ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಬುಧವಾರ, 28/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪಾಲುಗಾರಿಕೆ ವ್ಯವಹಾರ ಸಾಧ್ಯತೆ. ನೀವು ಕೆಲಸದಲ್ಲಿ ನಿಜವಾಗಿಯೂ ಕಷ್ಟಕರ ದಿನವನ್ನು ಹೊಂದಿರಬಹುದು. ದೈವಾನುಗ್ರಹದಿಂದ ದೈನಂದಿನ ಕೆಲಸಕಾರ್ಯಗಳಿಗೆ ಉತ್ಸಾಹ ತುಂಬಲಿದೆ. ಅನಿರೀಕ್ಷಿತ ಧನಾಗಮನ ಸಾಧ್ಯತೆ ಕಂಡುಬರುತ್ತಿದೆ. ಹೊಸ ಸದ್ಯದರಲ್ಲಿಯೇ ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ದೊರೆಯುವುದು. ಪ್ರಯಾಣ ಅನುಕೂಲಕರವಾಗಿದ್ದರೂ ದುಬಾರಿಯಾಗಿರುತ್ತದೆ.

ಆರೋಗ್ಯದಲ್ಲಿ ಸ್ವಲ್ಪಮಟ್ಟಿನ ವ್ಯತ್ಯಯ. ದಾಯಾದಿಗಳ ಬಗ್ಗೆ ಜಾಗ್ರತೆ ವಹಿಸಬೇಕು. ವಿದ್ಯಾರ್ಥಿಗಳಿಗೆ ಆತಂಕದ ಕ್ಷಣಗಳು. ಹಣಕಾಸು ಖಂಡಿತವಾಗಿಯೂ ವೃದ್ಧಿಯಾಗುತ್ತದೆ.ಸಂಚಾರದಲ್ಲಿ ಅಪಘಾತ ಭೀತಿ ತಂದೀತು.

ಉದ್ಯೋಗ ನಿಮಿತ್ತ ದೂರದ ಪ್ರಯಾಣ. ವೃತ್ತಿರಂಗದಲ್ಲಿ ಬದಲಾವಣೆಯ ಸಾಧ್ಯತೆ. ಧಾರ್ಮಿಕ ಸಮಾರಂಭಗಳಿಗಾಗಿ ಹಣ ವ್ಯಯ ಮಾಡಬೇಕಾದೀತು. ಉತ್ತಮ ಕಾರ್ಯಗಳನ್ನು ಶ್ರದ್ಧೆಯಿಂದ ನೆರವೇರಿಸಿ. ಆರ್ಥಿಕವಾಗಿ ಹಂತ ಹಂತವಾಗಿ ಅಭಿವೃದ್ಧಿ

ಹಳೆಯ ವಾಹನಗಳ ಮಾರಾಟದಿಂದ ಹೆಚ್ಚಿನ ಲಾಭ. ಮಕ್ಕಳಿಂದ ಮನಸ್ಸಿಗೆ ಮುದ ನೀಡುವ ಸುದ್ದಿಯನ್ನು ಕೇಳುವ ಭಾಗ್ಯ ನಿಮ್ಮದಾಗಲಿದೆ. ಬಂಧುಗಳ ಆಗಮನ ಸಂತಸ ತರಲಿದೆ. ಆರ್ಥಿಕವಾಗಿ ಹಂತ ಹಂತವಾಗಿ ಉನ್ನತಿ ಸಿಗಲಿದೆ.

ಸಮಸ್ಯೆಯನ್ನು ನಿಭಾಯಿ ಸುವಿರಿ. ಧನಾಗಮನದಿಂದ ತೃಪ್ತಿ ನಿಷ್ಠೂರ ಮಾತುಗಳಿಂದ ವಿರೋಧ ಎದುರಾದೀತು. ಆರೋಗ್ಯದ ಸುಧಾರಣೆ ಅಗತ್ಯ. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಹೊಂದಬೇಡಿ. ನ್ಯಾಯಾಲಯದ ಕೆಲಸಗಳಿಗೆ ಹಿನ್ನಡೆ.

ಕೆಲಸ ಕಾರ್ಯಗಳಲ್ಲಿ ಆಲಸ್ಯ ತಲೆದೋರೀತು. ಬಂಧುಮಿತ್ರರ ಸಮಾಗಮದಿಂದ ಮನಸ್ಸಿಗೆ ಸಂತಸ. ಆರೋಗ್ಯದಲ್ಲಿ ತೊಂದರೆ. ವಿಲಾಸಿ ಜೀವನಕ್ಕಾಗಿ ಖರ್ಚುಮಾಡುವ ಸಾಧ್ಯತೆ. ದೂರ ಸಂಚಾರದಲ್ಲಿ ಕಾರ್ಯಸಿದ್ಧಿ ಕುಟುಂಬದ ವ್ಯವಹಾರಗಳಲ್ಲಿ ಸಂಯಮದಿಂದ ವರ್ತಿಸಿ.

ನಿಮ್ಮ ಬಹುದಿನಗಳ ಕನಸನ್ನು ಸಾಕಾರಗೊಳಿಸುವ ಮನಸ್ಸು ನಿಮಗೀಗ ಬಂದಿದೆ. ನಿಮ್ಮ ಹೆಂಡತಿಯ ಜೊತೆ ಪ್ರವಾಸಕ್ಕೆ ಹೋಗಲು ಒಳ್ಳೆಯ ದಿನ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭ ತರುತ್ತವೆ. ನೀವು ಅತುರದ ನಿರ್ಣಯಗಳನ್ನು ಕೈಗೊಂಡರೆ ಈ ದಿನ ನಿಮ್ಮನ್ನು ನಿರಾಸೆಗೊಳಿಸುತ್ತದೆ. ಹೆಚ್ಚುವರಿ ಆದಾಯದ ಬಗ್ಗೆ ಆಲೋಚನೆ.

ತನಗೆ ಬಂದ ಅವಕಾಶಗಳನ್ನು ಕಳೆದುಕೊಳ್ಳಬೇಡಿ. ಧಾರ್ಮಿಕ ಕ್ಷೇತ್ರ ದರ್ಶನ ಸಾಧ್ಯತೆ. ಆರೋಗ್ಯದಲ್ಲಿ ಜಾಗ್ರತೆ ಇರಲಿ.ಗೃಹ ನಿರ್ಮಾಣ ಕಾರ್ಯಗಳಲ್ಲಿ ಚುರುಕುತನ ಕಂಡುಬರಲಿದೆ.ಹಿರಿಯರನ್ನು ಗೌರವಿಸಿ. ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ಆಲೋಚಿಸಿ ಮುನ್ನೆಡೆಯಿರಿ.

ಹೆಣ್ಣುಮಕ್ಕಳ ಕಡೆಯಿಂದ ಸಂತೋಷದ ಸುದ್ದಿ,ಮನೋರಂಜನೆಯಾಗಿ ಹಣ ಖರ್ಚು. ವಿದ್ಯಾರ್ಥಿಗಳಿಗೆ, ಅವಿವಾಹಿತರಿಗೆ, ನಿರುದ್ಯೋಗಿಗಳಿಗೆ ಶುಭವಾರ್ತೆ. ನೇರವಾದ ಮಾರ್ಗ ಅನುಸರಿಸಿ.

ವ್ಯವಹಾರಗಳಲ್ಲಿ ಒಳ್ಳೆಯ ಬೆಳವಣಿಗೆ. ಪಾಲುದಾರರಿಂದ ವಿರೋಧ.ಸಂಚಾರದಲ್ಲಿ ಸಮಸ್ಯೆ.ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಕಂಡುಬರಲಿದೆ. ಮನಸ್ಸಿನ ದುಗುಡಗಳು ಕಡಿಮೆ ಆಗುವುದು. ಮನರಂಜನೆ ಮೇಲೆ ಅತಿಯಾಗಿ ಖರ್ಚು ಮಾಡಬೇಡಿ.

ನಿಮ್ಮ ಕಾರ್ಯದಲ್ಲಿ ತಲ್ಲೀನರಾಗಿ. ಯಶಸ್ಸು ನಿಮ್ಮದಾಗುವುದು. ದೇಹಾರೋಗ್ಯದ ಬಗ್ಗೆ ಉದಾಸೀನತೆ ತೋರದಿರಿ. ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ. ಜೀವನದಲ್ಲಿ ಪ್ರಮುಖ ನಿರ್ಧಾರವೊಂದನ್ನು ಕೈಗೊಂಡು ನಿರ್ಣಾಯಕ ಘಟ್ಟ ತಲುಪುವ ಸಾಧ್ಯತೆ ದೇವತಾಕಾರ್ಯಗಳಿಗೆ ಧನವ್ಯಯ. ಆರ್ಥಿಕ ಸಂಪನ್ಮೂಲಗಳಿಗಾಗಿ ಚಿಂತನೆ. ಸಾಂಸಾರಿಕವಾಗಿ ನೆಮ್ಮದಿ ಇರುತ್ತದೆ.

ಮನೆಯವರ ಸಹಕಾರದಿಂದಾಗಿ ಯಶಸ್ಸು. ಆರೋಗ್ಯವನ್ನು ಕಾಯ್ದುಕೊಳ್ಳಬೇಕು. ಮನೆಯ ಜವಾಬ್ದಾರಿಗಳನ್ನು ನಿರ್ಲಕ್ಷಿಸಬೇಡಿ. ಸಣ್ಣ ಸಣ್ಣ ವಿಚಾರಗಳು ಕೂಡಾ ಗಂಭೀರವಾಗಲಿವೆ. ಹಣಕಾಸಿನ ಪರಿಸ್ಥಿತಿ ಸುಧಾರಣೆ

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯ ಮರಣಿಸಿದ ನಂತರ ಆತನ ಶ್ರಾದ್ಧ ಕರ್ಮಗಳನ್ನು ಮಾಡುವವರೆಗೂ ಆತನ ಆತ್ಮ ಈ ಲೋಕದಲ್ಲೇ ತಿರುಗಾಡುತ್ತಿರುತ್ತದೆ ಎಂದು ಹಿಂದು ಪುರಾಣಗಳು ನಂಬುತ್ತವೆ.
ದೇಶಿ ಜಿಪಿಎಸ್ ಗೆ ನಾವಿಕ್ ಎಂದು ನಾಮಕರಣ ಮಾಡಿದ್ದ ಪ್ರಧಾನಿ, ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಕರು ದಾರಿ ತಪ್ಪಿದರೆ, ಸರಿಯಾದ ದಾರಿ ತೋರಿಸುವ ದೇಶಿ ಜಿಪಿಎಸ್ (ಗ್ಲೋಬಲ್ ಪೊಸಿಷನಿಂಗ್ ಸಿಸ್ಟಂ ಅಥವಾ ದಿಕ್ಸೂಚಿ ವ್ಯವಸ್ಥೆಯ ತಂತ್ರಜ್ಞಾನ) ನಾವಿಕ್ ಅಂತಿಮ ಹಂತದ ಪರೀಕ್ಷಾರ್ಥ ಪ್ರಯೋಗದಲ್ಲಿದ್ದು, 2018 ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.
ಮೊದಲದಿನ 4 ಲಕ್ಷ ಮಕ್ಕಳಿಗೆ ಉಚಿತ ಲಸಿಕೆ ರಾಜ್ಯದಲ್ಲಿ 15-18ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿದೆ.ಮೊದಲದಿನ 4.03 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಆ ಮೂಲಕ ಶೇ.63 ಗುರಿ ಸಾಧನೆ ಮಾಡಲಾಗಿದೆ. ಸೋಮವಾರ ರಾಜ್ಯಾದ್ಯಂತ ನಡೆದ ಲಸಿಕೆ ಅಭಿಯಾನದಲ್ಲಿ 6,38,891 ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಗುರಿ ಹೊಂದಲಾಗಿತ್ತು.ಈ ಪೈಕಿ (ಸಂಜೆ 7:30ರವೆರಗೂ) 4,03,928 ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಈ ವಯೋಮಾನದ ಎಲ್ಲ ಮಕ್ಕಳಿಗೂ ಕೋವ್ಯಾಕ್ಸೀನ್ ಹಾಕಿರುವುದರಿಂದ 28ದಿನಗಳ ನಂತರ 2ನೇ ಡೋಸ್…
![]()
ಜನರು ATM ಕಾರ್ಡ್ ಮೂಲಕ ಮಾಡುವ ವ್ಯವಹರಕ್ಕನುಗುಣವಾಗಿ 25 ಸಾವಿರದಿಂದ 5 ಲಕ್ಷ ಹಣದ ವರೆಗೆ ಅಪಘಾತ ವಿಮೆಯನ್ನು ಪಡೆಯಬಹುದಾಗಿದೆ..ಜನರಿಗೆ ಉಪಯೋಗವಾಗುವಂತ ಈ ಮಹತ್ತರ ಯೋಜನೆಯ ಬಗ್ಗೆ ಇಲ್ಲಿದೆ ನೋಡಿ ವಿವರ.. ಈ ಸೌಲಭ್ಯದ ಲಾಭ ಪಡೆಯಬೇಕಿದ್ದರೆ ನಿಮ್ಮ ಬ್ಯಾಂಕ್ ಅಕೌಂಟ್ ಹಾಗೂ ಪಾಸ್ ಬುಕ್ ಚಾಲ್ತಿಯಲ್ಲಿರಬೇಕು.. ನೀವು ATM ಕಾರ್ಡ್ ಪಡೆದ 45 ದಿನಗಳಲ್ಲಿ ಕಾರ್ಡ್ ಅನ್ನು ಬಳಸಿ ವ್ಯವಹಾರ ಮಾಡಿದ್ದರೆ ಈ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ.. ಯಾವ ಯಾವ ಕಾರ್ಡ್ ಗಳಿಗೆ ಎಷ್ಟು ವಿಮೆ…
ಆಗೊಮ್ಮೆ ಈಗೊಮ್ಮೆ ಸುದ್ದಿಯಾಗುವ ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಇದೀಗ ನೆಟ್ಟಿಗರ ಆಕ್ರೋಶಕ್ಕೆ ತುತ್ತಾಗಿದ್ದಾರೆ. ಅವಕಾಶ ಸಿಕ್ಕಾಗ ತಾವು ಮತದಾನ ಮಾಡದೇ, ಇದೀಗ ಟ್ವಿಟರ್ ನಲ್ಲಿ ಮತದಾನದ ಜಾಗೃತಿ ಮೂಡಿಸಲು ಹೋಗಿ ಟ್ವಿಟ್ಟಿಗರಿಂದ ಮಂಗಳಾರತಿ ಮಾಡಿಸಿಕೊಂಡಿದ್ದಾರೆ. ರಮ್ಯಾ ತಮ್ಮ ಟ್ವಿಟ್ಟರ್ ನಲ್ಲಿ, ‘ಮೊದಲ ಬಾರಿಗೆ ಮತದಾನ ಮಾಡುವ ಯುವ ಮತದಾರರು ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರು ಸೇರಿಸಿಕೊಳ್ಳಿ, ಟೈಂ ಹೋಗ್ತಿದೆ…..ಭವಿಷ್ಯ ನಿಮ್ಮದಾಗಿದೆ’ ಅಂತಾ ಟ್ವೀಟ್ ಮಾಡಿದ್ರು. ಇದಕ್ಕೆ ಪ್ರತಿಕ್ರಿಯಿಸಿರುವ ಟ್ವಿಟ್ಟಿಗರು…
ಬಿಗ್ ಬಾಸ್ ಸೀಸನ್-6 ಕೊನೆಯಾಗುವುದಕ್ಕೆ ಕೆಲವು ದಿನಗಳು ಮಾತ್ರ ಬಾಕಿ ಇದೆ. ಕಳೆದ ವಾರ ಬಿಗ್ ಬಾಸ್ ಮನೆಗೆ ಸ್ಪರ್ಧಿಗಳ ಕುಟುಂಬದವರು ಭೇಟಿ ನೀಡಿದ್ದರು. ಆದರೆ ಈಗ ಹಳೆಯ ಸೀಸನ್ ಸ್ಪರ್ಧಿಗಳು ಬಿಗ್ ಮನೆಗೆ ಎಂಟ್ರಿ ನೀಡಿದ್ದಾರೆ. ಆದರೆ ಅವರಿಗಾಗಿ ಇಲ್ಲಿ ವಿಶೇಷ ಮನೆಯನ್ನು ನಿರ್ಮಿಸಲಾಗಿದೆ. ಬಿಗ್ ಬಾಸ್ ಸೀಸನ್-4 ಸ್ಪರ್ಧಿ ವಿನ್ನರ್, ಒಳ್ಳೆ ಹುಡುಗ ಪ್ರಥಮ್, ರನ್ನರಪ್ ಕಿರಿಕ್ ಕೀರ್ತಿ ಹಾಗೂ ಸಂಜನಾ ಚಿದಾನಂದ್ ಬಿಗ್ ಬಾಸ್ ಮನೆಗೆ ಎಂಟ್ರಿ ನೀಡಿದ್ದಾರೆ. ಬಿಗ್ ಬಾಸ್ ಸೀಸನ್…