ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಸಿ ಬಿಸಿ ಕಾಫಿ ಹೀರುವುದರಿಂದ ಮನಸ್ಸು ಉಲ್ಲಾಸಿತವಾಗಿ ರಿಲ್ಯಾಕ್ಸ್ ಅನಿಸುತ್ತದೆ. ಒತ್ತಡ ಕಡಿಮೆ ಮಾಡಿ ಫ್ರೆಶ್ನೆಸ್ ನೀಡುವ ಈ ಪೇಯದ ಹೊಸ ಆರೋಗ್ಯ ಪ್ರಯೋಜನವೊಂದು ಬೆಳಕಿಗೆ ಬಂದಿದೆ.ಹೊಸ ಅಧ್ಯಯನವೊಂದು ಕಾಫಿ ಸೇವನೆಯಿಂದ ದೇಹ ತೂಕವೂ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ ಎಂದು ಹೇಳಿದೆ.

ನಮ್ಮ ದೇಹದಲ್ಲಿರುವ ಬ್ರೌನ್ ಫ್ಯಾಟ್ ಅನ್ನು ಪರೋಕ್ಷ ಅಥವಾ ನೇರವಾಗಿ ಸಕ್ರಿಯಗೊಳಿಸುವ ಅಂಶಗಳು ಕಾಫಿಯಲ್ಲಿದೆ ಎಂದು ಹೇಳಿರುವ ಈ ಅಧ್ಯಯನ, ಬಿಳಿ ಕೊಬ್ಬು ಕ್ಯಾಲೋರಿಗಳನ್ನು ಸಂಗ್ರಹಿಸುವ ಕೆಲಸ ಮಾಡಿದರೆ, ಕಂದು ಕೊಬ್ಬು ಕೊಬ್ಬನ್ನು ಕರಗಿಸಿ ಶಕ್ತಿಯನ್ನು ಸಂಚಯಿಸುತ್ತದೆ.

ಈ ಕಂದು ಕೊಬ್ಬನ್ನು ಸಮರ್ಪಕವಾಗಿ ಸಕ್ರಿಯಗೊಳಿಸುವ ಕೆಲಸವನ್ನು ಕಾಫಿ ಮಾಡುವುದರಿಂದ ಸ್ಥೂಲಕಾಯದವರಿಗೆ ಕಾಫಿ ಸೇವನೆ ಒಳ್ಳೆಯದು ಎಂದು ವಿವರಿಸಿದೆ.

ಬಿಳಿ ಕೊಬ್ಬು ರಕ್ತದಲ್ಲಿ ಸಕ್ಕರೆಯ ಪ್ರಮಾಣವನ್ನೂ ಸಮತೋಲನದಲ್ಲಿಡುತ್ತದೆ. ಆದರೆ ಕಾಫಿ ಪ್ರಿಯರು ಸಕ್ಕರೆ ಮತ್ತು ಹಾಲು ರಹಿತ ಕಾಫಿ ಸೇವನೆಗೆ ಆದ್ಯತೆ ನೀಡಿದರೆ ತೂಕ ಇಳಿಕೆಯ ಪ್ರಕ್ರಿಯೆ ಇನ್ನಷ್ಟು ಪರಿಣಾಮಕಾರಿಯಾಗಿರುತ್ತದೆ ಎಂದು ಅಧ್ಯಯನದ ವರದಿ ತಿಳಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲೀವುಡ್ ನಟ ಅಮೀರ್ ಖಾನ್ ಬಹಳ ವಿಜೃಂಭಣೆಯಿಂದ ಚಿತ್ರೀಕರಿಸುತ್ತಿರುವ ‘ ಮಹಾಭಾರತ್ ‘ ಸಿನಿಮಾ ಸರಣಿಗೆ ಸಂಬಂಧಿಸಿದಂತೆ ಒಂದು ಮುಖ್ಯವಾದ ವಿಷಯ ಹೊರಬಂದಿದೆ. 1000 ಕೋಟಿ ರೂಪಾಯಿಗಳ ಬಂಡವಾಳದೊಂದಿಗೆ ತೆರೆಯ ಮೇಲೆ ರಾರಾಜಿಸಲಿರುವ ಈ ಸಿನಿಮಾವನ್ನು ದೇಶದಲ್ಲೇ ಆಗರ್ಭ ಶ್ರೀಮಂತರಾದ , ರಿಲಯೆನ್ಸ್ ಇಂಡಸ್ಟ್ರೀಸ್ ಅಧಿನೇತ ಮುಖೇಷ್ ಅಂಬಾನಿ ಸಹ ನಿರ್ಮಾಪಕನಾಗಿ ಭಾಗವಹಿಸುತ್ತಿರುವಂತೆ ತಿಳಿದು ಬಂದಿದೆ. ನಾಲಕ್ಕರಿಂದ ಐದು ಭಾಗಗಳಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತದೆಂದು ತಿಳಿದು ಬಂದಿದೆ. ಬಹಳಷ್ಟು ನಿರ್ದೇಶಕರು ಈ ಚಿತ್ರದಲ್ಲಿ ಕೆಲಸಮಾಡುವ ಅವಕಾಶವಿದೆಯೆಂಬ ಸುದ್ದಿಯಿದೆ….
ಪ್ರೀತಿ ಎಂಬುದು ಒಂದು ಸುಮಧುರ ಅನುಭವ, ಪ್ರತಿಯೊಬ್ಬರ ಜೀವನದಲ್ಲಿ ಅನುಭವಿಸಬೇಕಾದ ಒಂದು ಫೀಲಿಂಗ್. ಮನುಷ್ಯನ ಜೀವನದಲ್ಲಿ ಒಂದು ಅವಿಭಾಜ್ಯ ಅಂಶ ಎಂದರೆ ಈ ಪ್ರೀತಿ ಎಂಬ ಫೀಲಿಂಗ್. ತಮಗೆಲ್ಲರಿಗೂ ತಿಳೆದಿರುವ ಹಾಗೆ ಪ್ರೀತಿ ಎಂಬುದು ಯಾವಾಗ, ಯಾರಿಗೆ, ಯಾವ ಜಾಗದಲ್ಲಿ, ಯಾವ ಕ್ಷಣದಲ್ಲಿ ಹೇಗೆ ಹುಟ್ಟುತ್ತದೆ ಎಂಬುದು ಹೇಳಲು ಬಹಳ ಕಷ್ಟಸಾಧ್ಯ.. ಯಾವ ರೂಪದಲ್ಲಿ ಯಾರ ಮೇಲಾದರೂ ಕೂಡ ಆಗಬಹುದು ಉದಾಹರಣೆಗೆ ಬಡವ ಶ್ರೀಮಂತ ,ಸುಂದರಿ ಕುರೂಪಿ , ಮುಸಲ್ಮಾನ ಲಿಂಗಾಯಿತ ಹೀಗೆ ಯಾವ ಧರ್ಮಗಳ ಮೇಲೆ…
ಕೊನೆಗೂ ಬಿಗ್ ಬಾಸ್ ಕನ್ನಡ ಸಂಚಿಕೆ 5 ಕಾರ್ಯಕ್ರಮಕ್ಕೆ ಭರ್ಜರಿಯಾಗಿ ತೆರೆ ಬಿದ್ದಿದೆ.ಈ ಸಲದ ಬಿಗ್ ಬಾಸ್ ಸಂಚಿಕೆಯಲ್ಲಿ ಕಾಮಾನ್ ಮ್ಯಾನ್’ಗೂ ಕೂಡ ಕಲರ್ಸ್ ಕನ್ನಡ ವಾಹಿನಿಯವರು ಅವಕಾಷ ಕೊಟ್ಟಿದ್ದರು.ಕಾಮಾನ್ ಮ್ಯಾನ್’ಗಳಾಗಿ ದಿವಾಕರ್,ಸಮೀರ್ ಆಚಾರ್ಯ ಮತ್ತು ರಿಯಾಜ್ ರವರು ಭಾಗವಹಿಸಿ
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಸಾರ್ವಭೌಮ ಚಿತ್ರದ ಟಿ ಶರ್ಟ್
ಪ್ರಸ್ತುತ, ಚೈತ್ರ ಮಾಸ ನಡೆಯುತ್ತಿದೆ. ಈ ಸಮಯದಲ್ಲಿ, ಬೇವಿನ ಸೇವನೆಯನ್ನು ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಆಯುರ್ವೇದದಲ್ಲೂ ಚೈತ್ರ ಮಾಸದಲ್ಲಿ ಬೇವಿನ ಎಲೆಗಳನ್ನು ತಿನ್ನುವುದು ಪ್ರಯೋಜನಕಾರಿ, ಚೈತ್ರ ಮಾಸದಲ್ಲಿ ಬೇವಿನ ಎಲೆ ಸೇವಿಸುವುದರಿಂದ ಅವರು ವರ್ಷಪೂರ್ತಿ ರೋಗಗಳಿಂದ ದೂರವಿರುತ್ತಾರೆ ಎಂದು ಹೇಳಲಾಗುತ್ತದೆ. ಬೇವಿನ ಎಲೆಗಳು ಮಾತ್ರವಲ್ಲ, ಅದರ ಕಾಂಡ, ತೊಗಟೆ, ಬೇರು ಮತ್ತು ಹಸಿ ಹಣ್ಣುಗಳೆಲ್ಲವೂ ಔ’ಷಧೀಯ ಗುಣಗಳಿಂದ ತುಂಬಿವೆ. ಅಂತಹ ಪರಿಸ್ಥಿತಿಯಲ್ಲಿ, ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ 4 ಬೇವಿನ ಎಲೆಗಳನ್ನು ತಿನ್ನುವ ಮೂಲಕ, ಯಾವ…
ಪರೀಕ್ಷೆ ಎಲ್ಲ ಮುಗಿಯಿತು. ಇನ್ನಿರುವುದು ಮುಂದಿನ ಆಯ್ಕೆ ಬಗ್ಗೆ. ಹಲವಾರು ಕೋರ್ಸ್ಗಳಿವೆ. ಆದರೆ ಸರಿಯಾದ ಆಯ್ಕೆ ಹೇಗೆ ಮಾಡಲಿ ಎಂಬ ಗೊಂದಲ ಮನದಲ್ಲಿ ಎದ್ದಾಗಿದೆ. ಹೆತ್ತವರ ಸಲಹೆ ಒಂದಾದರೆ, ಮಕ್ಕಳದ್ದು ಇನ್ನೊಂದು. ಈ ನಡುವೆ ಹುಟ್ಟಿದ ಹಲವಾರು ಅನುಮಾನಗಳು. ಯಾವುದು, ಎಲ್ಲಿ, ಏನು, ಹೇಗೆ…? ಇದಕ್ಕಾಗಿಯೇ ಒಂದಷ್ಟು ಮಾಹಿತಿ ಇಲ್ಲಿವೆ.