ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಸಿಲು,ಬಿಸಿಲು, ಎಲ್ಲಿ ನೋಡಿದರೂ ಬಿಸಿಲ ಬೇಗೆ, ಧಗೆ. ಇಷ್ಟು ದಿನ ಕಣ್ಣಿಗೆ, ಮನಸಿಗೆ ತಂಪಾಗಿದ್ದ ಬೆಂಗಳೂರು, ಈಗ ಬಿರು ಬಸಿಲಿನ ನಾಡಾಗಿದೆ. ಜನರಿಗೆ ಕುಳಿತಲ್ಲಿ ಕೂರಲಾಗದೆ, ನಿಂತಲ್ಲಿ ನಿಲ್ಲಲಾಗದ ಹಾಗೆ ಮಾಡಿದೆ ಈ ಬಿಸಿಲು. ಬೇಸಿಗೆಯು ಶುಭಾರಂಭವಾಗಿ 4 ದಿನ ಆಗಿಲ್ಲ ಆಗಲೇ ಜನರ ಮೈನೀರಿಳಿಸುತ್ತಿದೆ ಈ ಬೇಸಿಗೆ.
ತಂಪು ತಂಪಾದ ತಂಪು ಪಾನೀಯಗಳ ಬಳಕೆ ಹೆಚ್ಚಾಗಿದೆ. ಹಾಗೆ ಕಲ್ಲಂಗಡಿ, ಕಿತ್ತಳೆ ಮತ್ತು ಎಳೆನೀರಿನ ಉಪಯೋಗ ಆಗಲೇ ಶುರುವಾಗಿದೆ. ನೀರಿನ ಕಷ್ಟ ಎದುರಾಗಿದೆ. ಪ್ರಾಣಿಗಳು ಪಕ್ಷಿಗಳಿಗೂ ಈ ಬಿರು ಬಸಿಲಿನ ಬೇಗೆ ತಟ್ಟತೊಡಗಿದೆ.
ಬೆಂಗಳೂರೇ ಹೀಗಾದರೆ ಇನ್ನು ಉತ್ತರ ಕನ್ನಡ, ಗಡಿ ನಾಡುಗಳ ಪರಿಸ್ಥಿತಿ ಹೇಳಲೂ ಆಗದ ಹಾಗಿದೆ. 10 ರಿಂದ 4 ಗಂಟೆಯವರೆಗೆ ಹೊರಗೆ ಬರಲಾಗದ ಸ್ಥಿತಿ ಈ ಊರುಗಳಲ್ಲಿದೆ. ಹಣ್ಣು ಹಾಗೂ ತಂಪು ಪಾನೀಯಗಳ ಮಾರಾಟ ಬಲು ಭರಾಟೆಯಿಂದ ಸಾಗಿದೆ.
ತಾಯಂದಿರ ಕಷ್ಟ ಹೇಳಲಿಕ್ಕಾಗದಷ್ಟಿದೆ. ಮಕ್ಕಳಿಗೆ ಪರೀಕ್ಷೆ ಮುಗಿದು ಬೇಸಿಗೆ ರಜಾ ಶುರುವಾಗಿದೆ. ಇನ್ನು ಪುಟ್ಟ ಕಂದಮ್ಮಗಳ ಗೋಳಂತೂ ಹೇಳಲಾಗದು. ಅಳು ಒಂದೇ ಗೋಳಾಗಿದೆ. ಇವೆಲ್ಲದರ ನಡುವೆ ಕರೆಂಟ್ ಹೋದರಂತೂ ಒಂದು ಕ್ಷಣ ಕೂಡ ಇರಲಿಕ್ಕೆ ಆಗಿಲ್ಲ.
ಇದು ಮಕ್ಕಳ ಕತೆಯಾದರೆ ವಯಸ್ಸಾದವರ ಕಷ್ಟ ಮತ್ತೊಂದು ಥರ. ಮಲಗಲೂ ಆಗದೆ, ಕೂರಲೂ ಆಗದ ಅವರ ಪರಿಸ್ಥಿತಿ ಹೇಳತೀರದು. ಮಾರ್ಚ್ ನಲ್ಲೇ ಈ ಗತಿಯಾದರೆ ಇನ್ನೂ ಮೇ ಜೂನ್ ನಲ್ಲಿ ಏನಾಗಬಹುದು ಹೇಳಿ.
ನಾವೆಲ್ಲರೂ ಇದಕ್ಕೆ ಪರಿಹಾರ ಏನೂ ಮಾಡದೇ ಬಿಸಿಲು, ಬೇಸಿಗೆ ಅಂತ ನಾವು ನಮ್ಮ ಕೆಲಸ ಮಾಡುತ್ತ ಸುಮ್ಮನೆ ಕುಳಿತುಕೊಳ್ಳುವುದು ಬಿಟ್ಟು ಮನೆಯಲ್ಲಿರೊ ಎಲ್ಲ ಸದಸ್ಯರಿಗೂ ಒಬ್ಬರಿಗೆ ಒಂದರಂತೆ ಗಿಡಗಳನ್ನು ನೆಟ್ಟು ಬೆಳೆಸಿ. ಮನೆ ಕಟ್ಟುವವರೆಲ್ಲರೂ ಮಳೆ ಕೋಯ್ಲ ಮಾಡಿ, ಊರಿನ ಸುತ್ತ ಮಳೆ ನೀರಿನ ಹೋರಟ ನಿರ್ಮಿಸಿ, ನಮ್ಮ ಕರ್ತವ್ಯ ಮಾಡಿದರೆ ಈ ಬಿಸಿ ಬಿಸಿ ಬೇಸಿಗೆಯಿಂದ ಸ್ವಲ್ಪವಾದರೂ ತಪ್ಪಿಸಿಕೊಳ್ಳಬಹುದು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ಭರವಸೆಯ ವ್ಯವಹಾರದ ಅವಕಾಶವೊಂದು ನಿಮಗೆ ಸಿಗುವುದು. ಇದರಿಂದ ಉತ್ತೇಜಿತರಾಗಿ ಈ ದಿನವನ್ನು ಬಹು ಖುಷಿಯಿಂದ ಕಳೆಯುವಿರಿ. ಆಹಾರ ವಿಹಾರದಲ್ಲಿ ಸ್ವಲ್ಪ ಎಚ್ಚರ ಇರಲಿ. ಪ್ರಯಾಣದಲ್ಲಿ ಸುಖ ಕಾಣುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಬೆಳಗ್ಗೆ ಸಮಯದ ಅಭಾವವಿರುವುದರಿಂದ ರಾತ್ರಿಯೇ ಚಪಾತಿ ಹಿಟ್ಟು ಕಲಸಿಟ್ಟುಕೊಳ್ಳುವುದು ಈಗ ಎಲ್ಲರ ಮನೆಯಲ್ಲೂ ಸಾಮಾನ್ಯವಾಗಿದೆ. ಕೆಲವರು ಚಪಾತಿ ಹಿಟ್ಟು ಕಲಸಿದರೆ, ಇನ್ನು ಕೆಲವರು ಅಕ್ಕಿ, ಗೋಧಿ, ಜೋಳದ ಹಿಟ್ಟನ್ನು ಕಲಸಿಡುತ್ತಾರೆ. ಆದರೆ ಹೀಗೆ ಕಲಸಿಟ್ಟ ಹಿಟ್ಟನ್ನು ಉಪಯೋಗಿಸುವುದರಿಂದ ನಮ್ಮ ಆರೋಗ್ಯದ ಮೇಲೆ ಕೆಲವು ಅಡ್ಡಪರಿಣಾಮಗಳು ಬೀರುತ್ತವೆ, ಅದೇನೆಂದು ನೀವೇ ಓದಿ ನೋಡಿ… ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು ಮೃದುವಾದ, ಹಸಿ ಹಿಟ್ಟಿನಲ್ಲಿ ಹುದುಗುವಿಕೆ ಪ್ರಕ್ರಿಯೆಯು ಸಾಮಾನ್ಯ ಹಿಟ್ಟಿಗಿಂತ ಬೇಗನೆ ಪ್ರಾರಂಭವಾಗುತ್ತದೆ. ಇದರಿಂದಾಗಿ ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು ಬೆಳೆಯಲು ಪ್ರಾರಂಭಿಸುತ್ತವೆ. ಈ ಹಿಟ್ಟು…
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ ನೀವು ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸಿದಲ್ಲಿ ಖಿನ್ನತೆಗೊಳಗಾಗಬೇಡಿ. ಆಹಾರದ ಸ್ವಾದಕ್ಕೆ ಉಪ್ಪು ಬೇಕಾದ ಹಾಗೆ ಅತೃಪ್ತಿಯಿಂದ ಮಾತ್ರ ನೀವು ಸಂತೋಷದ ಮೌಲ್ಯವನ್ನು ಅರ್ಥ ಮಾಡಿಕೊಳ್ಳುತ್ತೀರಿ. ನಿಮ್ಮ ಮನಸ್ಥಿತಿಯನ್ನು ಬದಲಾಯಿಸಲು ಕೆಲವು ಸಾಮಾಜಿಕ ಸಮಾರಂಭಗಳಿಗೆ ಹಾಜರಾಗಿ. ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಅತಿಥಿಗಳು…
ಪ್ರಗತಿಪರ ಚಿಂತಕೆರೆನಿಸಿಕೊಂಡವರು ಐತಿಹಾಸಿಕ ಸ್ಥಳಗಳ ರಕ್ಷಣೆ, ಅವುಗಳ ನವೀಕರಣಕ್ಕಾಗಿ ಸರಕಾರಕ್ಕೆ ಪತ್ರ ಬರೆಯುವುದನ್ನು ನಾವು ನೋಡಿದ್ದೇವೆ. ಮಾನ ಮುಚ್ಚಲು ಬಾಹುಬಲಿ ಪತ್ರಿಮೆಗೆ ಬಟ್ಟೆ ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರಕರ್ತರೊಬ್ಬರು ಪತ್ರದ ಮೂಲಕ ವಿಚಿತ್ರ ಮನವಿ ಸಲ್ಲಿಸಿದ್ದಾರೆ.
ಜಮ್ಮುಕಾಶ್ಮೀರದ ಪುಲ್ವಾಮಾದಲ್ಲಿ ಯೋಧರ ಮೇಲೆ ನಡೆದ ದಾಳಿ ಇತಿಹಾಸದಲ್ಲೇ ಅತ್ಯಂತ ಭೀಕರವಾದ ದಾಳಿ. ಇದ್ರಿಂದಾಗಿ ಪ್ರತಿಯೊಬ್ಬ ಭಾರತೀಯನ ಎದೆಯಲ್ಲೂ ಪಾಕ್ ಮೇಲೆ ಪ್ರತೀಕಾರದ ಕಿಚ್ಚು ಹೆಚ್ಚಿದೆ. ಈ ದಾಳಿಯ ನಂತರ ಪಾಕಿಸ್ತಾನವನ್ನು ಹೊಸಕಿ ಹಾಕಲು ಭಾರತ ಇನ್ನಿಲ್ಲದ ಕ್ರಮ ಕೈಗೊಳ್ಳುತ್ತಿದೆ. ಅದ್ರಲ್ಲಿ ಪ್ರಮುಖವಾಗಿ ಆಮದು ಸುಂಕ ಏರಿಕೆ, ಟೊಮೆಟೊ ರಫ್ತು ಸ್ಥಗಿತ, ಇವೆಲ್ಲದರ ಪರಿಣಾಮ ಪಾಕ್ ನಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದೆ. ಈ ಬಗ್ಗೆ ಅಲ್ಲಿನ ಮಾಧ್ಯಮಗಳು ಕಿಡಿಕಾರಿವೆ. ಟೊಮೆಟೊ ರಫ್ತು ಬಂದ್ ಮಾಡಿದ್ದಕ್ಕೆ ಪ್ರತಿಯಾಗಿ ಅಣುಬಾಂಬ್…
ಈಗಿನ ಕಾಲದಲ್ಲಿ ಹಾಲನ್ನ ಕುಡಿಯದೆ ಇರುವ ಜನರ ಹುಡುಕುವುದು ಬಹಳ ಕಷ್ಟ, ಹೌದು ಹಾಲು ನಮ್ಮ ದೇಹಕ್ಕೆ ಹೆಚ್ಚಿನ ಪ್ರಮಾಣದ ಔಷದಿಯ ಅಂಶಗಳನ್ನ ಒದಗಿಸುವುದರಿಂದ ಹೆಚ್ಚಿನ ಜನರು ಹಾಲನ್ನ ಕುಡಿಯುತ್ತಾರೆ. ಇನ್ನು ಬಳಸುವ ನಾವು ಗೋಮಾತೆಯ ಹಾಲನ್ನ ವಿವಿಧ ಉಪಯೋಗಗಳಿಗಾಗಿ ಬಳಸುತ್ತೇವೆ, ಹೌದು ಚಹಾ ಮಾಡಲು ಮತ್ತು ಸಿಹಿ ತಿಂಡಿಗಳನ್ನ ಮಾಡಲು ಮತ್ತು ದೇವರ ಪೂಜೆಗೆ ಹೆಚ್ಚಿನ ಪ್ರಮಾಣದಲ್ಲಿ ಹಾಲನ್ನ ಬಳಸಲಾಗುತ್ತದೆ. ಇನ್ನು ದಿನದಿಂದ ದಿನಕ್ಕೆ ಜನಸಂಖ್ಯೆ ಜಾಸ್ತಿ ಆಗುತ್ತಾ ಹೋದಂತೆ ಹಸುವಿನ ಹಾಲಿನ ಬೆಲೆ ಕೂಡ…