News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
Uncategorized

ಬಿಸಿಲು ಬಿಸಿಲು ಬಿಸಿಲು…!!!

1012

ಬಿಸಿಲು,ಬಿಸಿಲು, ಎಲ್ಲಿ ನೋಡಿದರೂ ಬಿಸಿಲ ಬೇಗೆ, ಧಗೆ. ಇಷ್ಟು ದಿನ ಕಣ್ಣಿಗೆ, ಮನಸಿಗೆ ತಂಪಾಗಿದ್ದ ಬೆಂಗಳೂರು, ಈಗ ಬಿರು ಬಸಿಲಿನ ನಾಡಾಗಿದೆ. ಜನರಿಗೆ ಕುಳಿತಲ್ಲಿ ಕೂರಲಾಗದೆ, ನಿಂತಲ್ಲಿ ನಿಲ್ಲಲಾಗದ ಹಾಗೆ ಮಾಡಿದೆ ಈ ಬಿಸಿಲು. ಬೇಸಿಗೆಯು ಶುಭಾರಂಭವಾಗಿ 4 ದಿನ ಆಗಿಲ್ಲ ಆಗಲೇ ಜನರ ಮೈನೀರಿಳಿಸುತ್ತಿದೆ ಈ ಬೇಸಿಗೆ.

ತಂಪು ತಂಪಾದ ತಂಪು ಪಾನೀಯಗಳ ಬಳಕೆ ಹೆಚ್ಚಾಗಿದೆ. ಹಾಗೆ ಕಲ್ಲಂಗಡಿ, ಕಿತ್ತಳೆ ಮತ್ತು ಎಳೆನೀರಿನ ಉಪಯೋಗ ಆಗಲೇ ಶುರುವಾಗಿದೆ. ನೀರಿನ ಕಷ್ಟ ಎದುರಾಗಿದೆ. ಪ್ರಾಣಿಗಳು ಪಕ್ಷಿಗಳಿಗೂ ಈ ಬಿರು ಬಸಿಲಿನ ಬೇಗೆ ತಟ್ಟತೊಡಗಿದೆ.

ಬೆಂಗಳೂರೇ ಹೀಗಾದರೆ ಇನ್ನು ಉತ್ತರ ಕನ್ನಡ, ಗಡಿ ನಾಡುಗಳ ಪರಿಸ್ಥಿತಿ ಹೇಳಲೂ ಆಗದ ಹಾಗಿದೆ. 10 ರಿಂದ 4 ಗಂಟೆಯವರೆಗೆ ಹೊರಗೆ ಬರಲಾಗದ ಸ್ಥಿತಿ ಈ ಊರುಗಳಲ್ಲಿದೆ. ಹಣ್ಣು ಹಾಗೂ ತಂಪು ಪಾನೀಯಗಳ ಮಾರಾಟ ಬಲು ಭರಾಟೆಯಿಂದ ಸಾಗಿದೆ.

ತಾಯಂದಿರ ಕಷ್ಟ ಹೇಳಲಿಕ್ಕಾಗದಷ್ಟಿದೆ. ಮಕ್ಕಳಿಗೆ ಪರೀಕ್ಷೆ ಮುಗಿದು ಬೇಸಿಗೆ ರಜಾ ಶುರುವಾಗಿದೆ. ಇನ್ನು ಪುಟ್ಟ ಕಂದಮ್ಮಗಳ ಗೋಳಂತೂ ಹೇಳಲಾಗದು. ಅಳು ಒಂದೇ ಗೋಳಾಗಿದೆ. ಇವೆಲ್ಲದರ ನಡುವೆ ಕರೆಂಟ್ ಹೋದರಂತೂ ಒಂದು ಕ್ಷಣ ಕೂಡ ಇರಲಿಕ್ಕೆ ಆಗಿಲ್ಲ.

ಇದು ಮಕ್ಕಳ ಕತೆಯಾದರೆ ವಯಸ್ಸಾದವರ ಕಷ್ಟ ಮತ್ತೊಂದು ಥರ. ಮಲಗಲೂ ಆಗದೆ, ಕೂರಲೂ ಆಗದ ಅವರ ಪರಿಸ್ಥಿತಿ ಹೇಳತೀರದು. ಮಾರ್ಚ್ ನಲ್ಲೇ ಈ ಗತಿಯಾದರೆ ಇನ್ನೂ ಮೇ ಜೂನ್ ನಲ್ಲಿ ಏನಾಗಬಹುದು ಹೇಳಿ.

ನಾವೆಲ್ಲರೂ ಇದಕ್ಕೆ ಪರಿಹಾರ ಏನೂ ಮಾಡದೇ ಬಿಸಿಲು, ಬೇಸಿಗೆ ಅಂತ ನಾವು ನಮ್ಮ ಕೆಲಸ ಮಾಡುತ್ತ ಸುಮ್ಮನೆ ಕುಳಿತುಕೊಳ್ಳುವುದು ಬಿಟ್ಟು ಮನೆಯಲ್ಲಿರೊ ಎಲ್ಲ ಸದಸ್ಯರಿಗೂ ಒಬ್ಬರಿಗೆ ಒಂದರಂತೆ ಗಿಡಗಳನ್ನು ನೆಟ್ಟು ಬೆಳೆಸಿ. ಮನೆ ಕಟ್ಟುವವರೆಲ್ಲರೂ ಮಳೆ ಕೋಯ್ಲ ಮಾಡಿ, ಊರಿನ ಸುತ್ತ ಮಳೆ ನೀರಿನ ಹೋರಟ ನಿರ್ಮಿಸಿ, ನಮ್ಮ ಕರ್ತವ್ಯ ಮಾಡಿದರೆ ಈ ಬಿಸಿ ಬಿಸಿ ಬೇಸಿಗೆಯಿಂದ ಸ್ವಲ್ಪವಾದರೂ ತಪ್ಪಿಸಿಕೊಳ್ಳಬಹುದು

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹೈಕೋರ್ಟ್ ಮಹತ್ವದ ತೀರ್ಪು:LLR ಇದ್ದರೂ ಅಪಘಾತವಾದ ವೇಳೆ ಪರಿಹಾರ ನೀಡಬೇಕು…!

    ವಾಹನ ಕಲಿಕಾ ಪರವಾನಗಿ (ಎಲ್ಎಲ್ಆರ್) ಹೊಂದಿದ್ದು, ಅಂತಹ ಸಂದರ್ಭದಲ್ಲಿ ಅಪಘಾತವಾದರೆ ವಿಮಾ ಕಂಪನಿಗಳು ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹತ್ತು ವರ್ಷಗಳ ಹಿಂದಿನ ಪ್ರಕರಣವೊಂದರ ತೀರ್ಪು ಈಗ ಹೊರಬಿದ್ದಿದ್ದು, ಎಲ್ಎಲ್ಆರ್ ಇದ್ದ ವೇಳೆ ಅಂತವರು ವಾಹನ ಚಾಲನೆ ಮಾಡುವಾಗ ಡಿಎಲ್ ಹೊಂದಿದ ಪರಿಣಿತರು ಇರಬೇಕೆಂಬ ನಿಯಮವಿದೆ. ಆದರೆ ಇದು ದ್ವಿಚಕ್ರವಾಹನಕ್ಕೋ ಅಥವಾ ನಾಲ್ಕು ಚಕ್ರ ವಾಹನಕ್ಕೋ ಎಂಬುದರ ಕುರಿತು ಸ್ಪಷ್ಟತೆ ಇಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ನಿಯಮ ನಾಲ್ಕು ಚಕ್ರ ವಾಹನಗಳಿಗೆ…

  • ಆರೋಗ್ಯ

    ಶೇ.80 ರಷ್ಟು ಕ್ಯಾನ್ಸರ್‌ಗಳಿಗೆ ಇದೆ ಕಾರಣ..!ತಿಳಿಯಲು ಈ ಲೇಖನ ಓದಿ…

    ‘ನಮ್ಮ ಮುಂದೆ ಇರುವ ಅವಘಡಗಳಿಗೆ, ಹೆಚ್ಚು ಅಪಾಯ ತರುವ ಅಂಶಗಳಿಗೆಯಾವಾಗಲೂ ನಾವೇ ಕಾರಣರಾಗಿರುತ್ತೇವೆ’.ಶೇ.80 ರಷ್ಟು ಕ್ಯಾನ್ಸರ್‌ಗಳಿಗೆ ಕಾರಣ ನಮ್ಮ ಜೀವನಶೈಲಿ (ಧೂಮಪಾನ, ಮದ್ಯಪಾನ, ಆಹಾರಾಭ್ಯಾಸ) ಭಾರತದಲ್ಲಿ ಪುರುಷರಲ್ಲಿ ಶೇ.50ರಷ್ಟು ಮತ್ತು ಮಹಿಳೆಯರಲ್ಲಿ ಶೇ.20 ರಷ್ಟು ಕ್ಯಾನ್ಸರ್‌ಗಳಿಗೆ ತಂಬಾಕು ಬಳಕೆಯೇ ಕಾರಣ.

  • ಉಪಯುಕ್ತ ಮಾಹಿತಿ

    ಕೆಲಸ ಹುಡುಕಲು ಸಹಾಯವಾಗುವ ಉತ್ತಮ ವೃತ್ತಿಪರ ಸಂಪರ್ಕಗಳ ಬೆಳವಣಿಗೆಗೆ ಬೇಕಾಗುವ ಸಲಹೆಗಳು ಯಾವುದು ಗೊತ್ತಾ?

    ಓದು ಮುಗಿಸಿದ ನಂತರ ಉದ್ಯೋಗ ಹುಡುಕುವುದು, ಒಂದು ಜಾಬ್‌ನಲ್ಲಿ ಇದ್ದು ಮೊತ್ತೊಂದು ಉದ್ಯೋಗ ಸರ್ಚ್‌ ಮಾಡುವುದು ಹಲವರಿಗೆ ತುಂಬಾ ಕಷ್ಟದ ಕೆಲಸ.ಇದನ್ನು ಸರಳಗೊಳಿಸುವುದು, ಎಲ್ಲರೂ ಬೆಳೆಸಿಕೊಂಡ ವೃತ್ತಿಪರ ಸಂಪರ್ಕಗಳು ಮಾತ್ರ ಎಂಬುದನ್ನು ಮರೆಯುವ ಹಾಗಿಲ್ಲ. ಉತ್ತಮ ಸಂವಹನ ಬೆಳವಣಿಗೆಗಾಗಿ ಇರುವ ಹಲವು ಮಾರ್ಗಗಳನ್ನು ಅಳವಡಿಸಿಕೊಳ್ಳಬೇಕು. ಖಾಸಗಿ ಕ್ಷೇತ್ರಗಳಲ್ಲಿ ಆಗಲಿ, ಸರ್ಕಾರಿ ಇಲಾಖೆಗಳ ಖಾಯಂ ಮತ್ತು ಗುತ್ತಿಗೆ ಆಧಾರದ ಕೆಲಸಗಳೇ ಆಗಲಿ, ಯಾವುದೇ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಲು ವೃತ್ತಿ ಪರ ಸಂಪರ್ಕಗಳು ಮತ್ತು ಅವರೊಂದಿಗಿನ ಉತ್ತಮ ಸಂವಹನ ಮಾತ್ರ…

  • ಸೌಂದರ್ಯ

    ನಿಮ್ಮ ಸುಂದರ ಕೂದಲಿಗಾಗಿ ಇಲ್ಲಿದೆ ಸುಲಭೋಪಾಯಗಳು….

    ದಟ್ಟವಾದ ರೇಷಿಮೆಯಂತಹ ಕೂದಲು ನೋಡಿದರೆ ಕಣ್ಮನ ಸೆಳೆಯುತ್ತದೆ. ಸುಂದರ ಕೇಶ ಯಾವ ಮೇಕಪ್ ಮತ್ತು ಆಭರಣಗಳು ನೀಡದಂತಹ ಮೆರುಗನ್ನು ನೀಡುತ್ತದೆ. ನಿದಾನವಾಗಿ ತಲೆಬಾಚಲು ಸಹ ಸಮಯ ಸಿಗದ ಇಂದಿನ ದಿನಗಳಲ್ಲಿ ಕೇಶಕ್ಕಾಗಿ ಆರೈಕೆ ತುಸು ಕಷ್ಟವೇ.

  • ಸುದ್ದಿ

    ಜಿಯೋ ಕಂಪನಿಯ ಈ ಆಫರ್ ಕೇಳಿ DTH, ಕೇಬಲ್‌ ಆಪರೇಟರ್‌ ಗಳಲ್ಲಿ ಶುರುವಾಗಿದೆ ನಡುಕ!ಸೆಪ್ಟೆಂಬರ್ 5ರ ನಂತ್ರ…

    ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಳಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಜಿಯೋ ಗಿಗಾ ಫೈಬರ್ ಮೂಲಕ ದೊಡ್ಡ ಮಾಡಲು ಸಜ್ಜಾಗಿದ್ದು, ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕ ಮುಖೇಶ್ ಅಂಬಾನಿ ದೊಡ್ಡ ಬಾಂಬ್ ಸಿಡಿಸಿದ್ದಾರೆ. ಸೆಪ್ಟೆಂಬರ್ 5ರ ನಂತರ ದೇಶದಲ್ಲಿ ದೊಡ್ಡ ಕ್ರಾಂತಿ ಮಾಡಲು ಸಜ್ಜಾಗಿರುವ ಜಿಯೋ ಕಂಪನಿ ಒಡೆತನದ ಮುಖೇಶ್…

  • ಜ್ಯೋತಿಷ್ಯ

    ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…