ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಸಿಲು,ಬಿಸಿಲು, ಎಲ್ಲಿ ನೋಡಿದರೂ ಬಿಸಿಲ ಬೇಗೆ, ಧಗೆ. ಇಷ್ಟು ದಿನ ಕಣ್ಣಿಗೆ, ಮನಸಿಗೆ ತಂಪಾಗಿದ್ದ ಬೆಂಗಳೂರು, ಈಗ ಬಿರು ಬಸಿಲಿನ ನಾಡಾಗಿದೆ. ಜನರಿಗೆ ಕುಳಿತಲ್ಲಿ ಕೂರಲಾಗದೆ, ನಿಂತಲ್ಲಿ ನಿಲ್ಲಲಾಗದ ಹಾಗೆ ಮಾಡಿದೆ ಈ ಬಿಸಿಲು. ಬೇಸಿಗೆಯು ಶುಭಾರಂಭವಾಗಿ 4 ದಿನ ಆಗಿಲ್ಲ ಆಗಲೇ ಜನರ ಮೈನೀರಿಳಿಸುತ್ತಿದೆ ಈ ಬೇಸಿಗೆ.
ತಂಪು ತಂಪಾದ ತಂಪು ಪಾನೀಯಗಳ ಬಳಕೆ ಹೆಚ್ಚಾಗಿದೆ. ಹಾಗೆ ಕಲ್ಲಂಗಡಿ, ಕಿತ್ತಳೆ ಮತ್ತು ಎಳೆನೀರಿನ ಉಪಯೋಗ ಆಗಲೇ ಶುರುವಾಗಿದೆ. ನೀರಿನ ಕಷ್ಟ ಎದುರಾಗಿದೆ. ಪ್ರಾಣಿಗಳು ಪಕ್ಷಿಗಳಿಗೂ ಈ ಬಿರು ಬಸಿಲಿನ ಬೇಗೆ ತಟ್ಟತೊಡಗಿದೆ.
ಬೆಂಗಳೂರೇ ಹೀಗಾದರೆ ಇನ್ನು ಉತ್ತರ ಕನ್ನಡ, ಗಡಿ ನಾಡುಗಳ ಪರಿಸ್ಥಿತಿ ಹೇಳಲೂ ಆಗದ ಹಾಗಿದೆ. 10 ರಿಂದ 4 ಗಂಟೆಯವರೆಗೆ ಹೊರಗೆ ಬರಲಾಗದ ಸ್ಥಿತಿ ಈ ಊರುಗಳಲ್ಲಿದೆ. ಹಣ್ಣು ಹಾಗೂ ತಂಪು ಪಾನೀಯಗಳ ಮಾರಾಟ ಬಲು ಭರಾಟೆಯಿಂದ ಸಾಗಿದೆ.
ತಾಯಂದಿರ ಕಷ್ಟ ಹೇಳಲಿಕ್ಕಾಗದಷ್ಟಿದೆ. ಮಕ್ಕಳಿಗೆ ಪರೀಕ್ಷೆ ಮುಗಿದು ಬೇಸಿಗೆ ರಜಾ ಶುರುವಾಗಿದೆ. ಇನ್ನು ಪುಟ್ಟ ಕಂದಮ್ಮಗಳ ಗೋಳಂತೂ ಹೇಳಲಾಗದು. ಅಳು ಒಂದೇ ಗೋಳಾಗಿದೆ. ಇವೆಲ್ಲದರ ನಡುವೆ ಕರೆಂಟ್ ಹೋದರಂತೂ ಒಂದು ಕ್ಷಣ ಕೂಡ ಇರಲಿಕ್ಕೆ ಆಗಿಲ್ಲ.
ಇದು ಮಕ್ಕಳ ಕತೆಯಾದರೆ ವಯಸ್ಸಾದವರ ಕಷ್ಟ ಮತ್ತೊಂದು ಥರ. ಮಲಗಲೂ ಆಗದೆ, ಕೂರಲೂ ಆಗದ ಅವರ ಪರಿಸ್ಥಿತಿ ಹೇಳತೀರದು. ಮಾರ್ಚ್ ನಲ್ಲೇ ಈ ಗತಿಯಾದರೆ ಇನ್ನೂ ಮೇ ಜೂನ್ ನಲ್ಲಿ ಏನಾಗಬಹುದು ಹೇಳಿ.
ನಾವೆಲ್ಲರೂ ಇದಕ್ಕೆ ಪರಿಹಾರ ಏನೂ ಮಾಡದೇ ಬಿಸಿಲು, ಬೇಸಿಗೆ ಅಂತ ನಾವು ನಮ್ಮ ಕೆಲಸ ಮಾಡುತ್ತ ಸುಮ್ಮನೆ ಕುಳಿತುಕೊಳ್ಳುವುದು ಬಿಟ್ಟು ಮನೆಯಲ್ಲಿರೊ ಎಲ್ಲ ಸದಸ್ಯರಿಗೂ ಒಬ್ಬರಿಗೆ ಒಂದರಂತೆ ಗಿಡಗಳನ್ನು ನೆಟ್ಟು ಬೆಳೆಸಿ. ಮನೆ ಕಟ್ಟುವವರೆಲ್ಲರೂ ಮಳೆ ಕೋಯ್ಲ ಮಾಡಿ, ಊರಿನ ಸುತ್ತ ಮಳೆ ನೀರಿನ ಹೋರಟ ನಿರ್ಮಿಸಿ, ನಮ್ಮ ಕರ್ತವ್ಯ ಮಾಡಿದರೆ ಈ ಬಿಸಿ ಬಿಸಿ ಬೇಸಿಗೆಯಿಂದ ಸ್ವಲ್ಪವಾದರೂ ತಪ್ಪಿಸಿಕೊಳ್ಳಬಹುದು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಫೆಬ್ರವರಿ, 2019) ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ತಪ್ಪಿಸಿ ಮತ್ತು ನಿಮ್ಮ ಸ್ನೇಹಿತರ ಜೊತೆಕೆಲವು ಆಹ್ಲಾದಕರ ಕ್ಷಣಗಳನ್ನು…
ಕರ್ನಾಟಕದ ಮುಂಬರುವ ವಿಧಾನಸಭಾ ಚುನಾವಣೆ 2018 ಕುರಿತಂತೆ ಸಿ ಫೋರ್ ಸಂಸ್ಥೆಯು ಚುನಾವಣಾ ಪೂರ್ವ ಸಮೀಕ್ಷೆ ನಡೆಸಿ, ಆಗಸ್ಟ್ 20 ರಂದು ಪ್ರಕಟಿಸಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಮಾರ್ಚ್, 2019) ವಿಶ್ರಾಂತಿಯ ಸಲುವಾಗಿ ನಿಕಟ ಸ್ನೇಹಿತರೊಂದಿಗೆ ಸ್ವಲ್ಪ ಸಮಯ ಕಳೆಯಿರಿ. ನೀವು ನಿಮ್ಮನ್ನು ಒಂದು…
ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…
ಭಾರತ ಎಂದರೆ ಪುಣ್ಯಭೂಮಿಯೇ ಸರಿ!! ಇಲ್ಲಿರುವ ಕೆಲವೊಂದು ನಿಗೂಢ ಸ್ಥಳಗಳು ಹಾಗೂ ಕೆಲವೊಂದು ವಿಚಾರಗಳು ಅಚ್ಚರಿಯನ್ನು ಮೂಡಿಸುತ್ತದೆ!! ಅದರ ಬಗ್ಗೆ ಎಷ್ಟೂ ಪರಿಶೀಲನೆ ನಡೆಸಿದರೂ ಏನೋ ದೈವೀ ಶಕ್ತಿ ಎಂಬುವುದನ್ನು ನಂಬಲೇ ಬೇಕಾಗುತ್ತದೆ!! ಇಂತಹ ಕೆಲವೊಂದು ಸಂಗತಿಗಳಿಗೂ ವಿಜ್ಞಾನಿಗಳಿಗೂ ಸವಾಲಾಗಿರುವುದಲ್ಲದೆ ಅಚ್ಚರಿಯನ್ನುಂಟು ಮಾಡಿಸುತ್ತದೆ.. ಈಗಾಗಲೇ ಭಾರತದಲ್ಲಿ ಹಲವಾರು ಕೋಟೆಗಳನ್ನು ನಾವು ಕಂಡಿದ್ದೇವೆ.. ಆದರೆ ಯಾವತ್ತಾದರೂ ತಲೆಕೆಳಗಾದ ರಹಸ್ಯ ಕೋಟೆಯ ಬಗ್ಗೆ ಯಾರಾದರೂ ಕೇಳಿದ್ದೀರಾ?! ತಲೆಕೆಳಗಾದ ಕೋಟೆ ಅಂದಾಗಲೇ ಅಚ್ಚರಿಯನ್ನುಂಟು ಮಾಡುತ್ತೆ ಅಲ್ವಾ?! ಹೌದು ಇಂತಹ ಕೋಟೆ ಉತ್ತರಖಂಡದ…
ಊಟಕ್ಕೆ ಬೆಳ್ಳಿ ತಟ್ಟೆ ಹಾಗೂ ನೀರು ಕುಡಿಯಲು ಬೆಳ್ಳಿ ಲೋಟ ಬಳಸಿದರೆ ಅದು ಶ್ರೀಮಂತರ ಶೋಕಿ ಎಂದು ಕೆಲವರು ಭಾವಿಸುತ್ತಾರೆ. ಆದರೆ, ಹಳೆ ಕಾಲದವರು ಬೆಳ್ಳಿ ಪೂಜಾ ಸಾಮಗ್ರಿಗಳು, ಮಕ್ಕಳಿಗೆ ಊಟ ಹಾಕಲು ಬೆಳ್ಳಿ ಬಟ್ಟಲು, ಮನೆಗೆ ಬಂದವರಿಗೆ ನೀರು ಕುಡಿಯಲು ಬೆಳ್ಳಿ ಲೋಟ…. ಹೀಗೆ ಸಾಧ್ಯವಾದಷ್ಟು ಬೆಳ್ಳಿ ಪಾತ್ರೆಗಳನ್ನೇ ಬಳಸುತ್ತಿದ್ದರು. ಅದನ್ನು ಎಲ್ಲರೂ ಬಳಸಲಿ ಎಂದೇ ಬೆಳ್ಳಿಗೆ ಪವಿತ್ರ ಲೋಹ ಎಂಬ ಹಣೆಪಟ್ಟಿ ಕಟ್ಟಿದರು. ಇದಕ್ಕೆ ಕಾರಣ ಬೆಳ್ಳಿ ದುಬಾರಿ ಎಂಬುದಲ್ಲ. ಬದಲಿಗೆ, ಬೆಳ್ಳಿಯಲ್ಲಿರುವ ಆರೋಗ್ಯವರ್ಧಕ…