News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಕಾನೂನು

ಬಿಪಿಎಲ್ ಪಡಿತರ ಚೀಟಿದಾರರಿಗೆ ಸಚಿವ ‘ಯು.ಟಿ.ಖಾದರ್’ ತಿಳಿಸಿರುವ ಸಿಹಿ ಸುದ್ದಿ ಏನು ಗೊತ್ತಾ..?ತಿಳಿಯಲು ಇದನ್ನು ಓದಿ..

9092

ಬಿಪಿಎಲ್ ಪಡಿತರ ಚೀಟಿದಾರರು ಇನ್ನು ಮುಂದೆ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ತಮ್ಮ ಪಾಲಿನ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲು ನೊಂದಾಯಿತ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯುವ ವ್ಯವಸ್ಥೆ ಇತ್ತು. ಈ ಅನಿವಾರ್ಯತೆಯ ಕಾರಣಕ್ಕಾಗಿ ನ್ಯಾಯಬೆಲೆ ಅಂಗಡಿಯವರು ಫಲಾನುಭವಿಗಳ ಜೊತೆ ಒರಟಾಗಿ ಮಾತನಾಡುತ್ತಿದ್ದರು.

ಇನ್ನು ಮುಂದೆ ಈ ರೀತಿಯ ಮುಜುಗರ ತಪ್ಪಲಿದೆ. ರಾಜ್ಯದ ಯಾವುದೇ ಭಾಗದ ನ್ಯಾಯಬೆಲೆ ಅಂಗಡಿಯಲ್ಲಿ ನೋಂದಣಿಯಾಗಿ ಆಧಾರ್ ಸಂಖ್ಯೆಯನ್ನು ಸಂಪರ್ಕಿಸಿದ್ದರೆ ಸಾಕು. ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ಬಿಪಿಎಲ್ ಚೀಟಿದಾರರು ಪಡಿತರ ಪಡೆದುಕೊಳ್ಳಬಹುದು ಎಂದರು. ಇನ್ನು ಮುಂದೆ ಪಡಿತರಚೀಟಿ ಪಡೆಯಲು ಆಧಾರ್ ಸಂಖ್ಯೆ ಇದ್ದರೆ ಸಾಕು, ಮನೆ ಸಂಖ್ಯೆ, ವಿದ್ಯುತ್ ಬಿಲ್ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಬಿಪಿಎಲ್ ಕಾರ್ಡ್‍ಗಾಗಿ ಇದುವರೆಗೂ 9.05 ಲಕ್ಷ ಅರ್ಜಿಗಳು ಬಂದಿವೆ. ಅದರಲ್ಲಿ 4.05 ಲಕ್ಷ ಕಾರ್ಡ್‍ಗಳು ಮುದ್ರಣಗೊಂಡಿವೆ. ಪ್ರತಿದಿನ 40 ಸಾವಿರ ಕಾರ್ಡ್‍ಗಳು ಮುದ್ರಣಗೊಳ್ಳುತ್ತಿವೆ. ಇನ್ನು ಕೆಲವು ಕಾರ್ಡ್‍ನ ಮಾಹಿತಿಗಳು ಜಿಲ್ಲಾಧಿಕಾರಿ, ತಹಸೀಲ್ದಾರ್ ಹಾಗೂ ಜನಸ್ನೇಹಿ ಕೇಂದ್ರಗಳಲ್ಲಿ ಉಳಿದಿದ್ದು, ಸುಮಾರು 5 ಲಕ್ಷ ಕಾರ್ಡ್‍ಗಳ ವಿತರಣೆ ಬಾಕಿ ಇದೆ. ಮಾಹಿತಿ ಸಂಪೂರ್ಣ ಲಭ್ಯವಾದರೆ 10 ದಿನದೊಳಗಾಗಿ ಫಲಾನುಭವಿಗಳ ಮನೆಗೆ ಕಾರ್ಡ್‍ಗಳನ್ನು ಕಳುಹಿಸಲಾಗುವುದು ಎಂದು ತಿಳಿಸಿದರು.

ಅನಿಲಭಾಗ್ಯ ಯೋಜನೆ ಫಲಾನುಭವಿಗಳ ಆಯ್ಕೆಗೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದ್ದು , ಶಾಸಕರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ. ಈ ಸಮಿತಿಗೆ ಶಾಸಕರು ವಾರದೊಳಗಾಗಿ ಫಲಾನುಭವಿಗಳ ಪಟ್ಟಿ ಕೊಡಬೇಕು.

ಸರ್ಕಾರ ಜಿಲ್ಲಾವಾರು ಕೋಟಾವನ್ನು ನಿಗದಿಮಾಡಿದ್ದು ಮೊದಲ ಹಂತದಲ್ಲಿ 10 ಲಕ್ಷ ಮಂದಿಗೆ ಅನಿಲ ಭಾಗ್ಯ ಯೋಜನೆಯಡಿ ಉಚಿತ ಸಂಪರ್ಕ, ಎರಡು ರಿಫೀಲಿಂಗ್ ಸಿಲಿಂಡ್, ಗ್ಯಾಸ್ ಸ್ಟವ್ ನೀಡಲಾಗುವುದು. 2ನೇ ಹಂತದಲ್ಲಿ 10 ಲಕ್ಷ ಫಲಾನುಭವಿಗಳಿಗೆ ಅನಿಲಭಾಗ್ಯ ಸಂಪರ್ಕ ನೀಡಲಾಗುತ್ತದೆ ಎಂದು ಹೇಳಿದರು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹಾಸನದ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಲು ಪಕ್ಷದವರಿಂದಲೇ ಷಡ್ಯಂತ್ರ ನಡೆದಿದೆಯಾ? ವೈರಲ್ ಆಗಿರುವ ಆಡಿಯೋನಲ್ಲಿ ಏನಿದೆ ಗೊತ್ತಾ?

    ಬಿಜೆಪಿ ಅಭ್ಯರ್ಥಿ ಸೋಲಿಗೆ ಕಮಲ ನಾಯಕರೇ ಸ್ಕೆಚ್ ಹಾಕುತ್ತಿದ್ದಾರಾ ಎಂಬ ಪ್ರಶ್ನೆಯೊಂದು ಮೂಡಿದೆ. ಯಾಕಂದ್ರೆ ಶಾಸಕ ಪ್ರೀತಂಗೌಡ ಹಾಗೂ ಬಿಜೆಪಿ ಕಾರ್ಯಕರ್ತ ಮಾತಾಡಿದ್ದಾರೆ ಎನ್ನಲಾದ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಬಿಜೆಪಿ ಶಾಸಕ ಪ್ರೀತಂಗೌಡ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದೆ. ಬಿಜೆಪಿಯಲ್ಲಿ ಪುಕ್ಸಟ್ಟೆ ನಾಯಕನಾಗಲು ಮಂಜು ಹೊರಟಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಎ. ಮಂಜು ಬಗ್ಗೆ ಕಾರ್ಯಕರ್ತನ ಬಳಿ ಪ್ರೀತಂ ಗೌಡ ಮಾತನಾಡಿದ್ದಾರೆನ್ನಲಾಗಿದೆ. ಹಾಸನದಲ್ಲಿ ಬಳ್ಳಾರಿ ಚುನಾವಣೆಯ ಫಲಿತಾಂಶ ಮರುಕಳಿಸುತ್ತದೆ. 10…

  • ಕರ್ನಾಟಕ

    ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್ ನೀಡಿದ ಕರ್ನಾಟಕ ಸಾರಿಗೆ..!ತಿಳಿಯಲು ಈ ಲೇಖನ ಓದಿ..

    ಮಹದಾಯಿ ವಿವಾದ ಬಗೆ ಹರಿಸಲು ಜನವರಿ 25ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ನಡೆಸಲು ಕರೆ ನೀಡಿದರೆ. ಈ ನಡುವೆ ಜ.30 ರಂದು ಸಾರಿಗೆ ಬಂದ್ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.

  • ಸುದ್ದಿ

    ಮರ ಕತ್ತರಿಸುವಾಗ ಆ ತುಂಡಿನಲ್ಲಿ ಸಿಕ್ಕಿದೇನು? ನೋಡಿ.

    ಇತ್ತೀಚಿಗೆ ಜಗತ್ತಿನಲ್ಲಿ ಗ್ಲೋಬಲ್ ವಾರ್ಮಿಂಗ್ ಎಂಬುದು ಹೆಚ್ಚುತ್ತಿದೆ.ಆದರೂ ಸಹ ಕೆಲವು ಕಡೆ ಈಗಲೂ ಸಹ ಜನರು ಮರಗಳನ್ನು ಕಡಿದು ಫ್ಯಾಕ್ಟರಿಗಳಿಗೆ ಕಳುಹಿಸುತ್ತಿದ್ದಾರೆ .ಹೀಗೆ ಮರವನ್ನು ಕತ್ತರಿಸುತ್ತಿದ್ದಾಗ ಅಲ್ಲಿ ಕಂಡ ದೃಶ್ಯವನ್ನು ನೋಡಿ ಜನರ ಕೈಯಲ್ಲಿ ನಂಬಲು ಅಸಾಧ್ಯವಾಗಿದೆ. ಇನ್ನು ಸ್ವಲ್ಪ ದಶಕಗಳ ಹಿಂದೆ ಹೋಗೋಣ ಬನ್ನಿ .. ಜಾರ್ಜಿಯಾ ಕ್ರಾಪ್ ನಲ್ಲಿ ಜನರು ಪ್ರತಿದಿನದಂತೆ ಮರಗಳನ್ನು ಕತ್ತರಿಸುವ ಕೆಲಸ ಮಾಡುತ್ತಿದ್ದರು.ದಿನನಿತ್ಯದಂತೆ ತಮ್ಮ ಕೆಲಸ ಕಾರ್ಯಗಳೆಲ್ಲವೂ ಸಾಮಾನ್ಯವಾಗಿ ನಡೆಯುತ್ತಿತ್ತು.ಮರಗಳನ್ನು ಕತ್ತರಿಸಿ ಸುರಕ್ಷಿತವಾಗಿ ಫ್ಯಾಕ್ಟರಿಗೆ ಕಳೆಸುವ ಕೆಲಸ ಅವರದ್ದು.ಹಾಗೇ ಒಂದು…

  • ಆರೋಗ್ಯ

    ಹಲಸಿನ ಹಣ್ಣಿನ ಈ ಪ್ರಯೋಜನಗಳನ್ನು ಕೇಳಿದ್ರೆ, ನೀವು ತಿನ್ನದೇ ಸುಮ್ಮನೆ ಇರಲ್ಲ…

    ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.

  • inspirational

    ಇಲ್ಲೊಬ್ಬ ವಿಚಿತ್ರ ವ್ಯಕ್ತಿ, ಇವನ ದೇಹದಲ್ಲಿ ಯಾವ ಪಾರ್ಟೂ ಇರಬೇಕಾದ ಜಾಗದಲ್ಲಿ ಇಲ್ಲ! ಆದ್ರೂ ಇವನ ಜೀವಕ್ಕೆ ತೊಂದರೆ ಇಲ್ಲ,.!

    ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ದೇಹದ ವಿವಿಧ ಅಂಗಾಂಗಗಳು ವಿರುದ್ಧ ದಿಕ್ಕಿನಲ್ಲಿಇರುವ ವಿಚಾರ ಆತನ ದೇಹ ತಪಾಸಣೆಯಿಂದ ಬಯಲಾಗಿದೆ. ಇಲ್ಲಿನ ಖುಷಿನಗರದ ಜಮಾಲುದ್ದೀನ್‌ ಎಂಬುವವರು ಇತ್ತೀಚೆಗೆ ಹೊಟ್ಟೆ ನೋವಿನ ಹಿನ್ನೆಲೆಯಲ್ಲಿಗೋರಖ್‌ಪುರ ಆಸ್ಪತ್ರೆಗೆ ತೆರಳಿದ್ದರು.  ವೈದ್ಯರು ರೋಗ ತಪಾಸಣೆಗಾಗಿ ಸ್ಕ್ಯಾ‌ನಿಂಗ್‌ ಮಾಡಿದಾಗ, ಅವರ ದೇಹದ ಎಲ್ಲಾ ಅಂಗಗಳು ಸಾಮಾನ್ಯವಾಗಿ ಇರಬೇಕಾದ ಜಾಗದಲ್ಲೇ ಇರಲಿಲ್ಲ. ಬದಲಿಗೆ ದೇಹದ ಮತ್ತೊಂದು ಬದಿಯಲ್ಲಿಇರುವುದು ಕಂಡು ವೈದ್ಯರೇ ಬೆರಗಾಗಿದ್ದಾರೆ. ಕನ್ನಡಿಯಲ್ಲಿ ನೋಡಿದರೆ ಕಾಣುವಂತೆ ಆತನ ದೇಹದ ಅಂಗಾಂಗಗಳು ‘ರಿವರ್ಸ್‌’ ಆಗಿ ಜೋಡಿಸಲ್ಪಟ್ಟಿದ್ದವು. ‘ಸೈಟಸ್‌ ಇನ್‌ವರ್ಸಸ್‌’ ಎಂದು ಕರೆಯಲಾಗುವ ಇದೊಂದು…

  • ಉದ್ಯೋಗ

    ಕೆಲಸದ ಜೊತೆಗೆ ಇವುಗಳನ್ನು ಮಾಡಿದ್ರೆ, ನಿಮ್ಗೆ ಕೆಲಸದಲ್ಲಿ ಪ್ರಮೋಷನ್ ಸಿಗುತ್ತೆ!

    ಸರಕಾರಿ ಮತ್ತು ಖಾಸಗಿ ಕಂಪನಿ ಎಲ್ಲಿ ಕೆಲಸ ಮಾಡಿದರೂ ,ಯಾವುದೇ ಸಂಸ್ಥೆಯಲ್ಲಿ ಕೆಲಸ ಮಾಡಿದರೂ, ಉದ್ದ್ಯೋಗಿಗಳು ದೀರ್ಘಕಾಲದಿಂದ ಕೆಲಸ ಮಾಡುತ್ತಿದ್ದರು ಪ್ರಮೋಷನ್, ಸಂಬಳ ಹೆಚ್ಚಳದ ಬಗ್ಗೆ ಎದರು ನೋಡುತ್ತಿರುತ್ತಾರೆ