ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಸಿಲು,ಬಿಸಿಲು, ಎಲ್ಲಿ ನೋಡಿದರೂ ಬಿಸಿಲ ಬೇಗೆ, ಧಗೆ. ಇಷ್ಟು ದಿನ ಕಣ್ಣಿಗೆ, ಮನಸಿಗೆ ತಂಪಾಗಿದ್ದ ಬೆಂಗಳೂರು, ಈಗ ಬಿರು ಬಸಿಲಿನ ನಾಡಾಗಿದೆ. ಜನರಿಗೆ ಕುಳಿತಲ್ಲಿ ಕೂರಲಾಗದೆ, ನಿಂತಲ್ಲಿ ನಿಲ್ಲಲಾಗದ ಹಾಗೆ ಮಾಡಿದೆ ಈ ಬಿಸಿಲು. ಬೇಸಿಗೆಯು ಶುಭಾರಂಭವಾಗಿ 4 ದಿನ ಆಗಿಲ್ಲ ಆಗಲೇ ಜನರ ಮೈನೀರಿಳಿಸುತ್ತಿದೆ ಈ ಬೇಸಿಗೆ.
ತಂಪು ತಂಪಾದ ತಂಪು ಪಾನೀಯಗಳ ಬಳಕೆ ಹೆಚ್ಚಾಗಿದೆ. ಹಾಗೆ ಕಲ್ಲಂಗಡಿ, ಕಿತ್ತಳೆ ಮತ್ತು ಎಳೆನೀರಿನ ಉಪಯೋಗ ಆಗಲೇ ಶುರುವಾಗಿದೆ. ನೀರಿನ ಕಷ್ಟ ಎದುರಾಗಿದೆ. ಪ್ರಾಣಿಗಳು ಪಕ್ಷಿಗಳಿಗೂ ಈ ಬಿರು ಬಸಿಲಿನ ಬೇಗೆ ತಟ್ಟತೊಡಗಿದೆ.
ಬೆಂಗಳೂರೇ ಹೀಗಾದರೆ ಇನ್ನು ಉತ್ತರ ಕನ್ನಡ, ಗಡಿ ನಾಡುಗಳ ಪರಿಸ್ಥಿತಿ ಹೇಳಲೂ ಆಗದ ಹಾಗಿದೆ. 10 ರಿಂದ 4 ಗಂಟೆಯವರೆಗೆ ಹೊರಗೆ ಬರಲಾಗದ ಸ್ಥಿತಿ ಈ ಊರುಗಳಲ್ಲಿದೆ. ಹಣ್ಣು ಹಾಗೂ ತಂಪು ಪಾನೀಯಗಳ ಮಾರಾಟ ಬಲು ಭರಾಟೆಯಿಂದ ಸಾಗಿದೆ.
ತಾಯಂದಿರ ಕಷ್ಟ ಹೇಳಲಿಕ್ಕಾಗದಷ್ಟಿದೆ. ಮಕ್ಕಳಿಗೆ ಪರೀಕ್ಷೆ ಮುಗಿದು ಬೇಸಿಗೆ ರಜಾ ಶುರುವಾಗಿದೆ. ಇನ್ನು ಪುಟ್ಟ ಕಂದಮ್ಮಗಳ ಗೋಳಂತೂ ಹೇಳಲಾಗದು. ಅಳು ಒಂದೇ ಗೋಳಾಗಿದೆ. ಇವೆಲ್ಲದರ ನಡುವೆ ಕರೆಂಟ್ ಹೋದರಂತೂ ಒಂದು ಕ್ಷಣ ಕೂಡ ಇರಲಿಕ್ಕೆ ಆಗಿಲ್ಲ.
ಇದು ಮಕ್ಕಳ ಕತೆಯಾದರೆ ವಯಸ್ಸಾದವರ ಕಷ್ಟ ಮತ್ತೊಂದು ಥರ. ಮಲಗಲೂ ಆಗದೆ, ಕೂರಲೂ ಆಗದ ಅವರ ಪರಿಸ್ಥಿತಿ ಹೇಳತೀರದು. ಮಾರ್ಚ್ ನಲ್ಲೇ ಈ ಗತಿಯಾದರೆ ಇನ್ನೂ ಮೇ ಜೂನ್ ನಲ್ಲಿ ಏನಾಗಬಹುದು ಹೇಳಿ.
ನಾವೆಲ್ಲರೂ ಇದಕ್ಕೆ ಪರಿಹಾರ ಏನೂ ಮಾಡದೇ ಬಿಸಿಲು, ಬೇಸಿಗೆ ಅಂತ ನಾವು ನಮ್ಮ ಕೆಲಸ ಮಾಡುತ್ತ ಸುಮ್ಮನೆ ಕುಳಿತುಕೊಳ್ಳುವುದು ಬಿಟ್ಟು ಮನೆಯಲ್ಲಿರೊ ಎಲ್ಲ ಸದಸ್ಯರಿಗೂ ಒಬ್ಬರಿಗೆ ಒಂದರಂತೆ ಗಿಡಗಳನ್ನು ನೆಟ್ಟು ಬೆಳೆಸಿ. ಮನೆ ಕಟ್ಟುವವರೆಲ್ಲರೂ ಮಳೆ ಕೋಯ್ಲ ಮಾಡಿ, ಊರಿನ ಸುತ್ತ ಮಳೆ ನೀರಿನ ಹೋರಟ ನಿರ್ಮಿಸಿ, ನಮ್ಮ ಕರ್ತವ್ಯ ಮಾಡಿದರೆ ಈ ಬಿಸಿ ಬಿಸಿ ಬೇಸಿಗೆಯಿಂದ ಸ್ವಲ್ಪವಾದರೂ ತಪ್ಪಿಸಿಕೊಳ್ಳಬಹುದು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸ ವರ್ಷದ ಹಿನ್ನೆಲೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುತ್ತತ್ತಿಗೆ ಒಂದು ದಿನ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಮಳವಳ್ಳಿ ತಹಶೀಲ್ದಾರ್ ಕೆ.ಚಂದ್ರಮೌಳಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಮುತ್ತತ್ತಿಯು ಒಂದು ಪ್ರೇಕ್ಷಣಿಯ ಸ್ಥಳ. ಇಲ್ಲಿ ಸುತ್ತಮುತ್ತಲು ಕಾವೇರಿ ನದಿ ಹರಿಯುವುದರಿಂದ ಬೆಂಗಳೂರು, ಕನಕಪುರ, ಮಳವಳ್ಳಿ ಸೇರಿದಂತೆ ಹಲವೆಡೆಯಿಂದ ಹೊಸ ವರ್ಷದ ಹಿನ್ನೆಲೆಯಲ್ಲಿ ಬಹಳಷ್ಟು ಮಂದಿ ಪ್ರವಾಸಿಗರು ಬಂದು ಆಚರಣೆ ಮಾಡುತ್ತಾರೆ. ನಿಸರ್ಗದ ಮಡಿಲಲ್ಲಿ ಮೋಜು ಮಸ್ತಿ ಮಾಡಿ ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸುತ್ತಾರೆ. ಹೀಗೆ ಸಂಭ್ರಮಿಸುವ ವೇಳೆ…
ಶಂಖದ ಬಗ್ಗೆ ನೀವು ಸಾಕಷ್ಟು ತಿಳಿದಿರುತ್ತೀರಿ. ಪ್ರತಿಯೊಂದು ಶುಭ ಕಾರ್ಯದಲ್ಲೂ ಇದನ್ನು ಬಳಸ್ತಾರೆ. ದೇವರ ಪೂಜೆಯಿಂದ ಹಿಡಿದು ಮದುವೆ ಸಮಾರಂಭದಲ್ಲಿಯೂ ಶಂಖವನ್ನು ಶುಭವೆಂದು ಪರಿಗಣಿಸಲಾಗಿದೆ. ಈ ಶಂಖದಿಂದ ನೀವು ಇಚ್ಛಿಸಿದಷ್ಟು ಪ್ರೀತಿ ಜೊತೆಗೆ ಹಣ ಸಿಗಲಿದೆ ಎಂಬ ವಿಷ್ಯ ನಿಮಗೆ ಗೊತ್ತಾ? ತಾಯಿ ಲಕ್ಷ್ಮಿ ಕೈನಲ್ಲಿ ಹಿಡಿದಿರುವ ಶಂಖ ದಕ್ಷಿಣಾವರ್ತಿ. ಇದನ್ನು ಲಕ್ಷ್ಮಿ ಶಂಖವೆಂದೂ ಕರೆಯುತ್ತಾರೆ. ಇದು ಬಲಮುರಿ ಶಂಖವಾಗಿದೆ. ಸಾಮಾನ್ಯವಾಗಿ ಸಿಗುವ ಶಂಖಗಳು ಎಡಮುರಿ ಶಂಖಗಳಾಗಿರುತ್ತವೆ. ದಕ್ಷಿಣಾವರ್ತಿ ಶಂಖವನ್ನು ತಾಯಿ ಲಕ್ಷ್ಮಿ ಎದುರು ಕೆಂಪು ಬಟ್ಟೆಯಲ್ಲಿಟ್ಟು…
ಮೌಢ್ಯಾಚರಣೆ ನಿಷೇಧ ಕಾಯ್ದೆ ಜಾರಿಗೊಳಿಸಬೇಕೆಂಬ ಸರ್ಕಾರದ ಪ್ರಯತ್ನ ವಿಫಲವಾಯಿತು. ಆದರೆ ಕೋಟೆನಾಡಿನಲ್ಲಿರುವ ಐತಿಹಾಸಿಕ ಹಿನ್ನೆಲೆಯ ಮುರುಘಾ ಮಠ ಮಾತ್ರ ಮೌಢ್ಯ ನಿಷೇಧದ ವಿಚಾರದಲ್ಲಿ ತನ್ನ ಗುರಿಯನ್ನು ಮೊಟಕುಗೊಳಿಸದೇ ಆಷಾಢದಲ್ಲೂ ಸಾಮೂಹಿಕ ವಿವಾಹ ನೆರವೇರಿಸುವ ಮೂಲಕ ಮೌಢ್ಯಾಚರಣೆ ವಿರುದ್ಧ ಸಮರ ಸಾರಿದೆ. ಮುರುಘಾ ಮಠದ ಆಶ್ರಯದಲ್ಲಿ ಅಲ್ಲಮಪ್ರಭು ಭವನದಲ್ಲಿ ಆಯೋಜಿಸಿದ್ದ 29ನೇ ವರ್ಷದ ಸಾಮೂಹಿಕ ವಿವಾಹ ಮಹೋತ್ಸವ ನೆರವೇರಿದೆ. ಆಷಾಢ ಶುಕ್ರವಾರವಾದರೂ ಸಹ ಮುರುಘಾಮಠ ನುಡಿದಂತೆ ನಡೆಯುತ್ತಿದೆ. ಮೌಢ್ಯಾಚರಣೆ ನಿಷೇಧಕ್ಕಾಗಿ ಟೊಂಕಕಟ್ಟಿ ನಿಂತಿರುವ ಡಾ. ಶಿವಮೂರ್ತಿ ಮುರುಘಾ ಶರಣರು…
ಅಬ್ಬಬ್ಬಾ ಎಂದರೆ ಒಂದು ಕೋಣದ ಬೆಲೆ ಎಷ್ಟಿರಬಹುದು? ಒಂದು3 ಲಕ್ಷ , ಇಲ್ಲಾ 10 ಲಕ್ಷ. ಆದರೆ ಈ ಕೋಣದ ಬೆಲೆ ಕೇಳಿದರೆ ನಿಮಗೆ ತಲೆ ತಿರುಗಿ ಬೀಳುವುದು ಖಂಡಿತ ಕೋಣ ವ್ಯಾಪಾರದ ಪುಷ್ಕರ್ ಮೇಳದಲ್ಲಿ ಕಂಗೊಳಿಸಿದ ಈ ಕೋಣದ ಬೆಲೆ ಬರೋಬ್ಬರಿ 14 ಕೋಟಿ ರೂ.! ಪುಷ್ಕರ್ ಜಾತ್ರಗೆ ಬಂದ 14 ಕೋಟಿರೂ. ಮೌಲ್ಯದ ಭೀಮ ಕೋಣ ಇದೀಗ ದೇಶದೆಲ್ಲೆಡೆ ಸುದ್ದಿಮಾಡ್ತಿದೆ. ಆರು ವರ್ಷದ ಕೋಣವಾಗಿದ್ದು, 1,300 ಕೆ.ಜಿ.ತೂಕ ಹೊಂದಿದೆ. ಈ ವಿಶಿಷ್ಟ ಕೋಣವನ್ನು ಜೋಧಪುರದಿಂದ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಅನುಭವಿಗಳ ಸಲಹೆಪಡೆದು ಷೇರು ಬಜಾರಿನಲ್ಲಿ ಹಣ ಹೂಡುವುದು ಒಳಿತು. ಸಮಾಜವು ನಿಮ್ಮ ಸೇವೆಯನ್ನು ಗುರುತಿಸಿ ಗೌರವಿಸಲಿದೆ. ಸರ್ಕಾರಿ ನೌಕರರು ಮೇಲಧಿಕಾರಿಗಳೊಂದಿಗೆ ಉತ್ತಮ ಸಂಬಂಧವನ್ನು ಇಟ್ಟುಕೊಳ್ಳುವರು. .ನಿಮ್ಮ ಸಮಸ್ಯೆ.ಏನೇ .ಇರಲಿ…
ನಿಮ್ಮ ಮನೆಯಲ್ಲಿ ಗುಲಾಬಿ ಗಿಡಗಳು ಇವೆಯಲ್ಲಾ ಆ ಗಿಡಗಳಿಗೆ ಕಸಿ ಮಾಡುವುದರಿಂದ ಕೊಂಬೆಗೊಂದೊಂದು ಬಣ್ಣದ ಹೂಗಳನ್ನೂ ಸಹ ಪಡೆಯಬಹುದು.ಕಸಿ ಎಂದರೆ ನಿಮಗೆ ತಿಳಿಯದ್ದೇನಲ್ಲ ಆದರೆ ಈ ಮೊದಲಿನ ಸಾಂಪ್ರದಾಯಿಕ ಕಸಿ ಪದ್ಧತಿಯಂತೆ ಗಿಡದ ಕೊಂಬೆಯನ್ನೇ ಕತ್ತರಿಸಿ ಮತ್ತೊಂದು ಗಿಡಕ್ಕೆ ಜೋಡಿಸಿದ ನಂತರ ಅದೇನಾದರೂ ನೆಟ್ಟದೆ ಬೆಳೆಯದೆ ಹಳ್ಳ ಹಿಡಿದು ಮಕಾಡೆ ಮಲಗಿತೆಂದರೆ ಸಾಕು .