ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಳೆದ 21 ವರ್ಷಗಳಿಂದ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವನ್ನು ನಡೆಸುವ ಮೂಲಕ ಸಾವಿರಾರು ಬಡ ಜನರ ಬಾಳಿನ್ನು ಹಸನುಗೊಳಿಸಿವ,ಸಮಾಜದ ಬಡ ವರ್ಗಗಳ ರೋಗಿಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಕಾರ್ಯಕ್ರಮ.

ಸ್ವಯಂ ಸೇವಾ ಸಂಸ್ಥೆಯಾದ ಫ್ರೆಂಡ್ಸ್ ವೆಲ್ ಫೇರ್ ಆರ್ಗನೈಸೇಷನ್ ಕಳೆದ 21 ವರ್ಷಗಳಿಂದ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರಗಳನ್ನು ಆಯೋಜಿಸುತ್ತಾ ಬಂದಿದೆ.ಈ ಶಿಬಿರದಮೂಲಕಸಂಸ್ಥೆಯು ಸಾವಿರಾರು ಬಡ ಜನರಿಗೆ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡು ಅವರ ಬದುಕನ್ನು ಹಸನುಗೊಳಿಸುವಂತೆ ಮಾಡಿದೆ.

ಈ 21 ವರ್ಷದ ಅವಧಿಯಲ್ಲಿ ಸಂಸ್ಥೆಯು ನಡೆಸಿಕೊಂಡುಬಂದಿರುವ ಹತ್ತಾರು ಸಮಾಜಮುಖಿ ಮತ್ತು ಸೇವಾ ಕಾರ್ಯಕ್ರಮ. ಸಾವಿರಾರು ಬಡ ಜನರ ಬಾಳಿನ್ನು ಹಸನುಗೊಳಿಸಿರುವ ಫ್ರೆಂಡ್ಸ್ ವೆಲ್ಫೇರ್ ಆರ್ಗನೈಸೇಷನ್, ಪ್ರತಿವರ್ಷದಂತೆ ಈ ಬಾರಿಯೂ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವನ್ನು ಆಯೋಜಿಸಿದೆ.

ಪ್ರತಿ ವರ್ಷದಂತೆ ಫ್ರೆಂಡ್ಸ್ ವೆಲ್ ಫೇರ್ ಆರ್ಗನೈಸೇಷನ್ ಈ ವರ್ಷವೂ ಆಯೋಜಿಸುತ್ತಿದೆ. ಇದು ಸಂಸ್ಥೆ ನಡೆಸುತ್ತಿರುವ 22 ನೇ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವಾಗಿದೆ. ಈ ವರ್ಷದ ಶಿಬಿರದವಿಶೇಷವೆಂದರೆ ಜರ್ಮನಿಯ ನುರಿತ ಪ್ಲಾಸ್ಟಿಕ್ ತಜ್ಞರ ತಂಡ ಆಗಮಿಸಿ ಸೂಕ್ತ ಚಿಕಿತ್ಸೆ ಮತ್ತು ಪ್ಲಾಸ್ಟಿಕ್ ಸರ್ಜರಿಯನ್ನು ಮಾಡಲಿದೆ. ಸೀಳು ತುಟಿ, ಸೀಳು ಮೇಲ್ದವಡೆ, ಸುಟ್ಟ ಗಾಯಗಳಿಂದ ಚರ್ಮಕ್ಕೆಆಗಿರುವ ಹಾನಿಯನ್ನು ಈ ಪ್ಲಾಸ್ಟಿಕ್ ಸರ್ಜರಿ ಶಿಬಿರದಲ್ಲಿ ಸರಿಪಡಿಸಲಾಗುವುದು.

ಈ ಶಿಬಿರದ ವಿವರಗಳು ಇಂತಿವೆ:-
ಪರೀಕ್ಷಾ/ತಪಾಸಣೆ ದಿನ: 14 ಜನವರಿ 2018 ರಂದು ಬೆಳಗ್ಗೆ 8.30 ರಿಂದ.
ಶಸ್ತ್ರ ಚಿಕಿತ್ಸೆ ದಿನಾಂಕ: 15 ಜನವರಿ 2018 ರಿಂದ 24 ಜನವರಿ 2018 ರವರೆಗೆ.
ಸ್ಥಳ: ವಗುಸ್ ಸೂಪರ್ ವಿಶೇಷ ಆಸ್ಪತ್ರೆ
18 ನೇ ಕ್ರಾಸ್, ಬಸ್ ನಿಲ್ದಾಣದ ಹತ್ತಿರ ಮಲ್ಲೇಶ್ವರಂ ಬೆಂಗಳೂರು– 560003.
ಈ ಶಿಬಿರದಲ್ಲಿ ಪಾಲ್ಗೊಳ್ಳುವ ರೋಗಿಗಳು 14 ಜನವರಿ 2018 ರಂದು ಬೆಳಗ್ಗೆ 8 ಗಂಟೆಗೆ ಈ ಮೇಲಿನ ವಿಳಾಸದಲ್ಲಿ ಹಾಜರಿರಬೇಕು. ಹೆಚ್ಚಿನ ಮಾಹಿತಿಗಾಗಿ ದೀಪೇನ್ ದವೆ– 9591398060 ಅಥವಾಪಾಯಲ್ ಶಾಹ್ – 9591398489 ಇವರನ್ನು ಸಂಪರ್ಕಿಸಬಹುದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲ ರೈತರು ಹೊಂದಲ್ಲ ಒಂದು ಹೊಸ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಈ ಹೊಸ ಪ್ರಯೋಗಗಳನ್ನು ಮಾಡಿ ತಮ್ಮ ಕೃಷಿಯಲ್ಲಿ ಲಾಭವನ್ನು ಗಳಿಸುತ್ತಾರೆ. ರಾಯಚೂರು ಜಿಲ್ಲೆ ಒಂದೆಡೆ ಪ್ರವಾಹಕ್ಕೆ ಸಿಲುಕಿ ಬರಗಾಲದಿಂದ ತತ್ತರಿಸಿ ಹೋಗಿದೆ. ಇಂತಹ ಸಮಯದಲ್ಲೂ ಕೂಡ ಜಿಲ್ಲೆಯ ದೇವದುರ್ಗ ತಾಲೂಕಿನ ರೈತರು ಅಡುಗೆ ಎಣ್ಣೆಯನ್ನು ಬಳಸಿ ಉತ್ತಮ ಕೃಷಿ ಮಾಡಿ ರೈತರ ಪಾಲಿಗೆ ಸ್ಫೂರ್ತಿಯಾಗಿದ್ದಾರೆ. ನಾರಾಯಣಪುರ ಬಲದಂಡೆ ಎಂಬುವ ಕಾಲುವೆಯ ನೀರನ್ನು ನಂಬಿಕೊಂಡು ಕೃಷಿ ಮಾಡುತ್ತಿರುವ ಅನೇಕ ರೈತರ ಮುಖ್ಯ ಬೆಳೆಗಳೆಂದರೆ ಭತ್ತ, ಹತ್ತಿ ಹಾಗೂ ಮೆಣಸಿನಕಾಯಿ. ಆದರೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಮಾರ್ಚ್, 2019) ಬಾಕಿಯಿರುವ ಮನೆಯ ಕೆಲಸ ಮುಗಿಸಲು ನಿಮ್ಮ ಸಂಗಾತಿಯ ಜೊತೆ ಏರ್ಪಾಡುಗಳನ್ನು ಮಾಡಿ. ನಾಳೆ…
ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು
ಈ ಬೀಜಗಳು ಅಧಿಕ ನಾರಿನಂಶವನ್ನು ಹೊಂದಿವೆ. ಈ ಬೀಜಗಳನ್ನು ನೆನೆಸಿದ ನೀರಿನ ಸೇವನೆಯಿಂದ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ ಮತ್ತು ಕರುಳುಗಳಲ್ಲಿ ಜೀರ್ಣಗೊಂಡ ಆಹಾರದ ಚಲನೆ ಸುಲಭಗೊಳ್ಳುತ್ತದೆ. ಈ ನೀರಿನ ಸೇವನೆಯ ಇತರ ಮಹತ್ವಗಳನ್ನು ನೋಡೋಣ. ಚಿಯಾ ಬೀಜಗಳ ಸೇವನೆಯ ಆರೋಗ್ಯಕರ ಪ್ರಯೋಜನಗಳು: ತೂಕ ಇಳಿಕೆಗೆ ಅಪಾರ ನೆರವು ನೀಡುವ ಆರೋಗ್ಯಕರ ವಿಧವೆಂದರೆ ಆಹಾರದಲ್ಲಿ ನಾರಿನಂಶವನ್ನು ಹೆಚ್ಚಿಸುವುದು. ಇದಕ್ಕೆ ಉತ್ತಮ ಆಯ್ಕೆ ಚಿಯಾ ಬೀಜಗಳು. ಇವುಗಳಲ್ಲಿ ಕರಗದ ನಾರು, ಪ್ರೋಟೀನ್, ಆರೋಗ್ಯಕರ ಕೊಬ್ಬುಗಳು, ಕ್ಯಾಲ್ಸಿಯಂ, ಮ್ಯಾಂಗನೀಸ್, ಮೆಗ್ನೀಸಿಯಮ್ ಮತ್ತು ರಂಜಕ…
ಕಲ್ಲು ತೂರಾಟಗಾರರ ಹಣಿಯಲು, ಕಲ್ಲು ತೂರಾಟಗಾರರ ನಾಯಕನನ್ನು ಸೇನಾ ವಾಹನಕ್ಕೆ ಗುರಾಣಿಯಾಗಿ ಕಟ್ಟಿದ, ಪ್ರಕರಣ ಸಂಭಂದ ಸಂತ್ರಸ್ತ ಯುವಕನಿಗೆ ಜಮ್ಮುಕಾಶ್ಮೀರ ಮಾನವ ಹಕ್ಕುಗಳ ಆಯೋಗ 10 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.
ಸಚಿವರೊಬ್ಬರು ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲೇ ಮಹಿಳಾ ಸಹೋದ್ಯೋಗಿಯೊಬ್ಬರ ಸೊಂಟಕ್ಕೆ ಕೈ ಹಾಕಿ ಅನುಚಿತವಾಗಿ ವರ್ತಿಸಿರುವ ಶಾಕಿಂಗ್ ಘಟನೆ ಅಗರ್ತಾಲದಲ್ಲಿ ನಡೆದಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ತ್ರಿಪುರಾದ ಆಹಾರ ಮತ್ತು ನಾಗರಿಕ ಪೂರೈಕೆ ಸರಬರಾಜು ಸಚಿವ ಮನೋಜ್ ಕಾಂತಿ ದೇಬ್ ಇಂತಹ ಗುರುತರ ಆರೋಪಕ್ಕೆ ಒಳಗಾಗಿದ್ದು, ಶನಿವಾರದಂದು ಅಗರ್ತಾಲದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರ ವೇಳೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟನೆ ನೆರವೇರಿಸಿದ ಸಂದರ್ಭದಲ್ಲಿ ಸಚಿವ ಮನೋಜ್ ಕಾಂತಿ…