ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಸಿ ಬಿಸಿ ಕಾಫಿ ಹೀರುವುದರಿಂದ ಮನಸ್ಸು ಉಲ್ಲಾಸಿತವಾಗಿ ರಿಲ್ಯಾಕ್ಸ್ ಅನಿಸುತ್ತದೆ. ಒತ್ತಡ ಕಡಿಮೆ ಮಾಡಿ ಫ್ರೆಶ್ನೆಸ್ ನೀಡುವ ಈ ಪೇಯದ ಹೊಸ ಆರೋಗ್ಯ ಪ್ರಯೋಜನವೊಂದು ಬೆಳಕಿಗೆ ಬಂದಿದೆ.ಹೊಸ ಅಧ್ಯಯನವೊಂದು ಕಾಫಿ ಸೇವನೆಯಿಂದ ದೇಹ ತೂಕವೂ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ ಎಂದು ಹೇಳಿದೆ.

ನಮ್ಮ ದೇಹದಲ್ಲಿರುವ ಬ್ರೌನ್ ಫ್ಯಾಟ್ ಅನ್ನು ಪರೋಕ್ಷ ಅಥವಾ ನೇರವಾಗಿ ಸಕ್ರಿಯಗೊಳಿಸುವ ಅಂಶಗಳು ಕಾಫಿಯಲ್ಲಿದೆ ಎಂದು ಹೇಳಿರುವ ಈ ಅಧ್ಯಯನ, ಬಿಳಿ ಕೊಬ್ಬು ಕ್ಯಾಲೋರಿಗಳನ್ನು ಸಂಗ್ರಹಿಸುವ ಕೆಲಸ ಮಾಡಿದರೆ, ಕಂದು ಕೊಬ್ಬು ಕೊಬ್ಬನ್ನು ಕರಗಿಸಿ ಶಕ್ತಿಯನ್ನು ಸಂಚಯಿಸುತ್ತದೆ.

ಈ ಕಂದು ಕೊಬ್ಬನ್ನು ಸಮರ್ಪಕವಾಗಿ ಸಕ್ರಿಯಗೊಳಿಸುವ ಕೆಲಸವನ್ನು ಕಾಫಿ ಮಾಡುವುದರಿಂದ ಸ್ಥೂಲಕಾಯದವರಿಗೆ ಕಾಫಿ ಸೇವನೆ ಒಳ್ಳೆಯದು ಎಂದು ವಿವರಿಸಿದೆ.

ಬಿಳಿ ಕೊಬ್ಬು ರಕ್ತದಲ್ಲಿ ಸಕ್ಕರೆಯ ಪ್ರಮಾಣವನ್ನೂ ಸಮತೋಲನದಲ್ಲಿಡುತ್ತದೆ. ಆದರೆ ಕಾಫಿ ಪ್ರಿಯರು ಸಕ್ಕರೆ ಮತ್ತು ಹಾಲು ರಹಿತ ಕಾಫಿ ಸೇವನೆಗೆ ಆದ್ಯತೆ ನೀಡಿದರೆ ತೂಕ ಇಳಿಕೆಯ ಪ್ರಕ್ರಿಯೆ ಇನ್ನಷ್ಟು ಪರಿಣಾಮಕಾರಿಯಾಗಿರುತ್ತದೆ ಎಂದು ಅಧ್ಯಯನದ ವರದಿ ತಿಳಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಸಿಲ ಬೇಗೆಯನ್ನು ತಣಿಸಲುಜನರು ಸಾಮಾನ್ಯವಾಗಿ ತಂಪು ಪಾನೀಯಗಳ ಮೊರೆಹೋಗುತ್ತಾರೆ. ಅದರಲ್ಲೂ ಬಿಸಿಲ ಬೇಗೆತಣಿಸಿಕೊಳ್ಳಲು ಬಹುತೇಕ ಮಂದಿ ರಸ್ತೆಬದಿಯಲ್ಲಿ ಸಾಮಾನ್ಯವಾಗಿ ಸಿಗುವ ಎಳನೀರು ಹಾಗೂಕಬ್ಬಿನ ಹಾಲನ್ನು ಕುಡಿಯಲು ಇಷ್ಟಪಡುತ್ತಾರೆ.ಆದರೆ ಕಬ್ಬಿನ ಹಾಲಿನ ಅದ್ಭುತಆರೋಗ್ಯಕರ ಪ್ರಯೋಜನ ಹಲವರಿಗೆ ತಿಳಿದಿಲ್ಲ.ಕಬ್ಬಿನ ಹಾಲು ಕೇವಲ ದಣಿವುನಿವಾರಣೆಯಾಗುವುದಲ್ಲದೆ ಹಲವು ಆರೋಗ್ಯ ಸಮಸ್ಯೆಗಳನ್ನೂಸಹ ನಿವಾರಿಸುವ ಗುಣಗಳನ್ನೂ ಹೊಂದಿದೆ. ಸಕ್ಕರೆ ಹಾಗೂ ಬೆಲ್ಲವನ್ನು ತಯಾರಿಸಲೆಂದು ಭಾರತದಲ್ಲಿ ಹೆಚ್ಚಾಗಿ ಕಬ್ಬು ಬೆಳೆಯುವ ಕಾರಣ ಇಂದು ಭಾರತ ಜಗತ್ತಿನ ಅತಿಹೆಚ್ಚು ಕಬ್ಬು ಬೆಳೆಯುವ ದೇಶವಾಗಿದೆ. ನಮ್ಮ ದೇಶದ ಪ್ರತಿ ಊರಿನಲ್ಲಿಯೂ…
ಮೇಷ ರಾಶಿ ಭವಿಷ್ಯ (Monday, December 13, 2021) ಇಂದು ನಿಮ್ಮನ್ನು ಆವರಿಸುವ ಭಾವನಾತ್ಮಕ ಮನಸ್ಥಿತಿಯಿಂದ ನೀವು ಹೊರಬರಲು ಬಯಸಿದರೆ ಹಿಂದಿನದ್ದೆಲ್ಲವನ್ನೂ ಮರೆತುಬಿಡಬೇಕು. ಆರ್ಥಿಕ ಜೀವನದ ಸ್ಥಿತಿ ಇಂದು ಉತ್ತಮವಾಗಿದೆ ಎಂದು ಹೇಳಲಾಗುವುದಿಲ್ಲ, ಇಂದು ನಿಮ್ಮನ್ನು ಉಳಿಸಲು ನಿಮಗೆ ಕಷ್ಟವಾಗಬಹುದು. ಒಂದು ಮಂಕು ಕವಿದ ಮತ್ತು ಒತ್ತಡದ ದಿನದಲ್ಲಿ ಸ್ನೇಹಿತರು ಮತ್ತು ಸಂಗಾತಿ ನಿಮಗೆ ಆರಾಮ ಮತ್ತು ಸಂತೋಷ ತರುತ್ತಾರೆ. ನೀವು ಇಂದು ಪ್ರೀತಿ ಮಾಡುವ ಅವಕಾಶವನ್ನು ಕಳೆದುಕೊಳ್ಳದಿದ್ದಲ್ಲಿ, ನಿಮ್ಮ ಇಡೀ ಜೀವನದಲ್ಲಿ ಈ ದಿನವನ್ನು ಎಂದಿಗೂ…
ಈಚೆ ಶಾಲೆಯ ಬಾಗಿಲಿನ ಬಳಿ ಬಾಲಕಿಯೊಬ್ಬಳು ತನ್ನ ಕೈಯಲ್ಲಿ ಖಾಲಿ ಬಟ್ಟಲು ಹಿಡಿದುಕೊಂಡು ತರಗತಿ ಹೊರಗೆ ನಿಂತು ಇಣುಕಿ ನೋಡುತ್ತಿರುವ ಫೋಟೋವೊಂದು ತುಂಬಾ ವೈರಲ್ ಆಗಿತ್ತು. ಫೋಟೋ ವೈರಲ್ ಆದ ಬಳಿಕ ಬಾಲಕಿಗೆ ಅದೇ ಶಾಲೆಯಲ್ಲಿ ದಾಖಲಾತಿ ಮಾಡಿಕೊಂಡಿದ್ದಾರೆ. ದಿವ್ಯಾ ಗುಡಿಸುವವನ ಮಗಳಾಗಿದ್ದು, ಶಾಲೆಯ ಹತ್ತಿರದಲ್ಲಿಯೇ ಇರುವ ಸ್ಲಂನಲ್ಲಿ ವಾಸಿಸುತ್ತಿದ್ದಳು. ಪೋಷಕರು ಆಕೆಯನ್ನು ಮನೆಯಲ್ಲಿಯೇ ಬಿಟ್ಟು ಕೆಲಸಕ್ಕೆ ಹೋದಾಗ ದಿವ್ಯಾ ಊಟ ಸಿಗಬಹುದೆಂಬ ಭರವಸೆಯಿಂದ ಪ್ರತಿದಿನ ಶಾಲೆಯ ಬಳಿ ಹೋಗುತ್ತಿದ್ದಳು. ಈ ಸಮಯದಲ್ಲಿ ಅವುಲಾ ಶ್ರೀನಿವಾಸ್ ಎಂಬುವವರು…
ಬೆಂಗಳೂರು: ಜನಸಾಮಾನ್ಯರಿಗೆ ನೆರವಾಗಲೆಂದು ಭಾರತೀಯ ಅಂಚೆ ಇಲಾಖೆಯು. ಅತ್ಯಂತ ಕಡಿಮೆ. ಹಣದಲ್ಲಿ ಭಾರಿ ಮೊತ್ತದ. ಅಪಘಾತ ವಿಮೆಯನ್ನು ಪರಿಚಯಿಸಿದೆ. ಆಕಸ್ಮಿಕ ಅವಘಡಗಳಿಗೆ ತುತ್ತಾದಾಗ ಅಂಚೆ ಕಚೇರಿಯ ಈ ಅಲ್ಪ ಮೊತ್ತದ ಅಪಘಾತ ವಿಮೆ ಆರ್ಥಿಕವಾಗಿ ಸಹಾಯಕ್ಕೆ ಬರಲಿದೆ. ಕನಿಷ್ಠೆ 18ರಿಂದ ಗರಿಷ್ಠ 65ವರ್ಷದ ಒಳಗಿನವರು ಕೂಡಲೇ ಖಾತೆ 1 ತೆರೆದು ಈ ವಿಮೆಯ ಅನುಕೂಲ ಪಡೆಯಬಹುದಾಗಿದೆ. ಹತ್ತಾರು. ಆಕಸ್ಮಿಕ ಅಪಘಾತಗಳಿಗೆ ಪರಿಹಾರ ಪಡೆಯಲು ಕೂಡಲೇ ಈ ವಿಮೆಯ ಪ್ರಯೋಜನ ಪಡೆಯಬಹುದಾಗಿದೆ. ನಿಮ್ಮ ಹತ್ತಿರದ. ಅಂಚೆ ಕಚೇರಿಗೆ ತೆರಳಿ…
‘ನಮ್ಮ ಮುಂದೆ ಇರುವ ಅವಘಡಗಳಿಗೆ, ಹೆಚ್ಚು ಅಪಾಯ ತರುವ ಅಂಶಗಳಿಗೆಯಾವಾಗಲೂ ನಾವೇ ಕಾರಣರಾಗಿರುತ್ತೇವೆ’.ಶೇ.80 ರಷ್ಟು ಕ್ಯಾನ್ಸರ್ಗಳಿಗೆ ಕಾರಣ ನಮ್ಮ ಜೀವನಶೈಲಿ (ಧೂಮಪಾನ, ಮದ್ಯಪಾನ, ಆಹಾರಾಭ್ಯಾಸ) ಭಾರತದಲ್ಲಿ ಪುರುಷರಲ್ಲಿ ಶೇ.50ರಷ್ಟು ಮತ್ತು ಮಹಿಳೆಯರಲ್ಲಿ ಶೇ.20 ರಷ್ಟು ಕ್ಯಾನ್ಸರ್ಗಳಿಗೆ ತಂಬಾಕು ಬಳಕೆಯೇ ಕಾರಣ.
ನಿಮ್ಮ ಬಳಿ ಕಾರಿದ್ದು ಎಲ್ ಪಿ ಜಿ ಸಬ್ಸಿಡಿಯನ್ನೂ ಪಡೆಯುತ್ತಿದ್ದರೆ ನಿಮಗೊಂದು ಶಾಕಿಂಗ್ ನ್ಯೂಸ್ ನೀಡಲು ಕೇಂದ್ರ ಸರ್ಕಾರ ಸಜ್ಜಾಗ್ತಿದೆ. ದೇಶದಲ್ಲಿ ಎಷ್ಟು ಮಂದಿ ಬಳಿ ಕಾರಿದೆಯೋ ಅವರಿಗೆ ಸಬ್ಸಿಡಿಯಲ್ಲಿ ಅಡುಗೆ ಅನಿಲ ನೀಡುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಲಿದೆ. ಈ ಬಗ್ಗೆ ಮೋದಿ ಸರ್ಕಾರ ಯೋಜನೆ ರೂಪಿಸುತ್ತಿದ್ದು, ಸದ್ಯದಲ್ಲಿಯೇ ಘೋಷಣೆಯಾಗುವ ಸಾಧ್ಯತೆಯಿದೆ.