News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಬಿ.ಎಸ್.ವೈ. ಸರ್ಕಾರದಿಂದ ಮನೆ ಕಟ್ಟುವವರಿಗೊಂದು ಸಂತಸದ ಸುದ್ದಿ..ಏನೆಂದು ತಿಳಿಯಲು ಇದನ್ನೊಮ್ಮೆ ಓದಿ…!

62

ಮನೆ ಕಟ್ಟಲು ಮುಂದಾದವರಿಗೆ ಗುಡ್ ನ್ಯೂಸ್ ಇಲ್ಲಿದೆ. ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕ್ರಮಕೈಗೊಂಡಿದೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮರಳು ನೀತಿ ಜಾರಿಗೆ ಕ್ರಮ ಕೈಗೊಂಡಿದ್ದು 2014ರಲ್ಲಿ ಮರಳು ನೀತಿ ಪ್ರಕಟಿಸಲಾಗಿತ್ತು. ಅಕ್ರಮ ಮರಳು ಸಾಗಾಟಕ್ಕೆ ಬ್ರೇಕ್ ಹಾಕಲು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಮೇಲ್ವಿಚಾರಣೆ ಸಮಿತಿ ರಚಿಸಲಾಗಿತ್ತು.

ಮರಳು ದರ ನಿಗದಿ ಮಾಡುವ ಅಧಿಕಾರವನ್ನು ಜಿಲ್ಲಾ ಸಮಿತಿಗೆ ನೀಡಿ ಮರಳು ಬ್ಲಾಕ್ ಗಳನ್ನು ಗುರುತಿಸಿ ಲೋಕೋಪಯೋಗಿ ಇಲಾಖೆ ಮೂಲಕ ಟೆಂಡರ್ ಕರೆದು ಮರಳು ಗಣಿಗಾರಿಕೆ ನಡೆಸಲು ತಾಲೂಕು ಸಮಿತಿ ಮೂಲಕ ಕ್ರಮ ಕೈಗೊಳ್ಳಲಾಗಿತ್ತು. ಆದರೆ, ಮರಳು ನೀತಿ ಅನುಕೂಲಕರವಾಗಿಲ್ಲದ ಕಾರಣ ಜನಸಾಮಾನ್ಯರಿಗೆ ಮರಳು ಸುಲಭವಾಗಿ ಸಿಗದಂತಾಗಿ ಮರಳಿನ ದರ ಗಗನಕ್ಕೇರಿತ್ತು ಎನ್ನಲಾಗಿದೆ.

ನಂತರ ಬಂದ ಜೆಡಿಎಸ್ -ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಕೂಡ ಹೊಸ ಮರಳು ನೀತಿ ಜಾರಿಗೆ ಕ್ರಮ ಕೈಗೊಂಡಿತ್ತು. ಆದರೆ, ಜಾರಿ ಸಾಧ್ಯವಾಗಿರಲಿಲ್ಲ. ಈಗ ಬಿಜೆಪಿ ಸರ್ಕಾರ ಹೊಸ ಮರಳು ನೀತಿ ಜಾರಿಗೆ ಮುಂದಾಗಿದ್ದು ಹೊರರಾಜ್ಯಗಳ ಮಾದರಿಯಲ್ಲಿ ಜನಸಾಮಾನ್ಯರಿಗೆ ಅನುಕೂಲವಾಗುವಂತೆ ನೂತನ ಮರಳು ನೀತಿ ಜಾರಿಗೆ ಕ್ರಮ ಕೈಗೊಳ್ಳಲಾಗಿದೆ. ಸಚಿವ ಸಿ.ಸಿ. ಪಾಟೀಲ್ ಅವರು,

ಜನಸಾಮಾನ್ಯರಿಗೆ ಸುಲಭವಾಗಿ ಮರಳು ಸಿಗುವ ರೀತಿಯಲ್ಲಿ ಹೊಸ ಮರಳು ನೀತಿ ಜಾರಿಗೆ ತರಲಾಗುವುದು ಎಂದು ಹೇಳಿದ್ದರು. ಅಂತೆಯೇ ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(21 ಡಿಸೆಂಬರ್, 2018) ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ…

  • ಸುದ್ದಿ

    ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸೋತರೂ ಸಹ ನೀಡಬೇಕಂತೆ ಸಚಿವ ಸ್ಥಾನ..!ಏಕೆ ಗೊತ್ತಾ..?

    ರಾಜ್ಯದಲ್ಲಿ ಚುನಾವಣೆ ಕಾವು ಮುಗಿದಿದೆ. ಆದ್ರೆ ಮೇ 23ರ ಫಲಿತಾಂಶದ ಮೇಲೆ ಎಲ್ಲಾ ರಾಜಕೀಯ ಪಕ್ಷಗಳು ಉಸಿರು ಬಿಗಿ ಹಿಡಿದು ಕಾಯುತ್ತಿವೆ. ಅದ್ರಲ್ಲೂ ಈ ಬಾರಿ ಹೈವೋಲ್ಟೇಜ್‍ ಕ್ಷೇತ್ರವಾಗಿದ್ದ ಮಂಡ್ಯದತ್ತ ಇಡೀ ದೇಶದ ಚಿತ್ತ ನೆಟ್ಟಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ವಿರುದ್ಧ ನಿಖಿಲ್‍ ಕುಮಾರಸ್ವಾಮಿ ಕಣಕ್ಕಿಳಿದಿದ್ದು, ಜೆಡಿಎಸ್‍ ನಾಯಕರು ಸೋಲು-ಗೆಲುವಿನ ಲೆಕ್ಕಾಚಾರ ಹಾಕ್ತಿದ್ದಾರೆ. ಇಂತಹ ಸಂದರ್ಭದಲ್ಲೇ ಒಂದು ವೇಳೆ ಚುನಾವಣೆ ಫಲಿತಾಂಶ ಜೆಡಿಎಸ್‍ಗೆ ವ್ಯತಿರಿಕ್ತವಾಗಿ ಬಂದ್ರೆ ನಿಖಿಲ್‍ ಅವರನ್ನು ಸಚಿವರನ್ನಾಗಿ ಮಾಡಲೇಬೇಕು ಎಂಬ ಒತ್ತಾಯ ಕೇಳಿ ಬಂದಿದೆ….

  • ಸುದ್ದಿ

    ‘ಎಲ್ಲಾ ದೈವ ಇಚ್ಚೆ’ಅಂತ ಹೇಳಿ ಮತ್ತೆ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಮನೆಯೊಳಗೆ ರೀ ಎಂಟ್ರಿಕೊಟ್ಟ ಚೈತ್ರ ಕೊಟ್ಟೂರ್…!

    ಬಿಗ್ ಬಾಸ್ 7ನೇ ಸೀಸನ್ ಈಗ 7ನೇ ವಾರಕ್ಕೆ ಕಾಲಿಡುತ್ತಿದೆ .ಕಳೆದ ಎಪಿಸೋಡ್ ನಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟ  ನಟಿ ರಕ್ಷಾ ಸೋಮಶೇಖರ್ ಬೆನ್ನಲ್ಲೇ ಮತ್ತೊಬ್ಬ ಸದ್ಯಸ್ಯರು ಬಿಗ್ ಬಾಸ್ ಮನೆಯೊಳಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಬಿಗ್ಬಾಸ್ ಮನೆಯ ಸ್ಪರ್ಧಿಗಳಿಗೆ ಎರಡನೇ ಶಾಕ್ ನೀಡಿದ್ದಾರೆ. 6 ನೇ ವಾರಂತ್ಯದಲ್ಲಿ ಮನೆಯಿಂದ ನಟಿ ಸುಜಾತ ಅವರು ಹೊರ ಹೋಗಿದ್ದೇ ತಡ ಹೊಸ ಸದ್ಯರೊಬ್ಬರನ್ನು ಬಿಗ್ ಬಾಸ್ 2ನೇ ವೈಲ್ಡ್ ಕಾರ್ಡ್ಎಂಟ್ರಿ ಮೂಲಕ ಮನೆಯೊಳಕ್ಕೆ ಕರೆಸಿಕೊಂಡಿದ್ದಾರೆ. ಬಿಗ್​​ ಬಾಸ್​ ಮನೆಗೆ…

  • ಸುದ್ದಿ

    ತಾಜ್​ಮಹಲ್​ಗಿಂತಲೂ ಹೆಚ್ಚು ಫೇಮಸ್​ ಆಗಿದೆ ಮುಂಬೈನ ಸ್ಲಂ! ವಿಚಿತ್ರವಾದರೂ ಇದು ಸತ್ಯ…!!

    ಕೆಲವೊಮ್ಮೆ ಒಳ್ಳೆಯ ವಿಚಾರಗಳಿಂದ ಕೆಟ್ಟ ವಿಚಾರಗಳಿಗೆ ಹೆಚ್ಚಿನ ಮಾನ್ಯತೆ ಹಾಗೂ ಪಬ್ಲಿಸಿಟಿ ಸಿಗುತ್ತದೆ. ಇದೀಗ ಪ್ರಪಂಚದ ಏಳನೇ ಅದ್ಭುತ ಎನ್ನಿಸಿರುವ ದೆಹಲಿಯ ತಾಜ್​ಮಹಲ್​ ವಿಚಾರದಲ್ಲೂ ಹೀಗೆ ಆಗಿದೆ. ಹೌದು ತಾಜಮಹಲ್​ಗಿಂತ ಮುಂಬೈನ ಧಾರವಿ ಸ್ಲಂಗೆ ಹೆಚ್ಚಿನ ಮಹತ್ವ ಸಿಗತೊಡಗಿದ್ದು, ಆ ಬಗ್ಗೆ ಡಿಟೇಲ್ಸ್ ಇಲ್ಲಿದೆ ನೋಡಿ ಹಿಂದೆ ಮುಂಬೈನಲ್ಲಿರುವ ಧಾರವಿ ಸ್ಲಂಗೆ ಜನ ಹೋಗಲು ಹಿಂದೇಟು ಹಾಕುತ್ತಿದ್ದರು. ಆದರೀಗಾ ಇದೇ ಧಾರವಿ ಸ್ಲಂ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಹೌದು ತಾಜ್ ಮಹಲ್ ನನ್ನೇ ಸೆಡ್ಡು ಹೊಡೆದು ಕೊಳಚೇರಿ…

  • ದೇಶ-ವಿದೇಶ

    ನಮ್ಮವರು 200 ಜನ ಸಾಯುವುದೇ ನಿಜವಾದಲ್ಲಿ,ಇನ್ನು ಅರ್ಧ ಗಂಟೆಯಲ್ಲಿ ಇಡೀ ಆಫ್ರಿಕಾ ಸುಟ್ಟುಬಿಡುತ್ತೇನೆ!ಎಂದಿತ್ತು ಈ ಪುಟ್ಟ ದೇಶ ಇಸ್ರೇಲ್…

    ನಮ್ಮ ಕರ್ನಾಟಕಕ್ಕಿಂತ ಚಿಕ್ಕದಾಗಿರುವ ಪುಟ್ಟ ದೇಶ ಇಸ್ರೇಲ್, ಎಷ್ಟೇ ತೊಂದರೆಗಳು ಬಂದ್ರೂ ಕೂಡ ಎದೆಗುಂದದೆ, ಬಂದ ತೊಂದರೆಗಳನ್ನು ಎದುರಿಸಿ ಹೇಗೆ ಬೆಳೆದಿದೆ ಎಂದರೆ….ಆ ಇಸ್ರೇಲಿನ ಅದೆಷ್ಟೋ ಪಟ್ಟು ದೊಡ್ಡದಾಗಿರೋ ನಮ್ಮ ಭಾರತಕ್ಕೇನು ಆ ರೀತಿ ಬೆಳೆಯೋ ಅವಕಾಶಗಳೇ ಸಿಕ್ಕಿರಲಿಲ್ಲವಾ ? ಅನ್ನೋದು ನಮಗೆ ನಾವೇ ಕೇಳಿಕೊಳ್ಳಬೇಕಾದ ಮೊದಲ ಪ್ರಶ್ನೆ !