ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆ ಕಟ್ಟಲು ಮುಂದಾದವರಿಗೆ ಗುಡ್ ನ್ಯೂಸ್ ಇಲ್ಲಿದೆ. ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕ್ರಮಕೈಗೊಂಡಿದೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮರಳು ನೀತಿ ಜಾರಿಗೆ ಕ್ರಮ ಕೈಗೊಂಡಿದ್ದು 2014ರಲ್ಲಿ ಮರಳು ನೀತಿ ಪ್ರಕಟಿಸಲಾಗಿತ್ತು. ಅಕ್ರಮ ಮರಳು ಸಾಗಾಟಕ್ಕೆ ಬ್ರೇಕ್ ಹಾಕಲು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಮೇಲ್ವಿಚಾರಣೆ ಸಮಿತಿ ರಚಿಸಲಾಗಿತ್ತು.

ಮರಳು ದರ ನಿಗದಿ ಮಾಡುವ ಅಧಿಕಾರವನ್ನು ಜಿಲ್ಲಾ ಸಮಿತಿಗೆ ನೀಡಿ ಮರಳು ಬ್ಲಾಕ್ ಗಳನ್ನು ಗುರುತಿಸಿ ಲೋಕೋಪಯೋಗಿ ಇಲಾಖೆ ಮೂಲಕ ಟೆಂಡರ್ ಕರೆದು ಮರಳು ಗಣಿಗಾರಿಕೆ ನಡೆಸಲು ತಾಲೂಕು ಸಮಿತಿ ಮೂಲಕ ಕ್ರಮ ಕೈಗೊಳ್ಳಲಾಗಿತ್ತು. ಆದರೆ, ಮರಳು ನೀತಿ ಅನುಕೂಲಕರವಾಗಿಲ್ಲದ ಕಾರಣ ಜನಸಾಮಾನ್ಯರಿಗೆ ಮರಳು ಸುಲಭವಾಗಿ ಸಿಗದಂತಾಗಿ ಮರಳಿನ ದರ ಗಗನಕ್ಕೇರಿತ್ತು ಎನ್ನಲಾಗಿದೆ.

ನಂತರ ಬಂದ ಜೆಡಿಎಸ್ -ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಕೂಡ ಹೊಸ ಮರಳು ನೀತಿ ಜಾರಿಗೆ ಕ್ರಮ ಕೈಗೊಂಡಿತ್ತು. ಆದರೆ, ಜಾರಿ ಸಾಧ್ಯವಾಗಿರಲಿಲ್ಲ. ಈಗ ಬಿಜೆಪಿ ಸರ್ಕಾರ ಹೊಸ ಮರಳು ನೀತಿ ಜಾರಿಗೆ ಮುಂದಾಗಿದ್ದು ಹೊರರಾಜ್ಯಗಳ ಮಾದರಿಯಲ್ಲಿ ಜನಸಾಮಾನ್ಯರಿಗೆ ಅನುಕೂಲವಾಗುವಂತೆ ನೂತನ ಮರಳು ನೀತಿ ಜಾರಿಗೆ ಕ್ರಮ ಕೈಗೊಳ್ಳಲಾಗಿದೆ. ಸಚಿವ ಸಿ.ಸಿ. ಪಾಟೀಲ್ ಅವರು,
ಜನಸಾಮಾನ್ಯರಿಗೆ ಸುಲಭವಾಗಿ ಮರಳು ಸಿಗುವ ರೀತಿಯಲ್ಲಿ ಹೊಸ ಮರಳು ನೀತಿ ಜಾರಿಗೆ ತರಲಾಗುವುದು ಎಂದು ಹೇಳಿದ್ದರು. ಅಂತೆಯೇ ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ದಿನಾಲೂ ಬಳಸುವ ಕೆಲವು ತಿಂಡಿ ತಿನಿಸುಗಳಿಂದ, ನಮಗೆ ಅರಿವಿಲ್ಲದಂತಯೇ ಕೆಲವೊಂದು ಪ್ರಭಾವಗಳು ನಮ್ಮ ದೇಹದ ಮೇಲೆ ಆಗುತ್ತವೆ.ಅದರಲ್ಲಿ ನಿದ್ದೆಯೂ ಒಂದು. ಹೌದು, ಕೆಲವೊಂದು ತಿಂಡಿಗಳು ನಮಗೆ ಗೊತ್ತಿಲ್ಲದೇ ನಿದ್ದೆ ಬರಿಸುತ್ತವೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಫೆಬ್ರವರಿ, 2019) ಹಣದ ಪರಿಸ್ಥಿತಿ ದಿನದಲ್ಲಿ ನಂತರ ಸುಧಾರಿಸುತ್ತದೆ. ಸಂಜೆ ಸ್ನೇಹಿತರೊಡನೆ ಹೋಗಿ, ಇದುತುಂಬ ಒಳ್ಳೆಯದನ್ನು…
ಕೆಲ ದಿನಗಳ ಹಿಂದೆ ಗುರ್ಗಾಂವ್ ನ ರಯಾನ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಯಾರಾದರೂ ಸತ್ತರೆ ಪರೀಕ್ಷೆ ಮುಂದೂಡುತ್ತಾರೆಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ತನ್ನದೇ ಶಾಲೆಯ ಪುಟ್ಟ ಬಾಲಕನನ್ನು ಹತ್ಯೆ ಮಾಡಿದ್ದ.
ಜೀವ ಜಲವೆಂದೇ ಕರೆಯಲ್ಪಡುವ ನೀರು, ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ. ನಮ್ಮ ದೇಹದ ಪ್ರತಿ ಜೀವಕೋಶವೂ ಉತ್ತಮ ಆರೋಗ್ಯದಿಂದ ಇರಬೇಕಾದರೆ, ನೀರು ಅತ್ಯಗತ್ಯ.
ದಿನಭವಿಷ್ಯ (26 ಡಿಸೆಂಬರ್, 2018) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(26 ಡಿಸೆಂಬರ್, 2018) ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆ ಭಂಗ…
ನಾವು ಪ್ರತಿದಿನ ಕನಿಷ್ಠ ಎಂಟು ಗ್ಲಾಸ್ ನೀರನ್ನು ಕುಡಿಯಬೇಕು ಎನ್ನುವುದು ಎಲ್ಲರಿಗೂ ಗೊತ್ತು. ಆದರೆ ನೀರು ಕುಡಿಯಲು ಸರಿಯಾದ ಸಮಯ ಯಾವುದು? ಶರೀರದಲ್ಲಿ ನೀರಿನ ಪರಿಣಾಮವನ್ನು ಗರಿಷ್ಠವಾಗಿಸಲು ಅದನ್ನು ಸೇವಿಸಲು ಅತ್ಯುತ್ತಮ ಸಮಯ ಯಾವುದು ಮತ್ತು ಹಾನಿಕಾರಕ ಪರಿಣಾಮವನ್ನು ತಪ್ಪಿಸಲು ನೀರನ್ನು ಯಾವ ಸಮಯ ದಲ್ಲಿ ಸೇವಿಸಬಾರದು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.