ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಸಿಲು,ಬಿಸಿಲು, ಎಲ್ಲಿ ನೋಡಿದರೂ ಬಿಸಿಲ ಬೇಗೆ, ಧಗೆ. ಇಷ್ಟು ದಿನ ಕಣ್ಣಿಗೆ, ಮನಸಿಗೆ ತಂಪಾಗಿದ್ದ ಬೆಂಗಳೂರು, ಈಗ ಬಿರು ಬಸಿಲಿನ ನಾಡಾಗಿದೆ. ಜನರಿಗೆ ಕುಳಿತಲ್ಲಿ ಕೂರಲಾಗದೆ, ನಿಂತಲ್ಲಿ ನಿಲ್ಲಲಾಗದ ಹಾಗೆ ಮಾಡಿದೆ ಈ ಬಿಸಿಲು. ಬೇಸಿಗೆಯು ಶುಭಾರಂಭವಾಗಿ 4 ದಿನ ಆಗಿಲ್ಲ ಆಗಲೇ ಜನರ ಮೈನೀರಿಳಿಸುತ್ತಿದೆ ಈ ಬೇಸಿಗೆ.
ತಂಪು ತಂಪಾದ ತಂಪು ಪಾನೀಯಗಳ ಬಳಕೆ ಹೆಚ್ಚಾಗಿದೆ. ಹಾಗೆ ಕಲ್ಲಂಗಡಿ, ಕಿತ್ತಳೆ ಮತ್ತು ಎಳೆನೀರಿನ ಉಪಯೋಗ ಆಗಲೇ ಶುರುವಾಗಿದೆ. ನೀರಿನ ಕಷ್ಟ ಎದುರಾಗಿದೆ. ಪ್ರಾಣಿಗಳು ಪಕ್ಷಿಗಳಿಗೂ ಈ ಬಿರು ಬಸಿಲಿನ ಬೇಗೆ ತಟ್ಟತೊಡಗಿದೆ.
ಬೆಂಗಳೂರೇ ಹೀಗಾದರೆ ಇನ್ನು ಉತ್ತರ ಕನ್ನಡ, ಗಡಿ ನಾಡುಗಳ ಪರಿಸ್ಥಿತಿ ಹೇಳಲೂ ಆಗದ ಹಾಗಿದೆ. 10 ರಿಂದ 4 ಗಂಟೆಯವರೆಗೆ ಹೊರಗೆ ಬರಲಾಗದ ಸ್ಥಿತಿ ಈ ಊರುಗಳಲ್ಲಿದೆ. ಹಣ್ಣು ಹಾಗೂ ತಂಪು ಪಾನೀಯಗಳ ಮಾರಾಟ ಬಲು ಭರಾಟೆಯಿಂದ ಸಾಗಿದೆ.
ತಾಯಂದಿರ ಕಷ್ಟ ಹೇಳಲಿಕ್ಕಾಗದಷ್ಟಿದೆ. ಮಕ್ಕಳಿಗೆ ಪರೀಕ್ಷೆ ಮುಗಿದು ಬೇಸಿಗೆ ರಜಾ ಶುರುವಾಗಿದೆ. ಇನ್ನು ಪುಟ್ಟ ಕಂದಮ್ಮಗಳ ಗೋಳಂತೂ ಹೇಳಲಾಗದು. ಅಳು ಒಂದೇ ಗೋಳಾಗಿದೆ. ಇವೆಲ್ಲದರ ನಡುವೆ ಕರೆಂಟ್ ಹೋದರಂತೂ ಒಂದು ಕ್ಷಣ ಕೂಡ ಇರಲಿಕ್ಕೆ ಆಗಿಲ್ಲ.
ಇದು ಮಕ್ಕಳ ಕತೆಯಾದರೆ ವಯಸ್ಸಾದವರ ಕಷ್ಟ ಮತ್ತೊಂದು ಥರ. ಮಲಗಲೂ ಆಗದೆ, ಕೂರಲೂ ಆಗದ ಅವರ ಪರಿಸ್ಥಿತಿ ಹೇಳತೀರದು. ಮಾರ್ಚ್ ನಲ್ಲೇ ಈ ಗತಿಯಾದರೆ ಇನ್ನೂ ಮೇ ಜೂನ್ ನಲ್ಲಿ ಏನಾಗಬಹುದು ಹೇಳಿ.
ನಾವೆಲ್ಲರೂ ಇದಕ್ಕೆ ಪರಿಹಾರ ಏನೂ ಮಾಡದೇ ಬಿಸಿಲು, ಬೇಸಿಗೆ ಅಂತ ನಾವು ನಮ್ಮ ಕೆಲಸ ಮಾಡುತ್ತ ಸುಮ್ಮನೆ ಕುಳಿತುಕೊಳ್ಳುವುದು ಬಿಟ್ಟು ಮನೆಯಲ್ಲಿರೊ ಎಲ್ಲ ಸದಸ್ಯರಿಗೂ ಒಬ್ಬರಿಗೆ ಒಂದರಂತೆ ಗಿಡಗಳನ್ನು ನೆಟ್ಟು ಬೆಳೆಸಿ. ಮನೆ ಕಟ್ಟುವವರೆಲ್ಲರೂ ಮಳೆ ಕೋಯ್ಲ ಮಾಡಿ, ಊರಿನ ಸುತ್ತ ಮಳೆ ನೀರಿನ ಹೋರಟ ನಿರ್ಮಿಸಿ, ನಮ್ಮ ಕರ್ತವ್ಯ ಮಾಡಿದರೆ ಈ ಬಿಸಿ ಬಿಸಿ ಬೇಸಿಗೆಯಿಂದ ಸ್ವಲ್ಪವಾದರೂ ತಪ್ಪಿಸಿಕೊಳ್ಳಬಹುದು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹ ಒಬ್ಬನದ್ದು, ತಲೆ ಮತ್ತೂಬ್ಬನದ್ದು! ಈ ರೀತಿ ಸಿನಿಮಾದಲ್ಲಿ ನೀವು ನೋಡಿರುತ್ತಿರಿ ಅಲ್ಲವೇ…?ಎಲ್ಲ ಅಂದುಕೊಂಡಂತೆ ಆದರೆ,ಒಬ್ಬ ಮನುಷ್ಯನ ತಲೆಯನ್ನು ಇನ್ನೊಬ್ಬರ ದೇಹಕ್ಕೆ ಜೋಡಿಸಬಹುದಂತೆ.. ಆಶ್ಚರ್ಯವಾಯಿತೇ…?ಮುಂದೆ ಓದಿ.. ಇದೇ ಮೊದಲ ಬಾರಿಗೆ ಅಂತಹುದೊಂದು ಪ್ರಯತ್ನ ನಡೆಯಲಿದೆ. ಮಾನವನ ತಲೆಯನ್ನೇ ಕಸಿ ಮಾಡಿ, ಮತ್ತೂಬ್ಬನ ದೇಹಕ್ಕೆ ಕೂರಿಸಲು ಎಲ್ಲ ಸಿದ್ಧತೆಗಳು ಆರಂಭವಾಗಿವೆ. ಅದಕ್ಕೆ ಮುನ್ನುಡಿಯೆಂಬಂತೆ, ಒಂದು ಇಲಿಯ ದೇಹಕ್ಕೆ ಮತ್ತೂಂದು ಇಲಿಯ ತಲೆಯನ್ನು ಕಸಿ ಮಾಡಲಾಗಿದೆ. ಹೌದು. ಚೀನದ ವಿಜ್ಞಾನಿಗಳು ಇಂತಹ ಸಾಹಸಕ್ಕೆ ಕೈಹಾಕಿದ್ದಾರೆ. ಪ್ರಸಕ್ತ ವರ್ಷಾಂತ್ಯದಲ್ಲಿ ಮಾನವನ ಮೇಲೆ ನಡೆಯುವ…
ಕೆಂಡಸಂಪಿಗೆಯ ವಿಕ್ಕಿ ವರುನ್ ಹಾಗೂ ಕಿರಿಕ್ ಪಾರ್ಟಿಯ ಸಂಯುಕ್ತ ಹೆಗ್ಡೆ ನಟಿಸಿರುವ ಈ ಸಿನಿಮಾವನ್ನು ಅಲೆಮಾರಿ ಸಂತೋಷ್ ನಿರ್ದೇಶನ ಮಾಡಿದ್ದಾರೆ..
ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ…
ದಿನಕ್ಕೆ ಒಂದು ಸೇಬು ತಿಂದರೆ ವೈದ್ಯರಿಂದ ದೂರವಿರ ಬಹುದು ಎಂಬ ಮಾತು ಅನಾದಿ ಕಾಲದಿಂದಲೂ ಕೇಳಿ ಬರುತ್ತಿದೆ. ಇದಕ್ಕೆ ಆಂಗ್ಲ ಭಾಷೆಯಲ್ಲಿ ಆ್ಯನ್ ಆ್ಯಪಲ್ ಎ ಡೇ ಕೀಪ್ಸ್ ಯು ಫ್ರಂ ದಿ ಡಾಕ್ಟ್ರರ್ ಎ ಡೇ ಅನ್ನುತ್ತಾರೆ..
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಫೆಬ್ರವರಿ, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…
ಟಾಲಿವುಡ್ ಸ್ಟಾರ್ ರಜಿನಿಕಾಂತ್ ಎಲ್ಲರೂ ಮೆಚ್ಚುವ ಬಹುದೊಡ್ಡ ಕಲಾವಿದ. ಅವರು ಚಿತ್ರರಂಗ ಕಾಲಿಟ್ಟ ದಿನದಿಂದ ಇಂದಿನವರೆಗೂ ಅದೇ ಪ್ರಾಮುಖ್ಯತೆಯನ್ನೂ ಮುಂದುವರೆಸಿಕೊಡೇ ಬಂದಿದ್ದಾರೆ. 1975ರಲ್ಲಿ ತೆರೆಕಂಡ ಅಪೂರ್ವ ರಾಗಂಗಳ್ ಚಿತ್ರದಿಂದ ಇದುವರೆಗೂ 150 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಈ ಹಿಂದೆ ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿದ್ದ ಅವರು ಸೂಪರ್ ಸ್ಟಾರ್ ಆಗಿದ್ದೇ ಒಂದು ಅದ್ಭುತ ಸ್ಟೋರಿ. 45 ವರ್ಷಗಳ ಕಾಲ ಚಿತ್ರರಂಗದಲ್ಲಿ ಮೆರೆದ ರಜಿನಿಕಾಂತ್ ಅವರ ಚಿತ್ರಗಳು ಅನೇಕ ಬಾರಿ ವಿವಾದಗಳಿಗೂ ಕಾರಣವಾಗಿವೆ. ರಜನಿಕಾಂತ್ ತಮ್ಮ ನಾಲ್ಕು ದಶಕಗಳ ಚಿತ್ರರಂಗದ…