News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಬಿ.ಎಸ್.ವೈ. ಸರ್ಕಾರದಿಂದ ಮನೆ ಕಟ್ಟುವವರಿಗೊಂದು ಸಂತಸದ ಸುದ್ದಿ..ಏನೆಂದು ತಿಳಿಯಲು ಇದನ್ನೊಮ್ಮೆ ಓದಿ…!

63

ಮನೆ ಕಟ್ಟಲು ಮುಂದಾದವರಿಗೆ ಗುಡ್ ನ್ಯೂಸ್ ಇಲ್ಲಿದೆ. ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕ್ರಮಕೈಗೊಂಡಿದೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮರಳು ನೀತಿ ಜಾರಿಗೆ ಕ್ರಮ ಕೈಗೊಂಡಿದ್ದು 2014ರಲ್ಲಿ ಮರಳು ನೀತಿ ಪ್ರಕಟಿಸಲಾಗಿತ್ತು. ಅಕ್ರಮ ಮರಳು ಸಾಗಾಟಕ್ಕೆ ಬ್ರೇಕ್ ಹಾಕಲು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಮೇಲ್ವಿಚಾರಣೆ ಸಮಿತಿ ರಚಿಸಲಾಗಿತ್ತು.

ಮರಳು ದರ ನಿಗದಿ ಮಾಡುವ ಅಧಿಕಾರವನ್ನು ಜಿಲ್ಲಾ ಸಮಿತಿಗೆ ನೀಡಿ ಮರಳು ಬ್ಲಾಕ್ ಗಳನ್ನು ಗುರುತಿಸಿ ಲೋಕೋಪಯೋಗಿ ಇಲಾಖೆ ಮೂಲಕ ಟೆಂಡರ್ ಕರೆದು ಮರಳು ಗಣಿಗಾರಿಕೆ ನಡೆಸಲು ತಾಲೂಕು ಸಮಿತಿ ಮೂಲಕ ಕ್ರಮ ಕೈಗೊಳ್ಳಲಾಗಿತ್ತು. ಆದರೆ, ಮರಳು ನೀತಿ ಅನುಕೂಲಕರವಾಗಿಲ್ಲದ ಕಾರಣ ಜನಸಾಮಾನ್ಯರಿಗೆ ಮರಳು ಸುಲಭವಾಗಿ ಸಿಗದಂತಾಗಿ ಮರಳಿನ ದರ ಗಗನಕ್ಕೇರಿತ್ತು ಎನ್ನಲಾಗಿದೆ.

ನಂತರ ಬಂದ ಜೆಡಿಎಸ್ -ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಕೂಡ ಹೊಸ ಮರಳು ನೀತಿ ಜಾರಿಗೆ ಕ್ರಮ ಕೈಗೊಂಡಿತ್ತು. ಆದರೆ, ಜಾರಿ ಸಾಧ್ಯವಾಗಿರಲಿಲ್ಲ. ಈಗ ಬಿಜೆಪಿ ಸರ್ಕಾರ ಹೊಸ ಮರಳು ನೀತಿ ಜಾರಿಗೆ ಮುಂದಾಗಿದ್ದು ಹೊರರಾಜ್ಯಗಳ ಮಾದರಿಯಲ್ಲಿ ಜನಸಾಮಾನ್ಯರಿಗೆ ಅನುಕೂಲವಾಗುವಂತೆ ನೂತನ ಮರಳು ನೀತಿ ಜಾರಿಗೆ ಕ್ರಮ ಕೈಗೊಳ್ಳಲಾಗಿದೆ. ಸಚಿವ ಸಿ.ಸಿ. ಪಾಟೀಲ್ ಅವರು,

ಜನಸಾಮಾನ್ಯರಿಗೆ ಸುಲಭವಾಗಿ ಮರಳು ಸಿಗುವ ರೀತಿಯಲ್ಲಿ ಹೊಸ ಮರಳು ನೀತಿ ಜಾರಿಗೆ ತರಲಾಗುವುದು ಎಂದು ಹೇಳಿದ್ದರು. ಅಂತೆಯೇ ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಅಪ್ಪುಹುಟ್ಟುಹಬ್ಬಕ್ಕೆ ಆಪ್ತರಿಂದ ಭರ್ಜರಿ ಗಿಫ್ಟ್…..!

    ಖಾಸಗಿ ಕಂಪನಿಯಲ್ಲಿ ಆಪ್ತ ಸಹಾಯಕರಾಗಿ ಕೆಲಸ ಮಾಡುತ್ತಿರುವ ಹವ್ಯಾಸಿ ಪತ್ರಕರ್ತರಾದಜನಾರ್ಧನ್ ರಾವ್ ಸಾಳಂಕೆ ಯವರು ಕನ್ನಡ ಚಿತ್ರರಂಗದ ಪವರ್ ಹೌಸ್ ಎಂದೇ ಖ್ಯಾತರಾದ ಪವರ್ ಸ್ಟಾರ್ ಪುನೀತ್ರಾಜ್ ಕುಮಾರ್ ಅವರ ಬಗ್ಗೆ ವಿಶೇಷ ಪುಸ್ತಕ ಬರೆಯುತ್ತಿದ್ದಾರೆ. ಮಾರ್ಚ್ 17 ರಂದು ಪುನೀತ್ ಅವರ ಹುಟ್ಟುಹಬ್ಬವಿದ್ದು,ಆ ದಿನಕ್ಕೆ ವಿಶೇಷ ಕೊಡುಗೆ ನೀಡಲಿದ್ದಾರೆ. ತಮ್ಮ ಕೆಲಸದ ಒತ್ತಡದ ಮಧ್ಯೆಯೂ ಬಿಡುವು ಮಾಡಿಕೊಂಡು ಪುಸ್ತಕಬರೆಯುತ್ತಿರುವುದು ಗಮನಾರ್ಹ. ಅಪ್ಪು ಅವರ ಬಗ್ಗೆ ಕೇಳಿರದ ವಿಶೇಷ ವಿಷಯಗಳು ಮತ್ತು ಅತಿ ವಿರಳವಾದಫೋಟೋಗಳನ್ನು ಈ ಪುಸ್ತಕದಲ್ಲಿ…

  • ಉಪಯುಕ್ತ ಮಾಹಿತಿ

    ಬುದ್ಧನ ಕಾಲದ ಈ ಮಹಾನ್ ಚಿಂತಕ ಹೇಳಿರೋ ಈ 10 ಮಾತಿನಿಂದ ನಿಮ್ಮ ಜೀವನದ ದಿಕ್ಕು ಬದಲಾಗುತ್ತೆ!ಆ ಮಹಾನ್ ಚಿಂತಕ ಯಾರು ಗೊತ್ತಾ?

    ಸಮಾಜ ಅಂದಮೇಲೆ ಅವರಲ್ಲಿ ಜನರ ನಡುವೆ ಎಂಥ ಸಂಬಂಧ ಇರಬೇಕು, ಎಂತೆಂಥ ನೀತಿಗಳಿರಬೇಕು ಅನ್ನೋ ವಿಷಯದ ಬಗ್ಗೆ ಎಲ್ಲಾ ಅವರು ತುಂಬಾ ಬರೆದಿಟ್ಟು ಹೋಗಿದ್ದಾರೆ.

  • ಆರೋಗ್ಯ

    ಉತ್ತಮ ಆರೋಗ್ಯಕ್ಕೆ ಕಬ್ಬಿನ ಹಾಲು. ಕಬ್ಬಿನ ಹಾಲಿನ ಮಹತ್ವ ನೋಡಿ!

    1. ಕಬ್ಬಿನ ಹಾಲು ದೇಹಕ್ಕೆ ಶಕ್ತಿ ತುಂಬುವುದರ ಜತೆಗೆ ಮಾನಸಿಕ ಒತ್ತಡವನ್ನು ನಿವಾರಿಸುವಲ್ಲಿ ಸಹಕಾರಿ 2. ಕಬ್ಬಿನ ಹಾಲು ಕುಡಿದರೆ ನಿದ್ದೆ ಚೆನ್ನಾಗಿ ಬರುವುದು. ತಾಜಾ ಕಬ್ಬಿನ ರಸವನ್ನು ನಿಯಮಿತವಾಗಿ ಸೇವಿಸಿದರೆ ಇನ್ಸೊಮ್ನಿಯ(ನಿದ್ರೆ ಹೀನತೆ) ಸಮಸ್ಯೆಯೂ ದೂರವಾಗುತ್ತದೆ. 3. ತೂಕ ಕಡಿಮೆ ಮಾಡಿಕೊಳ್ಳುವವರಿಗೂ ಶುಗರ್‌ಕೇನ್‌ ಜ್ಯೂಸ್‌ ಬೆಸ್ಟ್‌. ಇದರಲ್ಲಿ ಅಧಿಕ ಪ್ರಮಾಣದಲ್ಲಿರುವ ನೈಸರ್ಗಿಕ ಸಕ್ಕರೆ ಕೊಬ್ಬು ಕರಗಿಸುವಲ್ಲಿ ಸಹಕಾರಿ. 4. ಕಬ್ಬಿನ ಹಾಲು ಕಾಮಾಲೆ ರೋಗದಿಂದ ಗುಣವಾಗಲು ಉತ್ತಮ ಮನೆಮದ್ದು. ದಿನಕ್ಕೊಂದು ಲೋಟ ಕಬ್ಬಿನಹಾಲು ಕುಡಿಯುವುದರಿಂದ ಯಕೃತ್‌…

  • ಹಣ

    ನಟಿ ಕಿಮ್ ಕರ್ದಾಶಿಯನ್ ಮಗಳ ಸ್ವಾಗತಕ್ಕೆ ನೀಡುತ್ತಿರುವ ಟೆಡ್ಡಿಬೇರ್ ಬೆಲೆ ಎಷ್ಟು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಪ್ರಸಿದ್ಧ ಟಿವಿ ರಿಯಾಲಿಟಿ ಶೋ ನಟಿ ಕಿಮ್ ಕರ್ದಾಶಿಯನ್ ಮೂರನೇ ಬಾರಿ ಅಮ್ಮನಾಗಿದ್ದಾಳೆ. ಬಾಡಿಗೆ ತಾಯಿ ಮೂಲಕ ಕಿಮ್ ಮನೆಗೆ ಸೋಮವಾರ ಮಗುವೊಂದರ ಆಗಮನವಾಗಿದೆ. ಮಗಳ ಸ್ವಾಗತಕ್ಕೆ ಕಿಮ್ ಹಾಗೂ ಆಕೆ ಪತಿ ಕೆನ್ನೆ ವೆಸ್ಟ್ ವಿಶೇಷ ತಯಾರಿ ನಡೆಸಿದ್ದಾರೆ.

  • inspirational

    ಗೌತಮ ಬುದ್ಧನ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ವಿಚಾರಗಳಿವು..

    ಗೌತಮ ಬುದ್ಧನೆಂದರೆ ಯಾರಿಗೆ ತಿಳಿದಿಲ್ಲ ಹೇಳಿ.ಬೌದ್ಧ ಧರ್ಮದ ಸಂಸ್ಥಾಪಕ, ದಾರ್ಶನಿಕ. ಈತ ಜನಿಸುವ ಮೊದಲೇ ಜ್ಯೋತಿಷ್ಯರುಶುದ್ಧೋದನನಿಗೆ ಜನಿಸುವ ಮಗುವು ಅತ್ಯಂತ ಪ್ರಸಿದ್ಧ ವ್ಯಕ್ತಿಯಾಗಿ, ಮಹಾಪುರುಷನಾಗಿ ಅಜರಾಮರನಾಗುತ್ತಾನೆ ಎಂದು ಭವಿಷ್ಯ ನುಡಿದಿದ್ದರಂತೆ. ಇದನ್ನು ತಿಳಿದುಕೊಂಡ ಶುದ್ದೋಧನನು ತನ್ನ ಮಗನು ಚಕ್ರವರ್ತಿ ಆಗಬೇಕೆಂದು ಬಯಸುತ್ತಾನೆ‌. ಯಾವ ದುಃಖ ನೋವುಗಳು ಈತನನ್ನು ಭಾಧಿಸದಿರಲಿ ಹಾಗೂ ಜಗತ್ತಿನ ಎಲ್ಲಾ ಕಷ್ಟ ಕಾರ್ಪಣ್ಯಗಳಿಂದ ಈತ ದೂರ ಇರಲಿ ಎಂದು ಪ್ರಯತ್ನಿಸುತ್ತಾನೆ ಹಾಗೂ ತನ್ನ ಮಗ ಇದಾವುದರ ವಿಚಾರಕ್ಕೆ ಸಿಲುಕಬಾರದೆಂದು ಯಾವುದೇ ಧಾರ್ಮಿಕ ಭೋಧನೆಯನ್ನು ಆತನಿಗೆ…

  • Sports

    2ನೇ ಟೆಸ್ಟ್ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

    2ನೇ ಟೆಸ್ಟ್ ಪಂದ್ಯ  ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ ಕೆಎಲ್ ರಾಹುಲ್ ಈ ಪಂದ್ಯಕ್ಕೆ ನಾಯಕ.  ಬೆನ್ನುನೋವಿನ ಸೆಳೆತದಿಂದ ವಿರಾಟ್ ಕೊಹ್ಲಿ ಅಲಭ್ಯ,ಹನುಮ ವಿಹಾರಿ ಕಣಕ್ಕೆ ಅಂತಿಮ 11ರ ಬಳಗ  ಭಾರತ ಮಾಯಾಂಕ್ ಅಗರ್ವಾಲ್ ಕೆ ಎಲ್ ರಾಹುಲ್(ನಾಯಕ) ಚೇತೇಶ್ವರ ಪೂಜಾರಾ ಅಜಿಂಕ್ಯ ರಹಾನೆ ಹನುಮ ವಿಹಾರಿ ರಿಷಭ್ ಪಂತ್ (ವಿ.ಕೀ) ರವಿಚಂದ್ರನ್ ಅಶ್ವಿನ್ ಶಾರ್ದೂಲ್ ಠಾಕೂರ್ ಮೊಹಮ್ಮದ್ ಶಮಿ ಜಸ್ಪ್ರೀತ್ ಬುಮ್ರಾ ಮೊಹಮ್ಮದ್ ಸಿರಾಜ್ ದಕ್ಷಿಣ ಆಫ್ರಿಕಾ ಡೀನ್ ಎಲ್ಗರ್(ನಾಯಕ) ಐಡೆನ್…

    Loading