ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬುದ್ಧನ ಕಾಲದ ಈ ಮಹಾನ್ ಚಿಂತಕ ಒಬ್ಬ ಹೇಳಿರೋ ಈ 10 ಮಾತಿನಿಂದ ನಿಮ್ಮ ಜೀವನದ ದಿಕ್ಕು ಬದಲಾಗುತ್ತೆ….
ಯಾರು ಗೊತ್ತಾ ? ಅವರೇ ಕನ್ಫ್ಯೂಷಿಯಸ್. ಇವರು ಹೆಚ್ಚು ಕಡಿಮೆ ನಮ್ಮ ಗೌತಮ ಬುದ್ಧನ ಕಾಲದೋರು….
ಸಮಾಜ ಅಂದಮೇಲೆ ಅವರಲ್ಲಿ ಜನರ ನಡುವೆ ಎಂಥ ಸಂಬಂಧ ಇರಬೇಕು, ಎಂತೆಂಥ ನೀತಿಗಳಿರಬೇಕು ಅನ್ನೋ ವಿಷಯದ ಬಗ್ಗೆ ಎಲ್ಲಾ ಅವರು ತುಂಬಾ ಬರೆದಿಟ್ಟು ಹೋಗಿದ್ದಾರೆ.
ಇವರ ನುಡಿಮುತ್ತುಗಳು ಇಲ್ಲಿ ನಿಮಗೋಸ್ಕರ ಕೊಟ್ಟಿದ್ದೀವಿ.ಯಾಕೆಂದ್ರೆ ಇವುಗಳಿಗೆ ನಿಮ್ಮ ಜೀವನದ ದಿಕ್ಕನ್ನೇ ಬದಲಾಯಿಸೋ ಶಕ್ತಿ ಇದೆ..
1. ನಿಲ್ಲುವ ಯೋಚನೆ ಇಲ್ಲದೆ ಹೋದರೆ ನೀವು ಎಷ್ಟು ನಿಧಾನವಾಗಿ ನಡೆದರೂ ಪರವಾಗಿಲ್ಲ.
2. ನಿಮ್ಮನ್ನು ಮೀರಿಸದಿರುವವರ ಜೊತೆ ಗೆಳೆತನ ಮಾಡಿಕೊಳ್ಳಬೇಡಿ.
3. ತುಂಬಾ ಕೋಪ ಮಾಡಿಕೊಳ್ಳುವುದಕ್ಕೆ ಮುಂಚೆ, ಅದರಿಂದಾಗುವ ಪರಿಣಾಮಗಳ ಬಗ್ಗೆ ಯೋಚನೆ ಮಾಡಿ.
4. ಗುರಿ ಮುಟ್ಟುವುದಕ್ಕೆ ಆಗುವುದಿಲ್ಲ ಎಂದು ಸ್ಪಷ್ಟವಾದಾಗ ಗುರಿ ಬದಲಾಯಿಸಬೇಡಿ.ನೀವಿಡುವ ಹೆಜ್ಜೆ ಬದಲಾಯಿಸಿ.
5. ನೀವು ಯಾರನಾದರೂ ದ್ವೇಷಿಸಿದರೆ ಅವರು ನಿಮ್ಮನ್ನು ಸೋಲಿಸದಂತೆ.
6. ಅಧಮನಾದವನು ಬೇರೆಯವರಲ್ಲಿ ಏನನ್ನು ಹುಡುಕುತ್ತಾನೋ, ಅದನ್ನು ಉತ್ತಮನಾದವನು ತನ್ನಲ್ಲೇ ಹುಡುಕುತ್ತಾನೆ.
7. ನೀವು ಎಲ್ಲಿಗೆ ಹೋದರೂ ಪೂರ್ತಿ ಮನಸ್ಸಿನಿಂದ ಹೋಗಿ.
8. ತಮ್ಮ ಅಜ್ಞಾನವನ್ನು ತಾವೇ ಕಂಡುಕೊಂಡು ಜ್ಞಾನವನ್ನು ಯಾರು ಹುಡುಕುತ್ತಿರುವುರೋ ಅವರಿಗೆ ಮಾತ್ರ ಅದನ್ನು ಕೊಡಿ.
9. ಚಿಕ್ಕ ಲಾಭಗಳ ಬಲೆಗೆ ಬಿದ್ದರೆ ದೊಡ್ಡ ಕೆಲಸಗಳು ಆಗುವುದಿಲ್ಲ.
10. ಅವರು ನಿಮ್ಮ ಬೆನ್ನ ಮೇಲೆ ಉಗಿದರೆ ನೀವು ಅವರಿಗಿಂತ ಮುಂದೆ ಇದ್ದೀರಿ ಅಂತ ಅರ್ಥ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಯಿ ನಮ್ಮ ದೇಹಾರೋಗ್ಯದ ಕನ್ನಡಿ ಎನ್ನುತ್ತಾರೆ,ಆದರೆ ಕೆಲವರು ಹಲ್ಲುಜ್ಜುವಾಗ ಸ್ನೇಹಿತರ ಜೊತೆ ಮಾತನಾಡಿಕೊಂಡೋ, ಟಿವಿ ನೋಡಿಕೊಂಡೋ, ಮತ್ತೆನ್ನಿನೋ ಮಾಡಿಕೊಂಡೋ ಗಂಟೆಗಟ್ಟಲೆ ಹಲ್ಲು ಉಜ್ಜುತ್ತಾರೆ….
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಮಳೆ, ನೆರೆ ಹಾನಿಯಿಂದಾಗಿ ಹಾಳಾದ ವಾಣಿಜ್ಯ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ನಿಯೋಗ ತೆರಳಿ ಕೇಂದ್ರಕ್ಕೆ ಮನವಿ ಮಾಡಲು ತೀರ್ಮಾನಿಸಲಾಗಿದೆ. ಹಾನಿಯಾದ, ವಿಮೆ ವ್ಯಾಪ್ತಿಗೆ ಬಾರದ ಕಬ್ಬು, ಕಾಫಿ ತೋಟಗಾರಿಕೆ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಒತ್ತಾಯಿಸಿ ಕೇಂದ್ರಕ್ಕೆ ನಿಯೋಗ ಹೋಗಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಸಚಿವ ಜೆಸಿ ಮಾಧುಸ್ವಾಮಿ ತಿಳಿಸಿದ್ದಾರೆ. ಅಲ್ಲದೆ, ಮುಂದಿನ ದಿನಗಳಲ್ಲಿ…
ಹಲವು ದೇಶಗಳಲ್ಲಿ ಹಲವು ರೀತಿಯ ಚಿತ್ರ ವಿಚಿತ್ರ ಪದ್ಧತಿ, ಸಂಪ್ರದಾಯಗಳು ಈಗಲೂ ರೂಢಿಯಲ್ಲಿವೆ. ಕೆಲವು ಸ್ಥಳಗಳಲ್ಲಿ ಅನಾದಿಕಾಲದಿಂದ ಬಂದ ಪದ್ಧತಿಗಳನ್ನು ಈಗಲೂ ಸಹ ಆಚರಿಸಿಕೊಂಡು ಬರಲಾಗ್ತಿದೆ. ನಮಗೆಲ್ಲಾ ಗೊತ್ತಿರುವಂತೆ ಹೆಣ್ಣು ಮಕ್ಕಳ ತಂದೆಯಾದವನಿಗೆ ಅವರಿಗೆ ಯೋಗ್ಯನಾದ ಗಂಡನ್ನು ಹುಡುಕಿ ಮದುವೆ ಮಾಡುವುದೇ ಅತೀ ದೊಡ್ಡ ಜವಾಬ್ದಾರಿಯಾಗಿರುತ್ತೆ.ಇದಕ್ಕಾಗಿ ತಂದೆಯಾದವನು ತುಂಬಾ ಕಷ್ಟಪಟ್ಟು ಮಗಳ ಮಾಡುವೆ ಮಾಡುತ್ತಾನೆ.ಆದ್ರೆ ಈ ಗ್ರಾಮದಲ್ಲಿ ಮಗಳಿಗೆ ವರನನ್ನು ಹುಡುಕಬೇಕಾಗಿಲ್ಲ. ಶಾಕಿಂಗ್ ವಿಷಯ ಅದರಲ್ಲೂ ವಿಚಿತ್ರ ಏನೆಂದರೆ ತಾನು ಸಾಕಿ ಸಲುಹಿದ ಮಗಳನ್ನು ತಂದೆಯೇ ಮದುವೆಯಾಗ್ತಾನೆ….
ಪ್ರಮಂಚದಲ್ಲಿ ಮಹಿಳೆಯರು ಸುಂದರವಾಗಿ ಕಾಣಲು ಅಲಂಕಾರ ಮಾಡಿಕೊಳ್ಳುತ್ತಾರೆ. ಅಲಂಕಾರ ಮಾಡಿಕೊಳ್ಳದೆ ಮಹಿಳೆಯರ ದಿನ ಪೂರ್ಣವಾಗುವುದಿಲ್ಲ. ಅಲಂಕಾರ ಹಾಗೂ ಒಡವೆಗಳಿಗಾಗಿ ಸಾಕಷ್ಟು ಹಣವನ್ನು ಖರ್ಚುಮಾಡಲು ಹಿಂಜರಿಯುವುದಿಲ್ಲ. ಆದರೇ ನಮ್ಮ ಭಾರತೀಯ ಮಹಿಳೆಯರು ಅಲಂಕಾರಕ್ಕಾಗಿ ಧರಿಸುವ ಆಭರಣಗಳ ಹಿಂದಿರುವ ವೈಜ್ಞಾನಿಕ ಕಾರಣಗಳು ಏನೆಂದು ತಿಳಿಯೋಣ.
ಮೇಷ ರಾಶಿ ಭವಿಷ್ಯ (Monday, December 6, 2021) ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ಅವುಗಳನ್ನು ಶಾಶ್ವತವಾಗಿ ದೂರವಿಸಿರಿಸಲು ನಿಮ್ಮ ಜೀವನಶೈಲಿಯನ್ನು ಬದಲಿಸಲು ಇದು ಸರಿಯಾದ ಸಮಯ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ನಿಮ್ಮ ಹವ್ಯಾಸಗಳನ್ನು ಮುಂದುವರಿಸುವ ಮತ್ತು ಕುಟುಂಬದ ಸದಸ್ಯರಿಗೆ ಸಹಾಯ ಮಾಡುವ ಮೂಲಕ ನೀವು ಸಮಯ ಕಳೆಯಬಹುದು. ಇಂದು ನಿಮ್ಮ ಪ್ರೇಮಿ ನಿಮ್ಮ ಮಾತುಗಳನ್ನು ಕೇಳುವುದಕ್ಕಿಂತ ತನ್ನ ಮಾತುಗಳನ್ನು ಹೇಳಲು ಇಷ್ಟಪಡುತ್ತಾನೆ. ಈ ಕಾರಣದಿಂದಾಗಿ ನೀವು ಸ್ವಲ್ಪ…
ನಮ್ಮ ಜನರು ಅಳುವವರನ್ನ ದುರ್ಬಲರು ಕೈಲಾಗದವರು ಎಂದು ತಿಳಿಯುತ್ತಾರೆ ಅದು ತಪ್ಪು ಎಂಬುದು ಕೆಲವರಿಗೆ ಮಾತ್ರ ಗೊತ್ತು. ಇನ್ನು ಕೆಲವರು ಆಳುವವರಿಗೆ ಯಾವಾಗಲು ಬೈಯುತ್ತಾರೆ, ಸಣ್ಣ ಸಣ್ಣ ವಿಚಾರಕ್ಕೆ ಆಳುವವರಿಗೆ ಕಣ್ಣಿನ ತುದಿಯಲ್ಲೇ ಇರತ್ತೆ ನೀರು, ನಿನ್ನ ಕಣ್ಣಲ್ಲಿ ಕಾವೇರಿನೇ ಇದಾಳೆ. ಅಳುಮುಂಜಿ ನೀನು, ಹುಡುಗರು ಅತ್ತರೆ ನೀನೇನು ಹೆಂಗುಸ್ರುತರ ಅಳ್ತಿಯಲ ಅಂತ ಹೇಳುತ್ತಾರೆ ಹೀಗೆ ವಿವಿಧ ಬಗೆಯ ನಾಮಕರಣ ಮಾಡಿ ಆಳುವವರಿಗೆ ಮುಜುಗರವಾಗುವಂತೆ ಮಾಡುತ್ತಾರೆ.