News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಬಿ.ಎಸ್.ವೈ. ಸರ್ಕಾರದಿಂದ ಮನೆ ಕಟ್ಟುವವರಿಗೊಂದು ಸಂತಸದ ಸುದ್ದಿ..ಏನೆಂದು ತಿಳಿಯಲು ಇದನ್ನೊಮ್ಮೆ ಓದಿ…!

64

ಮನೆ ಕಟ್ಟಲು ಮುಂದಾದವರಿಗೆ ಗುಡ್ ನ್ಯೂಸ್ ಇಲ್ಲಿದೆ. ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕ್ರಮಕೈಗೊಂಡಿದೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮರಳು ನೀತಿ ಜಾರಿಗೆ ಕ್ರಮ ಕೈಗೊಂಡಿದ್ದು 2014ರಲ್ಲಿ ಮರಳು ನೀತಿ ಪ್ರಕಟಿಸಲಾಗಿತ್ತು. ಅಕ್ರಮ ಮರಳು ಸಾಗಾಟಕ್ಕೆ ಬ್ರೇಕ್ ಹಾಕಲು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಮೇಲ್ವಿಚಾರಣೆ ಸಮಿತಿ ರಚಿಸಲಾಗಿತ್ತು.

ಮರಳು ದರ ನಿಗದಿ ಮಾಡುವ ಅಧಿಕಾರವನ್ನು ಜಿಲ್ಲಾ ಸಮಿತಿಗೆ ನೀಡಿ ಮರಳು ಬ್ಲಾಕ್ ಗಳನ್ನು ಗುರುತಿಸಿ ಲೋಕೋಪಯೋಗಿ ಇಲಾಖೆ ಮೂಲಕ ಟೆಂಡರ್ ಕರೆದು ಮರಳು ಗಣಿಗಾರಿಕೆ ನಡೆಸಲು ತಾಲೂಕು ಸಮಿತಿ ಮೂಲಕ ಕ್ರಮ ಕೈಗೊಳ್ಳಲಾಗಿತ್ತು. ಆದರೆ, ಮರಳು ನೀತಿ ಅನುಕೂಲಕರವಾಗಿಲ್ಲದ ಕಾರಣ ಜನಸಾಮಾನ್ಯರಿಗೆ ಮರಳು ಸುಲಭವಾಗಿ ಸಿಗದಂತಾಗಿ ಮರಳಿನ ದರ ಗಗನಕ್ಕೇರಿತ್ತು ಎನ್ನಲಾಗಿದೆ.

ನಂತರ ಬಂದ ಜೆಡಿಎಸ್ -ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಕೂಡ ಹೊಸ ಮರಳು ನೀತಿ ಜಾರಿಗೆ ಕ್ರಮ ಕೈಗೊಂಡಿತ್ತು. ಆದರೆ, ಜಾರಿ ಸಾಧ್ಯವಾಗಿರಲಿಲ್ಲ. ಈಗ ಬಿಜೆಪಿ ಸರ್ಕಾರ ಹೊಸ ಮರಳು ನೀತಿ ಜಾರಿಗೆ ಮುಂದಾಗಿದ್ದು ಹೊರರಾಜ್ಯಗಳ ಮಾದರಿಯಲ್ಲಿ ಜನಸಾಮಾನ್ಯರಿಗೆ ಅನುಕೂಲವಾಗುವಂತೆ ನೂತನ ಮರಳು ನೀತಿ ಜಾರಿಗೆ ಕ್ರಮ ಕೈಗೊಳ್ಳಲಾಗಿದೆ. ಸಚಿವ ಸಿ.ಸಿ. ಪಾಟೀಲ್ ಅವರು,

ಜನಸಾಮಾನ್ಯರಿಗೆ ಸುಲಭವಾಗಿ ಮರಳು ಸಿಗುವ ರೀತಿಯಲ್ಲಿ ಹೊಸ ಮರಳು ನೀತಿ ಜಾರಿಗೆ ತರಲಾಗುವುದು ಎಂದು ಹೇಳಿದ್ದರು. ಅಂತೆಯೇ ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಜನಸಂಖ್ಯೆಯನ್ನು ನಿಯಂತ್ರಿಸಲು ಈ ಸಲಹೆ ನೀಡಿದ ಬಾಬಾ ರಾಮ್‌ ದೇವ್…!

    ದೇಶದಲ್ಲಿ ಹೊಸ ಸರ್ಕಾರ ರಚನೆಗೂ ಮುನ್ನ ಯೋಗ‌ ಗುರು ಬಾಬಾ ರಾಮ್‌ ದೇವ್ ದೇಶದ ಜನಸಂಖ್ಯೆ ನಿಯಂತ್ರಣದ ಬಗ್ಗೆ ಸಲಹೆಯೊಂದನ್ನು ನೀಡಿದ್ದಾರೆ. ದೇಶದ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಗೆ ಬರಬೇಕೆಂದಿರುವ ಬಾಬಾ ರಾಮ್‌ ದೇವ್, ಎರಡು ಮಕ್ಕಳ ನಂತ್ರ ಮೂರನೇ ಮಗುವಿಗೆ ಮತದಾನದ ಹಕ್ಕು ನೀಡಬಾರದು. ಜೊತೆಗೆ ಯಾವುದೇ ಸರ್ಕಾರಿ ಸೌಲಭ್ಯವನ್ನು ನೀಡಬಾರದು ಎಂದು ಹೇಳಿದ್ದಾರೆ. ಹೆಚ್ಚಾಗುತ್ತಿರುವ ಜನಸಂಖ್ಯೆಗೆ ಭಾರತ ಸಿದ್ಧವಿಲ್ಲ. ಭಾರತದಲ್ಲಿ 150 ಕೋಟಿಗಿಂತ ಹೆಚ್ಚು ಜನಸಂಖ್ಯೆ ಇರಬಾರದು ಎಂದು ಯೋಗ ಗುರು ಹೇಳಿದ್ದಾರೆ. ಈ…

  • ಕರ್ನಾಟಕ

    ನಮ್ಮ ಹಳ್ಳಿ (ಲೊಕೇಶನ್ ಟು ಲೈವ್)

    ಸ್ನೇಹಿತರೇ ನೋಡಿ ನಮ್ಮ ಕನ್ನಡ ನಾಡು ಚೆಲುವಿನ ಬೀಡು………………ಅಮೋಘಮಯ ಪ್ರೇಕ್ಷಣಿಯ ತಾಣಗಳನ್ನು ಹೊಂದಿರುವ ಇ ನಮ್ಮ ಕನ್ನಡ ನಾಡು ವರ್ಣ ರಂಜಿತವಾಗಿದೆ ,ಮರೆಯದೆ ಭೇಟಿ ಕೊಡಿ. ಕರ್ನಾಟಕದ ಆ ಸೊಬಗನ್ನು ಸವಿಯಲು

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(19 ನವೆಂಬರ್, 2018) ಹಳೆಯ ಸಂಪರ್ಕಗಳುಮತ್ತು ಸಂಬಂಧಗಳ ಪುನಶ್ಚೇತನಕ್ಕೆ ಒಳ್ಳೆಯ ದಿನ. ನಿಮ್ಮ ಕಿಟಕಿಯಲ್ಲಿ ಹೂವಿಡುವ ಮೂಲಕ ನಿಮ್ಮ ಪ್ರೀತಿಯನ್ನು ತೋರಿಸಿ. ನಿಮ್ಮ…

  • ಸುದ್ದಿ

    ಅಂಧ ಸಹೋದರಿಯರಿಗೆ ಅನುಶ್ರೀ ಕೊಟ್ಟ ಉಡುಗೊರೆ ಏನು ಗೊತ್ತಾ, ನೋಡಿ ಅನುಶ್ರೀಯ ಗಿಫ್ಟ್.

    ಕನ್ನಡ ಕಿರುತೆರೆಯಲ್ಲಿ ಮೂಡಿಬರುವ ಸರಿಗಮಪ ಕಾರ್ಯಕ್ರಮ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಪ್ರತಿಭೆಗಳನ್ನ ಹೊರತಂದ ಕಾರ್ಯಕ್ರಮ ಅಂದರೆ ಜೀ ಕನ್ನಡ ವಾಹಿನಿಯಲ್ಲಿ ಮೂಡಿಬರುವ ಸರಿಗಮಪ ಏನು ಹೇಳಿದರೆ ತಪ್ಪಾಗಲ್ಲ. ಹೌದು ಬಡವ, ಶ್ರೀಮಂತ ಅನ್ನದೆ ಎಲ್ಲರೂ ಕೂಡ ಈ ವೇಧಿಕೆಯಲ್ಲಿ ತಮ್ಮ ತೋರ್ಪಡಿಸಬಹುದಾಗಿದೆ, ಇನ್ನು ಈ ಕಾರ್ಯಕ್ರಮದ ಅನೇಕ ಜನರಿಗೆ ಆಶಾಕಿರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಕಳೆದ ಭಾರಿ ಹನುಮಂತ ತನ್ನ ಹಾಡುಗಳ ಮೂಲಕ ಇಡೀ ಕರ್ನಾಟಕದ ಜನರ ಮನಗೆದ್ದರೆ ಈ ಭಾರಿ ರತ್ನಮ್ಮ ಮತ್ತು ಮಂಜಮ್ಮ…

  • ಸುದ್ದಿ

    ತಿರುವನಂತಪುರಂ ದೇವಾಲಯದ ಏಳನೇ ಬಾಗಿಲಿನ ರಹಸ್ಯ ಇಲ್ಲಿದೆ ನೋಡಿ.

    ಭಾರತದಲ್ಲಿ ಅನೇಕ ದೇವಾಲಯಗಳಿವೆ. ಆದರೆ ಕೆಲವು ದೇವಾಲಯಗಳ ರಹಸ್ಯಗಳನ್ನು ಇಲ್ಲಿಯವರೆಗೆ ಯಾರೂ ಬಹಿರಂಗಪಡಿಸಿಲ್ಲ. ಇಂದು ನಾವು ನಿಮಗೆ ಕೇರಳದ ತಿರುವನಂತಪುರಂನಲ್ಲಿರುವ ಪದ್ಮನಾಭಸ್ವಾಮಿ ದೇವಸ್ಥಾನದ ಬಗ್ಗೆ ಹೇಳಲಿದ್ದೇವೆ. ಈ ದೇವಾಲಯವನ್ನು ನೀವು ನೋಡಿರದಿದ್ದರೂ, ಅದರ ಹೆಸರನ್ನು ಖಂಡಿತ ಕೇಳಿರುತ್ತೀರಿ. ಏಕೆಂದರೆ ಈ ದೇವಾಲಯವು ಕೆಲವು ನಿಗೂಢತೆಗಳಿಗೆ ಮತ್ತು ಅದರ ಸಂಪತ್ತಿಗೆ ವಿಶ್ವದಾದ್ಯಂತ ಪ್ರಸಿದ್ಧವಾಗಿದೆ. ಆದ್ದರಿಂದ ಇದನ್ನು ಭಾರತದ ಶ್ರೀಮಂತ ದೇವಾಲಯ ಎಂದೂ ಕರೆಯುತ್ತಾರೆ. ಈ ದೇವಾಲಯದಲ್ಲಿ ಅನೇಕ ರಹಸ್ಯ ನೆಲಮಾಳಿಗೆಗಳಿವೆ. ಅವುಗಳಲ್ಲಿ ಕೆಲವು ತೆರೆದಿವೆ. ಆ ಮಳಿಗೆಗಳಿಂದ ಕೋಟ್ಯಂತರ…