ಸುದ್ದಿ

ಬಿಸಿಬಿಸಿ ಕಾಫಿ ಕುಡಿಯಿರಿ:ʼತೂಕʼ ಇಳಿಸಿಕೊಳ್ಳಿ…..!

34

ಬಿಸಿ ಬಿಸಿ ಕಾಫಿ ಹೀರುವುದರಿಂದ ಮನಸ್ಸು ಉಲ್ಲಾಸಿತವಾಗಿ ರಿಲ್ಯಾಕ್ಸ್‌ ಅನಿಸುತ್ತದೆ. ಒತ್ತಡ ಕಡಿಮೆ ಮಾಡಿ ಫ್ರೆಶ್‌ನೆಸ್‌ ನೀಡುವ ಈ ಪೇಯದ ಹೊಸ ಆರೋಗ್ಯ ಪ್ರಯೋಜನವೊಂದು ಬೆಳಕಿಗೆ ಬಂದಿದೆ.ಹೊಸ ಅಧ್ಯಯನವೊಂದು ಕಾಫಿ ಸೇವನೆಯಿಂದ ದೇಹ ತೂಕವೂ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ ಎಂದು ಹೇಳಿದೆ.

ನಮ್ಮ ದೇಹದಲ್ಲಿರುವ ಬ್ರೌನ್‌ ಫ್ಯಾಟ್‌ ಅನ್ನು ಪರೋಕ್ಷ ಅಥವಾ ನೇರವಾಗಿ ಸಕ್ರಿಯಗೊಳಿಸುವ ಅಂಶಗಳು ಕಾಫಿಯಲ್ಲಿದೆ ಎಂದು ಹೇಳಿರುವ ಈ ಅಧ್ಯಯನ, ಬಿಳಿ ಕೊಬ್ಬು ಕ್ಯಾಲೋರಿಗಳನ್ನು ಸಂಗ್ರಹಿಸುವ ಕೆಲಸ ಮಾಡಿದರೆ, ಕಂದು ಕೊಬ್ಬು ಕೊಬ್ಬನ್ನು ಕರಗಿಸಿ ಶಕ್ತಿಯನ್ನು ಸಂಚಯಿಸುತ್ತದೆ.

ಈ ಕಂದು ಕೊಬ್ಬನ್ನು ಸಮರ್ಪಕವಾಗಿ ಸಕ್ರಿಯಗೊಳಿಸುವ ಕೆಲಸವನ್ನು ಕಾಫಿ ಮಾಡುವುದರಿಂದ ಸ್ಥೂಲಕಾಯದವರಿಗೆ ಕಾಫಿ ಸೇವನೆ ಒಳ್ಳೆಯದು ಎಂದು ವಿವರಿಸಿದೆ.

ಬಿಳಿ ಕೊಬ್ಬು ರಕ್ತದಲ್ಲಿ ಸಕ್ಕರೆಯ ಪ್ರಮಾಣವನ್ನೂ ಸಮತೋಲನದಲ್ಲಿಡುತ್ತದೆ. ಆದರೆ ಕಾಫಿ ಪ್ರಿಯರು ಸಕ್ಕರೆ ಮತ್ತು ಹಾಲು ರಹಿತ ಕಾಫಿ ಸೇವನೆಗೆ ಆದ್ಯತೆ ನೀಡಿದರೆ ತೂಕ ಇಳಿಕೆಯ ಪ್ರಕ್ರಿಯೆ ಇನ್ನಷ್ಟು ಪರಿಣಾಮಕಾರಿಯಾಗಿರುತ್ತದೆ ಎಂದು ಅಧ್ಯಯನದ ವರದಿ ತಿಳಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಮ್ಮ ನೀನು ಎಲ್ಲಿರುವೆ.?ನಿನ್ನ ಕಂದ ಜೀವಂತವಾಗಿರುವನು..ನನ್ನ ಬಳಿಗೆ ಬಾ..ಮುಂದೆ ಓದಿ ಆ ತಾಯಿಗೆ ತಲಪುವವರೆಗೂ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವು ಮನುಷ್ಯರು ಇಷ್ಟೊಂದು ಕ್ರೂರಿಗಳಾಗಿ ಬಿಟ್ಟಿದ್ದೇವೆಯೇ.?ಯಾಕಂದ್ರೆ ಇಲ್ಲೊಬ್ಬ ಮಹಾ ತಾಯಿ ತನ್ನ ಹಸುಗೂಸು ಕಂದಮ್ಮನನ್ನು, ಕರುಣೆಯಿಲ್ಲದೆ  ಜೀವಂತವಾಗಿಯೇ ಮಣ್ಣಲ್ಲಿ ಮುಚ್ಚಿ ಹೋದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ನಮ್ಮಲ್ಲಿ ಎಷ್ಟೋ ಜನಕ್ಕೆ ಮಕ್ಕಳಿಲ್ಲದೆ, ಮಕ್ಕಳಿಗಾಗಿ ಏನೇನೋ ಪ್ರಯತ್ನಗಳನ್ನು ಮಾಡುತ್ತಾರೆ.ಆದರೆ ಸಂತಾನ ಭಾಗ್ಯ ಇರುವ ಕೆಲವರು ಹೀಗೆ ಮಕ್ಕಳನ್ನು ಮಣ್ಣಲ್ಲಿ ಹುತು ಬಿಡುವುದೋ, ಎಲ್ಲೋ ಬಿಸಾಡಿ ಹೋಗುವುದೋ ಮಾಡುತ್ತಾರೆ. ಅಮ್ಮ ನಿನಗೆ ಕರುಣೆನೇ ಇಲ್ವ..? ಆಗತಾನೆ ಕಣ್ಬಿಟ್ಟ ನನಗೆ ನಿನ್ನ ನೋಡೋ ಆಸೆ…

  • ಉಪಯುಕ್ತ ಮಾಹಿತಿ

    ಬೆಳಗಿನ ತಿಂಡಿ ಸ್ಕಿಪ್ ಮಾಡುತ್ತಿದ್ದೀರಾ; ಹಾಗಾದರೆ ಈ ಎಲ್ಲಾ ಕಾಯಿಲೆಗಳು ಬರಬಹುದು ಎಚ್ಚರ!

    ಬಿಸಿ ಬಿಸಿ ತಿಂಡಿ ಟೇಬಲ್ ಮೇಲೆ ರೆಡಿ ಇದ್ದರೂ ತಿನ್ನುವಷ್ಟು ವ್ಯವಧಾನ ನಮ್ಮ ಜನರಿಗೆ ಇರುವುದಿಲ್ಲ. ಹರಿಬಿರಿ ಮಾಡಿಕೊಂಡು ಬ್ಯಾಗ್ ನೇತಾಕಿಕೊಂಡು, ನಾನು ಆಫೀಸ್ ನಲ್ಲೇ ತಿನ್ನುತ್ತೇನೆ ಎಂದು ಹೊರಡುವವರೇ ಹೆಚ್ಚು. ಕೆಲವರು ಹಾಸಿಗೆಯಿಂದ ಏಳುವುದು ತಡ ಮಾಡಿಕೊಂಡು ತಿನ್ನದೆ ಹಾಗೆ ಹೊರಟರೆ, ಇನ್ನು ಕೆಲವರಿಗೆ ಬೆಳಗ್ಗೆ ತಿನ್ನಬೇಕೆಂದರೆ ಅಲರ್ಜಿ. ಆದರೆ ನೀವು ಬೆಳಗಿನ ಹೊತ್ತು ಉಪಹಾರ (ಬ್ರೇಕ್ ಫಾಸ್ಟ್) ಸೇವಿಸಿದಿದ್ದರೆ ಮುಂದೆ ಏನೆಲ್ಲಾ ತೊಂದರೆಗಳನ್ನು ಎದುರಿಸ ಬೇಕಾಗುತ್ತದೆ ಗೊತ್ತಾ? ಇಲ್ಲಿ ನೋಡಿ. ಹೃದಯಾಘಾತದ ಸಾಧ್ಯತೆ ಜಾಮಾ…

  • ಚುನಾವಣೆ

    ಕರ್ನಾಟಕ ಮೇ.೧೦ ಚುನಾವಣೆ

    ಕರ್ನಾಟಕ ರಾಜ್ಯಾದ್ಯಂತ ಒಂದೇ ಹಂತದಲ್ಲಿ ಮೇ.೧೦ ಬುಧವಾರ ಚುನಾವಣೆ ನಡೆಯಲಿದ್ದು, ಮೇ.೧೩ ಶನಿವಾರ ಮತಗಳ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಚುನಾವಣಾ ಆಯೋಗವು ಬುಧವಾರ ಈ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ್ದು, ಚುನಾವಣಾ ವೇಳಾಪಟ್ಟಿ ಘೋಷಣೆಯಾದ ಇಂದಿನಿಂದಲೇ ತಕ್ಷಣ ಜಾರಿಗೆ ಬರುವಂತೆ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುತ್ತಿದೆ. ಚುನಾವಣಾ ವೇಳಾಪಟ್ಟಿಯು ಏಪ್ರಿಲ್ ೧೩ ರಂದು ಚುನಾವಣಾ ಅಧಿಸೂಚನೆ ಅಧಿಕೃತವಾಗಿ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆ ಕಾರ್ಯವು ಅಂದಿನಿಂದಲೂ ಆರಂಭವಾಗುತ್ತದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ ೨೦ ಕೊನೆಯ ದಿನವಾಗಿದ್ದು,…

  • ಕಾನೂನು

    ಬಿಪಿಎಲ್ ಪಡಿತರ ಚೀಟಿದಾರರಿಗೆ ಸಚಿವ ‘ಯು.ಟಿ.ಖಾದರ್’ ತಿಳಿಸಿರುವ ಸಿಹಿ ಸುದ್ದಿ ಏನು ಗೊತ್ತಾ..?ತಿಳಿಯಲು ಇದನ್ನು ಓದಿ..

    ಬಿಪಿಎಲ್ ಪಡಿತರ ಚೀಟಿದಾರರು ಇನ್ನು ಮುಂದೆ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ತಮ್ಮ ಪಾಲಿನ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.

  • ವಿಸ್ಮಯ ಜಗತ್ತು

    ಕೋತಿಯಿಂದ ನಾಯಿಗೆ ಸಿಕ್ಕ ಮಾತೃ ವಾತ್ಸಲ್ಯ..!ಇದು ಹೇಗೆ ಸಾಧ್ಯ ಅಂತೀರಾ…

    ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು.

  • ಜ್ಯೋತಿಷ್ಯ

    ದೇವಿ ಕೃಪೆಯಿಂದ ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 8 ಜನವರಿ, 2019 ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವಸಂಧರ್ಭದಲ್ಲಿ ನಿಮ್ಮನ್ನು ಸಿಲುಕಿಸುತ್ತಾರೆ- ಯಾವುದೇ ಕ್ರಮ ಕೈಗೊಳ್ಳುವ…