ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಸಿ ಬಿಸಿ ಕಾಫಿ ಹೀರುವುದರಿಂದ ಮನಸ್ಸು ಉಲ್ಲಾಸಿತವಾಗಿ ರಿಲ್ಯಾಕ್ಸ್ ಅನಿಸುತ್ತದೆ. ಒತ್ತಡ ಕಡಿಮೆ ಮಾಡಿ ಫ್ರೆಶ್ನೆಸ್ ನೀಡುವ ಈ ಪೇಯದ ಹೊಸ ಆರೋಗ್ಯ ಪ್ರಯೋಜನವೊಂದು ಬೆಳಕಿಗೆ ಬಂದಿದೆ.ಹೊಸ ಅಧ್ಯಯನವೊಂದು ಕಾಫಿ ಸೇವನೆಯಿಂದ ದೇಹ ತೂಕವೂ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ ಎಂದು ಹೇಳಿದೆ.

ನಮ್ಮ ದೇಹದಲ್ಲಿರುವ ಬ್ರೌನ್ ಫ್ಯಾಟ್ ಅನ್ನು ಪರೋಕ್ಷ ಅಥವಾ ನೇರವಾಗಿ ಸಕ್ರಿಯಗೊಳಿಸುವ ಅಂಶಗಳು ಕಾಫಿಯಲ್ಲಿದೆ ಎಂದು ಹೇಳಿರುವ ಈ ಅಧ್ಯಯನ, ಬಿಳಿ ಕೊಬ್ಬು ಕ್ಯಾಲೋರಿಗಳನ್ನು ಸಂಗ್ರಹಿಸುವ ಕೆಲಸ ಮಾಡಿದರೆ, ಕಂದು ಕೊಬ್ಬು ಕೊಬ್ಬನ್ನು ಕರಗಿಸಿ ಶಕ್ತಿಯನ್ನು ಸಂಚಯಿಸುತ್ತದೆ.

ಈ ಕಂದು ಕೊಬ್ಬನ್ನು ಸಮರ್ಪಕವಾಗಿ ಸಕ್ರಿಯಗೊಳಿಸುವ ಕೆಲಸವನ್ನು ಕಾಫಿ ಮಾಡುವುದರಿಂದ ಸ್ಥೂಲಕಾಯದವರಿಗೆ ಕಾಫಿ ಸೇವನೆ ಒಳ್ಳೆಯದು ಎಂದು ವಿವರಿಸಿದೆ.

ಬಿಳಿ ಕೊಬ್ಬು ರಕ್ತದಲ್ಲಿ ಸಕ್ಕರೆಯ ಪ್ರಮಾಣವನ್ನೂ ಸಮತೋಲನದಲ್ಲಿಡುತ್ತದೆ. ಆದರೆ ಕಾಫಿ ಪ್ರಿಯರು ಸಕ್ಕರೆ ಮತ್ತು ಹಾಲು ರಹಿತ ಕಾಫಿ ಸೇವನೆಗೆ ಆದ್ಯತೆ ನೀಡಿದರೆ ತೂಕ ಇಳಿಕೆಯ ಪ್ರಕ್ರಿಯೆ ಇನ್ನಷ್ಟು ಪರಿಣಾಮಕಾರಿಯಾಗಿರುತ್ತದೆ ಎಂದು ಅಧ್ಯಯನದ ವರದಿ ತಿಳಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆ ಮಾಡಿದ್ದ ಬಿಜೆಪಿ ಇದೀಗ ಎರಡನೇ ಪಟ್ಟಿಯನ್ನು 24 ಗಂಟೆಗಳಲ್ಲಿಯೇ ಎರಡನೇ ಪಟ್ಬಿ ಬಿಡುಗಡೆ ಮಾಡಿದೆ. ದೇವರ ಹಿಪ್ಪರಗಿ- ಸೋಮನಗೌಡ ಪಾಟೀಲ್, ಬಸವನ ಬಾಗೇವಾಡಿ- ಎಸ್.ಕೆ ಬೆಳ್ಳುಬ್ಬಿ, ಇಂಡಿ- ಕಾಸಾಗೌಡ ಬಿರಾದಾರ್, ಗುರಮಿಠಕಲ್- ಲಲಿತಾ ಅನಾಪುರ್, ಬೀದರ್- ಈಶ್ವರ್ ಸಿಂಗ್ ಠಾಕೂರ್, ಭಾಲ್ಕಿ- ಪ್ರಕಾಶ್ ಖಂಡ್ರೆ, ಗಂಗಾವತಿ- ಪರಣ್ಣ ಮುನವಳ್ಳಿ, ಕಲಘಟಗಿ-…
ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್, ಅರ್ಧ ಲೀ. ಉಚಿತ ನಂದಿನಿ ಹಾಲು: ಬಿಜೆಪಿಯಿಂದ ಪ್ರಣಾಳಿಕೆ ರಿಲೀಸ್ !!! ಬಿಪಿಎಲ್ (BPL) ಕುಟುಂಬಗಳಿಗೆ ಪ್ರತಿವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್ಗಳನ್ನು ಉಚಿತವಾಗಿ ವಿತರಿಸುತ್ತೇವೆ ಎಂದು ಬಿಜೆಪಿ (BJP) ತನ್ನ ಚುನಾವಣಾ (Election) ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. ರಾಜ್ಯದ ವಿಧಾನ ಸಭೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ…
ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ ಕೋಲಾರ: ಮಾಲೂರು ತಾಲ್ಲೂಕಿನ ತರ್ನಹಳ್ಳಿ ಗ್ರಾಮದ ಮಹೇಶ್ ಬಿನ್ ಲೇಟ್ ಕೃಷ್ಣಪ್ಪ ಎಂಬಾತನು, 13 ವರ್ಷದ ಅಪ್ರಾಪ್ತ ವಯಸ್ಸಿನ ನೊಂದ ಬಾಲಕಿಯು ಕೊರೋನಾ ರಜೆಯ ಕಾರಣದಿಂದ ಮನೆಯಲ್ಲಿ ಇದ್ದ ಸಮಯದಲ್ಲಿ ಆಗಾಗ ಅವರ ಮನೆಗೆ ಹೋಗಿ ಬರುತ್ತಿದ್ದು, ನೊಂದ ಬಾಲಕಿಗೆ ತಿಂಡಿ ಕೊಡಿಸುತ್ತೇನೆಂದು ನಂಬಿಸಿ, ಅಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿರುವ ಪ್ರಯುಕ್ತ, ನೊಂದ ಬಾಲಕಿಯು ಗರ್ಭಿಣಿಯಾಗಿದ್ದು, ದಿನಾಂಕ…
ನಕಲಿ ಸಿಮ್ ಕಾರ್ಡ್ ಬಳಸಿ ಕೆಲವರು ಪಾತಕ ಕೃತ್ಯಗಳನ್ನು ನಡೆಸುತ್ತಿರುವುದು ಅಗಾಗ ವರದಿಯಾಗುತ್ತಲೇ ಇದೆ. ಮೊಬೈಲ್ ಸಿಮ್ ಕಾರ್ಡ್ ಗಳ ದುರ್ಬಳಕೆ ತಪ್ಪಿಸಲು ಆಧಾರ್ ಲಿಂಕ್ ಮಾಡುವುದನ್ನು ಸರ್ಕಾರ ಈಗಾಗಲೇ ಕಡ್ಡಾಯಗೊಳಿಸಿದೆ.
ದಿನನಿತ್ಯದ ಚಟುವಟಿಕೆಯಲ್ಲಿ ನಿದ್ರೆಯೂ ಒಂದು. ಉತ್ತಮ ಆರೋಗ್ಯಕ್ಕೆ ಪೌಷ್ಟಿಕಾಂಶ ಭರಿತ ಆಹಾರ ಮುಖ್ಯವಾದಂತೆ ಉತ್ತಮ ನಿದ್ರೆಗೂ ನಾವು ಸೇವಿಸುವ ಆಹಾರ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ.
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಅವರ ಕುಟುಂಬದಲ್ಲಿ ಈಗ ಪರಿಹಾರ ಹಣದ ವಿಚಾರ ಕುಟುಂಬ ಸದಸ್ಯರ ನಡುವೆ ಘರ್ಷಣೆಗೆ ಕಾರಣವಾಗಿದೆ ಎನ್ನಲಾಗಿದೆ. ಉಗ್ರರ ದಾಳಿಯಲ್ಲಿ ಹುತಾತ್ಮರಾದ ಗುರು ಅವರ ಕುಟುಂಬಕ್ಕೆ ಸರ್ಕಾರ, ಸಾರ್ವಜನಿಕರು, ಸಂಘ-ಸಂಸ್ಥೆಗಳು ಆರ್ಥಿಕ ನೆರವು ನೀಡಿವೆ. ಆದರೆ, ಪರಿಹಾರದ ಹಣವೇ ಈಗ ಕುಟುಂಬ ಸದಸ್ಯರ ಸಂಬಂಧಕ್ಕೆ ಅಡ್ಡಿಯಾಗಿದೆ. ಗುರು ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂ., ಅಂಬಾನಿ ಕಂಪನಿಯಿಂದ…