ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಪಿಎಲ್ ಪಡಿತರ ಚೀಟಿದಾರರು ಇನ್ನು ಮುಂದೆ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ತಮ್ಮ ಪಾಲಿನ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲು ನೊಂದಾಯಿತ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯುವ ವ್ಯವಸ್ಥೆ ಇತ್ತು. ಈ ಅನಿವಾರ್ಯತೆಯ ಕಾರಣಕ್ಕಾಗಿ ನ್ಯಾಯಬೆಲೆ ಅಂಗಡಿಯವರು ಫಲಾನುಭವಿಗಳ ಜೊತೆ ಒರಟಾಗಿ ಮಾತನಾಡುತ್ತಿದ್ದರು.

ಇನ್ನು ಮುಂದೆ ಈ ರೀತಿಯ ಮುಜುಗರ ತಪ್ಪಲಿದೆ. ರಾಜ್ಯದ ಯಾವುದೇ ಭಾಗದ ನ್ಯಾಯಬೆಲೆ ಅಂಗಡಿಯಲ್ಲಿ ನೋಂದಣಿಯಾಗಿ ಆಧಾರ್ ಸಂಖ್ಯೆಯನ್ನು ಸಂಪರ್ಕಿಸಿದ್ದರೆ ಸಾಕು. ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ಬಿಪಿಎಲ್ ಚೀಟಿದಾರರು ಪಡಿತರ ಪಡೆದುಕೊಳ್ಳಬಹುದು ಎಂದರು. ಇನ್ನು ಮುಂದೆ ಪಡಿತರಚೀಟಿ ಪಡೆಯಲು ಆಧಾರ್ ಸಂಖ್ಯೆ ಇದ್ದರೆ ಸಾಕು, ಮನೆ ಸಂಖ್ಯೆ, ವಿದ್ಯುತ್ ಬಿಲ್ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಬಿಪಿಎಲ್ ಕಾರ್ಡ್ಗಾಗಿ ಇದುವರೆಗೂ 9.05 ಲಕ್ಷ ಅರ್ಜಿಗಳು ಬಂದಿವೆ. ಅದರಲ್ಲಿ 4.05 ಲಕ್ಷ ಕಾರ್ಡ್ಗಳು ಮುದ್ರಣಗೊಂಡಿವೆ. ಪ್ರತಿದಿನ 40 ಸಾವಿರ ಕಾರ್ಡ್ಗಳು ಮುದ್ರಣಗೊಳ್ಳುತ್ತಿವೆ. ಇನ್ನು ಕೆಲವು ಕಾರ್ಡ್ನ ಮಾಹಿತಿಗಳು ಜಿಲ್ಲಾಧಿಕಾರಿ, ತಹಸೀಲ್ದಾರ್ ಹಾಗೂ ಜನಸ್ನೇಹಿ ಕೇಂದ್ರಗಳಲ್ಲಿ ಉಳಿದಿದ್ದು, ಸುಮಾರು 5 ಲಕ್ಷ ಕಾರ್ಡ್ಗಳ ವಿತರಣೆ ಬಾಕಿ ಇದೆ. ಮಾಹಿತಿ ಸಂಪೂರ್ಣ ಲಭ್ಯವಾದರೆ 10 ದಿನದೊಳಗಾಗಿ ಫಲಾನುಭವಿಗಳ ಮನೆಗೆ ಕಾರ್ಡ್ಗಳನ್ನು ಕಳುಹಿಸಲಾಗುವುದು ಎಂದು ತಿಳಿಸಿದರು.

ಅನಿಲಭಾಗ್ಯ ಯೋಜನೆ ಫಲಾನುಭವಿಗಳ ಆಯ್ಕೆಗೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದ್ದು , ಶಾಸಕರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ. ಈ ಸಮಿತಿಗೆ ಶಾಸಕರು ವಾರದೊಳಗಾಗಿ ಫಲಾನುಭವಿಗಳ ಪಟ್ಟಿ ಕೊಡಬೇಕು.

ಸರ್ಕಾರ ಜಿಲ್ಲಾವಾರು ಕೋಟಾವನ್ನು ನಿಗದಿಮಾಡಿದ್ದು ಮೊದಲ ಹಂತದಲ್ಲಿ 10 ಲಕ್ಷ ಮಂದಿಗೆ ಅನಿಲ ಭಾಗ್ಯ ಯೋಜನೆಯಡಿ ಉಚಿತ ಸಂಪರ್ಕ, ಎರಡು ರಿಫೀಲಿಂಗ್ ಸಿಲಿಂಡ್, ಗ್ಯಾಸ್ ಸ್ಟವ್ ನೀಡಲಾಗುವುದು. 2ನೇ ಹಂತದಲ್ಲಿ 10 ಲಕ್ಷ ಫಲಾನುಭವಿಗಳಿಗೆ ಅನಿಲಭಾಗ್ಯ ಸಂಪರ್ಕ ನೀಡಲಾಗುತ್ತದೆ ಎಂದು ಹೇಳಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯ ಎಷ್ಟು ವರ್ಷ ಬದುಕಿರಬಲ್ಲ…? ಜಗತ್ತಿನ ಅತ್ಯಂತ ಹಿರಿಯ ವ್ಯಕ್ತಿ ಯಾರಿರಬಹುದು….? ಮನುಷ್ಯನ ವಯಸ್ಸಿಗೆ ಮಿತಿ ಇದ್ಯಾ….? ಇಂತಹ ಹತ್ತಾರು ಪ್ರಶ್ನೆಗಳು ನಮ್ಮ ಮನಸ್ಸಿನಲ್ಲಿ ಆಗಾಗ ಗಿರಕಿ ಹೊಡೆಯುತ್ತಲೇ ಇರುತ್ತವೆ. ಅಮೆರಿಕದ ವಿಜ್ಞಾನಿಗಳು ಈ ಬಗ್ಗೆ ಸಂಶೋಧನೆ ನಡೆಸಿದ್ದಾರೆ. 5 ತಂಡಗಳಾಗಿ ಪ್ರತ್ಯೇಕ ಸಂಶೋಧನೆ ನಡೆಸಿದ್ದು, ಮನುಷ್ಯನ ಆಯಸ್ಸು ಗರಿಷ್ಠ 114.9 ವರ್ಷ ಅಥವಾ ಅದನ್ನು ಮೀರಲೂಬಹುದು ಅನ್ನೋ ತೀರ್ಮಾನಕ್ಕೆ ಬಂದಿದ್ದಾರೆ. ಆದ್ರೆ ಈ ಸಂಶೋಧನೆಯಲ್ಲಿ ನಿಖರತೆ ಇಲ್ಲ ಅನ್ನೋದು ಇನ್ನು ಕೆಲವರ ವಾದ. ಮನುಷ್ಯ 120…
ವಿಶ್ವ ಆರೋಗ್ಯ ಸಂಸ್ಥೆಯು ಮೇ 31ರಂದು ವಿಶ್ವ ತಂಬಾಕು ದಿನವನ್ನಾಗಿ ಆಚರಣೆ ಮಾಡುತ್ತದೆ. ತಂಬಾಕು ಬಳಕೆ ಮತ್ತು ಧೂಮಪಾನದಿಂದ ಆಗುವಂತಹ ಹಾನಿ ಬಗ್ಗೆ ತಿಳಿಸಲು ಈ ವಿಶ್ವ ತಂಬಾಕು ದಿನವನ್ನು ಆಚರಿಸಲಾಗುತ್ತದೆ. ತಂಬಾಕು ಸೇವನೆಯಿಂದ ದೇಹಕ್ಕೆ ಆಗುವಂತಹ ಹಾನಿಯನ್ನು ಈ ವೇಳೆ ಜನರಿಗೆ ವಿವರಿಸಲಾಗುತ್ತದೆ. ಇದರಿಂದ ಅವರು ತಂಬಾಕು ಸೇವನೆ ಕಡಿಮೆ ಮಾಡಲಿ ಮತ್ತು ಧೂಮಪಾನ ಮಾಡುವ ಜನರಿಂದಲೂ ದೂರವಿರಲಿ ಎನ್ನುವುದು ಇದರ ಉದ್ದೇಶವಾಗಿದೆ. ಪ್ರತೀ ವರ್ಷ ವಿಶ್ವ ಆರೋಗ್ಯ ಸಂಸ್ಥೆಯು ಹೊಸ ಧ್ಯೇಯ ವಾಕ್ಯದೊಂದಿಗೆ ವಿಶ್ವದ…
ಬೆಂಗಳೂರು, ಟಿಪ್ಪು ಜಯಂತಿ ಪ್ರತಿ ವರ್ಷವೂ ಒಂದಲ್ಲಾ ಒಂದು ವಿವಾದದಿಂದ್ಲೇ ಸುದ್ದಿಯಾಗೋ ವಿಷ್ಯವಿದು. ಇದನ್ನೇ ಮುಂದಿಟ್ಕೊಂಡು ಹಲವರು ವೋಟ್ ಬ್ಯಾಂಕ್ ರಾಜಕೀಯ ಮಾಡಿದ್ದೂ ಇದೆ. ಮೂರು ವರ್ಷದ ಹಿಂದೆ ಆಚರಣೆಗೆ ಬಂದಿದ್ದ ಟಿಪ್ಪು ಜಯಂತಿಗೀಗ ಬ್ರೇಕ್ ಬಿದ್ದಿದೆ. ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೇರ್ತಿದ್ದಂತೆ ವಿವಾದಿತ ಟಿಪ್ಪು ಜಯಂತಿಗೆ ಬ್ರೇಕ್ಹಾಕಿದ್ದಾರೆ. ಇನ್ಮುಂದೆ ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಆಚರಿಸುವಂತಿಲ್ಲ ಅಂತಾ ಹುಕುಂ ಹೊರಡಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಟಿಪ್ಪು ಜಯಂತಿಗೆ ಮುನ್ನುಡಿ ಇಟ್ಟಿತ್ತು. ಇದ್ರಂತೆಯೇ…
ಪ್ರತಿಯೊಬ್ಬ ವ್ಯಕ್ತಿಯೂ ಶ್ರೀಮಂತನಾಗ್ಬೇಕೆಂದು ಬಯಸ್ತಾನೆ. ಸದಾ ಪರ್ಸ್ ನಲ್ಲಿ ಹಣವಿರಬೇಕೆಂದು ಆಶಿಸುತ್ತಾನೆ. ಕೆಲವರು ಪರ್ಸ್ ನಲ್ಲಿ ವಿಶೇಷ ವಸ್ತುಗಳನ್ನಿಟ್ಟುಕೊಳ್ತಾರೆ. ಇದ್ರಿಂದ ಅವ್ರ ಪರ್ಸ್ ನಲ್ಲಿ ಹಣ ತುಂಬಿ ತುಳುಕುತ್ತಿರುತ್ತದೆ. ಕೆಲವೊಮ್ಮೆ ಪರ್ಸ್ ನಲ್ಲಿರುವ ವಸ್ತುವೇ ದುರಾದೃಷ್ಟಕ್ಕೆ ಕಾರಣವಾಗುತ್ತದೆ. ಸಾಲ ಮಾಡುವ ಪರಿಸ್ಥಿತಿ ಎದುರಾಗುತ್ತದೆ. ಹಾಗಾಗಿ ಪರ್ಸ್ ನಲ್ಲಿ ಯಾವ ವಸ್ತು ಇಡಬೇಕು? ಯಾವುದನ್ನು ಇಡಬಾರದು ಎಂಬುದನ್ನು ತಿಳಿದಿರಬೇಕು. ಪರ್ಸ್ ನಲ್ಲಿ ಎಂದೂ ಹಳೆಯ ಕಾಗದಗಳನ್ನು ಇಡಬಾರದು. ಇದು ಒಳ್ಳೆಯದಲ್ಲ. ಲಕ್ಷ್ಮಿಗೂ ಇದು ಇಷ್ಟವಾಗುವುದಿಲ್ಲ. ಹಾಗಾಗಿ ಪರ್ಸ್ ಸ್ವಚ್ಛವಾಗಿರುವಂತೆ…
ಅಯ್ಯಪ್ಪ ಸ್ವಾಮಿ ಭಕ್ತರ ತೀವ್ರ ಪ್ರತಿಭಟನೆ ಹೊರತಾಗಿಯೂ 50 ವರ್ಷದೊಳಗಿನ ಇಬ್ಬರು ಮಹಿಳೆಯರು ಇಂದು ಮುಂಜಾನೆ ಶಬರಿಮಲೆಯಲ್ಲಿ ದರ್ಶನ ಪಡೆದಿದ್ಜಾರೆ ಎಂದು ಹೇಳಲಾಗುತ್ತಿದೆ.50 ವರ್ಷ ಮೀರದ ಇಬ್ಬರು ಮಹಿಳೆಯರು ಶಬರಿಮಲೆ ದೇವಾಲಯವನ್ನು ಪ್ರವೇಶಿಸಿ ಇತಿಹಾಸ ನಿರ್ಮಿಸಿದ್ದು, ಇದೀಗ ಭಾರೀ ಚರ್ಚೆಯಾಗುತ್ತಿದೆ. ಮಧ್ಯರಾತ್ರಿ ಬೆಟ್ಟವನ್ನು ಹತ್ತಲು ಆರಂಭಿಸಿದ ಮಹಿಳೆಯರು ಇಂದು ಬೆಳಗ್ಗೆ 3.45ರ ವೇಳೆಗೆ ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ.ದರ್ಶನ ಪಡೆದ ಮಹಿಳೆಯರನ್ನು ಮಲಪ್ಪುರಂನ ಕನಕ ದುರ್ಗ ಮತ್ತು ಕಲ್ಲಿಕೋಟೆಯ ಬಿಂದು ಎಂದು ಗುರುತಿಸಲಾಗಿದೆ. ಈ ಮಹಿಳೆಯರಿಗೆ…
ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ. ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ…