ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚುನಾವಣೆ ಹತ್ತಿರವಾದಂತೆ ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಗಳು ಬಿರುಸುಗೊಂಡಿವೆ. ನಟ ಹಾಗೂ ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಸಾರಥ್ಯದ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷವು ಮೊದಲ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಸಂಪೂರ್ಣ ಪಾರರ್ದಶಕ ಹಾಗೂ ಸರಳ ಆಡಳಿತ ನಡೆಸುವ ಭರವಸೆಯನ್ನು ನೀಡಿದ್ದಾರೆ.

24 ಅಂಶಗಳಿರುವ ಈ ಪ್ರಣಾಳಿಕೆಯಲ್ಲಿ ಸಂಪೂರ್ಣ ಪಾರದರ್ಶಕ ಆಡಳಿತ ನೀಡುವ ಬಗ್ಗೆ ಆಶ್ವಾಸನೆ ನೀಡಲಾಗಿದೆ. ಈ ಪ್ರಣಾಳಿಕೆಯನ್ನು ಸಂಪೂರ್ಣವಾಗಿ ಓದಿದ್ರೆ, ನಿಮಗೆ ಅನ್ನಿಸಬಹುದು ಇದು ಯಾವುದೋ ಫಿಲ್ಮಗೆ ಬರೆದ ಸ್ಕ್ರಿಪ್ಟ್ ನಂತೆ ಇದೆಯಲ್ಲಾ ಎಂದು. ಯಾಕೆಂದ್ರೆ ಈ ರೀತಿ ಅಂಶಗಳನ್ನು ನಾವು ಚಲನಚಿತ್ರಗಳಲ್ಲಿ ಮಾತ್ರ ನೋಡಲಿಕ್ಕೆ ಸಾದ್ಯ.ಉಪೇಂದ್ರರವರು ಗೆದ್ದು ಈ ಪ್ರನಾಳಿಕೆಯಲ್ಲಿರುವಂತೆ ಆಡಳಿತ ಮಾಡಿದ್ದೇ ಆದಲ್ಲಿ ನಮ್ಮ ರಾಜ್ಯ 2020ಗೆ “ಸೂಪರ್ ರಾಜ್ಯ” ಆಗೋದ್ರಲ್ಲಿ ಡವ್’ಟೆ ಬೇಡ…


ಇದು ಮೊದಲನೆ ಭಾಗವಾಗಿದ್ದು, ಪಕ್ಷದ ಪ್ರಣಾಳಿಕೆ ಕುರಿತು ಸಾರ್ವಜನಿಕರು ತಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ಪರಿಗಣಿಸಿ ಅಂತಿಮ ಪ್ರಣಾಳಿಕೆ ಬಿಡುಗಡೆ ಮಾಡಲಾಗುವುದು ಎಂದು ಉಪೇಂದ್ರರವರು ಹೇಳಿದ್ದಾರೆ.
ಪ್ರಣಾಳಿಕೆಗೆ ಸಲಹೆ ಮತ್ತು ಅಭಿಪ್ರಾಯ ನೀಡಲು ಮೊಬೈಲ್- 9845396204, 9845396804 ಮತ್ತು ideaskpjpuppi@ gmail.com


ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ಎರಡನೇ ಅತಿ ದೊಡ್ಡ ರೈಲ್ವೆ ಓವರ್ ಬ್ರಿಡ್ಜ್ ಈ ತಿಂಗಳ ಅಂತ್ಯಕ್ಕೆ ಉದ್ಘಾಟನೆಯಾಗುತ್ತಿದೆ. ಪಶ್ಚಿಮ ಬಂಗಾಳದ ಬುರ್ದ್ವಾನ್ ಜಂಕ್ಷನ್ ನಲ್ಲಿ ನಾಲ್ಕು ಪಥದ ಕೇಬಲ್ ಸ್ಟೇಯಡ್ ರೈಲ್ವೆ ಮೇಲು ಸೇತುವೆ ನಿರ್ಮಾಣವನ್ನು ಭಾರತೀಯ ರೈಲ್ವೆ ಪೂರ್ಣಗೊಳಿಸಿದೆ. ಇದನ್ನು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಸೆಪ್ಟೆಂಬರ್ 30 ರಂದು ಉದ್ಘಾಟಿಸಲಿದ್ದಾರೆ. ಸಂಚಾರಕ್ಕೆ ಒಂದು ದಿನವೂ ವ್ಯತ್ಯಯವಾಗದಂತೆ 188.43 ಮೀಟರ್ ಕೇಬಲ್ ಸ್ಟೇಯ್ಡ್ ಓವರ್ ಬಿಡ್ಜ್ ಕಾಮಗಾರಿಯನ್ನು 197 ದಿನಗಳಲ್ಲಿ ಪೂರ್ಣಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ…
ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ರತ್ನಗಳ ಬಗ್ಗೆ ಹೇಳಲಾಗಿದೆ. ಯಾವ ರತ್ನ ಧಾರಣೆ ಮಾಡಿದ್ರೆ ಏನು ಲಾಭ ಎಂಬುದನ್ನು ವಿವರಿಸಲಾಗಿದೆ. ಹಾಗೆ ತಾಮ್ರಕ್ಕೂ ಹೆಚ್ಚಿನ ಮಹತ್ವ ನೀಡಲಾಗಿದೆ. ಮನೆಯಲ್ಲಿ ತಾಮ್ರದ ವಸ್ತುಗಳಿದ್ರೆ ನಕಾರಾತ್ಮಕ ಶಕ್ತಿಗಳು ಮನೆ ಪ್ರವೇಶ ಮಾಡುವುದಿಲ್ಲವಂತೆ. ವಾಸ್ತು ಶಾಸ್ತ್ರದಲ್ಲಿ ತಾಮ್ರದ ವಸ್ತುಗಳು ಯಾವ ಜಾಗದಲ್ಲಿದ್ದರೆ ನಕಾರಾತ್ಮಕ ಶಕ್ತಿ ಪ್ರಭಾವ ಕಡಿಮೆಯಾಗುತ್ತದೆ ಎಂಬುದನ್ನೂ ಹೇಳಲಾಗಿದೆ. ತಾಮ್ರ ಕಠಿಣ ಕೆಲಸವನ್ನು ಸುಲಭ ಮಾಡುತ್ತದೆ. ಪ್ರತಿಯೊಂದು ಕೆಲಸದಲ್ಲೂ ಯಶಸ್ಸು ಸಿಗಲು ಇದು ಕಾರಣವಾಗುತ್ತದೆ. ಮನೆಯಲ್ಲಿ ಸಕಾರಾತ್ಮಕ ಶಕ್ತಿ ನೆಲೆಸಿದ್ದರೆ ವಾಸ್ತುದೋಷ…
ಇದು ನಿಮಗೆ ತಮಾಷೆ ಅನ್ನಿಸಬಹುದು, ಏನಪ್ಪಾ ಆ ತಮಾಷೆ ಅಂತಿರಾ. ಹೌದು, ಉತ್ತರಪ್ರದೇಶದ ಅಲಿಘಡ್ ಎಂಬಲ್ಲಿ ಈ ತಮಾಷೆ ನಡೆದಿದೆ. ಗಡ್ಡ ಶೇವ್ ಮಾಡಲು ನಿರಾಕರಿಸಿದ ಕಾರಣಕ್ಕೆ
ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಬೆಂಗಳೂರು ತಂಡವನ್ನು ಬೆಂಬಲಿಸಿದ್ದ ಅಭಿಮಾನಿಯೊಬ್ಬರು ಒಂದೇ ದಿನದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದಾರೆ. ಶನಿವಾರ ನಡೆದ ಪಂದ್ಯದಲ್ಲಿ ದೀಪಿಕಾ ಘೋಷ್ ಎಂಬವರು ಬೆಂಗಳೂರು ತಂಡವನ್ನು ಧ್ವಜ ಹಿಡಿದು ಬೆಂಬಲಿಸುತ್ತಿದ್ದರು. ಇವರು ಧ್ವಜ ಹಿಡಿದು ಬೆಂಬಲಿಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದೇ ತಡ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್ಸ್ಟಾಗ್ರಾಮ್ನಲ್ಲಿ 6 ಸಾವಿರ ಮಂದಿ ಫಾಲೋ ಮಾಡುತ್ತಿದ್ದರೆ ದಿನ ಬೆಳಗಾಗುವುದರ ಒಳಗಡೆ ಒಂದು ಲಕ್ಷಕ್ಕೂ ಅಧಿಕ ಮಂದಿ ಫಾಲೋ ಮಾಡಿದ್ದಾರೆ. ದೀಪಿಕಾ ತಮ್ಮ…
ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತೀರಾ..? ಹಾಗಿದ್ರೆ ಹುಷಾರ್ 10 ಸಾವಿರ ಫೈನ್ ಕಟ್ಟಲೇಬೇಕು. ಇದು ಕೇಂದ್ರ ಸರ್ಕಾರದ ಹೊಸ ನಿಯಮ. ಇತ್ತೀಚೆಗಷ್ಟೇ ಕರ್ನಾಟಕ ಸರ್ಕಾರ ಕೂಡ ಸಂಚಾರಿ ನಿಯಮ ಉಲ್ಲಂಘನೆಗೆ ಭಾರೀ ದಂಡ ವಿಧಿಸಿದೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಕೂಡ ಸಂಚಾರಿ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕಲು ಹೊಸ ಮೋಟಾರು ವಾಹನ ಕಾಯ್ದೆ ಮಸೂದೆ ಮಂಡಿಸಿದೆ. ಹೊಸ ಮಸೂದೆ ಪ್ರಕಾರ ಮದ್ಯಪಾನ ಮಾಡಿದ್ರೆ 10 ಸಾವಿರ ದಂಡ, ಅದೇ ರೀತಿ ರ್ಯಾಶ್ ಡ್ರೈವ್ ಮಾಡಿದ್ರೆ 5…
ಮಾಡೆಲ್ ಮತ್ತು ನಟಿ ಆಮಿ ಜಾಕ್ಸನ್ ಅವರು ಮದುವೆಗೂ ಮುನ್ನವೇ ಗರ್ಭಿಣಿಯಾಗಿದ್ದು, ಈ ಬಗ್ಗೆ ಸ್ವತಃ ಅವರೇ ಹೇಳಿಕೊಂಡಿದ್ದಾರೆ. ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯಿಸಿರುವ ‘ದಿ ವಿಲನ್’ ಚಿತ್ರದ ನಾಯಕಿ ಆಮಿ ಜಾಕ್ಸನ್ ಈ ವಿಚಾರ ಬಹಿರಂಗಗೊಳಿಸುತ್ತಿದ್ದಂತೆಯೇ ಎಲ್ಲೆಡೆ ಭಾರೀ ಸುದ್ದಿಯಾಗುತ್ತಿದೆ. ಆದರೆ, ಮದುವೆಯ ಮೊದಲೇ ಆಕೆ ಗರ್ಭಿಣಿಯಾಗಿರುವುದು ಅಭಿಮಾನಿಗಳ ತಲೆ ಸುತ್ತುವಂತೆ ಮಾಡಿದೆ.ನಟಿ ಆಮಿ ಜಾಕ್ಸನ್ ಅವರು ತಾವು ಮಗುವಿಗಾಗಿ ಕಾಯುತ್ತಿರುವ ಬಗ್ಗೆ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ.ತಾಯಂದಿರ…