News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಬಿ.ಎಸ್.ವೈ. ಸರ್ಕಾರದಿಂದ ಮನೆ ಕಟ್ಟುವವರಿಗೊಂದು ಸಂತಸದ ಸುದ್ದಿ..ಏನೆಂದು ತಿಳಿಯಲು ಇದನ್ನೊಮ್ಮೆ ಓದಿ…!

64

ಮನೆ ಕಟ್ಟಲು ಮುಂದಾದವರಿಗೆ ಗುಡ್ ನ್ಯೂಸ್ ಇಲ್ಲಿದೆ. ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕ್ರಮಕೈಗೊಂಡಿದೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮರಳು ನೀತಿ ಜಾರಿಗೆ ಕ್ರಮ ಕೈಗೊಂಡಿದ್ದು 2014ರಲ್ಲಿ ಮರಳು ನೀತಿ ಪ್ರಕಟಿಸಲಾಗಿತ್ತು. ಅಕ್ರಮ ಮರಳು ಸಾಗಾಟಕ್ಕೆ ಬ್ರೇಕ್ ಹಾಕಲು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಮೇಲ್ವಿಚಾರಣೆ ಸಮಿತಿ ರಚಿಸಲಾಗಿತ್ತು.

ಮರಳು ದರ ನಿಗದಿ ಮಾಡುವ ಅಧಿಕಾರವನ್ನು ಜಿಲ್ಲಾ ಸಮಿತಿಗೆ ನೀಡಿ ಮರಳು ಬ್ಲಾಕ್ ಗಳನ್ನು ಗುರುತಿಸಿ ಲೋಕೋಪಯೋಗಿ ಇಲಾಖೆ ಮೂಲಕ ಟೆಂಡರ್ ಕರೆದು ಮರಳು ಗಣಿಗಾರಿಕೆ ನಡೆಸಲು ತಾಲೂಕು ಸಮಿತಿ ಮೂಲಕ ಕ್ರಮ ಕೈಗೊಳ್ಳಲಾಗಿತ್ತು. ಆದರೆ, ಮರಳು ನೀತಿ ಅನುಕೂಲಕರವಾಗಿಲ್ಲದ ಕಾರಣ ಜನಸಾಮಾನ್ಯರಿಗೆ ಮರಳು ಸುಲಭವಾಗಿ ಸಿಗದಂತಾಗಿ ಮರಳಿನ ದರ ಗಗನಕ್ಕೇರಿತ್ತು ಎನ್ನಲಾಗಿದೆ.

ನಂತರ ಬಂದ ಜೆಡಿಎಸ್ -ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಕೂಡ ಹೊಸ ಮರಳು ನೀತಿ ಜಾರಿಗೆ ಕ್ರಮ ಕೈಗೊಂಡಿತ್ತು. ಆದರೆ, ಜಾರಿ ಸಾಧ್ಯವಾಗಿರಲಿಲ್ಲ. ಈಗ ಬಿಜೆಪಿ ಸರ್ಕಾರ ಹೊಸ ಮರಳು ನೀತಿ ಜಾರಿಗೆ ಮುಂದಾಗಿದ್ದು ಹೊರರಾಜ್ಯಗಳ ಮಾದರಿಯಲ್ಲಿ ಜನಸಾಮಾನ್ಯರಿಗೆ ಅನುಕೂಲವಾಗುವಂತೆ ನೂತನ ಮರಳು ನೀತಿ ಜಾರಿಗೆ ಕ್ರಮ ಕೈಗೊಳ್ಳಲಾಗಿದೆ. ಸಚಿವ ಸಿ.ಸಿ. ಪಾಟೀಲ್ ಅವರು,

ಜನಸಾಮಾನ್ಯರಿಗೆ ಸುಲಭವಾಗಿ ಮರಳು ಸಿಗುವ ರೀತಿಯಲ್ಲಿ ಹೊಸ ಮರಳು ನೀತಿ ಜಾರಿಗೆ ತರಲಾಗುವುದು ಎಂದು ಹೇಳಿದ್ದರು. ಅಂತೆಯೇ ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಿರ್ಮಾಣ ಪ್ರಗತಿಯಲ್ಲಿದ್ದ ನೀರಿನ ಟ್ಯಾಂಕ್ ಕುಸಿತ…..,7 ಇಂಜಿನಿಯರ್‌ಗಳು ಪೊಲೀಸರ ವಶಕ್ಕೆ….

    ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಮೂವರು ಮೃತಪಟ್ಟು, 20ಕ್ಕೂ ಅಧಿಕ ಜನರು ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತಪಟ್ಟವರ ಕುಟುಂಬಗಳಿಗೆ 5ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಸೋಮವಾರ ಬೆಳಗ್ಗೆ 11.30ರ ಸುಮಾರಿಗೆ ಲುಂಬಿನಿ ಗಾರ್ಡನ್ ಸಮೀಪದ ಜೋಗಪ್ಪ ಲೇಔಟ್‌ನಲ್ಲಿ ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಬಿದ್ದಿತ್ತು. ಈ ಅವಘಡದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಬಿಬಿಎಂಪಿ ಮೇಯರ್ ಗಂಗಾಬಿಕೆ ಮಲ್ಲಿಕಾರ್ಜುನ್, ಸಚಿವ ಕೃಷ್ಣ ಬೈರೇಗೌಡ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು….

  • ಸುದ್ದಿ

    ನನಗೆ ಈಗ ಎಷ್ಟು ವಯಸ್ಸು ಅಂತ ನಡೆದಾಡುವ ದೇವರು ಶಿವಕುಮಾರ ಸ್ವಾಮೀಜಿಗಳು ಕೇಳಿದ್ದೇಕೆ..!

    ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳನ್ನು ನಡೆದಾಡುವ ದೇವರು ಎಂದೇ ಭಕ್ತರು ಕರೆಯುತ್ತಾರೆ.ಮೊನ್ನೆಯಷ್ಟೇ ಸಿದ್ದಗಂಗಾ ಶ್ರೀ ಗಳನ್ನು ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮಠದಲ್ಲಿಯೇ ಚಿಕಿತ್ಸೆ ನೀಡಲಾಗಿತ್ತು. ನಡೆದಾಡುವ ದೇವರು ಎಂದೇ ಕರೆಯುವ ಸಿದ್ದಗಂಗಾ ಶ್ರೀ ಗಳು ಕಿರಿಯಾ ಸ್ವಾಮೀಜಿಗಳಲ್ಲಿ ನನ್ನ ವಯಸ್ಸು ಎಷ್ಟು ಅಂತ ಕೇಳಿದ್ದಾರೆ! ಅದಕ್ಕೆ ಕಿರಿಯ ಶ್ರೀ ಗಳು 111 ವರ್ಷ ಆಗಿದೆ ಎಂದಾಗ ಬಹಳ ಆಯ್ತು ಎಂದು ಶಿವಕುಮಾರ ಸ್ವಾಮೀಜಿಗಳು ಹೇಳಿದ್ದಾರೆ. ಸಿದ್ದಗಂಗಾ ಶ್ರೀಗಳ ಅನಾರೋಗ್ಯದ ಹಿನ್ನೆಲೆಯಲ್ಲಿ ಡಿಸಿಎಂ ಜಿ.ಪರಮೇಶ್ವರ್ ಸಿದ್ದಗಂಗಾ ಮಠಕ್ಕೆ ಆಗಮಿಸಿದರು….

  • inspirational

    ದಿನ ಭವಿಷ್ಯ ಶುಕ್ರವಾರ, ಈ ಶುಭ ದಿನದಂದು ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(16 ನವೆಂಬರ್, 2018) ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ ಬರುತ್ತದೆ. ಇಂದು ನೀವು ಹಚ್ಚು ಪ್ರಯತ್ನ ಮಾಡಬೇಕಾಗಿಬಂದರೂ ಕೂಡ…

  • ಸುದ್ದಿ

    ಅಹಮದಾಬಾದ್: ಬಿಸಿಲ ಬೇಗೆಯಿಂದ ಕಾರನ್ನು ತಂಪಾಗಿಸಲು ಮಹಿಳೆ ಮಾಡಿದ ಉಪಾಯವೇನು ಗೊತ್ತೆ?….ಇಲ್ಲಿದೆ ನೋಡಿ!

    ಹಮದಾಬಾದ್: ಕಾರಿನೊಳಗೆ ಧಗೆ ಹೆಚ್ಚಾದರೆ, ಕಾರು ಬಿಸಿಯಾದರೇ ಕಾರಿನಲ್ಲಿ ಎಸಿ ಹಾಕಿಕೊಳ್ಳುತ್ತೇವೆ, ಕಾರನ್ನು ನೆರಳಿಗೆ ನಿಲ್ಲಿಸುತ್ತೇವೆ, ಆದರೆ ಇಲ್ಲೊಬ್ಬ ಮಹಿಳೆ ತಮ್ಮ ಕಾರನ್ನು ತಂಪಾಗಿಸಲು ವಿಶೇಷ ಪ್ರಯೋಗ ಮಾಡಿದ್ದಾರೆ. ಅಹಮದಾಬಾದ್​ ನಗರದಲ್ಲಿ ಬಿಸಿಲ ಬೇಗೆ ಹೆಚ್ಚಳವಾಗಿದ್ದು ತಾಪಮಾನವು 45 ಡಿಗ್ರಿವರೆಗೂ ಏರಿಕೆಯಾಗಿದೆ. ಹೀಗಾಗಿ ಇಡೀ ಕಾರಿಗೆ ಸಗಣಿಯನ್ನು ಹಚ್ಚಿ ಕಾರನ್ನು ತಂಪಾಗಿರಿಸುವ ಜತೆಗೆ ಚಾಲನೆ ವೇಳೆ ತಂಪಾದ ಅನುಭವವನ್ನು ಪಡೆಯುವ ಪ್ರಯತ್ನವನ್ನು ಇಲ್ಲಿನ ಮಹಿಳೆಯೊಬ್ಬರು ಮಾಡಿದ್ದಾರೆ. ಸೆಜಲ್ ಶಾ ಎಂಬ ಮಹಿಳೆ ತಮ್ಮ ಟಯೋಟೋ ಆಲ್ಟೀಸ್ ಕಾರಿನ…

  • ವೀಡಿಯೊ ಗ್ಯಾಲರಿ

    ಕೇವಲ 3 ನಿಮಿಷದ ಈ ವಿಡಿಯೋ ಆಸ್ಕರ್ ಗೆದ್ದಿದೆ.!ನಾವು ಮಾಡುವ ಒಂದು ಚಿಕ್ಕ ಸಹಾಯ ನಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರುತ್ತೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿ.!ನೋಡಿ ಹೆಚ್ಚೆಚ್ಚು ಶೇರ್ ಮಾಡಿ…

    ಕೇವಲ ಮೂರೂ ನಿಮಿಷದ ಈ ಅನಿಮೇಟೆಡ್ ವಿಡಿಯೋ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.ನಾವು ಮಾಡುವ ಒಂದು ಚಿಕ್ಕ ಸಹಾಯ ನಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರುತ್ತೆ ಎಂಬುದಕ್ಕೆ ಈ ವಿಡಿಯೋನೆ ಸಾಕ್ಷಿ. ಪ್ಯಾಶನ್’ಸ್ ಕೆಯ್ರ & ಕಾನ್ಸ್ಟಂಟೈನ್ ಅನ್ನುವವರು ಈ ಅದ್ಭುತವಾದ ವಿಡಿಯೋ ನಿರ್ದೇಶನ ಮಾಡಿದ್ದಾರೆ. ತಪ್ಪದೆ ಕೊನೆಯವರೆಗೂ ನೋಡಿ… ಒಂದು ಒಳ್ಳೆ ಮೆಸೇಜ್ ಹೊಂದಿರೋ ಈ ವಿಡಿಯೋವನ್ನು ನೋಡಿ ಮತ್ತು ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ…

  • ಸುದ್ದಿ

    ಇಲಿಗಳನ್ನು ತಿಂದು ಜೀವನವನ್ನು ನಡೆಸುತ್ತಿದ್ದರೆ ಇಲ್ಲಿನ ಜನರು …ಕಾರಣ..?

    ಬಿಹಾರದ ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಬಿಹಾರದಲ್ಲಿ ಎದುರಾಗಿರುವ ಪ್ರವಾಹದಿಂದಾಗಿ ದೂರದ ಗ್ರಾಮಗಳ ಜನರಿಗೆ ತಿನ್ನಲು ಆಹಾರವೂ ದೊರೆಯುತ್ತಿಲ್ಲ ಎಂಬುದಕ್ಕೆ ಕಟಿಹಾರ್ ಜಿಲ್ಲೆಯ ದಂಗಿ ಟೋಲಾ ಗ್ರಾಮಸ್ಥರೇ ನಿದರ್ಶನ! ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಈ ಪ್ರದೇಶದಲ್ಲಿ ವಾಸವಿದ್ದ ಸುಮಾರು…