ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಹಾರದ ಮುಜಾಫರ್ಪುರದಲ್ಲಿ ಕಂಡುಬಂದ ವಿಚಿತ್ರ ಕಾಯಿಲೆಯಿಂದಾಗಿ ಮೃತರಾದ ಮಕ್ಕಳ ಸಂಖ್ಯೆ 165 ಕ್ಕೇರಿದ್ದು, ಮಕ್ಕಳ ಸಾವಿಗೆ ಮೆದುಳಿನ ಉರಿಯೂತವೇ ಕಾರಣ ಎನ್ನಲಾಗಿದೆ. ಮೆದುಳಿನ ಉರಿಯೂತ ಅಂದರೆ Acute Encephalitis Syndrome ಸಮಸ್ಯೆಯಿಂದ ಮಕ್ಕಳು ಮೃತರಾಗುತ್ತಿದ್ದಾರೆ ಎನ್ನಲಾಗುತ್ತಿದ್ದು, ಈಗಾಗಲೇ ಇಲ್ಲಿನ ಕೃಷ್ಣ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ(ಎಸ್ ಕೆ ಎಂಸಿಎಚ್) ಆಸ್ಪತ್ರೆಯಲ್ಲಿ ಹಾಸಿಗೆಗಳನ್ನು ಹೆಚ್ಚಿಸಲು ಮತ್ತು ಸೂಕ್ತ ಚಿಕಿತ್ಸೆ ನೀಡಲು ಮುಖ್ಯಮಂತ್ರಿ ನಿತೀಶ್ ಕುಮಾರ್ ಆದೇಶಿಸಿದ್ದಾರೆ.
ಈಗಾಗಲೇ ಈ ಕಾಯಿಲೆಗೆ ಲಿಚಿ ಹಣ್ಣೂ ಕಾರಣ ಎನ್ನಲಾಗುತ್ತಿದ್ದು, ಬಿಹಾರ ಸರ್ಕಾರವು ಮಾರುಕಟ್ಟೆಯಲ್ಲಿ ಮಾರಾಟ ಮಾಡಲಾಗುತ್ತಿರುವ ಲಿಚಿ ಹಣ್ಣಗಳನ್ನು ಪ್ರಯೋಗಾಲಯಕ್ಕೆ ಕಳಿಸಿ, ಪ್ರಯೋಗಕ್ಕೊಳಪಡಿಸುವಂತೆ ಆದೇಶಿಸಿದೆ. ಈ ಹಣ್ಣಿನ ಸೇವನೆಯಿಂದ ಆರಂಭವಾದ ಕಾಯಿಲೆ ನಂತರ ಒಬ್ಬರಿಂದ ಒಬ್ಬರಿಗೆ ಸೋಂಕಾಗಿ ಹರಡಿರಬಹುದು ಎನ್ನಲಾಗಿದೆ.
ಲಿಚಿ ಹಣ್ಣಿನಲ್ಲಿರುವ ಟಾಕ್ಸಿನ್ ಅಂಶ ರಕ್ತದಲ್ಲಿರುವ ಸಕ್ಕರೆ ಪ್ರಮಾಣ ಕಡಿಮೆಯಾಗಲು ಕಾರಣವಾಗುತ್ತಿದ್ದು, ಆದ್ದರಿಂದಲೇ ಮಕ್ಕಳು ಸಾವನ್ನಪ್ಪುತ್ತಿದ್ದಾರೆ ಎಂಬ ಅನುಮಾನ ಎದ್ದಿದೆ. ಲಿಚಿ ಹಣ್ಣುಗಳನ್ನು ಪೋಷ್ಠಿಕಾಂಶದ ಕೊರತೆಯಿಂದ ಬಳಲುತ್ತಿರುವ ಮಕ್ಕಳು ತಿಂದರೆ ಅದರಲ್ಲಿರುವ ಟಾಕ್ಸಿನ್ ಅಂಶ ಅವರ ರಕ್ತದಲ್ಲಿರುವ ಸಕ್ಕರೆ ಪ್ರಮಾಣವನ್ನು ಸಂಪೂರ್ಣವಾಗಿ ಕಡಿಮೆ ಮಾಡುತ್ತದೆ. ಇದರಿಂದ ಸಾವು ಸಂಭವಿಸುತ್ತದೆ ಎಂಬುದು ವೈದ್ಯರ ಅನುಮಾನ.
ಅತಿಯಾದ ಜ್ವರ, ಮಾನಸಿಕ ಸ್ಥಿತಿಯಲ್ಲಿ ಅಸ್ಥಿರತೆ, ಕೋಮಾ ಸ್ಥಿತಿಗೆ ತಲುಪುವ ಪರಿಸ್ಥಿತಿ ಉಂಟಾಗುವುದು ಈ ರೋಗದ ಲಕ್ಷಣ. ಕಳೆದ ಎರಡು ವರ್ಷಗಳಿಂದ ಬಿಹಾರದಲ್ಲಿ ಈ ಸಮಸ್ಯೆ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿತ್ತು. ಆದರೆ ಈ ವರ್ಷ ಮತ್ತೆ ಹೆಚ್ಚಾಗಿರುವುದು ಆತಂಕ ಸೃಷ್ಟಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 30 ಜನವರಿ, 2019 ನಿಮ್ಮ ಪ್ರಮುಖ ಆತಂಕ ಮತ್ತು ಒತ್ತಡದ ಒಂದು ಕಾರಣವೆಂದರೆ ಕೆಲವೊಮ್ಮೆಯಾದರೂ ನೀವು…
ಚಂಡೀಗಢ, ಅ.9-ಚೀನಾ ಡ್ರೋಣ್ಗಳ ಮೂಲಕ ಪಾಕಿಸ್ತಾನದ ಉಗ್ರಗಾಮಿಗಳು ಪಂಜಾಬ್ ಮತ್ತು ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯಕ್ಕಾಗಿ ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳನ್ನು ಗಡಿ ಭಾಗದಲ್ಲಿ ಎಸೆದ ಘಟನೆ ಬೆನ್ನಲ್ಲೇ ಮತ್ತೊಂದು ಆಘಾತಕಾರಿ ಪ್ರಕರಣ ವರದಿಯಾಗಿದೆ. ಪಂಜಾಬ್ನಲ್ಲಿ ಮತ್ತೆ ಪಾಕಿಸ್ತಾನ ಮೂಲದ ಎರಡು ಡ್ರೋಣ್ಗಳು ಹಾರಾಟ ನಡೆಸಿವೆ.ಪಂಜಾಬ್ನ ಫಿರೋಜ್ಪುರ ಜಿಲ್ಲೆಯ ಹುಸೇನಿವಾಲಾ ಗಡಿಯ ಮೂಲಕ ಡ್ರೋಣ್ ಭಾರತ ಪ್ರವೇಶಿಸುತ್ತಿರುವುದನ್ನು ಪತ್ತೆ ಮಾಡಲಾಗಿದ್ದು, ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಫೀರೋಜïಪುರ ಹುಸೇನಿವಾಲಾ ಪೋಸ್ಟ್ ನಲ್ಲಿರುವ ಗಡಿ ಭದ್ರತಾ ಪಡೆ(ಬಿಎಸ್ಎಫ್) ಸಿಬ್ಬಂದಿ ಪಾಕಿಸ್ತಾನದ ಕಡೆಯಿಂದ…
ಉದ್ಯೋಗ ಹಂತ 6ರಲ್ಲಿ ಬರುವ ಹಿರಿಯ ಮ್ಯಾನೇಜರ್ಗಳ ಕೆಲಸಕ್ಕೆ ಇದೀಗ ಕುತ್ತು ಬಂದಿದೆ. ಇನ್ಫೋಸಿಸ್ನ ಹಂತ 6,7, ಹಾಗೂ 8ರಲ್ಲಿ ಒಟ್ಟು 30,092 ಉದ್ಯೋಗಿಗಳು ಇದೀಗ ಕಾರ್ಯನಿರ್ವಹಿಸುತ್ತಿದ್ದು, ಈ ಪೈಕಿ 2,200 ಮಂದಿ ಉದ್ಯೋಗ ಕಳೆದು ಕೊಳ್ಳಲಿದ್ದಾರೆ. ಇತ್ತೀಚೆಗಷ್ಟೇ ಐಟಿ ದ್ಯತ್ಯ ಕಾಗ್ನಿಜೆಂಟ್ಸಂಸ್ಥೆ ಕೂಡಾ ತನ್ನ 13,000 ನೌಕರರನ್ನು ಕೆಲಸದಿಂದ ಕಿತ್ತು ಹಾಕಿತ್ತು. ಇನ್ಫೋಸಿಸ್ಕೂಡಾ ಇದೀಗ ಕಾಗ್ನಿಜೆಂಟ್ ಹಾದಿಯನ್ನೇ ತುಳಿಯುತ್ತಿದೆ. ಹಿರಿಯ ಉದ್ಯೋಗಿಗಳ ಕಥೆ ಹೀಗಾದ್ರೆ, ಕಿರಿಯ ಉದ್ಯೋಗಿಗಳೂ ಕೂಡಾ ಕೆಲಸ ಕಳೆದು ಕೊಳ್ಳುವ ಭೀತಿಯಲ್ಲಿ ಇದ್ದಾರೆ….
ಸುನಿತಾ ಮಂಜುನಾಥ್ ರವರ ನೂತನ ಪ್ರಯತ್ನದ ಫಲವಾಗಿ ರಾಧಾಕೃಷ್ಣ ಪಬ್ಲಿಕ್ ಶಾಲೆಯ ತುಂಬಾ ಹಳ್ಳಿಯ ವಾತಾವರಣ ನಿರ್ಮಾಣವಾಗಿತ್ತು..
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವು ಮನುಷ್ಯರು ಇಷ್ಟೊಂದು ಕ್ರೂರಿಗಳಾಗಿ ಬಿಟ್ಟಿದ್ದೇವೆಯೇ.?ಯಾಕಂದ್ರೆ ಇಲ್ಲೊಬ್ಬ ಮಹಾ ತಾಯಿ ತನ್ನ ಹಸುಗೂಸು ಕಂದಮ್ಮನನ್ನು, ಕರುಣೆಯಿಲ್ಲದೆ ಜೀವಂತವಾಗಿಯೇ ಮಣ್ಣಲ್ಲಿ ಮುಚ್ಚಿ ಹೋದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ನಮ್ಮಲ್ಲಿ ಎಷ್ಟೋ ಜನಕ್ಕೆ ಮಕ್ಕಳಿಲ್ಲದೆ, ಮಕ್ಕಳಿಗಾಗಿ ಏನೇನೋ ಪ್ರಯತ್ನಗಳನ್ನು ಮಾಡುತ್ತಾರೆ.ಆದರೆ ಸಂತಾನ ಭಾಗ್ಯ ಇರುವ ಕೆಲವರು ಹೀಗೆ ಮಕ್ಕಳನ್ನು ಮಣ್ಣಲ್ಲಿ ಹುತು ಬಿಡುವುದೋ, ಎಲ್ಲೋ ಬಿಸಾಡಿ ಹೋಗುವುದೋ ಮಾಡುತ್ತಾರೆ. ಅಮ್ಮ ನಿನಗೆ ಕರುಣೆನೇ ಇಲ್ವ..? ಆಗತಾನೆ ಕಣ್ಬಿಟ್ಟ ನನಗೆ ನಿನ್ನ ನೋಡೋ ಆಸೆ…
ವಾಟ್ಸಾಪ್ ಅತ್ಯಂತ ಜನಪ್ರಿಯ ಮೆಸೇಜಿಂಗ್ ಆ್ಯಪ್. ಜಗತ್ತಿನಾದ್ಯಂದ ಸುಮಾರು 1.5 ಬಿಲಿಯನ್ ವಾಟ್ಸಾಪ್ ಬಳಕೆದಾರರಿದ್ದಾರೆ. ವಾಟ್ಸಾಪ್ ಬಳಕೆದಾರರಿಗೆ ಶಾಕಿಂಗ್ ಸುದ್ದಿಯೊಂದಿದೆ.ನಿಮಗೆ ಮುಜುಗರ ಹುಟ್ಟಿಸುವಂತಹ ಖಾಸಗಿ ಕ್ಷಣಗಳನ್ನು ಬಹಿರಂಗಪಡಿಸಬಲ್ಲ ದೋಷವೊಂದು ವಾಟ್ಸಾಪ್ ನಲ್ಲಿ ಕಂಡು ಬಂದಿದೆ. ಆಕಸ್ಮಿಕವಾಗಿ ಯಾವುದಾದ್ರೂ ಮೆಸೇಜ್ ಕಳಿಸಲ್ಪಟ್ಟಲ್ಲಿ ಅದನ್ನು ಅಳಿಸಿಹಾಕಲು ಡಿಲೀಟ್ ಫಾರ್ ಎವರಿವನ್ ಎಂಬ ಆಪ್ಷನ್ ಇದೆ.ಆದ್ರೆ ನೀವು ಡಿಲೀಟ್ ಮಾಡಿದ ಮೇಲೂ ಆ ಮೆಸೇಜ್ ನ ಅವಶೇಷಗಳು ಉಳಿದುಕೊಳ್ಳುತ್ತಿವೆಯಂತೆ. ಐಫೋನ್ ಹಾಗೂ ಆಂಡ್ರಾಯ್ಡ್ ಡಿವೈಸ್ ಗಳಲ್ಲಿ ಈ ಫೀಚರ್ ಕಾರ್ಯನಿರ್ವಹಿಸುವ ವಿಧಾನದಲ್ಲಿನ…