ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆ ಕಟ್ಟಲು ಮುಂದಾದವರಿಗೆ ಗುಡ್ ನ್ಯೂಸ್ ಇಲ್ಲಿದೆ. ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕ್ರಮಕೈಗೊಂಡಿದೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮರಳು ನೀತಿ ಜಾರಿಗೆ ಕ್ರಮ ಕೈಗೊಂಡಿದ್ದು 2014ರಲ್ಲಿ ಮರಳು ನೀತಿ ಪ್ರಕಟಿಸಲಾಗಿತ್ತು. ಅಕ್ರಮ ಮರಳು ಸಾಗಾಟಕ್ಕೆ ಬ್ರೇಕ್ ಹಾಕಲು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಮೇಲ್ವಿಚಾರಣೆ ಸಮಿತಿ ರಚಿಸಲಾಗಿತ್ತು.

ಮರಳು ದರ ನಿಗದಿ ಮಾಡುವ ಅಧಿಕಾರವನ್ನು ಜಿಲ್ಲಾ ಸಮಿತಿಗೆ ನೀಡಿ ಮರಳು ಬ್ಲಾಕ್ ಗಳನ್ನು ಗುರುತಿಸಿ ಲೋಕೋಪಯೋಗಿ ಇಲಾಖೆ ಮೂಲಕ ಟೆಂಡರ್ ಕರೆದು ಮರಳು ಗಣಿಗಾರಿಕೆ ನಡೆಸಲು ತಾಲೂಕು ಸಮಿತಿ ಮೂಲಕ ಕ್ರಮ ಕೈಗೊಳ್ಳಲಾಗಿತ್ತು. ಆದರೆ, ಮರಳು ನೀತಿ ಅನುಕೂಲಕರವಾಗಿಲ್ಲದ ಕಾರಣ ಜನಸಾಮಾನ್ಯರಿಗೆ ಮರಳು ಸುಲಭವಾಗಿ ಸಿಗದಂತಾಗಿ ಮರಳಿನ ದರ ಗಗನಕ್ಕೇರಿತ್ತು ಎನ್ನಲಾಗಿದೆ.

ನಂತರ ಬಂದ ಜೆಡಿಎಸ್ -ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಕೂಡ ಹೊಸ ಮರಳು ನೀತಿ ಜಾರಿಗೆ ಕ್ರಮ ಕೈಗೊಂಡಿತ್ತು. ಆದರೆ, ಜಾರಿ ಸಾಧ್ಯವಾಗಿರಲಿಲ್ಲ. ಈಗ ಬಿಜೆಪಿ ಸರ್ಕಾರ ಹೊಸ ಮರಳು ನೀತಿ ಜಾರಿಗೆ ಮುಂದಾಗಿದ್ದು ಹೊರರಾಜ್ಯಗಳ ಮಾದರಿಯಲ್ಲಿ ಜನಸಾಮಾನ್ಯರಿಗೆ ಅನುಕೂಲವಾಗುವಂತೆ ನೂತನ ಮರಳು ನೀತಿ ಜಾರಿಗೆ ಕ್ರಮ ಕೈಗೊಳ್ಳಲಾಗಿದೆ. ಸಚಿವ ಸಿ.ಸಿ. ಪಾಟೀಲ್ ಅವರು,
ಜನಸಾಮಾನ್ಯರಿಗೆ ಸುಲಭವಾಗಿ ಮರಳು ಸಿಗುವ ರೀತಿಯಲ್ಲಿ ಹೊಸ ಮರಳು ನೀತಿ ಜಾರಿಗೆ ತರಲಾಗುವುದು ಎಂದು ಹೇಳಿದ್ದರು. ಅಂತೆಯೇ ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದಿನ ಕಾಲದಲ್ಲಿ ಹಿಂದೂ ಸಮಾಜದಲ್ಲಿ ಅಮಾವಾಸ್ಯೆಯಂದು ತಿಂಗಳ ರಜೆಯನ್ನಾಗಿ ನೀಡಲಾಗುತ್ತಿತ್ತು. ಪ್ರತಿತಿಂಗಳೂ ಅವಮಾಸ್ಯೆಯಂದು ರಜೆ ಇತ್ತು. ಅಮಾವಾಸ್ಯೆಯು ಶುಭವಲ್ಲವೆಂದು ಯಾರೂ ಕೆಲಸ ಮಾಡುತ್ತಿರಲಿಲ್ಲ. ಪ್ರಯಾಣವನ್ನೂ ಕೂಡಾ ಅಮವಾಸ್ಯೆಯಂದು ಮಾಡುತ್ತಿರಲಿಲ್ಲ.ಚಂದ್ರನ ಚಕ್ರವು ಜಲಮೂಲಗಳ ಮೇಲೆಯೂಪ್ರಭಾವ ಬೀರುತ್ತದೆ ಇದರಿಂದಾಗಿ ಸಮುದ್ರದಲ್ಲೂ ಉಬ್ಬರವಿಳಿತಗಳೂ ಕಂಡು ಬರುತ್ತದೆ. ಮನುಷ್ಯನನಡವಳಿಕೆಯ ಮೇಲೂ ಚಂದ್ರನು ಪ್ರಭಾವಬೀರುವುದರಿಂದ ವ್ಯಕ್ತಿಯು ಪ್ರಕ್ಷುಬ್ಧನಾಗಬಹುದು, ಇತರರಿಗೆ ಕಿರಿಕಿರಿಯುಂಟು ಮಾಡಬಹುದುಅಥವಾ ಇತರರಿಗೆ ಕೆಟ್ಟವನಾಗಬಹುದು. ಆದ್ದರಿಂದ ಅಮಾವಾಸ್ಯೆ ಹಾಗೂ ಹುಣ್ಣಿಯ ಕುರಿತುಹಲವಾರು ಆಚರಣೆಗಳು, ನಂಬಿಕೆಗಳು ಇವೆ. ಅಮಾವಾಸ್ಯೆ ಒಳ್ಳೆಯದೇ? : ಅನೇಕರಲ್ಲಿ ಅಮಾವಾಸ್ಯೆಯ ದಿನ ಒಳ್ಳೆಯದಲ್ಲ ಎಂಬ…
ಈಜುಕೊಳಗಳ ರೂಬಿಕ್ ಕ್ಯೂಬ್ ಗಳಲ್ಲಿ ಕಂಡು ಬರುವ ಸಮಸ್ಯೆಯನ್ನು ಬರೀ 48 ಸೆಕೆಂಡ್ ಗಳಲ್ಲಿ ಪರಿಹಾರ ಹುಡುಕಿದ ಮುಂಬೈಕರ್ ಒಬ್ಬರು ಗಿನ್ನಿಸ್ ದಾಖಲೆ ಬರೆದಿದ್ದಾನೆ. ಮುಂಬೈನ 19 ವರ್ಷದ ಚಿನ್ಮಯಿ ಪ್ರಭು, ಈಜುಕೊಳದ ನೀರಿನ ಒಳಗಡೆ ಕೂತು 9 ರೂಬಿಕ್ ಕ್ಯೂಬ್ ಸಮಸ್ಯೆ ಗಳನ್ನು ಬರೀ 48 ಸೆಕೆಂಡ್ ಗಳಲ್ಲಿ ಬಗೆಹರಿಸಿರೋದು ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಗಿದೆ. ಪಿರಮಿಡ್ ಮಾದರಿಯಲ್ಲಿರುವ ರೂಬಿಕ್ ಕ್ಯೂಬ್ ಗಳಲ್ಲಿ ಸಮಸ್ಯೆಗಳು ಕಾಣಿಸಿಕೊಂಡ್ರೆ ಒಂದೆರಡು ದಿನ ಸಮಯ ಬೇಕಾಗುತ್ತದೆ. ಈ ಹಿಂದೆ ಜಾರ್ಜಿಯಾದಲ್ಲಿ 18…
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಭೇದಿಸಿ ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಪಡೆದ ಹೆಚ್ಚುವರಿ ಪೊಲೀಸ್ ಆಯುಕ್ತ ಬಿ.ಕೆ.ಸಿಂಗ್ ನೇತೃತ್ವದ ತನಿಖಾ ತಂಡಕ್ಕೆ ರಾಜ್ಯ ಸರ್ಕಾರ 25 ಲಕ್ಷ ರು. ಬಹುಮಾನ ಘೋಷಿಸಿದೆ. ಕೊಲೆ ಪ್ರಕರಣ ಭೇದಿಸಿದ ತನಿಖಾ ತಂಡಕ್ಕೆ 25 ಲಕ್ಷ ರು. ಬಹುಮಾನ ನೀಡುವಂತೆ ಕೋರಿ ಇತ್ತೀಚೆಗೆ ಬಿ.ಕೆ.ಸಿಂಗ್ ಅವರು ಗೃಹ ಇಲಾಖೆಗೆ ಪತ್ರ ಬರೆದಿದ್ದರು.ಸತತವಾಗಿ ಒಂದು ವರ್ಷ ಪರಿಶ್ರಮಪಟ್ಟವಿಶೇಷ ತನಿಖಾ ತಂಡ ಆರೋಪಿಗಳನ್ನು ಮುಂಬೈ ಸೇರಿದಂತೆ ವಿವಿಧೆಡೆ ಬಂಧಿಸಿತ್ತು. ತಂಡದ ಒಟ್ಟು 91 ಮಂದಿ…
ಓದು ಮುಗಿಸಿದ ನಂತರ ಉದ್ಯೋಗ ಹುಡುಕುವುದು, ಒಂದು ಜಾಬ್ನಲ್ಲಿ ಇದ್ದು ಮೊತ್ತೊಂದು ಉದ್ಯೋಗ ಸರ್ಚ್ ಮಾಡುವುದು ಹಲವರಿಗೆ ತುಂಬಾ ಕಷ್ಟದ ಕೆಲಸ.ಇದನ್ನು ಸರಳಗೊಳಿಸುವುದು, ಎಲ್ಲರೂ ಬೆಳೆಸಿಕೊಂಡ ವೃತ್ತಿಪರ ಸಂಪರ್ಕಗಳು ಮಾತ್ರ ಎಂಬುದನ್ನು ಮರೆಯುವ ಹಾಗಿಲ್ಲ. ಉತ್ತಮ ಸಂವಹನ ಬೆಳವಣಿಗೆಗಾಗಿ ಇರುವ ಹಲವು ಮಾರ್ಗಗಳನ್ನು ಅಳವಡಿಸಿಕೊಳ್ಳಬೇಕು. ಖಾಸಗಿ ಕ್ಷೇತ್ರಗಳಲ್ಲಿ ಆಗಲಿ, ಸರ್ಕಾರಿ ಇಲಾಖೆಗಳ ಖಾಯಂ ಮತ್ತು ಗುತ್ತಿಗೆ ಆಧಾರದ ಕೆಲಸಗಳೇ ಆಗಲಿ, ಯಾವುದೇ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಲು ವೃತ್ತಿ ಪರ ಸಂಪರ್ಕಗಳು ಮತ್ತು ಅವರೊಂದಿಗಿನ ಉತ್ತಮ ಸಂವಹನ ಮಾತ್ರ…
ಹೆಸರು ನಾರಾಯಣ ಮಜುಂದಾರ್ ಇವರು ತಮ್ಮದೇಯಾದ ರೆಡ್ ಕೌ ಡೈರಿ ಪ್ರೈವೇಟ್ ಲಿಮಿಟೆಡ್ ಅನ್ನೋ ಕಂಪನಿಯನ್ನು ಸ್ಥಾಪಿಸಿದ್ದಾರೆ. ಈ ಕಂಪನಿಯು ಭಾರತದ ಹಾಲು ಮತ್ತು ಹಾಲಿನ ಉತ್ಪನ್ನಗಳ ಅತಿದೊಡ್ಡ ಸರಬರಾಜುದಾರರಲ್ಲಿ ಒಂದಾಗಿದೆ.
ಇವರ ಕಂಪನಿಯು ಮೊಸರು, ತುಪ್ಪ, ಪನೀರ್ ಮತ್ತು ರಾಸುಗುಲ್ಲಾ ಹೊರತುಪಡಿಸಿ ಐದು ವಿಧದ ಹಾಲುಗಳನ್ನು ಮಾರಾಟ ಮಾಡುತ್ತದೆ.
ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಸ್ಟೋರ್ಗಳ ಮೇಲೆ ಬೆಳ್ಳಂಬೆಳಗ್ಗೆ ಜಿಲ್ಲಾಧಿಕಾರಿ ಗಿರೀಶ್ ಅವರು ದಾಳಿಮಾಡಿ ನಕಲಿ ವೈದ್ಯರನ್ನು ತರಾಟೆಗೆತೆಗೆದುಕೊಂಡಿದ್ದಾರೆ ಅರಕಲಗೂಡುಪಟ್ಟಣದಲ್ಲಿ ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಶಾಪ್ಗಳನ್ನು ತೆರೆಯಲಾಗಿದೆ ಎಂಬ ಮಾಹಿತಿ ಮೇರೆಗೆ ಇಂದು ಬೆಳ್ಳಂಬೆಳಗ್ಗೆ ಗಿರೀಶ್ ಅವರು ದಾಳಿಮಾಡಿದರು. ಆಯುರ್ವೇದ ಕ್ಲಿನಿಕ್ನಲ್ಲಿ ಇಂಗ್ಲೀಷ್ ಮೆಡಿಸೆನ್ಸ್ ಮಾರುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಇವುಗಳಮೇಲೆಯೂ ದಾಳಿ ಮಾಡಿದರು. ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ಈ ಮೆಡಿಕಲ್ಗಳಲ್ಲಿ ಔಷಧಿ ಪಡೆದುಕೊಂಡ ಹಲವರ ಪೈಕಿ ಐದಾರುಮಂದಿ ರೋಗಿಗಳು ಮೃತಪಟ್ಟಿದ್ದಾರೆ ಎಂಬ ಆರೋಪ ಸಹ ಕೇಳಿ…