ರೈಲ್ವೇ ನಿಲ್ದಾಣಕ್ಕೆ ದುಷ್ಕರ್ಮಿಗಳು ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆಯನ್ನು ಮಾಡಿದ್ದರು. ಇದೇ ವೇಳೆ ನಿಲ್ದಾಣದಲ್ಲಿದ್ದ ಪಾಟ್ನಾ ಎಕ್ಸ್ ಪ್ರೆಸ್ ರೈಲಿನ ಬೋಗಿಯೊಂದಲ್ಲಿ ಅನುಮಾನಾಸ್ಪದ ಬ್ಯಾಗೊಂದು ಪತ್ತೆಯಾಗಿದೆ. ಈ ವಿಷಯ ತಿಳಿಯುತ್ತಿದ್ದಂತೆ ಪ್ರಯಾಣಿಕರು ಭಯಭೀತರಾಗಿದ್ದು, ಸ್ಥಳಕ್ಕೆ ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ಬಂದು ಬ್ಯಾಗ್ ಪರಿಶೀಲನೆ ಮಾಡಿದ್ದಾರೆ. ಬಾಂಬ್ ಬೆದರಿಕೆ ಕರೆ…

  • ಸುದ್ದಿ

    36 ಗಂಟೆಯಲ್ಲಿ ದುಬೈ ತೋರಿಸುವ ಹೊಸ ಸ್ಟಾಪ್‍ಓವರ್ ಪಾಸ್…!

    ಬೆಂಗಳೂರು, : ದುಬೈನ ಪ್ರವಾಸೋದ್ಯಮಮತ್ತು ವಾಣಿಜ್ಯ ಮಾರುಕಟ್ಟೆ (ದುಬೈ ಟೂರಿಸಂ) ತನ್ನ ದೇಶದ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವನಿಟ್ಟಿನಲ್ಲಿ ಹೊಸ ಯೋಜನೆಯಾದ ದುಬೈ ಸ್ಟಾಪ್‍ಓವರ್ ಪಾಸ್ ಅನ್ನು ಪ್ರಕಟಿಸಿದೆ. ಇದು ವಿಶೇಷವಾಗಿ ದುಬೈನಲ್ಲಿಕಡಿಮೆ ಅವಧಿವರೆಗೆ ಭೇಟಿ ನೀಡಲಿರುವ ಪ್ರವಾಸಿಗರನ್ನು ಗಮನದಲ್ಲಿಟ್ಟುಕೊಂಡು ರೂಪಿಸಿರುವ ಯೋಜನೆಯಾಗಿದೆ.ಅಲ್ಲಿನ ಆಕರ್ಷಕ ತಾಣಗಳನ್ನು ಕಡಿಮೆ ದರದಲ್ಲಿ ವೀಕ್ಷಿಸಿ ಕಣ್ತುಂಬಿಕೊಳ್ಳುವ ಯೋಜನೆ ಇದು. ಅರೇಬಿಯನ್ಟ್ರಾವೆಲ್ ಮಾರ್ಕೆಟ್ 2019 (ಎಟಿಎಂ)ನಲ್ಲಿ ಈ ಹೊಸ ಯೋಜನೆಯನ್ನು ಪ್ರಕಟಿಸಲಾಗಿದೆ. ದುಬೈ ಸ್ಟಾಪ್‍ಓವರ್ ಪಾಸ್ ಪ್ರವಾಸಿಗರಿಗೆ ಸಮಯ ಮತ್ತು ಹಣವನ್ನು ಉಳಿತಾಯ ಮಾಡಲಿದೆ.ಈ ಮೂಲಕ…

  • India, Place

    ಕೈಲಾಸ ಪರ್ವತ

    ಕೈಲಾಸ ಪರ್ವತವು ಟಿಬೆಟ್ ನ ಹಿಮಾಲಯ  ಶ್ರೇಣಿಯ ಗಾಂಗ್ ಡೈಸ್ ಸರಣಿಯ ಒಂದು ಶಿಖರ. ಈ ಪರ್ವತಪ್ರದೇಶವು ಏಷ್ಯಾದ ಹಲವು ಮಹಾನದಿಗಳಿಗೆ ಮೂಲಸ್ಥಾನವಾಗಿದೆ. ಸಿಂಧೂ ನದಿ , ಸಟ್ಲೆಜ್ ನದಿ ಮತ್ತು ಬ್ರಹ್ಮಪುತ್ರ ಈ ಆಸುಪಾಸಿನಲ್ಲಿಯೇ ಉಗಮಿಸುತ್ತವೆ. ಕೈಲಾಸಪರ್ವತವು ಹಿಂದೂ ಬೌದ್ಧ, ಜೈನ ಮತ್ತು ಬಾನ್ಧರ್ಮೀಯರಿಗೆ ಪವಿತ್ರ ತಾಣವಾಗಿದೆ. ಹಿಂದೂ ನಂಬಿಕೆಗಳ ಪ್ರಕಾರ ಕೈಲಾಸಪರ್ವತವು ಪರಶಿವನ ನೆಲೆ. ಕೈಲಾಸಪರ್ವತವು ಟಿಬೆಟ್ ನಲ್ಲಿ ಮಾನಸಸರೋವರ ಮತ್ತು ರಾಕ್ಷಸ್ ತಾಲ್ ಗಳ ಮಗ್ಗುಲಲ್ಲಿದೆ. ಕೈಲಾಸಪರ್ವತದ ಆರೋಹಣವನ್ನು ಮಾಡಿದುದರ ಬಗೆಗೆ ಯಾವುದೇ ದಾಖಲೆಗಳಿಲ್ಲ. ಹಿಂದೂ ಮತ್ತು ಬೌದ್ಧ ಧರ್ಮೀಯರು ಕೈಲಾಸಪರ್ವತವನ್ನು ಅತಿ ಪವಿತ್ರ ತಾಣವಾಗಿ ಪರಿಗಣಿಸುವುದರಿಂದಾಗಿ ಈ…

  • ಸುದ್ದಿ

    ಎದೆಯುರಿ ಸಮಸ್ಯೆಯಿಂದ ಬಳಲಿತ್ತಿದ್ದೀರಾ ….ಅಗಾದರೆ ಇದನ್ನು ಒಮ್ಮೆ ಓದಿ ……!

    ಎದೆಯುರಿಯು ಸಾಮಾನ್ಯ ಜೀರ್ಣ ಸಮಸ್ಯೆಯಾಗಿದೆ. ಅದನ್ನು ಆಮ್ಲ ಹಿಮ್ಮುಖ ಹರಿವು ಎಂದೂ ಕರೆಯಲಾಗುತ್ತದೆ ಮತ್ತು ಜಠರಾಮ್ಲವು ಅನ್ನನಾಳದಲ್ಲಿ ದೂಡಲ್ಪಟ್ಟಾಗ ಈ ಸಮಸ್ಯೆಯು ಉದ್ಭವವಾಗುತ್ತದೆ. ನಿದ್ರೆಯ ಕೊರತೆ,ಸೂಕ್ತವಲ್ಲದ ಆಹಾರ,ಧೂಮ್ರಪಾನ,ಸೋಂಕು ಇತ್ಯಾದಿಗಳು ಎದೆಯುರಿಯನ್ನುಂಟು ಮಾಡುತ್ತವೆ. ಇದರಿಂದ ಪಾರಾಗಲು ಕೆಲವು ಸರಳ ಉಪಾಯಗಳಿಲ್ಲಿವೆ. ►ಆಗಾಗ್ಗೆ ಸಣ್ಣ ಊಟಗಳನ್ನು ಮಾಡಿ ಸಣ್ಣ ಊಟಗಳನ್ನು ಆಗಾಗ್ಗೆ ಮಾಡುವುದು ಎದೆಯುರಿಯಿಂದ ಪಾರಾಗಲು ಅತ್ಯಂತ ಸರಳ ಉಪಾಯವಾಗಿದೆ. ಏಕೆಂದರೆ ನಾವು ಒಂದೇ ಬಾರಿಗೆ ಅತಿಯಾಗಿ ಆಹಾರ ಸೇವಿಸುವುದರಿಂದ ಕೆಳ ಅನ್ನನಾಳದ ಭಾಗದಲ್ಲಿರುವ ಕವಾಟದಂತಹ ಸ್ನಾಯು ‘ಸ್ಫಿಂಕ್ಟರ್ (ಎಲ್‌ಇಎಸ್)…

  • ಸರ್ಕಾರದ ಯೋಜನೆಗಳು

    ನಿಮ್ಮ ಮನೆಯಲ್ಲಿ ಕಾರಿದ್ದು ‘ಎಲ್ ಪಿ ಜಿ ಗ್ಯಾಸ್’ ಉಪಯೋಗಿಸುತ್ತಿದಿರಾ..?ಹಾಗಾದ್ರೆ ಈ ಲೇಖನ ಓದಿ ..

    ನಿಮ್ಮ ಬಳಿ ಕಾರಿದ್ದು ಎಲ್ ಪಿ ಜಿ ಸಬ್ಸಿಡಿಯನ್ನೂ ಪಡೆಯುತ್ತಿದ್ದರೆ ನಿಮಗೊಂದು ಶಾಕಿಂಗ್ ನ್ಯೂಸ್ ನೀಡಲು ಕೇಂದ್ರ ಸರ್ಕಾರ ಸಜ್ಜಾಗ್ತಿದೆ. ದೇಶದಲ್ಲಿ ಎಷ್ಟು ಮಂದಿ ಬಳಿ ಕಾರಿದೆಯೋ ಅವರಿಗೆ ಸಬ್ಸಿಡಿಯಲ್ಲಿ ಅಡುಗೆ ಅನಿಲ ನೀಡುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಲಿದೆ. ಈ ಬಗ್ಗೆ ಮೋದಿ ಸರ್ಕಾರ ಯೋಜನೆ ರೂಪಿಸುತ್ತಿದ್ದು, ಸದ್ಯದಲ್ಲಿಯೇ ಘೋಷಣೆಯಾಗುವ ಸಾಧ್ಯತೆಯಿದೆ.

  • ಸುದ್ದಿ

    ಸ್ಯಾಂಡಲ್ ವುಡ್ ಮಾಸ್ಟರ್ ಥ್ರಿಲ್ಲರ್ ಮಂಜು ಅವರಿಗೆ ಡಾಕ್ಟರೇಟ್ ಗೌರವ. ಈ ನ್ಯೂಸ್ ನೋಡಿ.

    ಕನ್ನಡ ಮಾತ್ರವಲ್ಲದೇ ಪರಭಾಷೆಗಳಲ್ಲೂ ಕೂಡಾ ಸಾಹಸ ನಿರ್ದೇಶನ ಮಾಡಿ, ಸಿನಿಮಾ ರಂಗದಲ್ಲಿ ತನ್ನದೇ ಆದಂತಹ ಹೆಸರು, ಖ್ಯಾತಿ ಮತ್ತು ಸ್ಥಾನವನ್ನು ಪಡೆದಿರುವ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರು. ದಶಕಗಳಿಂದ ಚಿತ್ರರಂಗದಲ್ಲಿ ಸಾಹಸ ನಿರ್ದೇಶನ ಮಾಡಿರುವ ಅವರು ನಟ ಹಾಗೂ ನಿರ್ದೇಶಕನಾಗಿ ಕೂಡಾ ಹೆಸರು ಮಾಡಿದ್ದಾರೆ. ಥ್ರಿಲ್ಲರ್ ಮಂಜು ಅವರ ಸಿನಿಮಾ ರಂಗದ ಈ ಸಾಧನೆ, ಅವರ ಶ್ರಮ ಹಾಗೂ ಪರಿಶ್ರಮಕ್ಕೆ ತಕ್ಕ ಫಲವಾಗಿ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸತ್ಕರಿಸಲಾಗಿದೆ. ಥ್ರಿಲ್ಲರ್ ಮಂಜು ಅವರಿಗೆ ಸಂದಿರುವ…